News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸಿನಿಮಾ

ದರ್ಶನ್ ಅಭಿಮಾನಿಗಳಿಗೆ ಸಖತ್ ಸಿಹಿ ಸುದ್ದಿ!ಫಿಕ್ಸ್ ಆಯ್ತು ಕುರುಕ್ಷೇತ್ರ ಚಿತ್ರದ ರಿಲೀಜ್ ಡೇಟ್…ಯಾವಾಗ ಗೊತ್ತಾ?

222

ಚಂದನವನದಲ್ಲಿ ಸ್ಟಾರ್ ನಟರ ಹೈ ಬಜೆಟ್ ಚಿತ್ರಗಳು ಒಂದರ ಮುಂದೆ ಒಂದು ಬಿಡುಗಡೆಯಾಗುತ್ತಿವೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ಭಾರತ ಮಾತ್ರವಲ್ಲದೆ ವಿದೇಶಗಳಲ್ಲಿ ಕೂಡ ಪಂಚ ಭಾಷೆಗಳಲ್ಲಿ ಬಿಡುಗಡೆ ಆಗಿ ಕನ್ನಡ ಚಿತ್ರರಂಗದಲ್ಲಿ ಹೊಸದೊಂದು ಇತಿಹಾಸವನ್ನೇ ಸೃಷ್ಟಿ ಮಾಡಿತ್ತು.

ಇದೇ ತಿಂಗಳ ಫೆಬ್ರುವರಿ ೧೧ರಂದು ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಚಿತ್ರ ನಟಸಾರ್ವಭೌಮ ತೆರೆಗೆ ಅಪ್ಪಳಿಸಲಿದ್ದು ಚಿತ್ರ ರಸಿಕರು ಈ ಚಿತ್ರವನ್ನು ಕಣ್ತುಂಬಿ ಕೊಳ್ಳಲು ತುದಿ ಗಾಲಲ್ಲಿ ನಿಂತಿದ್ದಾರೆ.

ಈ ಚಿತ್ರದ ನಂತರ ಕನ್ನಡ ಚಿತ್ರರಂಗದ ಹೈ ಬಜೆಟ್ ಮತ್ತು ಬಹು ನಿರೀಕ್ಷಿತ ಪೌರಾಣಿಕ ಚಿತ್ರ ಚಾಲೆಂಜಿಂಗ್ ಸ್ಟಾರ್ ಅಭಿನಯದ ಕುರುಕ್ಷೇತ್ರ ಚಿತ್ರ ಬಿಡುಗಡೆಯಾಗುವ ಸೂಚನೆಯನ್ನು ಚಿತ್ರ ತಂಡ ಕೊಟ್ಟಿದ್ದು ದಚ್ಚು  ಅಭಿಮಾನಿಗಳು ಈ ಚಿತ್ರವನ್ನು ನೋದಲು ಕಾತುರದಿಂದ ಕಾಯುತ್ತಿದ್ದಾರೆ.

ಆರಂಭದಿಂದಲೂ ಭಾರೀ ಕುತೂಹಲ ಮೂಡಿಸಿರುವ ‘ಕುರುಕ್ಷೇತ್ರ’ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಏಪ್ರಿಲ್ 5 ರಂದು ‘ಕುರುಕ್ಷೇತ್ರ’ ಚಿತ್ರ ಬಿಡುಗಡೆಯಾಗಲಿದೆ ಎಂದು ನಿರ್ಮಾಪಕ ಮುನಿರತ್ನ ಘೋಷಿಸಿದ್ದಾರೆ.

ಚಿತ್ರ ತಡವಾಗಿ ಬಿಡುಗಡೆ ಮಾಡುತ್ತಿರುವುದಕ್ಕೆ ಕಾರಣ ನೀಡಿದ ಅವರು, ಕಂಪ್ಯೂಟರ್ ಗ್ರಾಫಿಕ್ಸ್ ಕೆಲಸ ಅಂದುಕೊಂಡಂತೆ ಬರುತ್ತಿಲ್ಲ. ಪದೇ ಪದೇ ರೀ ವರ್ಕ್ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಹೈ ಬಜೆಟ್ ನಲ್ಲಿ ನಿರ್ಮಾಣವಾಗಿರುವ ಕುರುಕ್ಷೇತ್ರದಲ್ಲಿ ದರ್ಶನ್, ಅಂಬರೀಶ್, ರವಿಚಂದ್ರನ್, ಅರ್ಜುನ್ ಸರ್ಜಾ, ನಿಖಿಲ್ ಕುಮಾರ್ ಸೇರಿದಂತೆ ಬಹುದೊಡ್ಡ ತಾರಾಗಣವೇ ಇದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ವೆಂಕಟೇಶ್ವರಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಧನಲಾಭ..ನಿಮ್ಮ ರಾಶಿ ಯಾವುದು ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(23 ಏಪ್ರಿಲ್, 2019) ನೀವು ಮನಸ್ಸಿನ ಸಮಸ್ಯೆಗಳನ್ನು ಬಗೆಹರಿಸಲು ನಿಮ್ಮ ಬುದ್ಧಿವಂತಿಕೆ, ಜಾಣತನ ಮತ್ತು ಸಭ್ಯತೆಯನ್ನು ಬಳಸಬೇಕಾಗುತ್ತದೆ. ದೀರ್ಘ…

  • ಸುದ್ದಿ

    ಫೇಸ್ಬುಕ್ ಫೋಟೋ ನೋಡಿ ಲವ್ ಮಾಡಿದ…ಹುಡುಗಿಯನ್ನು ಭೇಟಿಯಾಗಲು ಹೋದಾಗ..!

    ಪಾಟ್ನಾದ ಯುವಕನೊಬ್ಬ ಫೇಸ್ಬುಕ್ ನಲ್ಲಿ ಸುಂದರ ಹುಡುಗಿಯ ಫೋಟೋ ನೋಡಿದ್ದಾನೆ. ಆಕೆ ಸೌಂದರ್ಯಕ್ಕೆ ಸೋತು ಮೊದಲು ರಿಕ್ವೆಸ್ಟ್ ಕಳುಹಿಸಿದ್ದಾನೆ. ಹುಡುಗಿ ಇದಕ್ಕೆ ಪ್ರತಿಕ್ರಿಯೆ ನೀಡಿದ್ದಾಳೆ. ನಿಧಾನವಾಗಿ ಇಬ್ಬರ ಮಧ್ಯೆ ಸ್ನೇಹ ಚಿಗುರಿದೆ. ನಂತ್ರ ಪ್ರೀತಿ ಶುರುವಾಗಿದೆ. ಇಬ್ಬರೂ ಹೊಸ ಪ್ರಪಂಚದಲ್ಲಿ ತೇಲಾಡಲು ಶುರು ಮಾಡಿದ್ದಾರೆ. ಗಂಟೆಗಟ್ಟಲೆ ಚಾಟ್ ಮಾಡ್ತಿದ್ದವರು ಹೊಸ ವರ್ಷ ಭೇಟಿಯಾಗಿ, ಮದುವೆಯಾಗುವ ನಿರ್ಧಾರ ಕೈಗೊಂಡಿದ್ದಾನೆ. ಹೊಸ ವರ್ಷದ ಮೊದಲ ದಿನ ಪಾರ್ಕ್ ಒಂದನ್ನು ನಿಗಧಿ ಮಾಡಿ ಅಲ್ಲಿ ಮೊದಲ ಭೇಟಿಗೆ ಮುಹೂರ್ತ ಫಿಕ್ಸ್ ಮಾಡಿದ್ದಾರೆ….

  • ಆಧ್ಯಾತ್ಮ

    ದಯವಿಟ್ಟು ಈ ಏಳು ವಸ್ತುಗಳನ್ನು ಶನಿವಾರದಂದು ಮನೆಗೆ ತರಬೇಡಿ!ಶಾಕ್ ಆಗ್ಬೇಡಿ?ಈ ಲೇಖನ ಓದಿ…

    ನಮ್ಮ ಭಾರತೀಯ ಮತ್ತು ಪಾಶ್ಚಾತ್ಯ ಹಸ್ತಸಾಮುದ್ರಿಕರ ಪ್ರಕಾರ ವ್ಯಕ್ತಿಯೊಬ್ಬರ ಜೀವನದ ಮೇಲೆ ಗ್ರಹಗಳ ಗತಿ ಹಾಗೂ ಸ್ಥಾನ ಅಪಾರವಾದ ಪ್ರಭಾವ ಬೀರುತ್ತವೆ. ಇದಕ್ಕೆ ಈ ಗ್ರಹಗಳ ಗುರುತ್ವಶಕ್ತಿ ಹಾಗೂ ಸೂಸುವ ವಿಕಿರಣದ ಅಲೆಗಳೇ ಕಾರಣ. ಈ ವಿಕಿರಣದ ಅಲೆಗಳು ಭಿನ್ನ ಬಣ್ಣಗಳು ಹಾಗೂ ಭಿನ್ನ ಅಂಗಗಳ ಮೇಲೆ ಭಿನ್ನವಾಗಿ ಪ್ರತಿಕ್ರಿಯಿಸುತ್ತವೆ.

  • Health

    ಬೊಜ್ಜನ್ನು ಕರಗಿಸಿ ತೂಕವನ್ನು ಕಡಿಮೆ ಮಾಡುವ ರುಚಿಕರ ಹಣ್ಣುಗಳು.

    ದಿನನಿತ್ಯ ವ್ಯಾಯಾಮ, ಡಯಟ್, ಕಟ್ಟುನಿಟ್ಟಾದ ಆಹಾರ ಮಾಡಿದರೂ ಸಹ ಬೊಜ್ಜು ಕರಗುವುದಿಲ್ಲ. ಹಲವು ಪ್ರಯತ್ನ ಮಾಡಿದರು ಕೆಲವರಿಗೆ ಬೊಜ್ಜು ಕರಗಿಸಲು ಹಾಗುವುದಿಲ್ಲ. ಆದರೆ ಕೆಲವು ಹಣ್ಣುಗಳನ್ನು ಸೇವಿಸಿದರೆ ತೂಕ ಕಡಿಮೆ ಮಾಡಬಹುದು ಎಂದು ಇತ್ತೀಚಿನ ಅಧ್ಯಯನಗಳು ತಿಳಿಸಿದೆ. ಹೌದು ನಿಮಗೆ ಇಷ್ಟವಾದ ರುಚಿಕರವಾದ ಕೆಲವು ಹಣ್ಣುಗಳಿಂದ ಬೊಜ್ಜನ್ನು ಕರಗಿಸಿ ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದರ ಜೊತೆಗೆ ಈ ಹಣ್ಣುಗಳಲ್ಲಿ ನಮ್ಮ ದೇಹಕ್ಕೆ ಬೇಕಾದ ಆರೋಗ್ಯಕರ ಫೈಬರ್ ಮತ್ತು ಪೋಷಕಾಂಶಗಳಿರುತ್ತವೆ. ಈಗ ನಾವು ದಿನನಿತ್ಯ ಸೇವನೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(6 ಡಿಸೆಂಬರ್, 2018) ಸ್ನೇಹಿತರು, ವ್ಯಾಪಾರ ಪಾಲುದಾರರು ಹಾಗೂ ಸಂಬಂಧಿಗಳ ಜೊತೆ ವ್ಯವಹರಿಸುವಾಗ ನಿಮ್ಮ ಹಿತಾಸಕ್ತಿಯನ್ನು ರಕ್ಷಿಸಿಕೊಳ್ಳಿ – ಅವರು ನಿಮ್ಮ…

  • ಉಪಯುಕ್ತ ಮಾಹಿತಿ

    ಜೀವನದಲ್ಲಿ ಯಶಸ್ಸು ಸಿಗಬೇಕಂದ್ರೆ,ಈ ಅಂಶಗಳನ್ನು ಅನುಸರಿಸಿ…

    ಯಶಸ್ಸು ಯಾರಿಗೆ ಬೇಡ ಹೇಳಿ? ಎಷ್ಟೇ ಶ್ರಮವಹಿಸಿದ್ರೂ ಕೆಲವರಿಗೆ ಯಶಸ್ಸು ಲಭಿಸುವುದಿಲ್ಲ. ಜೀವನದಲ್ಲಿ ಒಂದಾದ ಮೇಲೆ ಒಂದು ಕಷ್ಟಗಳು ಬರ್ತಾನೆ ಇರುತ್ವೆ. ಮಾಡಿದ ಕೆಲಸಕ್ಕೆ ಯಶಸ್ಸು ಸಿಗಲಿ, ಜೀವನದಲ್ಲಿ ಸಫಲತೆ ಕಾಣಲಿ ಅಂತಾ ಎಲ್ಲರೂ ಬಯಸ್ತಾರೆ. ಯಶಸ್ಸಿನ ವಿಧಾನ ಹಾಗೂ ವಿಷಯಗಳು ಬೇರೆ ಬೇರೆಯಾದರೂ ಹೋರಾಟ ಮಾತ್ರ ತಪ್ಪಿದ್ದಲ್ಲ. ಕೆಲವರಿಗೆ ಬೇಗನೆ ಯಶಸ್ಸು ದೊರೆತರೆ ಇನ್ನು ಕೆಲವರು ಪಡಬಾರದ ಪಾಡೆಲ್ಲ ಪಡುತ್ತಾರೆ.