ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಂದನವನದಲ್ಲಿ ಸ್ಟಾರ್ ನಟರ ಹೈ ಬಜೆಟ್ ಚಿತ್ರಗಳು ಒಂದರ ಮುಂದೆ ಒಂದು ಬಿಡುಗಡೆಯಾಗುತ್ತಿವೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ಭಾರತ ಮಾತ್ರವಲ್ಲದೆ ವಿದೇಶಗಳಲ್ಲಿ ಕೂಡ ಪಂಚ ಭಾಷೆಗಳಲ್ಲಿ ಬಿಡುಗಡೆ ಆಗಿ ಕನ್ನಡ ಚಿತ್ರರಂಗದಲ್ಲಿ ಹೊಸದೊಂದು ಇತಿಹಾಸವನ್ನೇ ಸೃಷ್ಟಿ ಮಾಡಿತ್ತು.

ಇದೇ ತಿಂಗಳ ಫೆಬ್ರುವರಿ ೧೧ರಂದು ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಚಿತ್ರ ನಟಸಾರ್ವಭೌಮ ತೆರೆಗೆ ಅಪ್ಪಳಿಸಲಿದ್ದು ಚಿತ್ರ ರಸಿಕರು ಈ ಚಿತ್ರವನ್ನು ಕಣ್ತುಂಬಿ ಕೊಳ್ಳಲು ತುದಿ ಗಾಲಲ್ಲಿ ನಿಂತಿದ್ದಾರೆ.

ಈ ಚಿತ್ರದ ನಂತರ ಕನ್ನಡ ಚಿತ್ರರಂಗದ ಹೈ ಬಜೆಟ್ ಮತ್ತು ಬಹು ನಿರೀಕ್ಷಿತ ಪೌರಾಣಿಕ ಚಿತ್ರ ಚಾಲೆಂಜಿಂಗ್ ಸ್ಟಾರ್ ಅಭಿನಯದ ಕುರುಕ್ಷೇತ್ರ ಚಿತ್ರ ಬಿಡುಗಡೆಯಾಗುವ ಸೂಚನೆಯನ್ನು ಚಿತ್ರ ತಂಡ ಕೊಟ್ಟಿದ್ದು ದಚ್ಚು ಅಭಿಮಾನಿಗಳು ಈ ಚಿತ್ರವನ್ನು ನೋದಲು ಕಾತುರದಿಂದ ಕಾಯುತ್ತಿದ್ದಾರೆ.

ಆರಂಭದಿಂದಲೂ ಭಾರೀ ಕುತೂಹಲ ಮೂಡಿಸಿರುವ ‘ಕುರುಕ್ಷೇತ್ರ’ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಏಪ್ರಿಲ್ 5 ರಂದು ‘ಕುರುಕ್ಷೇತ್ರ’ ಚಿತ್ರ ಬಿಡುಗಡೆಯಾಗಲಿದೆ ಎಂದು ನಿರ್ಮಾಪಕ ಮುನಿರತ್ನ ಘೋಷಿಸಿದ್ದಾರೆ.

ಚಿತ್ರ ತಡವಾಗಿ ಬಿಡುಗಡೆ ಮಾಡುತ್ತಿರುವುದಕ್ಕೆ ಕಾರಣ ನೀಡಿದ ಅವರು, ಕಂಪ್ಯೂಟರ್ ಗ್ರಾಫಿಕ್ಸ್ ಕೆಲಸ ಅಂದುಕೊಂಡಂತೆ ಬರುತ್ತಿಲ್ಲ. ಪದೇ ಪದೇ ರೀ ವರ್ಕ್ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಹೈ ಬಜೆಟ್ ನಲ್ಲಿ ನಿರ್ಮಾಣವಾಗಿರುವ ಕುರುಕ್ಷೇತ್ರದಲ್ಲಿ ದರ್ಶನ್, ಅಂಬರೀಶ್, ರವಿಚಂದ್ರನ್, ಅರ್ಜುನ್ ಸರ್ಜಾ, ನಿಖಿಲ್ ಕುಮಾರ್ ಸೇರಿದಂತೆ ಬಹುದೊಡ್ಡ ತಾರಾಗಣವೇ ಇದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿ. ಎಸ್. ಯಡಿಯೂರಪ್ಪ ನೇತೃತ್ವದ ಕರ್ನಾಟಕದ ಬಿಜೆಪಿ ಸರ್ಕಾರ 100 ದಿನಗಳನ್ನು ಪೂರೈಸಿದೆ. ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಲು ನೂರು ಪುಟಗಳ ಪುಸ್ತಕವನ್ನು ನವೆಂಬರ್ 5ರಂದು ಬಿಡುಗಡೆ ಮಾಡಲಾಗುತ್ತದೆ. ಮಂಗಳವಾರ ಯಡಿಯೂರಪ್ಪ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ಕಾರದ ನೂರು ದಿನಗಳ ಸಾಧನೆ ಕುರಿತ ‘100 ದಿನ 100 ಸಾಧನೆ’ ಎಂಬ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಬಳಿಕ ಪತ್ರಿಕಾಗೋಷ್ಠಿಯನ್ನು ನಡೆಸಲಿದ್ದಾರೆ. ನವೆಂಬರ್ 2ರಂದು ಯಡಿಯೂರಪ್ಪ ಸರ್ಕಾರ ನೂರು ದಿನಗಳನ್ನು ಪೂರೈಸಿದೆ. ನವೆಂಬರ್ 11ರಂದು 15ಕ್ಷೇತ್ರಗಳ ಉಪ ಚುನಾವಣೆ ನೀತಿ…
ದಿನಬೆಳಗಾದ್ರೆ ನಾವು ಕನ್ನಡಿಗರು ನಮ್ಮ ಕರ್ನಾಟಕ, ಭಾಷೆ ಕನ್ನಡದ ಬಗ್ಗೆ ಹಾಗೆ ಹೀಗೆ ಅಂತ ಮಾತನಾಡುತ್ತೇವೆ. ಆದ್ರೆ ಕನ್ನಡಿಗರಾಗಿ ನಮ್ಮ ಕನ್ನಡದ ಬಗ್ಗೆ ನಮಗೆಷ್ಟು ಗೊತ್ತಿದೆ.
ಮಹಿಳೆಯೊಬ್ಬಳು ಏರ್ ಪೋರ್ಟ್ ಒಂದರಲ್ಲಿ ಬೆತ್ತಲೆಯಾಗಿ ಓಡಾಡಿದ್ದು, ಏರ್ ಪೋರ್ಟ್’ನಲ್ಲಿ ಇದ್ದವರಿಗೆ ಮುಜುಗರವಾಗುವಂತೆ ಮಾಡಿದೆ. ಹೌದು, ಇದು ನಡೆದಿದ್ದು ಕೊರಿಯಾದ ಏರ್ ಪೋರ್ಟ್ ಒಂದರಲ್ಲಿ.ಸಾಮಾನ್ಯವಾಗಿ ಏರ್ ಪೋರ್ಟ್’ನಲ್ಲಿ ಅಧಿಕಾರಿಗಳು ಎಲ್ಲರನ್ನೂ ಚೆಕ್ ಮಾಡಿಯೇ ಮುಂದೆ ಕಳುಹಿಸುತ್ತಾರೆ.ಆದರೆ ಅಧಿಕಾರಿಗಳು ಇಲ್ಲೊಬ್ಬ ಚೀನಿ ಮಹಿಳೆಗೆ ಚೆಕ್ ಮಾಡುವ ವೇಳೆ ಅವಳ ಬಟ್ಟೆ ಬರೆಗಳನ್ನೆಲ್ಲಾ ಬಿಚ್ಚಿಸಿದ್ದಾರೆ. ಈ ವಿಡಿಯೋ ನೋಡಿ ಶಾಕ್ ಆಗ್ತೀರಾ… ಅಧಿಕಾರಿಗಳ ಈ ವರ್ತನೆಯಿಂದ ಕೋಪಗೊಂಡ ಆ ಮಹಿಳೆ, ಮೈ ಮೇಲೆ ಒಂದು ತುಂಡು ಬಟ್ಟೆ ಇಲ್ಲದಂತೆ, ಇಡೀ ಏರ್…
ಚೆನ್ನೈನಲ್ಲಿ ಎದುರಾಗಿರುವ ನೀರಿನ ತೀವ್ರ ಕೊರತೆಯನ್ನು ನಿರ್ವಹಿಸಲು ನಿತ್ಯ 1 ಕೋಟಿ ಲೀಟರ್ ನೀರು ಪೂರೈಸುವುದಾಗಿ ಈ ಹಿಂದೆ ತಮಿಳುನಾಡು ಸರ್ಕಾರ ಘೋಷಿಸಿತ್ತು. ಇದಕ್ಕಾಗಿ 68 ಕೋಟಿ ರೂ. ಅನುದಾನ ಮೀಸಲಿರಿಸಿತ್ತು. ಇದೀಗ ಈ ಯೋಜನೆಯ ಭಾಗವಾಗಿ ಚೆನ್ನೈಗೆ ಮೊದಲ ನೀರಿನ ರೈಲು ಆಗಮಿಸಿದೆ. ಕುಡಿಯುವ ನೀರಿನ ತೀವ್ರ ಕೊರತೆ ಎದುರಿಸುತ್ತಿರುವ ತಮಿಳನಾಡು ರಾಜಧಾನಿ ಚೆನ್ನೈಗೆ ಶುಕ್ರವಾರ 25 ಲಕ್ಷ ಲೀಟರ್ ಕಾವೇರಿ ನೀರು ಹೊತ್ತ ಮೊದಲ ರೈಲು ಆಗಮಿಸಿದೆ.ವೆಲ್ಲೂರು ಜಿಲ್ಲೆಯ ಜೋಲಾರ್ ಪೇಟೆಯಿಂದ ಬರೊಬ್ಬರಿ 25…
ಮೈತ್ರಿ ಸರ್ಕಾರದ ಪರವಾಗಿ ಮುಖ್ಯಮಂತ್ರಿಯಾಗಿರುವ ಕುಮಾರಸ್ವಾಮಯಾಯ್ವರು ಸಾಕಷ್ಟು ಏಳು ಬೀಳುಗಳ ನಡುವೆಯೂ ಸರ್ಕಾರವನ್ನು ನಡೆಸಿಕೊಂಡು ಹೋಗುತ್ತಿರುವ ಮುಖ್ಯಮಂತ್ರಿಗಳಿಗೆ ಈಗೊಂದು ಸಂಕಷ್ಟ ಎದುರಾಗಿದೆ. ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಕಳೆದ ವಿಧಾನಸಭೆ ಚುನಾವಣೆ ವೇಳೆ ಸಲ್ಲಿಸಿದ ಅಫಿಡವಿಟ್ನಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅವರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಾಗಿದೆ. ಈ ದೂರು ಪುರಸ್ಕರಿಸಿರುವ ನ್ಯಾಯಾಲಯ, ದೂರಿನ ವಿಚಾರಣೆಯನ್ನು ಬರುವ ಮೇ 2ಕ್ಕೆ ಮುಂದೂಡುವಂತೆ ಮಂಗಳವಾರ ಆದೇಶಿಸಿದೆ.ಕಳೆದ 2018ರಲ್ಲಿ ನಡೆದ ವಿಧಾನಸಭಾ…
ವಾಟ್ಸಾಪ್ ಅತ್ಯಂತ ಜನಪ್ರಿಯ ಮೆಸೇಜಿಂಗ್ ಆ್ಯಪ್. ಜಗತ್ತಿನಾದ್ಯಂದ ಸುಮಾರು 1.5 ಬಿಲಿಯನ್ ವಾಟ್ಸಾಪ್ ಬಳಕೆದಾರರಿದ್ದಾರೆ. ವಾಟ್ಸಾಪ್ ಬಳಕೆದಾರರಿಗೆ ಶಾಕಿಂಗ್ ಸುದ್ದಿಯೊಂದಿದೆ.ನಿಮಗೆ ಮುಜುಗರ ಹುಟ್ಟಿಸುವಂತಹ ಖಾಸಗಿ ಕ್ಷಣಗಳನ್ನು ಬಹಿರಂಗಪಡಿಸಬಲ್ಲ ದೋಷವೊಂದು ವಾಟ್ಸಾಪ್ ನಲ್ಲಿ ಕಂಡು ಬಂದಿದೆ. ಆಕಸ್ಮಿಕವಾಗಿ ಯಾವುದಾದ್ರೂ ಮೆಸೇಜ್ ಕಳಿಸಲ್ಪಟ್ಟಲ್ಲಿ ಅದನ್ನು ಅಳಿಸಿಹಾಕಲು ಡಿಲೀಟ್ ಫಾರ್ ಎವರಿವನ್ ಎಂಬ ಆಪ್ಷನ್ ಇದೆ.ಆದ್ರೆ ನೀವು ಡಿಲೀಟ್ ಮಾಡಿದ ಮೇಲೂ ಆ ಮೆಸೇಜ್ ನ ಅವಶೇಷಗಳು ಉಳಿದುಕೊಳ್ಳುತ್ತಿವೆಯಂತೆ. ಐಫೋನ್ ಹಾಗೂ ಆಂಡ್ರಾಯ್ಡ್ ಡಿವೈಸ್ ಗಳಲ್ಲಿ ಈ ಫೀಚರ್ ಕಾರ್ಯನಿರ್ವಹಿಸುವ ವಿಧಾನದಲ್ಲಿನ…