ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ. ಇತ್ತ ಚುನಾವಣಾ ಅಧಿಕಾರಿಗಳು ಅವರ ಫಾರ್ಮ್ ಹೌಸ್ ಪರಿಶೀಲನೆ ನಡೆಸಿದ್ದಾರೆ.

ಮೈಸೂರಿನ ಟಿ ನರಸೀಪುರ ರಸ್ತೆಯಲ್ಲಿರುವ ತೂಗುದೀಪ ಫಾರ್ಮ್ ಹೌಸ್ನಲ್ಲಿ ಚುನಾವಣಾ ಅಧಿಕಾರಿಗಳು ಬಂದು ಪರಿಶೀಲನೆ ಮಾಡಿದ್ದಾರೆ. ಅಧಿಕಾರಿಗಳು ಸುಮಾರು ಅರ್ಧ ಗಂಟೆಯ ಕಾಲ ಫಾರ್ಮ್ ಹೌಸ್ನಲ್ಲಿರುವ ಇಡೀ ಮನೆ ತಪಾಸಣೆ ಮಾಡಿ ವಾಪಸ್ ಹೋಗಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.
ಇಂದು ಬೆಳಗ್ಗೆ ಸುಮಾರು 10.30ಕ್ಕೆ ಅಧಿಕಾರಿಗಳು ಬಂದಿದ್ದರು. ಸದ್ಯಕ್ಕೆ ಅಧಿಕಾರಿಗಳಿಗೆ ಯಾವ ದಾಖಲಾತಿ ಸಿಕ್ಕಿದೆ ಎಂಬುದು ತಿಳಿದು ಬಂದಿಲ್ಲ. ಚುನಾವಣಾ ಅಧಿಕಾರಿಗಳ ಬಗ್ಗೆ ಆಪ್ತ ಸಹಾಯಕ ಮಾಹಿತಿ ಕೊಟ್ಟಿದ್ದಾರೆ. ಆದರೆ ಅದಕ್ಕೆ ದರ್ಶನ್ ಮಾತ್ರ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ.

ಫಾರ್ಮ್ ಹೌಸಿಗೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿಲ್ಲ. ಚುನಾವಣಾ ಅಧಿಕಾರಿಗಳು ಮಾತ್ರ ಹೋಗಿ ಪರಿಶೀಲನೆ ಮಾಡಿಕೊಂಡು ಬಂದಿದ್ದಾರೆ. ನಮ್ಮ ತೋಟದಲ್ಲಿ ಹಣ ಹಂಚಿಕೆ ಮಾಡುತ್ತಿದ್ದಾರೆ ಎಂಬ ಸುಳ್ಳು ಮಾಹಿತಿಯನ್ನು ಚುನಾವಣಾ ಅಧಿಕಾರಿಗಳಿಗೆ ಹೇಳಿದ್ದಾರೆ. ಹೀಗಾಗಿ ಅವರು ಬಂದು ಪರಿಶೀಲನೆ ಮಾಡಿದ್ದಾರೆ. ಅವರು ಬಂದಿರುವ ವಿಚಾರವನ್ನು ನಮ್ಮ ಕೆಲಸಗಾರರು ಫೋನ್ ಮಾಡಿ ನಮಗೆ ಹೇಳಿದರು. ನಾವು ಅವರು ಪರಿಶೀಲನೆ ಮಾಡಿಕೊಂಡು ಹೋಗಲಿ ಎಂದು ಹೇಳಿದ್ವಿ ಎಂದರು.

ಈ ಬಗ್ಗೆ ದರ್ಶನ್ ಅವರಿಗೆ ತಿಳಿಸಿದೆವು. ಅದಕ್ಕೆ ಅವರು ಪರಿಶೀಲನೆ ಮಾಡಿಕೊಂಡು ಹೋಗಲಿ ಎಂದು ಹೇಳಿದರು. ನಾವು ಪ್ರಚಾರ ಮಾಡಿಕೊಂಡು ಮಧ್ಯರಾತ್ರಿ ಹೋಗಿ ರೆಸ್ಟ್ ಮಾಡಿಕೊಂಡು ಬರುತ್ತೇವೆ. ಅಲ್ಲಿ ಪ್ರಾಣಿ-ಪಕ್ಷಿ ಬಿಟ್ಟು ಬೇರೆ ಏನು ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಂಬೈ ಮೂಲದ 32 ಕಂಪನಿಗಳ ನಿರ್ವಾಹಕ ನಿರ್ದೇಶಕರಿಗೆ ಬಂಧನದಭೀತಿ ಎದುರಾಗಿದೆ. ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸದ ಈ 32 ಕಂಪನಿಗಳ ಉನ್ನತಾಧಿಕಾರಿಗಳಿಗೆ ಸುಪ್ರೀಂ ಕೋರ್ಟ್ ಜಾಮೀನು ರಹಿತ ವಾರಂಟ್ ಸೂಚಿಸಿದೆ . ಮೂರು ವರ್ಷಗಳ ಹಿಂದೆ ನೀಡಿದ ಆದೇಶವನ್ನು ಇವರು ಪಾಲಿಸಿಲ್ಲ ಎಂಬುದು ಇದಕ್ಕೆ ಮುಖ್ಯ ಕಾರಣವಾಗಿದೆ . ಮುಂಬೈ ಮೂಲದ ಕಂಪನಿಗಳಾದ ಅಕ್ಷರ್ ಮರ್ಸಾಂಟೈಲ್, ಬೀಟಾ ಟ್ರೇಡಿಂಗ್, ಅನ್ಶುಲ್ ಮೆರ್ಸಾಂಟೈಲ್, ಎವರ್ಫ್ರೇಮ್ ಟ್ರೇಡಿಂಗ್, ಹೈಝೋನ್ ಟ್ರೇಡಿಂಗ್, ಇನಾರ್ಬಿಟ್ ಟ್ರೇಡಿಂಗ್, ಲಕ್ಷ್ ಮರ್ಸಾಂಟೈಲ್, ಮ್ಯಾಜಿನೋಟ್ ಟ್ರೇಡಿಂಗ್, ಮಾಂಟ್ರಿಯಲ್…
ಅವಧಿ ಮುಗಿದು ತಿಂಗಳು ಕಳೆದ ಗ್ಲೂಕೋಸ್ ಬಾಟೆಲ್ ಗಳನ್ನು ರೋಗಿಗಳಿಗೆ ಇಂಜೆಕ್ಟ್ ಮಾಡಿ ರೋಗಿಗಳ ಜೀವದೊಂದಿಗೆ ಸರ್ಕಾರಿ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ಚೆಲ್ಲಾಟವಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ತೊರೆಮೂಡಲಪಾಳ್ಯ ಗ್ರಾಮದ ವೆಂಕಟಮ್ಮ ಎಂಬ ವಯೋವೃದ್ದೆ, ವಿಪರೀತ ಸುಸ್ತು ಕಂಡ ಹಿನ್ನೆಲೆ ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು, ಈ ವೇಳೆಯಲ್ಲಿಅವಧಿ ಮೀರಿದ ಗ್ಲೂಕೋಸ್ ಬಾಟೆಲ್ ಗಳನ್ನು ಇಲ್ಲಿನ ನಸ್೯ಗಳು ನೀಡಿದ್ದಾರೆ. ಇನ್ನೂ ಈ ಸಮಸ್ಯೆಯನ್ನು ಪ್ರಶ್ನಿಸಿದರೇ ಅವಧಿ ಮುಗಿದು ಮೂರು ತಿಂಗಳುವರೆಗೂ…
ಪ್ರೀತಿ ಕುರುಡು ಅಂತಾರೆ. ಪ್ರೀತಿಯಲ್ಲಿ ವಯಸ್ಸು, ಜಾತಿ ಇದ್ಯಾವುದೂ ಪ್ರಮುಖ ಆಗುವುದಿಲ್ಲ. ಈ ತಾರಾ ಜೋಡಿಗಳಲ್ಲಿ ಪತಿಗಿಂತ ಪತ್ನಿಯರೇ ವಯಸಲ್ಲಿ ದೊಡ್ಡವರು.
ಊಟ ಆದ್ಮೇಲೆ ಬಾಳೆ ಹಣ್ಣು ತಿನ್ನುವುದು ಸಾಮಾನ್ಯವಾಗಿದೆ. ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ ಅಂತ ತಜ್ಞರು ಹೇಳಿದ್ದಾರೆ. ಬೊಜ್ಜು ನಿಯಂತ್ರಿಸುತ್ತದೆ :- ಅತೀವ ಒತ್ತಡದಲ್ಲಿ ಕೆಲಸಮಾಡುವವರು, ಬೊಜ್ಜಿನ ಸಮಸ್ಯೆಗೆ ಹೆಚ್ಚಾಗಿ ಒಳಗಾಗುವರು. ಸುಮಾರು , 5000 ಒಳರೋಗಿಗಳ ಆರೋಗ್ಯಸಮೀಕ್ಷೆಯಿಂದ ದ್ರುಢಪಟ್ಟಿದೆ….
ನೀವು ಯಾವುದೇ ದೇವರ ಪೂಜೆಯನ್ನುಮಾಡಿ, ಆದ್ರೆ ಪೂಜೆಯನ್ನುಮಾಡಿ ಮಾಡುವಾಗ ಪ್ರಮುಖವಾಗಿ ನೆನಪಿಟ್ಟುಕೊಳ್ಳಲೇಬೇಕಾದ ಅಂಶಗಳು ನಂಬಿಕೆ ಹಾಗೂ ಶ್ರದ್ಧೆ.ಇವೆರಡು ಅಂಶಗಳು ಮನಸ್ಸಿನಲ್ಲಿಲ್ಲದಿದ್ದರೆ ಮಾಡುವ ಪೂಜಾವಿಧಾನಗಳು ವ್ಯರ್ಥವೆನಿಸುತ್ತವೆ…
ಮಹಿಳೆಯೊಬ್ಬಳು ಪತಿಯ ರುಂಡ ಕತ್ತರಿಸಿ, ಅದನ್ನು ಪ್ಲಾಸ್ಟಿಕ್ ಬ್ಯಾಗ್ನಲ್ಲಿ ಹಾಕಿಕೊಂಡು ಪೊಲೀಸ್ ಠಾಣೆಗೆ ಬಂದ ಘಟನೆ ಅಸ್ಸಾಂನಲ್ಲಿ ನಡೆದಿದೆ.ಸೋನಿಟ್ಪುರ್ ಜಿಲ್ಲೆಯ ಮಜ್ಗಾಂವ್ನ ನಿವಾಸಿ ಗುಣೇಶ್ವರಿ ಬರ್ಕಟಕಿ (48) ಕೊಲೆ ಮಾಡಿದ ಮಹಿಳೆ. ಮುಧಿರಾಮ್ ಕೊಲೆಯಾದ ಪತಿ. ಘಟನೆಯು ಮೇ 28ರಂದು ನಡೆದಿದ್ದು, ಮಹಿಳೆಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ. ಮುಧಿರಾಯ್ ಮದ್ಯ ವ್ಯಸನಿಯಾಗಿದ್ದು, ಮನೆಯಲ್ಲಿ ನಿತ್ಯವೂ ಪತ್ನಿ ಗುಣೇಶ್ವರಿಗೆ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದ. ಅಷ್ಟೇ ಅಲ್ಲದೆ ಕೊಡಲಿಯಿಂದ ಹಲ್ಲೆ ಕೂಡ ಮಾಡಿದ್ದ. ಹೀಗಾಗಿ ಪತಿಯಿಂದ…