News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸಿನಿಮಾ

ದನದ ಮಾಂಸ ತಿನ್ನುತ್ತಿದ್ದ, ಯಾರಿಗೆ ಟೀ ತಂದುಕೊಡುತ್ತಿದ್ದ ಅಂತ ಗೊತ್ತಿದೆ ಅಂತ ದರ್ಶನ್ ವಿರುದ್ದ ವಾಗ್ದಾಳಿ ನಡೆಸಿದ ಶಾಸಕ..!

357

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಕಣಕ್ಕಿಳಿದಿದ್ದು, ಅವರ ಬೆಂಬಲಕ್ಕೆ ಖ್ಯಾತ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಸೇರಿದಂತೆ ಕನ್ನಡ ಚಿತ್ರರಂಗದ ಬಹುತೇಕ ಮಂದಿ ನಿಂತಿದ್ದಾರೆ.

ಅದರಲ್ಲೂ ದರ್ಶನ್ ಹಾಗೂ ಯಶ್ ಸುಮಲತಾ ಅಂಬರೀಶ್ ಅವರ ಗೆಲುವಿಗೆ ಟೊಂಕ ಕಟ್ಟಿ ನಿಂತಿದ್ದು, ಇದು ಜೆಡಿಎಸ್ ನಾಯಕರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಮಂಡ್ಯದಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿಯವರ ಗೆಲುವಿಗೆ ಇದು ಅಡ್ಡಗಾಲಾಗಬಹುದೆಂಬ ಆತಂಕ ಜೆಡಿಎಸ್ ನಾಯಕರನ್ನು ಕಾಡುತ್ತಿದೆ.

ಹೀಗಾಗಿ ದರ್ಶನ್ ಹಾಗೂ ಯಶ್ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದು, ಕೆಲ ದಿನಗಳ ಹಿಂದೆ ಕೆ.ಆರ್. ಪೇಟೆ ಕ್ಷೇತ್ರದ ಜೆಡಿಎಸ್ ಶಾಸಕ ನಾರಾಯಣ ಗೌಡ, ರಾಜ್ಯದಲ್ಲಿ ನಮ್ಮದೇ ಸರ್ಕಾರವಿದ್ದು, ನಟರ ಅಕ್ರಮಗಳ ವಿರುದ್ಧ ತನಿಖೆ ನಡೆಸುತ್ತೇವೆ ಎಂದು ಹೇಳಿದ್ದರು. ಇದೀಗ ಜೆಡಿಎಸ್ ನ ಮತ್ತೊಬ್ಬ ನಾಯಕರು ತಮ್ಮ ನಾಲಿಗೆ ಹರಿ ಬಿಟ್ಟಿದ್ದಾರೆ.

ಜೆಡಿಎಸ್ ಯುವ ಘಟಕದ ರಾಜ್ಯ ಉಪಾಧ್ಯಕ್ಷ ಸಂತೋಷ್, ದರ್ಶನ್ ಕುರಿತು ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದು, ದರ್ಶನ್ ಜೇಬಲ್ಲಿ ದುಡ್ಡಿಲ್ಲದೆ ದನದ ಮಾಂಸದ ಚಾಕಣ ತಿಂತಿದ್ದ. ಆತ ಯಾರಿಗೆ ಟೀ ತಂದು ಕೊಡ್ತಿದ್ದ ಎಂದು ನನಗೆ ಗೊತ್ತಿದೆ ಎಂದು ಹೇಳಿದ್ದಾರೆ. ಇದು ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದಂತೆಯೇ ದರ್ಶನ್ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹಣಕಾಸಿನ ಅವಶ್ಯಕತೆ ಇದ್ದವರು ಈ ಕೂಡಲೆ ನೋಡಿ ಸ್ವಂತ ಮನೆ ,ಮದುವೆ,ಕಷ್ಟಗಳಿಗೆ ಹಣ ಆಧಾರ್ ಕಾರ್ಡ್ ಇದ್ದರೆ ಸಾಕು,.!

    ನಿಮ್ಮ ಹತ್ತಿರ ಕೂಡ ಆಧಾರ್ ಕಾರ್ಡ್ ಇದ್ದರೆ 7 ಲಕ್ಷದವರೆಗೆ ಹಣ ಪಡೆದುಕೊಳ್ಳಬಹುದು ಅದು ಕೂಡ ಕೇಂದ್ರ ಸರ್ಕಾರದಿಂದ ಸಿಗಲಿದೆ ಈ ಒಂದು ಹಣ ಪಡೆಯುವ ವಿಧಾನವನ್ನು ಈ ಲೇಖನದಲ್ಲಿ ತಿಳಿಸಲಾಗುತ್ತದೆ. ಹಣಪಡೆಯಲು ಬೇಕಾದ ದಾಖಲಾತಿಗಳು ಆಧಾರ್ ಕಾರ್ಡ್ ಕಡ್ಡಾಯವಾಗಿ ಹೊಂದಿರಬೇಕು ಆಧಾರ್ ಕಾರ್ಡ್ ಬ್ಯಾಂಕಿನ ಖಾತೆಗೆ ಲಿಂಕ್ ಆಗಿರಬೇಕು ಮೊಬೈಲ್ ನಂಬರ್ ಕೂಡ ಬ್ಯಾಂಕ್ ಖಾತೆಗೆ ಲಿಂಕ್ ಆಗಿರಬೇಕು ಸ್ಯಾಲರಿ ರೆಸಿಪ್ಟ್ ಅಥವಾ ಶೀಟ್ ಕೂಡ ಹೊಂದಿರಬೇಕು ಸ್ಯಾಲರಿ ರೆಸಿಪ್ಟ್ ಇಲ್ಲ ಅಂದ್ರೆ ಬ್ಯಾಂಕ್ ಪಾಸ್…

  • ಜ್ಯೋತಿಷ್ಯ

    ರಾಜ ರಾಜೇಶ್ವರಿ ದೇವಿಯನ್ನು ಭಕ್ತಿಯಿಂದ ಸ್ಮರಿಸಿ. ಈ ದಿನದ ನಿಮ್ಮ ರಾಶಿಯ ಶುಭ ಫಲಗಳನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp/ ಮೇಷ ನಿಮ್ಮ ಖರ್ಚುಗಳಲ್ಲಿ…

  • ಉಪಯುಕ್ತ ಮಾಹಿತಿ

    ಮತದಾರರು ತಮ್ಮ ವೈಯಕ್ತಿಕ ಮಾಹಿತಿಯನ್ನು ನೀಡದಿರಿ

    ಮತದಾರರು ತಮ್ಮ ವೈಯಕ್ತಿಕ ಮಾಹಿತಿಯನ್ನು ಅನಧಿಕೃತ ವ್ಯಕ್ತಿಗಳಿಗೆ ನೀಡದಿರಿ   ಚುನಾವಣಾ ಕರ್ತವ್ಯದಲ್ಲಿರುವ ಅಧಿಕಾರಿಗಳಂತೆ ಕೆಲವು ಖಾಸಗಿ ವ್ಯಕ್ತಿಗಳು ಹಾಗೂ ಸಂಸ್ಥೆಗಳು ಎನ್.ಜಿ.ಓ.ಗಳು ಸಾರ್ವಜನಿಕರ ಮನೆ ಮನೆಗೆ ಭೇಟಿ ನೀಡಿ ಅವರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸುತ್ತಿವೆ. ಇಂತಹ ವಂಚನೆ ಪ್ರಕರಣಗಳಿಂದ ಸಾರ್ವಜನಿಕರು ಜಾಗರೂಕರಾಗಬೇಕೆಂದು ಜಿಲ್ಲಾಡಳಿತ ಮನವಿ ಮಾಡಿದೆ. ಚುನಾವಣಾ ಸಮಯದಲ್ಲಿ ಸರ್ಕಾರಿ ಅಧಿಕಾರಿಗಳಂತೆ ಹಾಗೂ ಐ.ಟಿ ತಂತ್ರಾAಶಗಳ ಮೂಲಕ ಮತದಾರರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸಲು ಕೆಲವು ಸಂಸ್ಥೆಗಳು ಪ್ರಯತ್ನಿಸುತ್ತಿವೆ ಎಂದು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ದೂರುಗಳು ಮತ್ತು…

  • ಉಪಯುಕ್ತ ಮಾಹಿತಿ

    ನಕಲಿ ಮೊಟ್ಟೆಗಳನ್ನ ಪತ್ತೆ ಹಚ್ಚುವುದು ಹೇಗೆ ಅಂತ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಈಗಂತೂ ಎಲ್ಲಾ ನಕಲಿ. ಸ್ವಲ್ಪ ಯಾಮಾರಿದರೂ ನಕಲಿ ಆಹಾರ ಪದಾರ್ಥಗಳನ್ನೂ ಸಹ ತಿನ್ನಿಸುವ ಕಾಲ ಇದು.ಇತ್ತೀಚಿಗೆ ಮಾರುಕಟ್ಟೆಗೆ ನಕಲಿ ಮೊಟ್ಟೆ ಕಾಲಿಟ್ಟಿದೆ. ಕೃತಕ ಮೊಟ್ಟೆ ಮಾರಾಟ ಮಾಡಿದ ವ್ಯಾಪಾರಿಯೊಬ್ಬನನ್ನು ಕೋಲ್ಕತ್ತಾ ಪೊಲೀಸರು ಬಂಧಿಸಿದ್ದಾರೆ. ಆದರೆ ನಕಲಿ ಯಾವುದು ಅಸಲಿ ಯಾವುದು ಎಂಬುದನ್ನು ತಿಳಿಯೋದು ಕಷ್ಟ. ನಕಲಿ ಮೊಟ್ಟೆ ಬಗ್ಗೆ ನೀವೂ ಜಾಗರೂಕರಾಗಿರಬೇಕು. ನಕಲಿ ಮೊಟ್ಟೆ ಹೇಗಿರುತ್ತೆ ಎಂಬುದನ್ನು ತಿಳಿದುಕೊಂಡಲ್ಲಿ ಯಾವುದು ಅಸಲಿ ಯಾವುದು ನಕಲಿ ಎಂಬುದನ್ನು ಸುಲಭವಾಗಿ ಪತ್ತೆ ಹಚ್ಚಬಹುದು. *ಸಾಮಾನ್ಯವಾಗಿ ಅಸಲಿ ಮೊಟ್ಟೆ ಹೊಳಪಿರುವುದಿಲ್ಲ. ನಕಲಿ…

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ರಾಶಿ ಭವಿಷ್ಯ ಮಂಗಳವಾಗಿದೆಯೇ ನೋಡಿ ತಿಳಿಯಿರಿ…ಶೇರ್ ಮಾಡಿ

    ಮಂಗಳವಾರ, 24/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅನಿರೀಕ್ಷಿತ ಸಂಚಾರ. ಹೂವು ವ್ಯಾಪಾರಿಗಳಿಗೆ ಲಾಭ.ನಿರುದ್ಯೋಗಿಗಳಿಗೆ ಶುಭವಾರ್ತೆ. ಬಂದುಗಳ ಆಗಮನ. ಜೀವನದಲ್ಲಿ ಹೆಚ್ಚು ಧನಾತ್ಮಕ ಬದಲಾವಣೆಗಳನ್ನು ಪಡೆಯುತ್ತೀರಿ. ವೃಷಭ:- ಮನೆಯಲ್ಲಿ ದೇವತಾಕಾರ್ಯಗಳು ನಡೆಯಲಿವೆ. ಮನೆಯವರ ಹಾಗೂ ಸ್ನೇಹಿತರ ಸಹಕಾರ ಇರಲಿದೆ. ಹಣಕಾಸಿನ ವಿಷಯದಲ್ಲಿ  ಜಾಗ್ರತೆ ಇರಲಿ.ನಿಮ್ಮ ಹಣದ ಖರ್ಚಿನ ಬಗ್ಗೆ ಜಾಗ್ರತೆ ಇರಲಿ. ದೀರ್ಘ ಪ್ರಯಾಣ ಅನುಕೂಲಕರವಾಗಿರುತ್ತದೆ.ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಮಿಥುನ:– ವ್ಯಾಪಾರ, ವ್ಯವಹಾರಗಳಲ್ಲಿ ಅಧಿಕ ಆದಾಯ. ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ವೃತ್ತಿರಂಗದಲ್ಲಿ…