ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಕಣಕ್ಕಿಳಿದಿದ್ದು, ಅವರ ಬೆಂಬಲಕ್ಕೆ ಖ್ಯಾತ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಸೇರಿದಂತೆ ಕನ್ನಡ ಚಿತ್ರರಂಗದ ಬಹುತೇಕ ಮಂದಿ ನಿಂತಿದ್ದಾರೆ.

ಅದರಲ್ಲೂ ದರ್ಶನ್ ಹಾಗೂ ಯಶ್ ಸುಮಲತಾ ಅಂಬರೀಶ್ ಅವರ ಗೆಲುವಿಗೆ ಟೊಂಕ ಕಟ್ಟಿ ನಿಂತಿದ್ದು, ಇದು ಜೆಡಿಎಸ್ ನಾಯಕರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಮಂಡ್ಯದಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿಯವರ ಗೆಲುವಿಗೆ ಇದು ಅಡ್ಡಗಾಲಾಗಬಹುದೆಂಬ ಆತಂಕ ಜೆಡಿಎಸ್ ನಾಯಕರನ್ನು ಕಾಡುತ್ತಿದೆ.

ಹೀಗಾಗಿ ದರ್ಶನ್ ಹಾಗೂ ಯಶ್ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದು, ಕೆಲ ದಿನಗಳ ಹಿಂದೆ ಕೆ.ಆರ್. ಪೇಟೆ ಕ್ಷೇತ್ರದ ಜೆಡಿಎಸ್ ಶಾಸಕ ನಾರಾಯಣ ಗೌಡ, ರಾಜ್ಯದಲ್ಲಿ ನಮ್ಮದೇ ಸರ್ಕಾರವಿದ್ದು, ನಟರ ಅಕ್ರಮಗಳ ವಿರುದ್ಧ ತನಿಖೆ ನಡೆಸುತ್ತೇವೆ ಎಂದು ಹೇಳಿದ್ದರು. ಇದೀಗ ಜೆಡಿಎಸ್ ನ ಮತ್ತೊಬ್ಬ ನಾಯಕರು ತಮ್ಮ ನಾಲಿಗೆ ಹರಿ ಬಿಟ್ಟಿದ್ದಾರೆ.

ಜೆಡಿಎಸ್ ಯುವ ಘಟಕದ ರಾಜ್ಯ ಉಪಾಧ್ಯಕ್ಷ ಸಂತೋಷ್, ದರ್ಶನ್ ಕುರಿತು ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದು, ದರ್ಶನ್ ಜೇಬಲ್ಲಿ ದುಡ್ಡಿಲ್ಲದೆ ದನದ ಮಾಂಸದ ಚಾಕಣ ತಿಂತಿದ್ದ. ಆತ ಯಾರಿಗೆ ಟೀ ತಂದು ಕೊಡ್ತಿದ್ದ ಎಂದು ನನಗೆ ಗೊತ್ತಿದೆ ಎಂದು ಹೇಳಿದ್ದಾರೆ. ಇದು ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದಂತೆಯೇ ದರ್ಶನ್ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಲ್ಲಿನ ಅರಣ್ಯ ಪ್ರದೇಶವೊಂದರಲ್ಲಿ 12 ರಿಂದ 14 ಮಂದಿ ಪುಂಡ ಕಾಮುಕರ ಗುಂಪೊಂದು ರಸ್ತೆಯಲ್ಲಿ ತೆರಳುತ್ತಿದ್ದ ಇಬ್ಬರು ಯುವತಿಯನ್ನು ಎಳೆದಾಡಿ ಲೈಂಗಿಕ ಕಿರುಕುಳ ನೀಡಿ ಅಟ್ಟಹಾಸ ಗೈದ ವಿಡಿಯೋ ಇದೀಗ ವೈರಲ್ ಆಗಿದೆ.
ಬಿಗ್ ಬಾಸ್ ಕನ್ನಡ ಏಳನೇ ಆವೃತ್ತಿಯ ಎರಡನೇ ವಾರ ಚೈತ್ರಾ ವಾಸುದೇವನ್ ಎಲಿಮಿನೇಟ್ ಆದರು. ದೊಡ್ಮನೆಯಿಂದ ಚೈತ್ರಾ ಅವರನ್ನ ಹೊರಗೆ ಕರೆದ ಸುದೀಪ್ ವೇದಿಕೆ ಮೇಲೆ ಮಾತುಕತೆ ಮುಂದುವರಿಸಿದರು. ಈ ವೇಳೆ ಚೈತ್ರಾ ವಾಸುದೇವನ್ ಅವರಿಗೆ ತಮ್ಮ ಎರಡು ವಾರದ ಜರ್ನಿ ಕುರಿತು VT (ವಿಡಿಯೋ ದೃಶ್ಯ) ತೋರಿಸಲಾಯಿತು. ಈ ವಿಡಿಯೋ ನೋಡಿದ ಚೈತ್ರಾ ವಾಸುದೇವನ್’ ಮೇಕಪ್ ಇಲ್ಲದ ದೃಶ್ಯ ಹೆಚ್ಚು ತೋರಿಸಿದ್ದಾರೆ’ ಒಂದು ವಿಚಾರಕ್ಕೆ ಕಾಮೆಂಟ್ ಮಾಡಿದರು. ಈ ಮಾತಿನಿಂದ ಬೇಸರಗೊಂಡ ಸುದೀಪ್ ಅವರು, ವೇದಿಕೆಯಲ್ಲೇ…
ಸಾಧಿಸುವವನಿಗೆ ಛಲ ಹಾಗು ಶ್ರಮ ಇದ್ರೆ ತಮ್ಮ ಗುರು ಮುಟ್ಟದೆ ಇರೋದಿಲ್ಲ ಅನ್ನೋದಕ್ಕೆ ಈ ಮಹಿಳೆ ಒಂದೊಳ್ಳೆ ಉದಾಹರಣೆಯಾಗಿದ್ದಾರೆ, ನಿಜಕ್ಕೂ ಇವರ ಈ ಸಾಧನೆಯ ಹಾದಿಯನ್ನು ತಿಳಿದರೆ ನಾವು ಜೀವನದಲ್ಲಿ ಯಾವುದೇ ಕಷ್ಟಗಳಿಗೆ ನೋವುಗಳಿಗೆ ಕುಗ್ಗದೆ ಏನನ್ನ ಬೇಕಾದರೂ ಸಾಧಿಸಬೇಕು ಅನ್ನೋ ಹಠ ನಿಮ್ಮಲ್ಲಿ ಬೆಳೆಯುತ್ತದೆ. ಅಷ್ಟಕ್ಕೂ ಈ ಮಹಿಳೆಯ ಸಾಧನೆಯ ಹಿಂದಿನ ದಾರಿ ಹೇಗಿತ್ತು ಇವರು ಐಎಎಸ್ ಅಧಿಕಾರಿಯಾಗಲು ಹೇಗೆಲ್ಲ ಶ್ರಮ ಪಟ್ಟಿದ್ದಾರೆ ಅನ್ನೋದ ಅನ್ನೋ ಸ್ಪೋರ್ತಿದಾಯಕ ಮಾತುಗಳಿಗಾಗಿ ಮುಂದೆ ನೋಡಿ. ಹೆಸರು ಕೋಮಲ್ ಗಣಾತ್ರ…
ನಾವು ಮನೆ ಮುಂದೆ ಕೆಲವೊಂದು ಗಿಡ ಗಳನ್ನು ನೆಡುವುದು ಸಾಮಾನ್ಯ. ಆದರೆ ಕೆಲವೊಂದು ಗಿಡಗಳನ್ನು ನೆಟ್ಟರೆ ಶ್ರೀಮಂತಿಕೆ ಬರುತ್ತೆ ಎನ್ನುವ ನಂಬಿಕೆ ಇದೆ. ಅದರಲ್ಲಿ ಒಂದು ಗಿಡದ ಹೆಸರು
ಈಗಂತೂ ರಾಜಕಾರಣಿಗಳು ತಾವು ಗೆಲ್ಲುವುದಕ್ಕಾಗಿ ಏನು ಬೇಕೋ ಮಾಡುತ್ತಾರೆ, ಹೇಗೆಂದರೆ ಹಾಗೆ ಮಾತನಾಡುತ್ತಾರೆ ಕೂಡ. ಕೊನೆಗೂ ರಾಜಕೀಯಕ್ಕೆ ದೇವರನ್ನು ಎಳೆದು ತಂದು ದೇವರಿಗೂ ಜಾತಿಯ ಪಟ್ಟಿಯನ್ನು ಕಟ್ಟಿಬಿಟ್ಟಿದ್ದಾರೆ. ಹನುಮಂತ ಅರಣ್ಯವಾಸಿ. ಆತ ದಲಿತ ವರ್ಗಕ್ಕೆ ಸೇರಿದ್ದವನೆಂಬ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೇಳಿಕೆ ಬಳಿಕ ಈ ಕುರಿತು ಪರ-ವಿರೋಧದ ಚರ್ಚೆಗಳು ಮುಂದುವರೆದಿವೆ. ಆದಿತ್ಯನಾಥ್ ಅವರ ಹೇಳಿಕೆಗೆ ಸ್ವಪಕ್ಷೀಯರಿಂದಲೂ ವಿರೋಧ ವ್ಯಕ್ತವಾಗಿದ್ದು, ಯೋಗಿ ಹೇಳಿಕೆಯನ್ನು ಖಂಡಿಸಿದ್ದ ಬಿಜೆಪಿ ಸಂಸದೆ ಸಾವಿತ್ರಿಬಾಯಿ ಫುಲೆ ಈಗ ಪಕ್ಷ ತೊರೆದಿದ್ದಾರೆ….
ದೀಪಾವಳಿ ಬಂದ್ರೆ ಸಾಕು ಮಹಿಳೆಯರಿಗೆ ಮನೆ ಮುಂದೆ ದೀಪಗಳನ್ನು ಜೋಡಿಸುವುದೇ ಒಂದು ಸಂಭ್ರಮ. ಬಾಗಿಲು, ಕಿಟಕಿ, ರಂಗೋಲಿ, ಕಾಂಪೌಂಡ್, ಹೂ ಕುಂಡಗಳಲ್ಲಿ ಹೀಗೆ ಅನಕೂಲವಾಗುವ ಸ್ಥಳಗಳಲ್ಲಿ ದೀಪಗಳನ್ನಿಟ್ಟು ಮನೆಯನ್ನು ಅಲಂಕರಿಸುತ್ತಾರೆ. ಆದ್ರೆ ದೀಪಗಳನ್ನು ಇಂತಿಷ್ಟೇ ಸಂಖ್ಯೆಯಲ್ಲಿ ಹಚ್ಚಬೇಕೆಂದು ನಿಯಮಾವಳಿಗಳಿವೆ. ಪೂಜಾ ಗೃಹದಲ್ಲಿ ಗಜಲಕ್ಷ್ಮಿ ಸ್ವರೂಪದಲ್ಲಿರುವ ಕಾಮಾಕ್ಷಿ ದೀಪಗಳನ್ನು ಹಚ್ಚಬೇಕು. ದೀಪಗಳಿಗೆ ಮೂರು ಅಥವಾ ಐದುಬಗೆಯ ಎಣ್ಣೆಯನ್ನು ಹಾಕುತ್ತಿರಬೇಕು. ಮನೆಯ ಮುಂಭಾಗ ಅಲಂಕರಿಸಲು ವ್ಯವಸ್ಥಿತ ದೀಪಗಳನ್ನು ಜೋಡಿಸಬೇಕೆಂದು ಹಿರಿಯರು ಹೇಳುತ್ತಾರೆ. ಹಾಗೆಯೇ ವ್ಯವಸ್ಥಿತವಾಗಿ ದೀಪಾಲಂಕಾರ ಮಾಡಬೇಕು. ನಿಮ್ಮ ಶಕ್ತಿಗನುಸಾರವಾಗಿ 12,…