ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಕಣಕ್ಕಿಳಿದಿದ್ದು, ಅವರ ಬೆಂಬಲಕ್ಕೆ ಖ್ಯಾತ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಸೇರಿದಂತೆ ಕನ್ನಡ ಚಿತ್ರರಂಗದ ಬಹುತೇಕ ಮಂದಿ ನಿಂತಿದ್ದಾರೆ.

ಅದರಲ್ಲೂ ದರ್ಶನ್ ಹಾಗೂ ಯಶ್ ಸುಮಲತಾ ಅಂಬರೀಶ್ ಅವರ ಗೆಲುವಿಗೆ ಟೊಂಕ ಕಟ್ಟಿ ನಿಂತಿದ್ದು, ಇದು ಜೆಡಿಎಸ್ ನಾಯಕರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಮಂಡ್ಯದಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿಯವರ ಗೆಲುವಿಗೆ ಇದು ಅಡ್ಡಗಾಲಾಗಬಹುದೆಂಬ ಆತಂಕ ಜೆಡಿಎಸ್ ನಾಯಕರನ್ನು ಕಾಡುತ್ತಿದೆ.

ಹೀಗಾಗಿ ದರ್ಶನ್ ಹಾಗೂ ಯಶ್ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದು, ಕೆಲ ದಿನಗಳ ಹಿಂದೆ ಕೆ.ಆರ್. ಪೇಟೆ ಕ್ಷೇತ್ರದ ಜೆಡಿಎಸ್ ಶಾಸಕ ನಾರಾಯಣ ಗೌಡ, ರಾಜ್ಯದಲ್ಲಿ ನಮ್ಮದೇ ಸರ್ಕಾರವಿದ್ದು, ನಟರ ಅಕ್ರಮಗಳ ವಿರುದ್ಧ ತನಿಖೆ ನಡೆಸುತ್ತೇವೆ ಎಂದು ಹೇಳಿದ್ದರು. ಇದೀಗ ಜೆಡಿಎಸ್ ನ ಮತ್ತೊಬ್ಬ ನಾಯಕರು ತಮ್ಮ ನಾಲಿಗೆ ಹರಿ ಬಿಟ್ಟಿದ್ದಾರೆ.

ಜೆಡಿಎಸ್ ಯುವ ಘಟಕದ ರಾಜ್ಯ ಉಪಾಧ್ಯಕ್ಷ ಸಂತೋಷ್, ದರ್ಶನ್ ಕುರಿತು ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದು, ದರ್ಶನ್ ಜೇಬಲ್ಲಿ ದುಡ್ಡಿಲ್ಲದೆ ದನದ ಮಾಂಸದ ಚಾಕಣ ತಿಂತಿದ್ದ. ಆತ ಯಾರಿಗೆ ಟೀ ತಂದು ಕೊಡ್ತಿದ್ದ ಎಂದು ನನಗೆ ಗೊತ್ತಿದೆ ಎಂದು ಹೇಳಿದ್ದಾರೆ. ಇದು ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದಂತೆಯೇ ದರ್ಶನ್ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಬ್ಬರಂತೆ ಮತ್ತೊಬ್ಬರು ಇರುತ್ತಾರೆ ಎಂದು ಕೇಳಿರುತ್ತೇವೆ ಅಲ್ಲಲ್ಲಿ ನೋಡಿರುತ್ತೇವೆ.ಆದ್ರೆ ಅಂತಹ ವ್ಯೆಕ್ತಿಗಳನ್ನು ಕಂಡಾಗ ನಮಗೆ ರೋಮಾಂಚನವಾಗುತ್ತದೆ.ಅಂತಹದರಲ್ಲಿ ಕೆಲವು ಪ್ರಸಿದ್ದ ರಾಜಕಾರಣಿಗಳಂತೆ ಕಾಣುವ ಬೇರೆ ವ್ಯೆಕ್ತಿಗಳ ಕೆಲವು ಚಿತ್ರಗಳು ಇಲ್ಲಿವೆ.
ಸಾಮಾಜಿಕ ಜಾಲತಾಣಗಳಲ್ಲಿ ಹೊಸತೊಂದು ಚಾಲೆಂಜ್ ಬಂದಿದೆ; ಅದೇ ಬಾಟಲ್ ಕ್ಯಾಪ್ ಚ್ಯಾಲೆಂಜ್. ಇದರಲ್ಲಿ ಚಾಲೆಂಜ್ ತಗೊಂಡವರು ರೌಂಡ್ ಹೌಸ್ ಕಿಕ್ ಹೊಡೆದು ಬಾಟಲ್ಗೆ ಹಾಕಿದ ಮುಚ್ಚಳವನ್ನು ತೆಗೆಯಬೇಕು. ಜೇಸನ್ ಸ್ಟ್ಯಾಥಮ್, ಅಕ್ಷಯ್ ಕುಮಾರ್, ಟೈಗರ್ ಶ್ರಾಫ್ರಂತಹ ನಟರು ಹಾಗೂ ಹಲವು ಫೈಟರ್ಗಳು ಇದರಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಇಲ್ಲೊಬ್ಬ ಗಾಯಕಿ ಕೇವಲ ತನ್ನ ಧ್ವನಿಯಿಂದಲೇ ಬಾಟಲ್ ಕ್ಯಾಪ್ ಎಗರಿಸಿರುವಂತೆ ಕಾಣುತ್ತದೆ. ಮರಿಯಾ ಕ್ಯಾರಿ ಎನ್ನುವ ಅಮೆರಿಕಾದ ಗಾಯಕಿ ಟ್ವೀಟರ್ನಲ್ಲಿ ಹಂಚಿಕೊಂಡ ವಿಡಿಯೋದಲ್ಲಿ ಅವರು ಹೈ ಪಿಚ್ನಲ್ಲಿ ರಾಗ ಎಳೆಯುತ್ತಿದ್ದಂತೆ…
ರೆಬೆಲ್ ಸ್ಟಾರ್ ಅಂಬರೀಶ್ ಸ್ಯಾಂಡಲ್ವುಡ್ ನಟರಾದ ರಾಕಿಂಗ್ ಸ್ಟಾರ್ ಯಶ್ ಹಾಗೂ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಗೆ ಖಡಕ್ ವಾರ್ನಿಂಗ್ ನೀಡಿದ್ದರು.ಯಶ್ ‘ಕೆಜಿಎಫ್’ ಚಿತ್ರಕ್ಕಾಗಿ ಗಡ್ಡ ಬಿಟ್ಟಿದ್ದರು. ಆಗ ಅಂಬರೀಶ್ ಯಶ್ಗೆ ಗಡ್ಡ ತೆಗೆಯುವಂತೆ ಅಂಬರೀಶ್ ವಾರ್ನ್ ಮಾಡಿದ್ದರು. ಯಶ್ ಸದಾ ಕ್ಲೀನ್ ಶೇವ್ ಲುಕ್ನಲ್ಲಿ ಇರುತ್ತಿದ್ದರು. ಆದರೆ ಕೆಜಿಎಫ್ ಸಿನಿಮಾಗಾಗಿ ಸ್ಟೈಲಿಶ್ ಆಗಿ ಗಡ್ಡ ಮೀಸೆ ಬಿಟ್ಟು ಕ್ಯಾಮೆರಾ ಮುಂದೆ ಕಾಣಿಸಿಕೊಂಡಿದ್ದರು. ಯಶ್ ಅವರನ್ನು ಗಡ್ಡದಲ್ಲಿ ನೋಡಿ ಅಂಬರೀಶ್ಗೆ ಬೇಜಾರಾಗಿ ಹೋದಲ್ಲಿ ಬಂದಲ್ಲಿ ಯಶ್ಗೆ…
ಚಿಕ್ಕೋಡಿ: ಚಕ್ರ ಸ್ಫೋಟಗೊಂಡು ಚಲಿಸುತ್ತಿದ್ದ ಬಸ್ ಪಲ್ಟಿಯಾದ ಪರಿಣಾಮ ಸುಮಾರು 10ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ರಕ್ಷಿ ಗ್ರಾಮದಲ್ಲಿ ನಡೆದಿದೆ. ಸಾರಿಗೆ ಬಸ್ ಗೋಕಾಕ್ನಿಂದ ಸಂಕೇಶ್ವರ ಪಟ್ಟಣದತ್ತ ಹೋಗುತಿತ್ತು. ಬಸ್ಸಿನಲ್ಲಿ ಸುಮಾರು 34 ಮಂದಿ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು. ಬೆಳಗಾವಿ ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದ ಪರಿಣಾಮ ಬಸ್ ಚಾಲಕನ ನಿಯಂತ್ರಣ ತಪ್ಪಿ ಅಡ್ಡದಿಡ್ಡಿ ಹೋಗುತಿತ್ತು. ಬಸ್ ರಕ್ಷಿ ಗ್ರಾಮದ ಹೊರವಲಯದ ಯರಗಟ್ಟಿ – ಸಂಕೇಶ್ವರ ರಾಜ್ಯ ಹೆದ್ದಾರಿ ಮೇಲೆ ಬರುತ್ತಿದ್ದಂತೆ ಏಕಾಏಕಿ…
ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕಜಿಎಫ್’ ಸಿನಿಮಾ ಭಾರತದಾದ್ಯಂತ ಎಲ್ಲೆಡೆ ಹವಾ ಕ್ರಿಯೆಟ್ ಮಾಡಿದ್ದು, ಸಿನಿತಾರೆಯರು ಸೇರಿದಂತೆ ಅಭಿನಿಮಾನಿಗಳಿಂದ ಅಪಾರ ಮೆಚ್ಚುಗೆ ಪಡೆಯುತ್ತಿದೆ. ಅಭಿಮಾನಿಗಳ ರೀತಿ ಎಂಜಾಯ್ ಮಾಡಿಕೊಂಡು ಸಿನಿಮಾ ನೋಡಲು ಸ್ಯಾಂಡಲ್ವುಡ್ ನಟ ಲುಂಗಿ, ಹವಾಯಿ ಚಪ್ಪಲಿ ಧರಿಸಿಕೊಂಡು ಸಿನಿಮಾ ನೋಡಿದ್ದಾರೆ. ನವರಸ ನಾಯಕ ಜಗ್ಗೇಶ್ ಅವರು ಮಾರು ವೇಷದಲ್ಲಿ ಥಿಯೇಟರ್ಗೆ ಹೋಗಿ ಕೆಜಿಎಫ್ ಚಿತ್ರ ವೀಕ್ಷಣೆ ಮಾಡಿದ್ದು, ಈ ವೇಳೆ ಥಿಯೇಟರ್ ನಲ್ಲಿ ತಮಗಾದ ರೋಚಕ ಅನುಭವವನ್ನು ಹಂಚಿಕೊಂಡಿದ್ದಾರೆ.ನಟ ಜಗ್ಗೇಶ್ ಅವರು ಲುಂಗಿ, ಹವಾಯಿ…
ಒಂದೇ ಕುಟುಂಬದ ಐವರು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿತ್ರದುರ್ಗದ ಚಳ್ಳಕೆರೆಯ ನೆಹರು ಸರ್ಕಲ್ ಬಳಿ ನಡೆದಿದೆ. ಮೂವರು ಅಪ್ರಾಪ್ತ ಮಕ್ಕಳು ಸೇರಿದಂತೆ ಶಿಲ್ಪಾ ಹಾಗೂ ಮಂಜುನಾಥ್ ಆತ್ಮಹತ್ಯೆಗೆ ಯತ್ನಿಸಿದ ದಂಪತಿ. ಐವರು ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬೊಮ್ಮಸಮುದ್ರ ಗ್ರಾಮದ ನಿವಾಸಿಗಳಾಗಿದ್ದು, ಖಾಲಿ ನಿವೇಶನದ ಹಕ್ಕು ಪತ್ರ ಮಾಡಿಕೊಡದೆ ಆರು ತಿಂಗಳಿಂದ ಸತಾಯಿಸಿದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗ್ರಾಮ ಪಂಚಾಯ್ತಿ ಪಿಡಿಓ ಪ್ರತಿಭಾ ಹಾಗೂ ಬಿಲ್ ಕಲೆಕ್ಟರ್ ಮಂಜುನಾಥ್ ನಿರ್ಲಕ್ಷ್ಯಕ್ಕೆ ಮನನೊಂದು ಕುಟುಂಬ ಈ ನಿರ್ಧಾರ…