News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸಿನಿಮಾ

ದರ್ಶನ್ ಅಭಿಮಾನಿಗಳಿಗೆ ಸಖತ್ ಸಿಹಿ ಸುದ್ದಿ!ಫಿಕ್ಸ್ ಆಯ್ತು ಕುರುಕ್ಷೇತ್ರ ಚಿತ್ರದ ರಿಲೀಜ್ ಡೇಟ್…ಯಾವಾಗ ಗೊತ್ತಾ?

224

ಚಂದನವನದಲ್ಲಿ ಸ್ಟಾರ್ ನಟರ ಹೈ ಬಜೆಟ್ ಚಿತ್ರಗಳು ಒಂದರ ಮುಂದೆ ಒಂದು ಬಿಡುಗಡೆಯಾಗುತ್ತಿವೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ಭಾರತ ಮಾತ್ರವಲ್ಲದೆ ವಿದೇಶಗಳಲ್ಲಿ ಕೂಡ ಪಂಚ ಭಾಷೆಗಳಲ್ಲಿ ಬಿಡುಗಡೆ ಆಗಿ ಕನ್ನಡ ಚಿತ್ರರಂಗದಲ್ಲಿ ಹೊಸದೊಂದು ಇತಿಹಾಸವನ್ನೇ ಸೃಷ್ಟಿ ಮಾಡಿತ್ತು.

ಇದೇ ತಿಂಗಳ ಫೆಬ್ರುವರಿ ೧೧ರಂದು ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಚಿತ್ರ ನಟಸಾರ್ವಭೌಮ ತೆರೆಗೆ ಅಪ್ಪಳಿಸಲಿದ್ದು ಚಿತ್ರ ರಸಿಕರು ಈ ಚಿತ್ರವನ್ನು ಕಣ್ತುಂಬಿ ಕೊಳ್ಳಲು ತುದಿ ಗಾಲಲ್ಲಿ ನಿಂತಿದ್ದಾರೆ.

ಈ ಚಿತ್ರದ ನಂತರ ಕನ್ನಡ ಚಿತ್ರರಂಗದ ಹೈ ಬಜೆಟ್ ಮತ್ತು ಬಹು ನಿರೀಕ್ಷಿತ ಪೌರಾಣಿಕ ಚಿತ್ರ ಚಾಲೆಂಜಿಂಗ್ ಸ್ಟಾರ್ ಅಭಿನಯದ ಕುರುಕ್ಷೇತ್ರ ಚಿತ್ರ ಬಿಡುಗಡೆಯಾಗುವ ಸೂಚನೆಯನ್ನು ಚಿತ್ರ ತಂಡ ಕೊಟ್ಟಿದ್ದು ದಚ್ಚು  ಅಭಿಮಾನಿಗಳು ಈ ಚಿತ್ರವನ್ನು ನೋದಲು ಕಾತುರದಿಂದ ಕಾಯುತ್ತಿದ್ದಾರೆ.

ಆರಂಭದಿಂದಲೂ ಭಾರೀ ಕುತೂಹಲ ಮೂಡಿಸಿರುವ ‘ಕುರುಕ್ಷೇತ್ರ’ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಏಪ್ರಿಲ್ 5 ರಂದು ‘ಕುರುಕ್ಷೇತ್ರ’ ಚಿತ್ರ ಬಿಡುಗಡೆಯಾಗಲಿದೆ ಎಂದು ನಿರ್ಮಾಪಕ ಮುನಿರತ್ನ ಘೋಷಿಸಿದ್ದಾರೆ.

ಚಿತ್ರ ತಡವಾಗಿ ಬಿಡುಗಡೆ ಮಾಡುತ್ತಿರುವುದಕ್ಕೆ ಕಾರಣ ನೀಡಿದ ಅವರು, ಕಂಪ್ಯೂಟರ್ ಗ್ರಾಫಿಕ್ಸ್ ಕೆಲಸ ಅಂದುಕೊಂಡಂತೆ ಬರುತ್ತಿಲ್ಲ. ಪದೇ ಪದೇ ರೀ ವರ್ಕ್ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಹೈ ಬಜೆಟ್ ನಲ್ಲಿ ನಿರ್ಮಾಣವಾಗಿರುವ ಕುರುಕ್ಷೇತ್ರದಲ್ಲಿ ದರ್ಶನ್, ಅಂಬರೀಶ್, ರವಿಚಂದ್ರನ್, ಅರ್ಜುನ್ ಸರ್ಜಾ, ನಿಖಿಲ್ ಕುಮಾರ್ ಸೇರಿದಂತೆ ಬಹುದೊಡ್ಡ ತಾರಾಗಣವೇ ಇದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನೆನಪಿಡಿ ಊಟದ ನಂತರ ಅಪ್ಪಿತಪ್ಪಿಯೂ ಸಹ ಇಂತಹ ತಪ್ಪುಗಳನ್ನು ಮಾಡದೆ ಹೆಚ್ಚರವಹಿಸಿ,.!

    ಸಾಮಾನ್ಯವಾಗಿಮಧ್ಯಾಹ್ನ ಊಟ ಮಾಡಿದ ಬಳಿಕಸ್ವಲ್ಪ ನಿದ್ರೆ ಮಾಡಬೇಕು ಎಂದುಹೇಳುವುದನ್ನು ನಾವೆಲ್ಲರೂ ಕೇಳಿದ್ದೇವೆ. ಆದರೆ ಊಟವಾದ ತಕ್ಷಣವೇಮಲಗಿದರೆ ಆಗ ಜೀರ್ಣಕ್ರಿಯೆ ಮೇಲೆಪರಿಣಾಮ ಬೀರುವುದು ಮತ್ತು ಆಹಾರವು ಜೀರ್ಣವಾಗದೆಹಾಗೆ ಇರುವುದು.ಹೊಟ್ಟೆ ತುಂಬಾ ಊಟ ಮಾಡಿದ ಬಳಿಕ ನಮಗನಿಸುವುದು ನಿದ್ರೆ ಮಾಡಬೇಕು ಎಂದು. ಅದು ಮಧ್ಯಾಹ್ನವೇ ಆಗಿರಬಹುದು ಅಥವಾ ರಾತ್ರಿಯ ಊಟವೇ ಆಗಿರಬಹುದು. ಯಾಕೆಂದರೆ ಹೊಟ್ಟೆ ಭಾರವಾದ ಕೂಡಲೇ ದೇಹದಲ್ಲಿ ಜಡತ್ವ ತುಂಬುವುದು. ಇದು ನಿದ್ರೆಗೆ ಜಾರುವಂತೆ ಮಾಡುವುದು. ಆದರೆ ಊಟವಾದ ತಕ್ಷಣವೇ ಮಲಗುವುದು ಸರಿಯಾದ ಕ್ರಮವಲ್ಲ ಮತ್ತು ಇದು ಆರೋಗ್ಯದ…

  • Animals

    ಆನೆಯ ಬಗ್ಗೆ ಆಸಕ್ತಿದಾಯಕ ಸಂಗತಿಗಳು

    ಪ್ರಾಣಿಶಾಸ್ತ್ರದ ಪ್ರಕಾರ ಆನೆ ಸಸ್ತನಿಗಳ ವರ್ಗದಲ್ಲಿ ಪ್ರೊಬೊಸಿಡಿಯ  ಉಪವರ್ಗದ ಒಂದು ಕುಟುಂಬ. ಹಿಂದೆ ಇವುಗಳನ್ನು ಪಾಚಿಡರ್ಮಾಟಾ ಎಂಬ ದಪ್ಪಚರ್ಮದ ಪ್ರಾಣಿಗಳ ಉಪವರ್ಗದಲ್ಲಿರಿಸಲಾಗಿತ್ತು. ಇಂದು 2 ತಳಿಗಳ ಆನೆಗಳು ಭೂಮಿಯ ಮೇಲೆ ಇವೆ. ಅವೆಂದರೆ: , ಆಫ್ರಿಕದ ಅರಣ್ಯದ ಆನೆ ಮತ್ತು ಏಷ್ಯಾದ  ಆನೆ. ಇವುಗಳಲ್ಲಿ ಮೊದಲೆರಡನ್ನು ಒಟ್ಟಾಗಿ ಆಫ್ರಿಕನ್ ಆನೆ ಎಂದು ಸಹ ಕರೆಯುವುದು ವಾಡಿಕೆ. ಏಷ್ಯಾದ ಆನೆಯನ್ನು ಭಾರತದ ಆನೆ ಎಂದು ಸಹ ಕರೆಯಲಾಗುತ್ತದೆ. ಸುಮಾರು ೧೦,೦೦೦ ವರ್ಷಗಳ ಹಿಂದೆ ಕೊನೆಗೊಂಡ ಹಿಮಯುಗದೊಂದಿಗೆ ಉಳಿದ ತಳಿಗಳ ಆನೆಗಳು ಭೂಮಿಯಿಂದ ಶಾಶ್ವತವಾಗಿ ಮರೆಯಾದುವು. ಇವುಗಳಲ್ಲಿ ಮ್ಯಾಮತ್ (ದೈತ್ಯ ಆನೆ) ಬಲು…

  • ಗ್ಯಾಜೆಟ್

    ಜಿಯೋ ಪ್ರೈಮ್ ಮೆಂಬರ್’ಶಿಪ್ ಮಾರ್ಚ್ 31ಕ್ಕೆ ಮುಗಿಯುತ್ತಿದೆ, ಎನ್ನುವವರಿಗೆ ಇಲ್ಲಿದೆ ಸಿಹಿಸುದ್ದಿ.!ತಿಳಿಯಲು ಇದನ್ನು ಓದಿ ಶೇರ್ ಮಾಡಿ…

    ಹೋದ ವರ್ಷ ಆರಂಭವಾಗಿದ್ದ ರಿಲಾಯನ್ಸ್ ಜಿಯೋ ಸೇವೆ, ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಭಾರೀ ಅಲ್ಲೋಲಕಲ್ಲೋಲವನ್ನೇ ಸೃಷ್ಟಿ ಮಾಡಿತ್ತು. ಜಿಯೋ ತನ್ನ ಸೇವೆ ಆರಂಭಿಸಿದ ನಂತರ, ನಡುಗಿಹೋದ ಇತರೆ ಅನೇಕ ಟೆಲಿಕಾಂ ಕಂಪನಿಗಳು ಜಿಯೋಗೆ ಸೆಡ್ಡು ಹೊಡೆಯಲು ಅವುಗಳು ಕೂಡ ನಾ ಮುಂದು ತಾ ಮುಂದು ಎಂಬಂತೆ ವಿವಿಧ ರೀತಿಯಾದ ಆಫರ್’ಗಳನ್ನು ನೀಡಲಾರಂಭಿಸಿದವು. ಜಿಯೋ ಒಡೆತನದ ಮುಕೇಶ್ ಅಂಬಾನಿ ಜಿಯೋ ಪ್ರೈಮ್ ಮೆಂಬರ್’ಶಿಪ್ ಆಫರ್’ನ್ನು ಹೋದ ವರ್ಷ ಪ್ರಾರಂಭಿಸಿದ್ದು, 99 ರು.ಗಳಿಗೆ ಮಾರ್ಚ್ 31ರ ವರೆಗೆ ಒಂದು ವರ್ಷ…

  • ಉಪಯುಕ್ತ ಮಾಹಿತಿ

    ನಿಮ್ಮ ಮನೆಯಲ್ಲಿ ಒಮ್ಮೆ ಲವಂಗದ ಎಲೆಯನ್ನು ಉರಿಸಿ ಚಮತ್ಕಾರ ನೋಡಿ..!

    ಎಲ್ಲರ ಅಡುಗೆ ಮನೆಯಲ್ಲಿ ಲವಂಗದ ಎಲೆ ಇದ್ದೇ ಇರುತ್ತದೆ. ಸಾಮಾನ್ಯವಾಗಿ ಲವಂಗದ ಎಲೆಯನ್ನು ಮಸಾಲೆ ಪದಾರ್ಥವಾಗಿ ಬಳಸಲಾಗುತ್ತದೆ. ಲವಂಗದ ಎಲೆಯನ್ನು ಆಯುರ್ವೇದ ಔಷಧಿಗೂ ಬಳಸಲಾಗುತ್ತದೆ. ಲವಂಗದ ಎಲೆಗಳು ಆಹಾರದ ಪರಿಮಳವನ್ನು ಹೆಚ್ಚಿಸುತ್ತದೆ. ಲವಂಗದ ಎಲೆ ಆರೋಗ್ಯಕ್ಕೂ ಬಹಳ ಒಳ್ಳೆಯದು. ಪ್ರಾಚೀನ ಕಾಲದಿಂದಲೂ ಅದ್ರ ಬಳಕೆ ಮಾಡಲಾಗ್ತಿದೆ. ಕರುಳು ಹಾಗೂ ಮೂತ್ರಪಿಂಡದ ಚಿಕಿತ್ಸೆಗೆ ಇದನ್ನು ಬಳಸಲಾಗುತ್ತಿತ್ತು. ಜೇನುಹುಳ ಕಚ್ಚಿದ್ರೆ ಅದ್ರ ಚಿಕಿತ್ಸೆಗೂ ಲವಂಗದ ಎಲೆಯನ್ನು ಬಳಸಲಾಗ್ತಾಯಿತ್ತು. ಲವಂಗದ ಎಲೆಯಿಂದ ಇನ್ನಷ್ಟು ಪ್ರಯೋಜನಗಳಿವೆ. ಲವಂಗದ ಎಲೆ ಒತ್ತಡ ಕಡಿಮೆ ಮಾಡಲು…

  • ಸಿನಿಮಾ

    ಕನ್ನಡ ಚಿತ್ರಗಳ ಹಿಂದಿನ ಎಲ್ಲಾ ದಾಖಲೆಗಳು ದೂಳಿಪಟ!ಕೆಜಿಎಫ್ ಚಿತ್ರದ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ?

    ಕನ್ನಡ ಚಿತ್ರರಂಗ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗದ ಗಮನ ಸೆಳೆದಿದ್ದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಕೆಜಿಎಫ್ ಶುಕ್ರವಾರದಂದು ವಿಶ್ವದಾದ್ಯಂತ ತೆರೆಕಂಡಿದ್ದು, ಸಿನಿ ಪ್ರೇಕ್ಷಕರಿಂದ ಫುಲ್ ಮಾರ್ಕ್ಸ್ ಪಡೆದಿದೆ. ಕನ್ನಡ ಚಿತ್ರವೊಂದು ಇದೇ ಮೊದಲ ಬಾರಿಗೆ ಐದು ಭಾಷೆಗಳಲ್ಲಿ ಎರಡು ಸಾವಿರಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದು, ಈ ಚಿತ್ರದ ಮೊದಲ ದಿನದ ಕಲೆಕ್ಷನ್ ಬರೋಬ್ಬರಿ 25 ಕೋಟಿ ರೂಪಾಯಿಗಳೆಂದು ಹೇಳಲಾಗಿದೆ. ಕೆಜಿಎಫ್ ಚಿತ್ರ 100 ಕೋಟಿ ಕ್ಲಬ್ ಸೇರುವುದರಲ್ಲಿ ಯಾವುದೇ ಅನುಮಾನವಿಲ್ಲವೆಂದು ಚಿತ್ರ…

  • ಸ್ಪೂರ್ತಿ

    ವಯಾಗ್ರಾಕ್ಕಾಗಿ ಎರಡು ಗ್ರಾಮಗಳ ನಡುವೆ ಜಗಳ- ಹಿಮಾಲಯದ ಪರ್ವತದಲ್ಲಿ ನಿಷೇಧಾಜ್ಞೆ ಜಾರಿ….!

    ಅತ್ಯಮೂಲ್ಯ ನೈಸರ್ಗಿಕವಾಗಿ ದೊರೆಯುವ ‘ಕೀಡಾ ಜಾಡಿ’ ಅಥವಾ ಹಿಮಾಲಯನ್ ವಯಾಗ್ರಾಕ್ಕಾಗಿ ಉತ್ತರಾಖಂಡದ ಎರಡು ಗ್ರಾಮಗಳ ಜನರು ಕಿತ್ತಾಡಿದ್ದು ನಿಷೇಧಾಜ್ಞೆ ಜಾರಿಯಾಗಿದೆ.ನೈಸರ್ಗಿಕ ವಯಾಗ್ರಾ ಸಂಗ್ರಹಿಸುವ ವಿಚಾರವಾಗಿ ಪಿತೋರ್‍ಗಢ ಜಿಲ್ಲೆಯ ಬುಯಿ ಮತ್ತು ಪಾಟೋ ಗ್ರಾಮಗಳ ಜನರು ಜಗಳ ಮಾಡಿಕೊಂಡಿದ್ದಾರೆ. ವಯಾಗ್ರಾ ಬೆಳೆಯುವ ಪ್ರದೇಶ ನಮಗೆ ಸೇರಿದ್ದು ಎಂದು ಎರಡೂ ಗ್ರಾಮದವರು ಶಸ್ತ್ರಾಸ್ತ್ರ ಹಿಡಿದು ನಿಂತಿದ್ದಾರೆ. ಪಿತೋರ್‌ಗಢ ಜಿಲ್ಲೆಯ ಹಿಮಾಲಯ ಪ್ರದೇಶ ರಾಲಂ ಮತ್ತು ರಾಜರಾಂಘ ಬಗ್ಯಾಲ್ಸ್ ಹುಲ್ಲುಗಾವಲಿನಲ್ಲಿ ವಯಾಗ್ರಾ ಬೆಳೆಯುತ್ತಿದೆ. ಪರ್ವತದ ಎತ್ತರದಲ್ಲಿ ಬೆಳೆಯುವ ವಯಾಗ್ರಾವನ್ನು ಧಾರ್ಚುಲಾ ಮತ್ತು…