ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ. ಇತ್ತ ಚುನಾವಣಾ ಅಧಿಕಾರಿಗಳು ಅವರ ಫಾರ್ಮ್ ಹೌಸ್ ಪರಿಶೀಲನೆ ನಡೆಸಿದ್ದಾರೆ.

ಮೈಸೂರಿನ ಟಿ ನರಸೀಪುರ ರಸ್ತೆಯಲ್ಲಿರುವ ತೂಗುದೀಪ ಫಾರ್ಮ್ ಹೌಸ್ನಲ್ಲಿ ಚುನಾವಣಾ ಅಧಿಕಾರಿಗಳು ಬಂದು ಪರಿಶೀಲನೆ ಮಾಡಿದ್ದಾರೆ. ಅಧಿಕಾರಿಗಳು ಸುಮಾರು ಅರ್ಧ ಗಂಟೆಯ ಕಾಲ ಫಾರ್ಮ್ ಹೌಸ್ನಲ್ಲಿರುವ ಇಡೀ ಮನೆ ತಪಾಸಣೆ ಮಾಡಿ ವಾಪಸ್ ಹೋಗಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.
ಇಂದು ಬೆಳಗ್ಗೆ ಸುಮಾರು 10.30ಕ್ಕೆ ಅಧಿಕಾರಿಗಳು ಬಂದಿದ್ದರು. ಸದ್ಯಕ್ಕೆ ಅಧಿಕಾರಿಗಳಿಗೆ ಯಾವ ದಾಖಲಾತಿ ಸಿಕ್ಕಿದೆ ಎಂಬುದು ತಿಳಿದು ಬಂದಿಲ್ಲ. ಚುನಾವಣಾ ಅಧಿಕಾರಿಗಳ ಬಗ್ಗೆ ಆಪ್ತ ಸಹಾಯಕ ಮಾಹಿತಿ ಕೊಟ್ಟಿದ್ದಾರೆ. ಆದರೆ ಅದಕ್ಕೆ ದರ್ಶನ್ ಮಾತ್ರ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ.

ಫಾರ್ಮ್ ಹೌಸಿಗೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿಲ್ಲ. ಚುನಾವಣಾ ಅಧಿಕಾರಿಗಳು ಮಾತ್ರ ಹೋಗಿ ಪರಿಶೀಲನೆ ಮಾಡಿಕೊಂಡು ಬಂದಿದ್ದಾರೆ. ನಮ್ಮ ತೋಟದಲ್ಲಿ ಹಣ ಹಂಚಿಕೆ ಮಾಡುತ್ತಿದ್ದಾರೆ ಎಂಬ ಸುಳ್ಳು ಮಾಹಿತಿಯನ್ನು ಚುನಾವಣಾ ಅಧಿಕಾರಿಗಳಿಗೆ ಹೇಳಿದ್ದಾರೆ. ಹೀಗಾಗಿ ಅವರು ಬಂದು ಪರಿಶೀಲನೆ ಮಾಡಿದ್ದಾರೆ. ಅವರು ಬಂದಿರುವ ವಿಚಾರವನ್ನು ನಮ್ಮ ಕೆಲಸಗಾರರು ಫೋನ್ ಮಾಡಿ ನಮಗೆ ಹೇಳಿದರು. ನಾವು ಅವರು ಪರಿಶೀಲನೆ ಮಾಡಿಕೊಂಡು ಹೋಗಲಿ ಎಂದು ಹೇಳಿದ್ವಿ ಎಂದರು.

ಈ ಬಗ್ಗೆ ದರ್ಶನ್ ಅವರಿಗೆ ತಿಳಿಸಿದೆವು. ಅದಕ್ಕೆ ಅವರು ಪರಿಶೀಲನೆ ಮಾಡಿಕೊಂಡು ಹೋಗಲಿ ಎಂದು ಹೇಳಿದರು. ನಾವು ಪ್ರಚಾರ ಮಾಡಿಕೊಂಡು ಮಧ್ಯರಾತ್ರಿ ಹೋಗಿ ರೆಸ್ಟ್ ಮಾಡಿಕೊಂಡು ಬರುತ್ತೇವೆ. ಅಲ್ಲಿ ಪ್ರಾಣಿ-ಪಕ್ಷಿ ಬಿಟ್ಟು ಬೇರೆ ಏನು ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನಿ ನರೇಂದ್ರ ಮೋದಿ ಜಾಗತಿಕ ಮಟ್ಟದಲ್ಲಿ ದಿನೇ ದಿನೇ ತಮ್ಮ ಪ್ರಭಾವವನ್ನು ವಿಸ್ತರಿಸಿಕೊಳ್ಳುತ್ತಿದ್ದಾರೆ. ಈಗ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಪ್ರಧಾನಿ ನರೇಂದ್ರ ಮೋದಿಗಾಗಿ ಸಮೋಸ ಮತ್ತು ಮಾವಿನ ಕಾಯಿ ಚಟ್ನಿಯನ್ನು ತಯಾರಿಸಿದ್ದಾರೆ. ಜೂನ್ 4ರಂದು ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಯಲಿದ್ದು, ಅದರಲ್ಲಿ ಭಾಗವಹಿಸಲು ಮಾರಿಸನ್ ಉತ್ಸುಕರಾಗಿದ್ದಾರೆ. ಜೂನ್ 4ರಂದು ಪ್ರಧಾನಿ ನರೇಂದ್ರ ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್ನಲ್ಲಿ ಭಾಗವಹಿಸಲು ಉತ್ಸುಕರಾಗಿರಾಗುವ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್, ಪ್ರಧಾನಿ ಮೋದಿಗಾಗಿ ಸಮೋಸ ಮತ್ತು ಮಾವಿನ ಕಾಯಿ ಚಟ್ನಿಯನ್ನು ತಯಾರಿಸಿ ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದಾರೆ….
ಅಂದು ನಡೆದ ಮ್ಯಾಚ್ನ ಕ್ಯಾಪ್ಟನ್, ತಂಡದ ನಾಯಕ ಮತ್ತು ಮ್ಯಾನೇಜರ್ ಅವರನ್ನು 5 ವರ್ಷಗಳ ಕಾಲ ಢಾಕಾ ಡಿವಿಜನ್ ಲೀಗ್ ನಿಂದ ನಿಷೇಧಿಸಲಾಗಿದೆ.
ಇಂದು ಭಾರತ ಕಂಡ ಅದ್ಭುತ ವಿಜ್ಞಾನಿ, ಪೀಪಲ್ಸ್ ಪ್ರೆಸಿಡೆಂಟ್, ಮಿಸೈಲ್ ಮ್ಯಾನ್ ಎಪಿಜೆ ಅಬ್ದುಲ್ ಕಲಾಂ ಅವರ 88 ವರ್ಷದ ಹುಟ್ಟುಹಬ್ಬ. ಈ ದಿನವನ್ನು ವಿಶ್ವ ವಿದ್ಯಾರ್ಥಿಗಳ ದಿನವೆಂದು ಆಚರಿಸಲಾಗುತ್ತದೆ.ದೇಶ ಕಂಡ ಪ್ರೀತಿಯ ಮಾಜಿ ರಾಷ್ಟ್ರಪತಿಗಳಿಗೆ ಪ್ರಧಾನಿ ಮೋದಿ ನಮಿಸಿದ್ದಾರೆ. ಕಲಾಂರನ್ನು ನೆನೆದು ವಿಡಿಯೋ ಶೇರ್ ಮಾಡಿ, ನೀವು ಎಂದಿಗೂ ನಮಗೆ ಪ್ರೇರಣೆ ಎಂದು ಗೌರವ ಸಲ್ಲಿಸಿದ್ದಾರೆ. ಡಾ.ಎಪಿಜೆ ಅಬ್ದುಲ್ ಕಲಾಂ ಅವರ ಜನ್ಮದಿನದಂದು ಅವರಿಗೆ ವಿನಮ್ರ ಶೃದ್ಧಾಂಜಲಿ ಮಾಡಿದದ್ದರೆ. ಅವರು ಸಮರ್ಥ ಮತ್ತು ಸಮೃದ್ಧ ಭಾರತದ…
ಬೆಳಗಾವಿ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರವಾಹ ಪರಿಹಾರ ಪ್ರಗತಿ ಪರಿಶೀಲನಾ ಸಭೆ ನಡೆಸಿದ್ದಾರೆ.ಮನೆ ಹಾನಿಗೊಳಗಾದ ಸಂತ್ರಸ್ಥರಿಗೆ 5 ಲಕ್ಷ ರೂ. ನೀಡಲಿದ್ದು, ಮೊದಲ ಕಂತಿನಲ್ಲಿ ಪಡಿತರ ಚೀಟಿ ಹೊಂದಿದವರಿಗೆ 1 ಲಕ್ಷ ರೂ. ನೀಡಲಾಗ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಒಂದೇ ಮನೆಯಲ್ಲಿ ಇಬ್ಬರು ಮೂವರು ಅಣ್ಣತಮ್ಮಂದಿರು ಇದ್ದ ಸಂದರ್ಭದಲ್ಲಿ ಪಡಿತರ ಚೀಟಿ ಹೊಂದಿದವರಿಗೆ ಮಾತ್ರ ಪರಿಹಾರ ಧನ ನೀಡಲಾಗುತ್ತಿದೆ. ಒಂದು ಮನೆ ನಿರ್ಮಾಣಕ್ಕೆ ಮಾತ್ರ ಪರಿಹಾರ ನೀಡಲಾಗುವುದು ಎಂದು ಹೇಳಲಾಗಿದ್ದು, ಇದಕ್ಕೆ ಸಿಎಂ…
ಕೆಲ ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಭಾರತದ ರಾಜ್ಯಗಳ ಬಿಜೆಪಿ ಸಂಸದರ ಜತೆ ಸಭೆ ನಡೆಸಿ, ಪಡಿತರ ವ್ಯವಸ್ಥೆಯ ಮೂಲಕ ಫಲಾನುಭವಿಗಳಿಗೆ ನ್ಯಾಯಬೆಲೆ ಅಂಗಡಿಗಳ ಮೂಲಕ ರಿಯಾಯಿತಿ ದರದಲ್ಲಿ ಆಹಾರ ಪದಾರ್ಥ ನೀಡುವ ಬದಲಿಗೆ ಅದರ ಸಬ್ಸಿಡಿ ಹಣವನ್ನು ನೇರವಾಗಿ ನೀಡುವ ಕುರಿತು ಚರ್ಚೆ ನಡೆಸಿದ್ದಾರೆ.ಇದು ರೇಷನ್ ಕಾರ್ಡುದಾರರಿಗೆ ಲಾಭದಾಯಕವಾದರೆ ಕಾಳಸಂತೆಕೋರರ ಮೇಲೆ ನಿಯಂತ್ರಣ ಹಾಕಲಿದೆ.
ಕಾರ್ಮಿಕ ಕಾಯ್ದೆಯನ್ವಯ ಎಲ್ಲಾ ವಯಗಳಲ್ಲೂ ಕನಿಷ್ಠ ವೇತನ ನೀಡುವ ಹೊಸ ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ಈ ಕಾನೂನು ಜಾರಿಗೊಂಡರೆ ನಾಲ್ಕು ಕೋಟಿ ಕಾರ್ಮಿಕರು ಇದರ ಲಾಭ ಪಡೆದುಕೊಳ್ಳಲಿದ್ದಾರೆ