ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೈತರ ಸಾಲಮನ್ನಾ ಮಾಡುವ ಬದಲು ಅವರು ಬೆಳೆದ ಬೆಲೆಗೆ ಸೂಕ್ತ ಬೆಲೆ ನೀಡಲಿ ಸಾಕು, ಸಾಲವನ್ನು ರೈತರೇ ತೀರಿಸುತ್ತಾರೆ’ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

ಇಂದು ನಗರದ ಬಿಐಟಿ ಕಾಲೇಜಿನಲ್ಲಿ ನಡೆದ ಜೈ ಜವಾನ್ ಜೈ ಕಿಸಾನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ದರ್ಶನ್, ಸರ್ಕಾರ ರೈತರ ಸಾಲ ಮನ್ನಾ ಮಾಡುವುದು ಬೇಡ. ರೈತರು ಬೆಳೆದ ಉತ್ಪನ್ನಗಳಿಗೆ ನ್ಯಾಯವಾದ ಬೆಲೆ ಕೊಟ್ರೆ ಸಾಕು. ರೈತರೇ ಸಾಲ ಮರು ಪಾವತಿ ಮಾಡಿಕೊಳ್ಳುತ್ತಾರೆ ಎಂದರು.
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೆಸರನ್ನು ನೇರವಾಗಿ ಪ್ರಸ್ತಾಪಿಸದೆ ಮಾತನಾಡಿದ ದರ್ಶನ್, ಕೆಲವರು ಸಾಲ ಮನ್ನಾ ಮಾಡಿದ್ದೀವಿ ಅಂತಾರೆ. ಆದರೆ ರೈತರ ಸಾಲ ಮನ್ನಾ ಮಾಡೋದು ಬೇಡ, ಅವರು ಬೆಳೆದ ಉತ್ಪನ್ನಗಳಿಗೆ ಸೂಕ್ತ ಬೆಲೆ ಕೊಟ್ರೆ ಸಾಕು, ಅವರೇ ಸಾಲ ಮರುಪಾವತಿ ಮಾಡುತ್ತಾರೆ ಎಂದರು.

ರೈತ ಈ ದೇಶದ ಬೆನ್ನೆಲುಬು. ತುಂಬಾ ಕಡೆ ಹೇಳಬೇಕೆಂದಿದ್ದೆ, ಸಾಲ ಮನ್ನಾ, ಸಾಲಾಮನ್ನಾ ಎಂದು ಹೇಳುತ್ತಾರೆ. ಆದರೆ ರೈತರ ಸಾಲಮನ್ನಾ ಮಾಡಬೇಕೆಂದಿಲ್ಲ. ಅವರಿಗೆ ನ್ಯಾಯವಾದ ಬೆಲೆ ನೀಡಿದರೆ ಸಾಕು. ಅವರೇ ಸಾಲ ಕಟ್ಟುತ್ತಾರೆ ಎಂದರು.

ಈ ಹಿಂದೆ ಮಂಡ್ಯದ ಸ್ವಾಭಿಮಾನಿ ಸಮಾವೇಶದಲ್ಲಿ ಮಾತನಾಡಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್, ರೈತರ ಮಗ, ಮಣ್ಣಿನ ಮಕ್ಕಳು ಎಂದು ಹೇಳಿಕೊಳ್ಳುತ್ತಾರಲ್ಲ, ಅವರು ಒಂದು ಲೋಟ ಹಾಲು ಕರೆದು ತೋರಿಸಲಿ ನೋಡೋಣ. ಬೇಡ, ಹಸು ಮರಿ ಹಾಕಿದಾಗ ಅದಕ್ಕೆ ಏನು ಆಹಾರ ಕೊಡುತ್ತಾರೋ ಹೇಳಿ ಬಿಡಲಿ ನೋಡೋಣ ಎಂದು ಪರೋಕ್ಷವಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ, ನಿಖಿಲ್ಗೆ ಸವಾಲು ಹಾಕಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸರ್ಕಾರಿ ಸ್ವಾಮ್ಯದ ಟೆಲಿಕಾಂ ಕಂಪೆನಿ BSNL (ಭಾರತ್ಸಂಚಾರ್ ನಿಗಮ್ ಲಿಮಿಟೆಡ್) ವಿಶಿಷ್ಟವಾದ ಯೋಜನೆಯೊಂದನ್ನು ಆರಂಭಿಸಿದೆ. ಇದು ಲ್ಯಾಂಡ್ ಲೈನ್ಹಾಗೂ ಬ್ರ್ಯಾಡ್ ಬ್ಯಾಂಡ್ ಬಳಕೆದಾರರಿಗೆ ಮಾತ್ರ ಅನ್ವಯ ಆಗುತ್ತದೆ. ಏನು ಈ ವಿಶಿಷ್ಟ ಯೋಜನೆ ಅಂತೀರಾ? 5 ನಿಮಿಷದ ವಾಯ್ಸ್ ಕಾಲ್ ಮಾಡಿದರೆ ಬಿಎಸ್ ಎನ್ ಲ್ ನಿಂದಲೇ 6 ಪೈಸೆ ನೀಡಲಾಗುತ್ತದೆ. ಹೌದು, ಸರಿಯಾಗಿಯೇ ಓದುತ್ತಾ ಇದ್ದೀರಾ. ಕರೆಮಾಡಿ, ಐದು ನಿಮಿಷ ಮಾತನಾಡಿದರೆ ಆರು ಪೈಸೆ ನೀಡುವ ಸ್ಕೀಂ ಇದು. ಭಾರತದಲ್ಲೇ ಇಂಥ ಯೋಜನೆ ಇದೇ ಮೊದಲ…
ಮೇಷ ರಾಶಿ ಭವಿಷ್ಯ (Wednesday, December 1, 2021) ನೀವು ಚೈತನ್ಯದಿಂದ ತುಂಬಿರುತ್ತೀರಿ ಮತ್ತು ಇಂದು ಅಸಾಮಾನ್ಯವಾದದ್ದೇನಾದರೂ ಸಾಧಿಸುತ್ತೀರಿ. ನಿಮ್ಮ ಮೂಲಕ ಹಣವನ್ನು ಉಳಿಸಲು ಮಾಡಲಾಗಿರುವ ಪ್ರಯತ್ನವು ಇಂದು ವಿಫಲವಾಗಬಹುದು, ಹೇಗಾದರೂ, ನೀವು ಅದರ ಬಗ್ಗೆ ಚಿಂತಿಸಬೇಕಾಗಿಲ್ಲ, ಪರಿಸ್ಥಿತಿ ಶೀಘ್ರದಲ್ಲೇ ಸುಧಾರಿಸುತ್ತದೆ. ಪತ್ನಿಯೊಂದಿಗೆ ಜಗಳ ಮಾನಸಿಕ ಒತ್ತಡಕ್ಕೆ ಕಾರಣವಾಗಬಹುದು. ಅನವಶ್ಯಕ ಒತ್ತಡ ತೆಗೆದುಕೊಳ್ಳುವ ಅಗತ್ಯವಿಲ್ಲ. ಜೀವನದಲ್ಲಿ ಮಹತ್ವದ ವಿಷಯವೆಂದರೆ ನಾವು ಮಾರ್ಪಡಿಸಲು ಸಾಧ್ಯವಿಲ್ಲದ ವಿಷಯಗಳನ್ನು ಒಪ್ಪಿಕೊಳ್ಳಲು ಕಲಿಯುವುದಾಗಿದೆ. ನಿಮ್ಮ ಕಣ್ಣುಗಳು ಅದೆಷ್ಟು ಪ್ರಕಾಶಮಾನವಾಗಿವೆಯೆಂದರೆ ಅವು ನಿಮ್ಮ ಪ್ರೇಮಿಯ…
ಕೇಂದ್ರ ಸರ್ಕಾರದ ಕಾರ್ಮಿಕ ಹಾಗೂ ಉದ್ಯೋಗ ಸಚಿವಾಲಯದಡಿ ಕೆಲಸ ಮಾಡುತ್ತಿರುವ ಕಾರ್ಮಿಕ ಭವಿಷ್ಯ ನಿಧಿ ಇಲಾಖೆ ಇಪಿಎಫ್ ಯೋಜನೆಯ ಉಸ್ತುವಾರಿ ನೋಡಿಕೊಳ್ಳುತ್ತದೆ. ಇಪಿಎಫ್ ಖಾತೆ ಹೊಂದಿರುವ ಪ್ರತಿ ಕಾರ್ಮಿಕರ ಸಂಬಳದಲ್ಲಿ ಪ್ರತಿ ತಿಂಗಳು ಇಪಿಎಫ್ ನಿಧಿಗಾಗಿ ಸ್ವಲ್ಪ ಹಣ ಕಡಿತ ಮಾಡಿಕೊಳ್ಳಲಾಗುತ್ತದೆ. ಆದರೆ, ಪ್ರತಿ ತಿಂಗಳೂ ತನ್ನ ಸಂಬಳದಲ್ಲಿ ಕಡಿತಗೊಂಡ ಹಣ ಇಪಿಎಫ್ ಖಾತೆಗೆ ಸಂದಾಯವಾಗುತ್ತಿದೆಯೇ? ಇಪಿಎಫ್ ನಿಧಿಗೆ ನಿರ್ದಿಷ್ಟ ಬಡ್ಡಿಸಂದಾಯವಾಗುತ್ತಿದೆಯೇ ಎಂಬುದನ್ನು ತಿಳಿಯಲು ಮತ್ತು ಇಪಿಎಫ್ ಖಾತೆಯ ಬ್ಯಾಲನ್ಸ್ ಹಣ ಚೆಕ್ ಮಾಡಲು ಹಲವಾರು ವಿಧಾನಗಳಿವೆ….
ಇಂದು ವೈಕುಂಟ ಏಕಾದಶಿಯ ದಿನವಾಗಿದ್ದು ಶ್ರೀ ಮಹಾ ವಿಷ್ಣುವು ನೆಲೆಸಿರುವ ವೈಕುಂಟದ ಬಾಗಿಲು ತೆರೆದಿರುತ್ತದೆ ಎಂಬ ಪ್ರತೀತಿ ಇದೆ. ತಿರುಪತಿ ವೆಂಕಟೇಶ್ವರ ಸೇರಿದಂತೆ ಶ್ರೀಮನ್ನಾರಯಾಣ ಅವತಾರದ ಎಲ್ಲಾ ದೇವಸ್ಥಾನಗಳಲ್ಲಿ ಈ ದಿನವಂತೂ ಕಿಕ್ಕಿರಿದು ಜನ ತುಂಬಿರುತ್ತಾರೆ. ಈ ಏಕಾದಶಿಯು ತುಂಬಾ ವಿಶಿಷ್ಟವಾಗಿದ್ದು ಈ ಸಮಯದಲ್ಲಿ ಮಾಡುವ ಕೆಲವೊಂದು ಆಚರಣೆಗಳು ಭಕ್ತರ ಇಸ್ಥಾರ್ಥ ಸಿದ್ದಿಗಳು ನೆರವೇರುತ್ತವೆ ಎಂದು ನಂಬಲಾಗಿದೆ. ಈ ಶುಭ ದಿನದಂದು ಈ ಒಂದು ಚಿಕ್ಕ ಕೆಲಸ ಮಾಡಿದ್ದಲ್ಲಿ ಅಪಾರ ಪುಣ್ಯ ಪ್ರಾಪ್ತಿಯಾಗಿ ಕೋಟ್ಯಾಧೀಶವರರಾಗುತ್ತಾರೆ ಎಂದು ಹೇಳಲಾಗಿದೆ.!…
ಮನೆಕೆಲಸದಲ್ಲಿ ಗೃಹಿಣಿಯರು ಬಿಝಿ ಇರುವುದರಿಂದ ಮನೆಯಿಂದ ಹೊರಬರುವುದು ಅಷ್ಟಕಷ್ಟೆ. ಹೀಗಾಗಿ ಅಂತಹವರಲ್ಲಿ ವಿಟಮಿನ್ ಡಿ ಲೋಪ ಉಂಟಾಗುತ್ತದೆ. ವಿಟಮಿನ್ ‘ಡಿ’ ಮಹಿಳೆಯರಲ್ಲಿ 30 ನಾನೋ ಗ್ರಾಂಗಳಿಗಿಂತ ಹೆಚ್ಚಾಗಿ ಇರಬೇಕು. ವಿಟಮಿನ್ ಡಿ ಮಹಿಳೆಯರಲ್ಲಿ ಹಾರ್ಮೋನಿನಂತೆ ಕೆಲಸ ಮಾಡುತ್ತದೆ. ಹಾಗಾಗಿ ಅದರ ಲೋಪವಿದ್ದಾಗ ನಿರ್ಲಕ್ಷ್ಯ ಮಾಡಬಾರದು.ಮುಖ್ಯವಾಗಿ ಡಿ ವಿಟಮಿನ್ ಶರೀರದಲ್ಲಿರುವ ಕೊಬ್ಬನ್ನು ಕರಗಿಸುತ್ತದೆ. ಇದರ ಲೋಪವಿದ್ದಾಗ ಶರೀರ ಕ್ಯಾಲ್ಸಿಯಂ ಅನ್ನು ಸರಿಯಾಗಿ ಗ್ರಹಿಸುವುದಿಲ್ಲ. ಇದರಿಂದ ಕ್ಯಾಲ್ಸಿಯಂ ಕೊರತೆ ಕೂಡ ಉಂಟಾಗುತ್ತದೆ. ವಿಟಮಿನ್ ಡಿ, ಆಹಾರದಿಂದ ನಮಗೆ ಸರಿಯಾಗಿ ದೊರೆಯುವುದಿಲ್ಲ….
ಕಷ್ಟ ಕಂಡರೇ ಕಟುಕನು ಮರುಗುತ್ತಾನೆ ಎಂಬ ಮಾತಿದೆ. ಈ ವಿಡಿಯೋ ನೋಡಿದರೆ ಅದು ನಿಜ ಎನಿಸುತ್ತದೆ. ಈ ಸಿಸಿಟಿವಿ ವಿಡಿಯೋ ಪಾಕಿಸ್ತಾನದ ಕರಾಚಿಯಲ್ಲಿ ಸೆರೆಹಿಡಿಯಲಾಗಿದೆ. ಈ ವಿಡಿಯೋದಲ್ಲಿ ದರೋಡೆಕೋರರಿಬ್ಬರು ಬೈಕಿನಲ್ಲಿ ಬಂದು ಓರ್ವ ಯುವಕನ ಬಳಿ ದರೋಡೆ ಮಾಡುವ ದೃಶ್ಯ ಸೆರೆಯಾಗಿದೆ. ಕೇವಲ 59 ಸೆಕೆಂಡ್ ಇರುವ ಈ ವಿಡಿಯೋದಲ್ಲಿ, ಒಂದು ಮನಮಿಡಿಯುವ ಸ್ಟೋರಿ ಇದೆ. ಮೊದಲಿಗೆ ಫುಡ್ ಡೆಲಿವರಿ ಯುವಕನೊಬ್ಬ ಅಂಗಡಿಯಿಂದ ತನ್ನ ಬೈಕ್ ಬಳಿ ಬರುತ್ತಾನೆ. ಈ ವೇಳೆ ಅಲ್ಲಿಗೆ ಬೈಕಿನಲ್ಲಿ ಬಂದ ಇಬ್ಬರು…