News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಬ್ರೆಕಿಂಗ್ ನ್ಯೂಸ್!ನಟ ದರ್ಶನ್ ಫಾರ್ಮ್ ಹೌಸ್ ಮೇಲೆ ರೈಡ್!ಅಲ್ಲಿ ಸಿಕ್ಕಿದ್ದು ಏನು ಗೊತ್ತಾ?

172

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ. ಇತ್ತ ಚುನಾವಣಾ ಅಧಿಕಾರಿಗಳು ಅವರ ಫಾರ್ಮ್ ಹೌಸ್ ಪರಿಶೀಲನೆ ನಡೆಸಿದ್ದಾರೆ.

ಮೈಸೂರಿನ ಟಿ ನರಸೀಪುರ ರಸ್ತೆಯಲ್ಲಿರುವ ತೂಗುದೀಪ ಫಾರ್ಮ್ ಹೌಸ್‍ನಲ್ಲಿ ಚುನಾವಣಾ ಅಧಿಕಾರಿಗಳು ಬಂದು ಪರಿಶೀಲನೆ ಮಾಡಿದ್ದಾರೆ. ಅಧಿಕಾರಿಗಳು ಸುಮಾರು ಅರ್ಧ ಗಂಟೆಯ ಕಾಲ ಫಾರ್ಮ್ ಹೌಸ್‍ನಲ್ಲಿರುವ ಇಡೀ ಮನೆ ತಪಾಸಣೆ ಮಾಡಿ ವಾಪಸ್ ಹೋಗಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

ಇಂದು ಬೆಳಗ್ಗೆ ಸುಮಾರು 10.30ಕ್ಕೆ ಅಧಿಕಾರಿಗಳು ಬಂದಿದ್ದರು. ಸದ್ಯಕ್ಕೆ ಅಧಿಕಾರಿಗಳಿಗೆ ಯಾವ ದಾಖಲಾತಿ ಸಿಕ್ಕಿದೆ ಎಂಬುದು ತಿಳಿದು ಬಂದಿಲ್ಲ. ಚುನಾವಣಾ ಅಧಿಕಾರಿಗಳ ಬಗ್ಗೆ ಆಪ್ತ ಸಹಾಯಕ ಮಾಹಿತಿ ಕೊಟ್ಟಿದ್ದಾರೆ. ಆದರೆ ಅದಕ್ಕೆ ದರ್ಶನ್ ಮಾತ್ರ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ.

ಫಾರ್ಮ್ ಹೌಸಿಗೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿಲ್ಲ. ಚುನಾವಣಾ ಅಧಿಕಾರಿಗಳು ಮಾತ್ರ ಹೋಗಿ ಪರಿಶೀಲನೆ ಮಾಡಿಕೊಂಡು ಬಂದಿದ್ದಾರೆ. ನಮ್ಮ ತೋಟದಲ್ಲಿ ಹಣ ಹಂಚಿಕೆ ಮಾಡುತ್ತಿದ್ದಾರೆ ಎಂಬ ಸುಳ್ಳು ಮಾಹಿತಿಯನ್ನು ಚುನಾವಣಾ ಅಧಿಕಾರಿಗಳಿಗೆ ಹೇಳಿದ್ದಾರೆ. ಹೀಗಾಗಿ ಅವರು ಬಂದು ಪರಿಶೀಲನೆ ಮಾಡಿದ್ದಾರೆ. ಅವರು ಬಂದಿರುವ ವಿಚಾರವನ್ನು ನಮ್ಮ ಕೆಲಸಗಾರರು ಫೋನ್ ಮಾಡಿ ನಮಗೆ ಹೇಳಿದರು. ನಾವು ಅವರು ಪರಿಶೀಲನೆ ಮಾಡಿಕೊಂಡು ಹೋಗಲಿ ಎಂದು ಹೇಳಿದ್ವಿ ಎಂದರು.

ಈ ಬಗ್ಗೆ ದರ್ಶನ್ ಅವರಿಗೆ ತಿಳಿಸಿದೆವು. ಅದಕ್ಕೆ ಅವರು ಪರಿಶೀಲನೆ ಮಾಡಿಕೊಂಡು ಹೋಗಲಿ ಎಂದು ಹೇಳಿದರು. ನಾವು ಪ್ರಚಾರ ಮಾಡಿಕೊಂಡು ಮಧ್ಯರಾತ್ರಿ ಹೋಗಿ ರೆಸ್ಟ್ ಮಾಡಿಕೊಂಡು ಬರುತ್ತೇವೆ. ಅಲ್ಲಿ ಪ್ರಾಣಿ-ಪಕ್ಷಿ ಬಿಟ್ಟು ಬೇರೆ ಏನು ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಎಲ್‌ಪಿಜಿ ಗ್ಯಾಸ್ ಸಂಪರ್ಕಕ್ಕೆಅರ್ಜಿ ಸಲ್ಲಿಸಲು ಎಲ್‌ಪಿಜಿ ಡೀಲರ್ಬಳಿಯೇ ಹೋಗುತ್ತಿದ್ದಿರಾ ;ಇನ್ಮುಂದೆ ಆನ್‌ಲೈನ್ ಮೂಲಕವೂ ಅರ್ಜಿ ಸಲ್ಲಿಸಬಹುದು,ಇಲ್ಲಿದೆ ನೋಡಿ ಮಾಹಿತಿ,.!!

    ಎಲ್‌ಪಿಜಿ ಗ್ಯಾಸ್ ಸಂಪರ್ಕಕ್ಕೆಅರ್ಜಿ ಸಲ್ಲಿಸಲು ಎಲ್‌ಪಿಜಿ ಡೀಲರ್ಬಳಿಯೇ ಹೋಗಬೇಕೆಂದೇನಿಲ್ಲ. ಆನ್‌ಲೈನ್ ಮೂಲಕವೂಅರ್ಜಿ ಸಲ್ಲಿಸಬಹುದು. ಜತೆಗೆ ಈ ಪ್ರಕ್ರಿಯೆಯನ್ನುಪೂರ್ತಿಯಾಗಿ ಡಿಜಿಟಲೀಕರಣ ಮಾಡಿರುವುದರಿಂದ, ಅಗತ್ಯವಿರುವವರು ಪ್ರಯೋಜನ ಪಡೆದುಕೊಳ್ಳಬಹುದು. ಅಲ್ಲದೆಡೀಲರ್ ಬಳಿ ಗ್ಯಾಸ್ ಸಂಪರ್ಕಕ್ಕೆಅರ್ಜಿ ಸಲ್ಲಿಸುವುದು ಕಿರಿಕಿರಿ ಪ್ರಕ್ರಿಯೆ ಎನ್ನಿಸಿದರೆ, ಆನ್‌ಲೈನ್ ಮೂಲಕವೂಅರ್ಜಿ ಸಲ್ಲಿಸಬಹುದು. ದೇಶದ ಪ್ರಮುಖ 3 ಎಲ್‌ಪಿಜಿ ಪೂರೈಕೆದಾರ ಕಂಪನಿಗಳ ವೆಬ್‌ಸೈಟ್ ಮೂಲಕ ಹೊಸ ಎಲ್‌ಪಿಜಿ ಸಂಪರ್ಕಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಎನ್ನುವ ವಿವರವನ್ನು ಇಲ್ಲಿ ನೀಡಲಾಗಿದೆ. ಜತೆಗೆ ಪ್ರತಿ ಕಂಪನಿಗಳು ಕೂಡ ಪ್ರತ್ಯೇಕ ಆ್ಯಪ್‌ ಹೊಂದಿದ್ದು, ಅದರ…

  • ಸುದ್ದಿ

    ಜ್ಯೋತಿಷಿಗಳು ಹೇಳಿದ ಸಮಯದಲ್ಲೇ ಮಂಡ್ಯಕ್ಕೆ ಅಭ್ಯರ್ಥಿಯನ್ನು ಘೋಷಣೆ ಮಾಡಿದ ಜೆಡಿಯಸ್!

    ಮಂಡ್ಯದಲ್ಲಿ ನಡೆಯುತ್ತಿರುವ ಜೆಡಿಎಸ್ ಸಮಾವೇಶದಲ್ಲಿ ಸಾರಿಗೆ ಸಚಿವ ಡಿ ಸಿ ತಮ್ಮಣ್ಣ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್‌ ಶಾಸಕರ ಸಮ್ಮುಖದಲ್ಲಿ ನಿಖಿಲ್‌ ಕುಮಾರಸ್ವಾಮಿ ಅವರ ಹೆಸರನ್ನು ಘೋಷಿಸಿದ್ದಾರೆ. ಅದರಲ್ಲೂ ವಾಸ್ತು, ಜೋತಿಷ್ಯಗಳಲ್ಲಿ ಹೆಚ್ಚು ನಂಬಿಕೆ ಇಟ್ಟಿರುವ ದೇವೇಗೌಡ ಕುಟುಂಬದವರು ಇಂದು ಶುಭ ಲಗ್ನವನ್ನು ನೋಡಿಕೊಂಡು ನಿಖಿಲ್ ಮಂಡ್ಯದ ಅಧಿಕೃತ ಜೆಡಿಎಸ್ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ.ಹೆಸರು ಘೋಷಣೆ ಮಾಡಿದ ನಂತರ ಮಧ್ಯಾಹ್ನ 12:01ಕ್ಕೆ ನಿಖಿಲ್ ವೇದಿಕೆ ಮೇಲೆ ಬಂದಿದ್ದಾರೆ. ರಾಜಕೀಯವಾಗಿ ಏರಬೇಕು, ಬೆಳಯಬೇಕು ಎನ್ನುವ ಉದ್ದೇಶದಿಂದ…

  • ಸುದ್ದಿ

    ಎಪ್ರಿಲ್ ಮೇ ನಲ್ಲಿ ಮದ್ವೆ ಆಗ್ತಾ ಇದ್ದೀರಾ..?ಹಾಗಾದ್ರೆ ತಪ್ಪದೇ ಈ ಸುದ್ದಿ ನೋಡಿ..

    2019ರ ಲೋಕಸಭೆ ಚುನಾವಣಾ ದಿನಾಂಕ ಘೋಷಣೆಯಾಗ್ತಿದ್ದಂತೆ ನೀತಿ ಸಂಹಿತೆ ಜಾರಿಗೆ ಬಂದಿದೆ. ನೀತಿ ಸಂಹಿತೆ ಜಾರಿಯಾದ ಕಾರಣ ದೇಶದಾದ್ಯಂತ ಅನೇಕ ನಿಯಮಾವಳಿಗಳು ಜಾರಿಗೆ ಬರುತ್ತವೆ. ಚುನಾವಣಾ ಆಯೋಗ ಹೊಸ ನಿಯಮಗಳನ್ನು ಕೂಡ ಜಾರಿಗೆ ತಂದಿದೆ. ಸಾಮಾನ್ಯವಾಗಿ ಏಪ್ರಿಲ್-ಮೇ ತಿಂಗಳಿನಲ್ಲಿ ಮದುವೆಗಳು ನಡೆಯುವುದು ಹೆಚ್ಚು. ಆದ್ರೆ ಚುನಾವಣೆ ಹಿನ್ನೆಲೆಯಲ್ಲಿ ಮದುವೆ ವಾದ್ಯಗಳು ಈ ಬಾರಿ ಕಡಿಮೆ ಪ್ರಮಾಣದಲ್ಲಿ ಕೇಳಿ ಬರಲಿವೆ. ಮದುವೆ ಸಂದರ್ಭದಲ್ಲಿ ವಾದ್ಯಗಳ ಬಳಕೆಗೆ ಒಪ್ಪಿಗೆ ಪಡೆಯಬೇಕಾಗುತ್ತದೆ. ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ, ಎಸ್ಡಿಎಂ ಒಪ್ಪಿಗೆ ಪಡೆದು…

  • ಸುದ್ದಿ

    ಅಡುಗೆ ಸೋಡಾ ಬಗ್ಗೆ ನಿಮಗೆ ಗೊತ್ತಿರದ ಮಾಹಿತಿ..! ಸೋಡಾ ನೀರು ಕುಡಿದ್ರೆ ಎಷ್ಟೆಲ್ಲಾ ಲಾಭ ಇದೆ ಗೊತ್ತಾ…?

    ಅಡುಗೆ ಸೋಡಾ ಬಗ್ಗೆ ನಿಮಗೆ ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ಸಾಮಾನ್ಯವಾಗಿ ಎಲ್ಲರೂ ಅಡುಗೆಗೆ ಇದನ್ನು ಉಪಯೋಗಿಸ್ತಾರೆ. ಕುಕೀಸ್, ದೋಸೆಗೆ ಇದನ್ನು ಬಳಸ್ತಾರೆ. ಅಡುಗೆ ಸೋಡಾ ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದನ್ನು ಸೇವಿಸುವುದರಿಂದ ಸಾಕಷ್ಟು ಕಾಯಿಲೆಗಳು ದೂರವಾಗುತ್ತವೆ.ನಿಮಗೆ ಆಮ್ಲದ ಸಮಸ್ಯೆ ಇದ್ದರೆ ಜೀರ್ಣಕ್ರಿಯೆ ಸರಿಯಾಗಿ ಆಗುವುದಿಲ್ಲ. ಆಗ ಅಡುಗೆ ಸೋಡಾ ಬೆರೆಸಿದ ನೀರನ್ನು ಕುಡಿದ್ರೆ ಒಳ್ಳೆಯದು. ವಾಯು ಸಮಸ್ಯೆಗೂ ಇದು ಉತ್ತಮ ಮದ್ದು. ಹೊಟೇಲ್ ತಿಂಡಿ ಸೇವಿಸಿದ ನಂತ್ರ ಹೊಟ್ಟೆಯಲ್ಲಿ ವಾಯು ತುಂಬಿಕೊಂಡ ಅನುಭವವಾಗುತ್ತದೆ. ಆಗ ಅಡುಗೆ ಸೋಡಾ ಬೆರೆಸಿದ…

  • ಸರ್ಕಾರದ ಯೋಜನೆಗಳು

    ಮನೆಯಲ್ಲಿ ಕುಳಿತು ನೀವು ಈ ಕೆಲಸ ಮಾಡಿದ್ರೆ ಸಿಗುತ್ತೆ 1 ಲಕ್ಷ ರೂ..!ತಿಳಿಯಲು ಈ ಲೇಖನ ಓದಿ..

    ಗಣರಾಜ್ಯೋತ್ಸವದ ಬಗ್ಗೆ ಜನರಲ್ಲಿ ಉತ್ಸಾಹ ತುಂಬಲು ಮೋದಿ ಸರ್ಕಾರ ವಿಶೇಷ ಸ್ಪರ್ಧೆಯೊಂದನ್ನು ಏರ್ಪಡಿಸಿದೆ. ಸ್ಪರ್ಧೆಯಲ್ಲಿ ವಿಜೇತರಾದವರಿಗೆ 1 ಲಕ್ಷ ರೂಪಾಯಿ ಬಹುಮಾನ ಸಿಗಲಿದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ಈ ರಾಶಿಗಳಿಗೆ ದೇವರ ಕೃಪೆಯಿಂದ ವಿಪರೀತ ಧನಲಾಭವಿದೆ.!ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆ ತಿಳಿಯಿರಿ..

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(14 ನವೆಂಬರ್, 2018) ಯಾವುದಾದರೂ ಐತಿಹಾಸಿಕ ಸ್ಮಾರಕಕ್ಕೆ ಒಂದು ಸಣ್ಣ ಪ್ರಯಾಣವನ್ನುಯೋಜಿಸಿ. ಇದು ಮಕ್ಕಳು…