ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೈತರ ಸಾಲಮನ್ನಾ ಮಾಡುವ ಬದಲು ಅವರು ಬೆಳೆದ ಬೆಲೆಗೆ ಸೂಕ್ತ ಬೆಲೆ ನೀಡಲಿ ಸಾಕು, ಸಾಲವನ್ನು ರೈತರೇ ತೀರಿಸುತ್ತಾರೆ’ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

ಇಂದು ನಗರದ ಬಿಐಟಿ ಕಾಲೇಜಿನಲ್ಲಿ ನಡೆದ ಜೈ ಜವಾನ್ ಜೈ ಕಿಸಾನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ದರ್ಶನ್, ಸರ್ಕಾರ ರೈತರ ಸಾಲ ಮನ್ನಾ ಮಾಡುವುದು ಬೇಡ. ರೈತರು ಬೆಳೆದ ಉತ್ಪನ್ನಗಳಿಗೆ ನ್ಯಾಯವಾದ ಬೆಲೆ ಕೊಟ್ರೆ ಸಾಕು. ರೈತರೇ ಸಾಲ ಮರು ಪಾವತಿ ಮಾಡಿಕೊಳ್ಳುತ್ತಾರೆ ಎಂದರು.
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೆಸರನ್ನು ನೇರವಾಗಿ ಪ್ರಸ್ತಾಪಿಸದೆ ಮಾತನಾಡಿದ ದರ್ಶನ್, ಕೆಲವರು ಸಾಲ ಮನ್ನಾ ಮಾಡಿದ್ದೀವಿ ಅಂತಾರೆ. ಆದರೆ ರೈತರ ಸಾಲ ಮನ್ನಾ ಮಾಡೋದು ಬೇಡ, ಅವರು ಬೆಳೆದ ಉತ್ಪನ್ನಗಳಿಗೆ ಸೂಕ್ತ ಬೆಲೆ ಕೊಟ್ರೆ ಸಾಕು, ಅವರೇ ಸಾಲ ಮರುಪಾವತಿ ಮಾಡುತ್ತಾರೆ ಎಂದರು.

ರೈತ ಈ ದೇಶದ ಬೆನ್ನೆಲುಬು. ತುಂಬಾ ಕಡೆ ಹೇಳಬೇಕೆಂದಿದ್ದೆ, ಸಾಲ ಮನ್ನಾ, ಸಾಲಾಮನ್ನಾ ಎಂದು ಹೇಳುತ್ತಾರೆ. ಆದರೆ ರೈತರ ಸಾಲಮನ್ನಾ ಮಾಡಬೇಕೆಂದಿಲ್ಲ. ಅವರಿಗೆ ನ್ಯಾಯವಾದ ಬೆಲೆ ನೀಡಿದರೆ ಸಾಕು. ಅವರೇ ಸಾಲ ಕಟ್ಟುತ್ತಾರೆ ಎಂದರು.

ಈ ಹಿಂದೆ ಮಂಡ್ಯದ ಸ್ವಾಭಿಮಾನಿ ಸಮಾವೇಶದಲ್ಲಿ ಮಾತನಾಡಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್, ರೈತರ ಮಗ, ಮಣ್ಣಿನ ಮಕ್ಕಳು ಎಂದು ಹೇಳಿಕೊಳ್ಳುತ್ತಾರಲ್ಲ, ಅವರು ಒಂದು ಲೋಟ ಹಾಲು ಕರೆದು ತೋರಿಸಲಿ ನೋಡೋಣ. ಬೇಡ, ಹಸು ಮರಿ ಹಾಕಿದಾಗ ಅದಕ್ಕೆ ಏನು ಆಹಾರ ಕೊಡುತ್ತಾರೋ ಹೇಳಿ ಬಿಡಲಿ ನೋಡೋಣ ಎಂದು ಪರೋಕ್ಷವಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ, ನಿಖಿಲ್ಗೆ ಸವಾಲು ಹಾಕಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ಜನಸಾಮಾನ್ಯರಿಗೆ ನೆರವಾಗಲೆಂದು ಭಾರತೀಯ ಅಂಚೆ ಇಲಾಖೆಯು. ಅತ್ಯಂತ ಕಡಿಮೆ. ಹಣದಲ್ಲಿ ಭಾರಿ ಮೊತ್ತದ. ಅಪಘಾತ ವಿಮೆಯನ್ನು ಪರಿಚಯಿಸಿದೆ. ಆಕಸ್ಮಿಕ ಅವಘಡಗಳಿಗೆ ತುತ್ತಾದಾಗ ಅಂಚೆ ಕಚೇರಿಯ ಈ ಅಲ್ಪ ಮೊತ್ತದ ಅಪಘಾತ ವಿಮೆ ಆರ್ಥಿಕವಾಗಿ ಸಹಾಯಕ್ಕೆ ಬರಲಿದೆ. ಕನಿಷ್ಠೆ 18ರಿಂದ ಗರಿಷ್ಠ 65ವರ್ಷದ ಒಳಗಿನವರು ಕೂಡಲೇ ಖಾತೆ 1 ತೆರೆದು ಈ ವಿಮೆಯ ಅನುಕೂಲ ಪಡೆಯಬಹುದಾಗಿದೆ. ಹತ್ತಾರು. ಆಕಸ್ಮಿಕ ಅಪಘಾತಗಳಿಗೆ ಪರಿಹಾರ ಪಡೆಯಲು ಕೂಡಲೇ ಈ ವಿಮೆಯ ಪ್ರಯೋಜನ ಪಡೆಯಬಹುದಾಗಿದೆ. ನಿಮ್ಮ ಹತ್ತಿರದ. ಅಂಚೆ ಕಚೇರಿಗೆ ತೆರಳಿ…
ಬೆಂಗಳೂರು: 70 ವರ್ಷದ ವೃದ್ಧನೋರ್ವ ತನ್ನ 65 ವರ್ಷದ ಪತ್ನಿಯನ್ನು ಕೊಂದು ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಆಘಾತಕಾರಿ ಘಟನೆಯೊಂದು ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.ಈ ಘಟನೆ ದೊಡ್ಡಬಳ್ಳಾಪುರ ಸಮೀಪದ ಚನ್ನಪುರ ಗ್ರಾಮದಲ್ಲಿ ನಡೆದಿದೆ. ವೃದ್ಧ ನಾರಾಯಣಪ್ಪ, ಪತ್ನಿ ಲಕ್ಷ್ಮಮ್ಮನ್ನು ಕೊಲೆ ಮಾಡಿದ್ದಾರೆ. ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಕುಟುಂಬದೊಂದಿಗೆ ನಡೆದ ವಾಗ್ವಾದವೇ ಈ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಪತಿ, ಪತ್ನಿ ಬೇರೆ ಬೇರೆಯಾದ ಬಳಿಕ ನಾರಾಯಣಪ್ಪ ಅವರು ತಮ್ಮ ಬಳಿ ಇದ್ದ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 12 ಜನವರಿ, 2019 ತಾತ್ಕಾಲಿಕ ಸಾಲಕ್ಕಾಗಿ ನಿಮ್ಮ ಬಳಿ ಬರುವವರನ್ನು ನಿರ್ಲಕ್ಷಿಸಿ. ಎಲ್ಲರನ್ನೂ ನಿಮ್ಮ ದೊಡ್ಡಪಾರ್ಟಿಗೆ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷರಾಶಿ:- ಕುಟುಂಬದ ಸದಸ್ಯರ ಜೊತೆಯಲ್ಲಿ ಪ್ರಯಾಣ ಕೈಗೊಳ್ಳುವಿರಿ. ನಿಮ್ಮಲ್ಲಿ ಹೊಸ ಹುರುಪು ಬರುವುದು. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದರಿಂದ ಮನೆಯಲ್ಲಿ ಸಂತಸದ ವಾತಾವರಣ ಮೂಡುವುದು. ಹಣಕಾಸಿನ ಪರಿಸ್ಥಿತಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ…
ಗುರುವಾರದಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಇವತ್ತು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಲಿದೆ.
ಇಂದು ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನಲ್ಲಿರುವ ಎಸ್ಎಸ್ಎಲ್ಸಿ ಬೋರ್ಡ್ನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಇಲಾಖೆಯ ವೆಬ್ಸೈಟ್ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ನಾಳೆ ಎಲ್ಲಾ ಶಾಲೆಗಳಲ್ಲೂ ಫಲಿತಾಂಶ ಪ್ರಕಟಿಸಲಾಗುತ್ತದೆ. ಮಾರ್ಚ್ 30 ರಿಂದ ಏಪ್ರಿಲ್ 12ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆದಿತ್ತು.
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಬಿಗ್ ಬಾಸ್ ಸೀಸನ್-7ರಲ್ಲಿ ಶೈನ್ ಶೆಟ್ಟಿ ಅವರು ಸ್ಪರ್ಧಿ ಚಂದನಾ ಅವರ ಜೊತೆ ಜಗಳವಾಡಿ ಅವಾಜ್ ಹಾಕಿದ್ದಾರೆ. ಶೈನ್ ವರ್ತನೆ ನೋಡಿ ಚಂದನಾ ಕಣ್ಣೀರು ಹಾಕಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಚಂದನಾ ಮತ್ತು ಶೈನ್ ಶೆಟ್ಟಿ, ವಾಸುಕಿ ವೈಭವ್ ಮೂವರು ಗೆಳೆಯರು. ಚಂದನಾ ವಿರುದ್ಧವಾಗಿ ಶೈನ್ ಶೆಟ್ಟಿ ಮತ್ತು ವಾಸುಕಿ ಇಲ್ಲಿಯವರೆಗೂ ಮಾತನಾಡಿಲ್ಲ. ಆದರೆ ಈಗ ಶೈನ್ ಶೆಟ್ಟಿ ಮಾತನಾಡಿದ ಬಗೆ ನೋಡಿ ಚಂದನಾ ಕಣ್ಣೀರು ಹಾಕಿದ್ದಾರೆ. ಚಂದನಾ ಅವರು ಟಾಸ್ಕ್ ಮಾಡಿ ಮೈ…