ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಚಿತ್ರರಂಗದ ಖ್ಯಾತ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ನಿವಾಸದ ಮೇಲೆ ದುಷ್ಕರ್ಮಿಗಳು ಇಂದು ಬೆಳಗಿನ ಜಾವ ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ.
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಡಿಯಲ್ ಹೋಮ್ಸ್ ಲೇಔಟ್ ನಲ್ಲಿರುವ ಮನೆ ಹಾಗೂ ಕಚೇರಿ ಮೇಲೆ ಕಲ್ಲು ತೂರಿದ್ದಾರೆ. ಇಂದು ಬೆಳಗ್ಗಿನ ಜಾವ 3 ಗಂಟೆಗೆ ದುಷ್ಕರ್ಮಿಗಳು ಕಲ್ಲು ತೂರಿ ಎಸ್ಕೇಪ್ ಆಗಿದ್ದಾರೆ.
ಕಲ್ಲು ತೂರಾಟದಿಂದ ದರ್ಶನ್ ಅವರ ಕಾರಿನ ಗಾಜು ಜಖಂ ಆಗಿದೆ. ಸದ್ಯ ರಾಜರಾಜೇಶ್ವರಿನಗರ ಪೊಲೀಸರು ಹಾಗೂ ಕೆಂಗೇರಿ ಎಸಿಪಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೆನೆಮೇಲೆ ಕಲ್ಲು ತೂರಾಟ ನಡೆದಾಗ ದರ್ಶನ್ ಮನೆಯಲ್ಲಿ ಇರಲಿಲ್ಲ ಎಂದು ಹೇಳಲಾಗಿದ್ದು, ಗಿರಿನಗರದ ಫ್ರೆಸ್ಟಿಜ್ ಅಪಾರ್ಟ್ಮೆಂಟ್ನಲ್ಲಿರುವ ತನ್ನ ಪತ್ನಿ ವಿಜಯಲಕ್ಷ್ಮಿ ಅವರ ಮನೆಯಲ್ಲಿ ಇದ್ದರು ಎಂದು ಹೇಳಲಾಗಿದೆ.
ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾ ವೇಳೆ ಮನೆಯಲ್ಲಿ ಸೆಕ್ಯೂರಿಟಿ ಗಾರ್ಡ್ ಮಾತ್ರವೇ ಇದ್ದು, ಅವರೇ ದೂರು ನೀಡಿದ್ದಾರೆ. ಇನ್ನೇನು ತನಿಖೆ ನಡೆದು ಆ ದುಷ್ಕರ್ಮಿಗಳು ಯಾರೆಂಬ ಸತ್ಯ ಹೊರಬರಬೇಕಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಳೆದ ಒಂದು ವಾರದಿಂದ ಕೊಡಗು ಜಿಲ್ಲೆಯಲ್ಲಿ ತುಂತುರು ಮಳೆ ಸುರಿಯುತ್ತಿದೆ. ಕಳೆದ ಬಾರಿ ಸುರಿದ ರಣಭೀಕರ ಮಳೆಗೆ ಜಿಲ್ಲೆಯಲ್ಲಿ ಪ್ರವಾಹ ಮತ್ತು ಭೂಕುಸಿತ ಸಂಭವಿಸಿತ್ತು. ಪರಿಣಾಮ ಈಗ ಸಣ್ಣದಾಗಿ ಮಳೆ ಸುರಿದ್ರೂ ಜನರು ಆತಂಕಪಡುತ್ತಿದ್ದಾರೆ. ಇದೇ 20ರಿಂದ ಪುನಃ ನಿರಂತರ ಮಳೆ ಬೀಳುವ ಸಾಧ್ಯತೆ ಇದ್ದು, ಕೆಲವು ಪ್ರದೇಶಗಳ ಜನರಿಗೆ ಮಡಿಕೇರಿ ನಗರಸಭೆ ನೋಟಿಸ್ ನೀಡಿದೆ. ಇದು ಜನರಲ್ಲಿ ಮತ್ತೆ ಆತಂಕ ಮೂಡುವಂತೆ ಮಾಡಿದೆ. ಕಳೆದ ಒಂದು ವಾರದಿಂದ ಕೊಡಗು ಜಿಲ್ಲೆಯಲ್ಲಿ ವರುಣನ ಅಬ್ಬರ ಇಲ್ಲದಿದ್ದರೂ ಶಾಂತಾವಾಗಿಯೇ…
ಸರಹ ಆ್ಯಪ್ ಎಂಬ ಹೆಸರಿನ ಈ ಅಪ್ಲಿಕೇಷನ್ ಈಗಂತೂ ತುಂಬಾ ಟ್ರೆಂಡ್ ಕ್ರಿಯೇಟ್ ಮಾಡಿದೆ. ಇದರ ಮೂಲಕ ಯಾರಿಗೂ ನೀವು ರಹಸ್ಯ ಮೆಸೇಜ್ ಕಳುಹಿಸಬಹುದು ಅಗಿದೆ. ಜೈನ್ ಅಲಾಬ್ದೀನ್ ತೌಫಿಕ್ ಎಂಬ ಸೌದಿಅರೇಬಿಯಾದ ವ್ಯಕ್ತಿ ತಯಾರಿಸಿರುವ ಅಪ್ಲಿಕೇಷನ್ ಇದಾಗಿದೆ .
ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಚಿಕ್ಕಬಳ್ಳಾಪುರದಲ್ಲಿ ಇದೇ ತಿಂಗಳು 07ಕ್ಕೆ ಬೃಹತ್ ಉದ್ಯೋಗ ಮೇಳ ಅಯೋಜಿಸಲಾಗುತ್ತಿದೆ.
ಇಂದು ವೈಕುಂಟ ಏಕಾದಶಿಯ ದಿನವಾಗಿದ್ದು ಶ್ರೀ ಮಹಾ ವಿಷ್ಣುವು ನೆಲೆಸಿರುವ ವೈಕುಂಟದ ಬಾಗಿಲು ತೆರೆದಿರುತ್ತದೆ ಎಂಬ ಪ್ರತೀತಿ ಇದೆ. ತಿರುಪತಿ ವೆಂಕಟೇಶ್ವರ ಸೇರಿದಂತೆ ಶ್ರೀಮನ್ನಾರಯಾಣ ಅವತಾರದ ಎಲ್ಲಾ ದೇವಸ್ಥಾನಗಳಲ್ಲಿ ಈ ದಿನವಂತೂ ಕಿಕ್ಕಿರಿದು ಜನ ತುಂಬಿರುತ್ತಾರೆ. ಈ ಏಕಾದಶಿಯು ತುಂಬಾ ವಿಶಿಷ್ಟವಾಗಿದ್ದು ಈ ಸಮಯದಲ್ಲಿ ಮಾಡುವ ಕೆಲವೊಂದು ಆಚರಣೆಗಳು ಭಕ್ತರ ಇಸ್ಥಾರ್ಥ ಸಿದ್ದಿಗಳು ನೆರವೇರುತ್ತವೆ ಎಂದು ನಂಬಲಾಗಿದೆ. ಈ ಶುಭ ದಿನದಂದು ಈ ಒಂದು ಚಿಕ್ಕ ಕೆಲಸ ಮಾಡಿದ್ದಲ್ಲಿ ಅಪಾರ ಪುಣ್ಯ ಪ್ರಾಪ್ತಿಯಾಗಿ ಕೋಟ್ಯಾಧೀಶವರರಾಗುತ್ತಾರೆ ಎಂದು ಹೇಳಲಾಗಿದೆ.!…
ತನ್ನ ಪ್ರಿಯತಮೆಯೇ ನನಗೆ ವಿಷ ಕೊಟ್ಟಳು ಎಂದು ಸೆಲ್ಫಿ ವೀಡಿಯೋ ಮಾಡಿಟ್ಟು ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ನಡೆದಿದೆ.ನಂಜನಗೂಡಿನ ಕಸುವಿನಹಳ್ಳಿ ಗ್ರಾಮ ನಿವಾಸಿ ಸಿದ್ದರಾಜು (22) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಯುವಕ.ಈತ ಬೆಳವಾಡಿಯ ಬೇಕರಿಯೊಂದರಲ್ಲಿ ಕೆಲಸ ಮಾಡುವವನಾಗಿದ್ದು ಅದೇ ಗ್ರಾಮದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಸಿದ್ದರಾಜು ಬೆಳವಾಡಿ ಗ್ರಾಮದ ಯುವತಿಯನ್ನು ಪ್ರೀತಿಸುತ್ತಿದ್ದು ಆಕೆಯ ಪೋಷಕರು ಈ ಇಬ್ಬರ ಪ್ರೀತಿಗೆ ಒಪ್ಪಿರಲಿಲ್ಲ. ಅಲ್ಲದೆ ಯುವತಿ ಸಹ ಇತ್ತೀಚೆಗೆ ಆತನಿಂದ ದೂರಾಗಿ ಪೋಷಕರು ತೋರೊಸೊದ್ದ ಇನ್ನೊಬ್ಬ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಜ್ಯೋತಿಷ್ಯರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು9901077772 ದೇವಿ ಉಪಾಸನೆಯ ಪ್ರಮುಖ ಭಾಗವೇ ದುರ್ಗಾಸಪ್ತಶತಿ ಪಾರಾಯಣ. ದುರ್ಗಾಸಪ್ತಶತಿಯಲ್ಲಿ 700 ಶ್ಲೋಕಗಳಿವೆ. ಪ್ರತಿಯೊಂದು ಶ್ಲೋಕವನ್ನು ಮಂತ್ರರೂಪಕವಾಗಿ ಚರುವಿನ ಮೂಲಕ ಮಾಡುವ ಯಜ್ಞವೇ ಚಂಡಿಕಾಯಾಗ. ಚಂಡಿಕಾಯಾಗದ ಮೂಲಕ ಮಹಾಲಕ್ಷ್ಮಿ,…