News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸಿನಿಮಾ

ದರ್ಶನ್ ಅಭಿಮಾನಿಗಳಿಗೆ ಸಖತ್ ಸಿಹಿ ಸುದ್ದಿ!ಫಿಕ್ಸ್ ಆಯ್ತು ಕುರುಕ್ಷೇತ್ರ ಚಿತ್ರದ ರಿಲೀಜ್ ಡೇಟ್…ಯಾವಾಗ ಗೊತ್ತಾ?

223

ಚಂದನವನದಲ್ಲಿ ಸ್ಟಾರ್ ನಟರ ಹೈ ಬಜೆಟ್ ಚಿತ್ರಗಳು ಒಂದರ ಮುಂದೆ ಒಂದು ಬಿಡುಗಡೆಯಾಗುತ್ತಿವೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ಭಾರತ ಮಾತ್ರವಲ್ಲದೆ ವಿದೇಶಗಳಲ್ಲಿ ಕೂಡ ಪಂಚ ಭಾಷೆಗಳಲ್ಲಿ ಬಿಡುಗಡೆ ಆಗಿ ಕನ್ನಡ ಚಿತ್ರರಂಗದಲ್ಲಿ ಹೊಸದೊಂದು ಇತಿಹಾಸವನ್ನೇ ಸೃಷ್ಟಿ ಮಾಡಿತ್ತು.

ಇದೇ ತಿಂಗಳ ಫೆಬ್ರುವರಿ ೧೧ರಂದು ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಚಿತ್ರ ನಟಸಾರ್ವಭೌಮ ತೆರೆಗೆ ಅಪ್ಪಳಿಸಲಿದ್ದು ಚಿತ್ರ ರಸಿಕರು ಈ ಚಿತ್ರವನ್ನು ಕಣ್ತುಂಬಿ ಕೊಳ್ಳಲು ತುದಿ ಗಾಲಲ್ಲಿ ನಿಂತಿದ್ದಾರೆ.

ಈ ಚಿತ್ರದ ನಂತರ ಕನ್ನಡ ಚಿತ್ರರಂಗದ ಹೈ ಬಜೆಟ್ ಮತ್ತು ಬಹು ನಿರೀಕ್ಷಿತ ಪೌರಾಣಿಕ ಚಿತ್ರ ಚಾಲೆಂಜಿಂಗ್ ಸ್ಟಾರ್ ಅಭಿನಯದ ಕುರುಕ್ಷೇತ್ರ ಚಿತ್ರ ಬಿಡುಗಡೆಯಾಗುವ ಸೂಚನೆಯನ್ನು ಚಿತ್ರ ತಂಡ ಕೊಟ್ಟಿದ್ದು ದಚ್ಚು  ಅಭಿಮಾನಿಗಳು ಈ ಚಿತ್ರವನ್ನು ನೋದಲು ಕಾತುರದಿಂದ ಕಾಯುತ್ತಿದ್ದಾರೆ.

ಆರಂಭದಿಂದಲೂ ಭಾರೀ ಕುತೂಹಲ ಮೂಡಿಸಿರುವ ‘ಕುರುಕ್ಷೇತ್ರ’ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಏಪ್ರಿಲ್ 5 ರಂದು ‘ಕುರುಕ್ಷೇತ್ರ’ ಚಿತ್ರ ಬಿಡುಗಡೆಯಾಗಲಿದೆ ಎಂದು ನಿರ್ಮಾಪಕ ಮುನಿರತ್ನ ಘೋಷಿಸಿದ್ದಾರೆ.

ಚಿತ್ರ ತಡವಾಗಿ ಬಿಡುಗಡೆ ಮಾಡುತ್ತಿರುವುದಕ್ಕೆ ಕಾರಣ ನೀಡಿದ ಅವರು, ಕಂಪ್ಯೂಟರ್ ಗ್ರಾಫಿಕ್ಸ್ ಕೆಲಸ ಅಂದುಕೊಂಡಂತೆ ಬರುತ್ತಿಲ್ಲ. ಪದೇ ಪದೇ ರೀ ವರ್ಕ್ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಹೈ ಬಜೆಟ್ ನಲ್ಲಿ ನಿರ್ಮಾಣವಾಗಿರುವ ಕುರುಕ್ಷೇತ್ರದಲ್ಲಿ ದರ್ಶನ್, ಅಂಬರೀಶ್, ರವಿಚಂದ್ರನ್, ಅರ್ಜುನ್ ಸರ್ಜಾ, ನಿಖಿಲ್ ಕುಮಾರ್ ಸೇರಿದಂತೆ ಬಹುದೊಡ್ಡ ತಾರಾಗಣವೇ ಇದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    ಹಸಿದ ಬಾಲಕನಿಗೆ ಊಟ ನೀಡಿದಕ್ಕೆ ವೇಯ್ಟರ್‌ ಗೆ ʼಶಿಕ್ಷೆʼ….!

    ಶಾಲಾ ಬಾಲಕನೊಬ್ಬ ಎಂಟು ಡಾಲರ್ ಮೌಲ್ಯದ ಊಟ ಮಾಡಿ, ಬಳಿಕ‌ ಹಣ ಪಾವತಿಸಲು ಸಾಧ್ಯವಾಗಿಲ್ಲವೆಂದು‌ ಸರ್ವ್ ಮಾಡಿದ ಲಂಚ್ ಲೇಡಿಯನ್ನು ‌ವಜಾಗೊಳಿಸಿರುವ ಘಟನೆ ನಡೆದಿದೆ. ಈ‌ ಘಟನೆ ನ್ಯೂ ಹ್ಯಾಮ್‌ಶೈರ್ ಭಾಗದ ಮಸ್ಕೋಮಾ ವ್ಯಾಲಿಯಲ್ಲಿರುವ ಶಾಲಾ ಭಾಗದಲ್ಲಿ ನಡೆದಿದೆ. ಬೋನಿ‌ ಕಿಂಬಲ್ ಎನ್ನುವ ಲಂಚ್ ಲೇಡಿ, ಬಾಲಕ ಕೇಳಿರುವ ಆಹಾರ‌ ಒದಗಿಸಿದ್ದಾಳೆ. ಆದರೆ ತಿಂದ ಬಳಿಕ ಪಾವತಿಸಲು ಬಾಲಕನ ಬಳಿ ಹಣವಿಲ್ಲ. ಆದ್ದರಿಂದ ಹಣವಿಲ್ಲದ ಬಾಲಕನಿಗೆ ಆಹಾರ ನೀಡಿದ್ದಕ್ಕೆ ಆಕೆಯನ್ನು ವಜಾಗೊಳಿಸಲಾಗಿದೆ. ಈ‌ ವಿಷಯ ಹರಡುತ್ತಿದ್ದಂತೆ ವಿದ್ಯಾರ್ಥಿಗಳು…

  • ಆರೋಗ್ಯ, ಉಪಯುಕ್ತ ಮಾಹಿತಿ

    ಪ್ರತೀ ದಿನ ಒಂದು ಬಾಳೆಹಣ್ಣು ತಿಂದರೆ ಏನಾಗುತ್ತೆ ಗೊತ್ತಾ..?

    ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರು ಫಿಟ್ನೆಸ್ ಗೆ ಮಹತ್ವ ನೀಡ್ತಾರೆ. ಆರೋಗ್ಯವಾಗಿರಲು ಪ್ರಯತ್ನಿಸ್ತಾರೆ. ಆದ್ರೆ ಸಮಯದ ಅಭಾವ ಹಾಗೂ ಕೆಲಸದ ಒತ್ತಡದಿಂದಾಗಿ ಪ್ರತಿದಿನ ವ್ಯಾಯಾಮ, ಆಹಾರ ಪದ್ಧತಿಯನ್ನು ಅನುಸರಿಸುವುದು ಕಷ್ಟ. ದೇಹ ಫಿಟ್ ಆಗಿರಲು ಅನೇಕರು ಹಣ್ಣುಗಳನ್ನು ತಿನ್ನುತ್ತಾರೆ. ಇದು ನಮ್ಮ ಆರೋಗ್ಯಕ್ಕೆ ಬಹಳ ಒಳ್ಳೆಯದು. ಮಹಿಳೆಯರಿಗೆ ತಮ್ಮ ಆರೋಗ್ಯದ ಬಗ್ಗೆ ಗಮನ ನೀಡಲು ಸಮಯ ಸಿಗುವುದಿಲ್ಲ. ಕೆಲಸ, ಮಕ್ಕಳು, ಅಡುಗೆಯಲ್ಲಿ ಬ್ಯುಸಿಯಾಗಿರುವ ಅವರು ಆರೋಗ್ಯದ ಬಗ್ಗೆ ಲಕ್ಷ್ಯ ನೀಡುವುದಿಲ್ಲ. ಇಂತ ಮಹಿಳೆಯರು ದಿನಕ್ಕೊಂದರಂತೆ ಬಾಳೆ ಹಣ್ಣು ತಿಂದರೆ…

  • ಸುದ್ದಿ

    ಮಾರುತಿ ಸುಜುಕಿ S ಕ್ರಾಸ್ ಕಾರು ಖರೀದಿಸುವ ಗ್ರಾಹಕರಿಗೆ ಬಂಪರ್ ಆಫರ್ ನೀಡಲಾಗಿದೆ,..!

    ನವದೆಹಲಿ, ಮಾರಾಟ ಕುಸಿತದ ಬೆನ್ನಲ್ಲೇ ಗ್ರಾಹಕರನ್ನು ಸೆಳೆಯಲು ಮಾರುತಿ ಸುಜುಕಿ ಭರ್ಜರಿ ಡಿಸ್ಕೌಂಟ್ ಆಫರ್ ನೀಡಿದೆ. ಮಾರುತಿ ಸುಜುಕಿ S ಕ್ರಾಸ್ ಕಾರು ಖರೀದಿಸುವ ಗ್ರಾಹಕರಿಗೆ ವಿಶೇಷ ಆಫರ್ ನೀಡಲಾಗಿದೆ. ವಾಹನ ಮಾರಾಟ ಕುಸಿತ ಕಂಡಿರುವ ಬೆನ್ನಲ್ಲೇ ಬಹುತೇಕ ಎಲ್ಲಾ ಆಟೋಮೊಬೈಲ್ ಕಂಪನಿಗಳು ಡಿಸ್ಕೌಂಟ್ ಆಫರ್ ನೀಡುತ್ತಿದೆ. ಇದೀಗ ಸೆಪ್ಟೆಂಬರ್ ತಿಂಗಳಲ್ಲಿ ಮಾರುತಿ ಸುಜುಕಿ S ಕ್ರಾಸ್ ಕಾರು ಖರೀದಿಸುವ ಗ್ರಾಹಕರಿಗೆ ಭರ್ಜರಿ ಡಿಸ್ಕೌಂಟ್ ಆಫರ್ ಘೋಷಿಸಿದೆ. ಈ ತಿಂಗಳಲ್ಲಿ  S ಕ್ರಾಸ್  ಖರೀದಿಸುವ ಗ್ರಾಹಕರಿಗೆ ಗರಿಷ್ಠ…

  • ಜ್ಯೋತಿಷ್ಯ

    ತಾಯಿ ಲಕ್ಷ್ಮಿ ದೇವಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ wh ಮೇಷನೀವು ತುಂಬ ಸಂವೇದನಾಶೀಲರಾಗಿರುತ್ತೀರಿ…

  • nation, National, News Paper

    ಅತಿ ಹೆಚ್ಚು ಸಾಕ್ಷರತೆ ಹೊಂದಿರುವ ಭಾರತದ ಟಾಪ್ 5 ರಾಜ್ಯಗಳು ಇಲ್ಲಿವೆ.

    “ಓದುವುದಕ್ಕಿಂತ ದೊಡ್ಡ ಸಂತೋಷವಿಲ್ಲ, ಸ್ನೇಹಿತರಿಗಿಂತ ದೊಡ್ಡವರಲ್ಲ ..” ಎಂದು ಪ್ರಧಾನಿ ನರೇಂದ್ರ ಹೇಳಿದರು. 50 ವರ್ಷಗಳಿಗಿಂತ ಹೆಚ್ಚು ಕಾಲ ಅಂತರರಾಷ್ಟ್ರೀಯ ಸಾಕ್ಷರತಾ ದಿನವು ಎಲ್ಲರಿಗೂ ಸಾಕ್ಷರತೆಯ ಮಹತ್ವದ ಬಗ್ಗೆ ನೆನಪಿಸುತ್ತಿದೆ. ಸಾಂಕ್ರಾಮಿಕ ಸಮಯದಲ್ಲಿ ವಿಶ್ವದ ಮಿಲಿಯನ್ ಜನರಲ್ಲಿ ಸುಮಾರು 733 ಮಿಲಿಯನ್ ಜನರಿಗೆ ಓದಲು ಮತ್ತು ಬರೆಯಲು ಸಾಧ್ಯವಾಗುತ್ತಿಲ್ಲ ಎಂದು ಯುನೆಸ್ಕೋ ಹೇಳಿದೆ. ನಾವು .. ಸಾಕ್ಷರತೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವಾಗ, ಸುಧಾರಣೆಯನ್ನು ತೋರಿಸಿದ ಭಾರತೀಯ ರಾಜ್ಯಗಳ ನೋಟ ಇಲ್ಲಿದೆ. ಜನಗಣತಿ…

  • ವಿಸ್ಮಯ ಜಗತ್ತು, ಸುದ್ದಿ

    ಇದು ನೋಡಲು ಜಲಪಾತದಂತೆ ಕಾಣುತ್ತದೆ..ಆದರೆ, ಜಲಪಾತ ಅಲ್ಲ …!ಮತ್ತಿನ್ನೇನು ಗೊತ್ತಾ?

    ವ್ಹಾವ್…ಇಂತಹ ದೃಶ್ಯಗಳು ಎಲ್ಲಾ ಕಡೆ ಕಾಣಿಸುವುದಿಲ್ಲ, ಎಲ್ಲರ ಮನಸ್ಸನ್ನು  ಸೆಳೆಯುವ ನೋಟ… ನೋಡಿದ ಅರೆಕ್ಷಣದಲ್ಲಿಯೇ ಮನಸ್ಸು ಹಕ್ಕಿಯಂತೆ  ಹಾರುತ್ತದೆ ಎಂದರೆ  ತಪ್ಪೇನಿಲ್ಲ… ಅಂತಹ ಮನಮೋಹಕ ದೃಶ್ಯವಿದು… ತಕ್ಷಣಕ್ಕೆ ನೀರು ಹಾಲ್ನೊರೆಯುನ್ನುಕ್ಕಿಸಿ ಧುಮ್ಮಿಕ್ಕುವಂತೆ ಕಾಣುತ್ತದೆ. ಆದರೆ, ನಿಜವಾಗಿಯೂ ಇದು ಜಲಪಾತವೇ ಅಲ್ಲ…! ನಮ್ಮ ಕಣ್ಣನ್ನೇ ನಂಬದಂತೆ ಮಾಡುವ ಇಂತಹ ಅದ್ಭುತ ದೃಶ್ಯ ಸೆರೆಯಾಗಿದ್ದು ಮಿಜೋರಾಂನ ಐಜಾಲ್ ನಗರದಲ್ಲಿ. ಮಿಜೋರಾಂ ಪ್ರಕೃತಿಯ ರಮಣೀಯ ತಾಣಗಳಲ್ಲಿ ಒಂದು. ಇಲ್ಲಿನ ಬೆಟ್ಟ ಗುಡ್ಡಗಳನ್ನು ನೋಡುವುದೆಂದರೆ ಕಣ್ಣಿಗದು ಹಬ್ಬ. ಇದೇ ಬೆಟ್ಟದ ನಡುವೆ ಕಂಡದ್ದು…