News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸಿನಿಮಾ

ದನದ ಮಾಂಸ ತಿನ್ನುತ್ತಿದ್ದ, ಯಾರಿಗೆ ಟೀ ತಂದುಕೊಡುತ್ತಿದ್ದ ಅಂತ ಗೊತ್ತಿದೆ ಅಂತ ದರ್ಶನ್ ವಿರುದ್ದ ವಾಗ್ದಾಳಿ ನಡೆಸಿದ ಶಾಸಕ..!

357

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಕಣಕ್ಕಿಳಿದಿದ್ದು, ಅವರ ಬೆಂಬಲಕ್ಕೆ ಖ್ಯಾತ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಸೇರಿದಂತೆ ಕನ್ನಡ ಚಿತ್ರರಂಗದ ಬಹುತೇಕ ಮಂದಿ ನಿಂತಿದ್ದಾರೆ.

ಅದರಲ್ಲೂ ದರ್ಶನ್ ಹಾಗೂ ಯಶ್ ಸುಮಲತಾ ಅಂಬರೀಶ್ ಅವರ ಗೆಲುವಿಗೆ ಟೊಂಕ ಕಟ್ಟಿ ನಿಂತಿದ್ದು, ಇದು ಜೆಡಿಎಸ್ ನಾಯಕರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಮಂಡ್ಯದಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿಯವರ ಗೆಲುವಿಗೆ ಇದು ಅಡ್ಡಗಾಲಾಗಬಹುದೆಂಬ ಆತಂಕ ಜೆಡಿಎಸ್ ನಾಯಕರನ್ನು ಕಾಡುತ್ತಿದೆ.

ಹೀಗಾಗಿ ದರ್ಶನ್ ಹಾಗೂ ಯಶ್ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದು, ಕೆಲ ದಿನಗಳ ಹಿಂದೆ ಕೆ.ಆರ್. ಪೇಟೆ ಕ್ಷೇತ್ರದ ಜೆಡಿಎಸ್ ಶಾಸಕ ನಾರಾಯಣ ಗೌಡ, ರಾಜ್ಯದಲ್ಲಿ ನಮ್ಮದೇ ಸರ್ಕಾರವಿದ್ದು, ನಟರ ಅಕ್ರಮಗಳ ವಿರುದ್ಧ ತನಿಖೆ ನಡೆಸುತ್ತೇವೆ ಎಂದು ಹೇಳಿದ್ದರು. ಇದೀಗ ಜೆಡಿಎಸ್ ನ ಮತ್ತೊಬ್ಬ ನಾಯಕರು ತಮ್ಮ ನಾಲಿಗೆ ಹರಿ ಬಿಟ್ಟಿದ್ದಾರೆ.

ಜೆಡಿಎಸ್ ಯುವ ಘಟಕದ ರಾಜ್ಯ ಉಪಾಧ್ಯಕ್ಷ ಸಂತೋಷ್, ದರ್ಶನ್ ಕುರಿತು ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದು, ದರ್ಶನ್ ಜೇಬಲ್ಲಿ ದುಡ್ಡಿಲ್ಲದೆ ದನದ ಮಾಂಸದ ಚಾಕಣ ತಿಂತಿದ್ದ. ಆತ ಯಾರಿಗೆ ಟೀ ತಂದು ಕೊಡ್ತಿದ್ದ ಎಂದು ನನಗೆ ಗೊತ್ತಿದೆ ಎಂದು ಹೇಳಿದ್ದಾರೆ. ಇದು ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದಂತೆಯೇ ದರ್ಶನ್ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಒಡೆದ ಹಾಲನ್ನು ಬಿಸಾಡುವ ಬದಲು, ಮತ್ತೆ ಅದರಿಂದ ಏನೆಲ್ಲಾ ಮಾಡಬಹುದು ನೋಡಿ…

    ಹಾಲು ಒಡೆದು ಹೋಗುವುದು ಸಾಮಾನ್ಯ ಸಂಗತಿ. ಚಳಿಗಾಲ, ಮಳೆಗಾಲ, ಬೇಸಿಗೆಕಾಲ ಹೀಗೆ ಒಂದಿಲ್ಲೊಂದು ಕಾರಣಕ್ಕೆ ಹಾಲು ಒಡೆಯುತ್ತಲೇ ಇರುತ್ತದೆ. ಒಡೆದ ಹಾಲನ್ನು ಬಿಸಾಡುವುದೇ ಹೆಚ್ಚು. ಆದರೆ ಈ ಒಡೆದ ಹಾಲಿನಲ್ಲಿ ಪೋಷಕಾಂಶಗಳು ಹೆಚ್ಚು. ಹಾಗೇ ಅದರಿಂದ ಏನೇನು ಪ್ರಯೋಜನವಿದೆ ಎಂದು ನೋಡೋಣ. * ಒಡೆದ ಹಾಲಿನ ನೀರಿನಲ್ಲಿ ಪ್ರೊಟೀನುಗಳ ಪ್ರಮಾಣ ಹೆಚ್ಚು. ಈ ನೀರಿನಿಂದ ಸ್ನಾಯುವಿನ ಶಕ್ತಿ ಹೆಚ್ಚಾಗುತ್ತದೆ. ಇದು ರೋಗ ನಿರೋಧಕ ಶಕ್ತಿಯನ್ನು ಬೆಳೆಸುತ್ತದೆ. * ಒಡೆದ ಹಾಲಿನ ನಿಯಮಿತ ಸೇವನೆಯಿಂದ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಣದಲ್ಲಿಡಬಹುದು….

  • ಉಪಯುಕ್ತ ಮಾಹಿತಿ

    14 ವಾಹನಗಳನ್ನು ಓಡಿಸಿ ದಾಖಲೆ ಬರೆದ 2ನೇ ತರಗತಿ ವಿದ್ಯಾರ್ಥಿ! ಮೈಸೂರಿನ ಈ ಸಾಹಸಿ ಬಗ್ಗೆ ತಿಳಿಯಲು ಇಲ್ಲಿ ನೋಡಿ…

    7 ವರ್ಷದ  ಬಾಲಕಿಯಬ್ಬಳು 14 ವಾಹನಗಳನ್ನು ಚಾಲನೆ ಮಾಡುವ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಲ್ಲಿ  ದಾಖಲೆ ನಿರ್ಮಿಸಿದ್ದಾಳೆ. ಮೈಸೂರಿನ 2ನೇ ತರಗತಿ ವಿದ್ಯಾರ್ಥಿ ಈ ಸಾಹಸ ಮಾಡಿದ್ದಾಳೆ. 2ನೇ ತರಗತಿ ಓದುತ್ತಿರುವ ರಿಫಾ ತಸ್ಕೀನ್ ದಾಖಲೆ ನಿರ್ಮಿಸಿರುವ ಪುಟ್ಟ ಬಾಲಕಿಯಾಗಿದ್ದಾಳೆ. ದ್ವಿಚಕ್ರ ವಾಹನದಿಂದ ಬಹುಚತ್ರದ ಲಾರಿಯ ಸ್ವೀ ರಿಂಗ್ ಹಿಡಿದು ಕು ಳಿತ ಬಾಲಕಿ ದೂಳೆಬ್ಬಿಸುವ ವೇಗದಲ್ಲಿ ಮೈಸೂರಿನ ಈದ್ಗಾ ಮೈದಾನದಲ್ಲಿ ಹಲವು ಸುತ್ತುಗಳನ್ನು ಹಾಕುವ ಮೂಲಕ ನೆರೆದಿದ್ದ ಜನರಲ್ಲಿ ಅಚ್ಚರಿಯನ್ನುಂಟು ಮಾಡಿದಳು. ಬಳಿಕ ಬನ್ನಿಮಂಟಪದ ಸಂತ ಸೋಸೆಫ್…

  • inspirational

    ಅಯ್ಯೋ ಇಷ್ಟು ದುಬಾರಿನ ನುಗ್ಗೆಕಾಯಿ; ಕೇಳಿ ನಂಗೆ ಶಾಕ್ ಆಯ್ತು,.!

    ಆಗಿರುವ  ಪ್ರವಾಹ, ಅತಿವೃಷ್ಟಿ ಅನಾವೃಷಿಯ ಪರಿಣಾಮವೀಗ  ನುಗ್ಗೆಕಾಯಿ ದರದಲ್ಲಿ ಭಾರೀ ಏರಿಕೆಯಾಗಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಒಂದು ಕೆಜಿ ನುಗ್ಗೆಕಾಯಿ ಬೆಲೆ 300 ರೂ. ಗಡಿದಾಟಿದೆ. ನುಗ್ಗೆಕಾಯಿಯಲ್ಲಿ ಹೆಚ್ಚಿನ ಪ್ರೋಟೀನ್ ಇರುತ್ತದೆ. ಹೀಗಾಗಿ ಹೆಚ್ಚಿನ ಗ್ರಾಹಕರು ನುಗ್ಗೆಕಾಯಿ ಖರೀದಿಸುತ್ತಾರೆ. ಆದರೆ ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಗೆ ನುಗ್ಗೆಕಾಯಿ ಸೇರಿದಂತೆ ಸೊಪ್ಪು, ತರಕಾರಿ ಬೆಲೆ ನಾಶವಾಗಿವೆ. ಪರಿಣಾಮ ಬೇಡಿಕೆಗೆ ತಕ್ಕಂತೆ ಮಾರುಕಟ್ಟೆಗೆ ತರಕಾರಿ ಪೂರೈಕೆ ಆಗುತ್ತಿಲ್ಲ. ಇದರಿಂದಾಗಿ ನುಗ್ಗೆಕಾಯಿ, ತರಕಾರಿ ಹಾಗೂ ಸೊಪ್ಪಿನ ಬೆಲೆ ಏರಿಕೆಯಾಗುತ್ತಿದೆ. ಕಳೆದ…

  • ಸುದ್ದಿ

    ‘ಮಜಾ’ಕ್ಕಾಗಿ ಶೈನ್ ಶೆಟ್ಟಿಯನ್ನು ಬಳಸಿಕೊಳ್ಳುತ್ತಿದ್ದಾರೆಯೇ ಚೈತ್ರ ಕೊಟ್ಟೂರು.. ಹೀಗೆಲ್ಲ ಮಾಡ್ತಿರೋದು ಯಾಕೆ ಗೊತ್ತಾ?

    ಪಾಸಿಟೀವೋ, ನೆಗೆಟಿವೋ.. ಒಟ್ನಲ್ಲಿ ಪ್ರಚಾರ ಸಿಕ್ಕರೆ ಸಾಕು ಅಂತ ಕೆಲ ಸಿನಿಮಾ ತಂಡವರು ಏನೇನೋ ಪ್ಲಾನ್ ಮಾಡ್ತಾರೆ. ನೆಗೆಟಿವ್ ಪಬ್ಲಿಸಿಟಿ ಆದರೂ ಪರ್ವಾಗಿಲ್ಲ, ಒಟ್ನಲ್ಲಿ ಹೆಚ್ಚು ಜನರನ್ನು ತಲುಪಲು ಗಾಂಧಿನಗರದ ಕೆಲ ಮಂದಿ ಸರ್ಕಸ್ ಮಾಡುವುದು ನಿಮಗೆಲ್ಲ ಗೊತ್ತೇ ಇದೆ. ಸೇಮ್ ಟು ಸೇಮ್ ಇದೇ ಸ್ಟ್ರಾಟೆಜಿಯನ್ನ ನಟಿ ಮತ್ತು ಬರಹಗಾರ್ತಿ ಚೈತ್ರ ಕೊಟ್ಟೂರು ‘ಬಿಗ್ ಬಾಸ್’ ಮನೆಯಲ್ಲಿ ಅಪ್ಲೈ ಮಾಡುತ್ತಿರುವ ಹಾಗಿದೆ. ‘ಬಿಗ್ ಬಾಸ್’ ಮನೆಯಲ್ಲಿ ಮೂರು ಹೊತ್ತು ಸುಮ್ಮನೆ ಇದ್ದರೆ, ಕ್ಯಾಮರಾಗಳು ಕೂಡ ಝೂಮ್…

  • ದೇಶ-ವಿದೇಶ

    ಜುಲೈ 1ರಿಂದ ಜಾರಿಗೆ ಬರುವ ಈ ವೆವಸ್ಥೆಯಿಂದ ಏನೆಲ್ಲಾ ಬದಲಾವಣೆ ಆಗುತ್ತೆ ಗೊತ್ತಾ!ತಿಳಿಯಲು ಈ ಲೇಖನಿ ಓದಿ…..

    ಜುಲೈ 1ರಿಂದ ಜಾರಿಗೆ ಬರುವ ಕೇಂದ್ರ ಸರ್ಕಾರದ ಏಕರೂಪ ತೆರಿಗೆ ವೆವಸ್ಥೆ ಜಿಎಸ್ಟಿದ(ಸರಕು ಮತ್ತು ಸೇವಾ ತೆರಿಗೆ),ಬೇರೆ ಬೇರೆ ಕ್ಷೇತ್ರಗಳಲ್ಲೂ ಬದಲಾವಣೆ ತರಲಿದೆ. ಆದ್ದರಿಂದ ಜುಲೈ 1 ರಿಂದ ಜಾರಿಗೆ ಬರುವ ಈ ತೆರಿಗೆ ವೆವಸ್ಥೆಯಿಂದ ನಮ್ಮ ದೇಶದಲ್ಲಿ ಏನೆಲ್ಲಾ ಬದಲಾವಣೆ ಆಗಲಿದೆ ಎಂಬ ಮಾಹಿತಿಗಾಗಿ ಮುಂದೆ ಓದಿ…

  • ! Без рубрики

    The Founding of YouTube A Short History

    YouTube is one of the most influential platforms in modern media, but its origin story is surprisingly simple: a small team wanted an easier way to share video online. In the early 2000s, uploading and sending video files was slow, formats were inconsistent, and most websites weren’t built for smooth playback. YouTube’s founders focused on removing…