ಸುದ್ದಿ

ನಟ ದರ್ಶನ್ ಅವರ ಒಟ್ಟು ಆಸ್ತಿ ಕೇಳಿ ದೇಶವೇ ಶಾಕ್.ಅಷ್ಟಕ್ಕೂ ಎಷ್ಟು ಗೊತ್ತಾ ದಚ್ಚು ಹೆಸರಿನ ಆಸ್ತಿ,.!ಇಲ್ಲಿ ನೋಡಿ ಗೊತ್ತಾಗುತ್ತೆ

198

ನಟ ದರ್ಶನ್ ಅವರ ಒಟ್ಟು ಆಸ್ತಿ ಕೇಳಿ ದೇಶವೇ ಶಾಕ್.ಅಷ್ಟಕ್ಕೂ ಎಷ್ಟು ಗೊತ್ತಾ ದಚ್ಚು ಹೆಸರಿನ ಆಸ್ತಿ.ಒಬ್ಬ ಎಂಎಲ್ಎ ಹಾಗೂ ಎಂಪಿಗಳ ಹತ್ತಿರ 100 ಕೋಟಿ 200 ಆಸ್ತಿ ಇದೆ ಹಾಗಿದ್ದರೆ ದರ್ಶನ್ ಅವರ ಹತ್ತಿರ ಎಷ್ಟು ಕೋಟಿ ಆಸ್ತಿ ಇದೆ ಗೊತ್ತಾ ಹಾಗೂ ದರ್ಶನ್ ಅವರ ಬಳಿ ಏನೆಲ್ಲ ಇದೆ ಎಷ್ಟು ಕಾರುಗಳು ಇದೆ ಎಷ್ಟು ಬಂಗಲೆಗಳ ಇದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಸಲಾಗುತ್ತದೆ.

ಮೊದಲನೆಯದಾಗಿ ದರ್ಶನ್ ಅವರಿಗೆ ಒಂದು ಮನೆ ಇದೆ ಅದು ರಾಜಾಜಿನಗರದಲ್ಲಿ ಇದೆ ನಂತರ ಮೈಸೂರಿನಲ್ಲಿ ಒಂದು ಫಾರ್ಮ್ ಹೌಸ್ ಇರುವುದು ಎಲ್ಲರಿಗೂ ಗೊತ್ತು ದರ್ಶನ್ ಅವರ ಹತ್ತಿರ ಕನ್ನಡ ಇಂಡಸ್ಟ್ರಿಯಲ್ಲಿ ಯಾವ ಹೀರೋಗಳ ಅತ್ತಿರ ಇಲ್ಲದೆ ಇರುವಂತಹ ದುಬಾರಿ ಬೆಲೆ ಬಾಳುವ  ಕ್ಯಾಮರಗಳು ಇದೆ ಏಕೆಂದರೆ ದರ್ಶನ್ ಅವರಿಗೆ ಫೋಟೋಗ್ರಫಿ ಅಂದ್ರೆ ತುಂಬಾನೇ ಇಷ್ಟ ಹಾಗೂ ದರ್ಶನ್ ಅವರು ಮೈಸೂರಿನ  ಮೃಗಾಲಯದಲ್ಲಿ ಹಲವಾರು ಪ್ರಾಣಿಗಳನ್ನು ದತ್ತು ಪಡೆದು ಕೊಂಡಿದ್ದಾರೆ.

ಅಷ್ಟೇ ಅಲ್ಲದೆ ಅವರ ಫಾರ್ಮ್ ಹೌಸ್ ನಲ್ಲಿ ಹಲವಾರು ಪ್ರಾಣಿಗಳನ್ನು ಸಾಕುತ್ತಿದ್ದಾರೆ ಹಾಗೂ ಎಲ್ಲರಿಗೂ ತಿಳಿದಿರುವಂತೆ ದರ್ಶನ್ ಅವರಿಗೆ ಕಾರುಗಳು ಅಂದರೆ ತುಂಬಾ ಇಷ್ಟ ಲ್ಯಾಂಬೋರ್ಗಿನಿ ಕಾರ್ ಬೆಂಚ್ ಕಾರ್ ಫಾರ್ಚುನರ್ ಕಾರ್ ಹಾಗೂ ರೇಂಜ್ ರೋವರ್ ಹಾಗೂ ಇನ್ನೂ ಹಲವು ಕಾರ್ ಗಳನ್ನು ಹೊಂದಿದ್ದಾರೆ ಅಷ್ಟೇ ಅಲ್ಲದೇ ದರ್ಶನ್ ಅವರ ಒಂದು ಚಿತ್ರಕ್ಕೆ ಬರೋಬ್ಬರಿ 12 ಕೋಟಿ ಸಂಭಾವನೆ ಪಡೆಯುತ್ತಾರೆ.ಒಟ್ಟಾರೆ ಹೇಳುವುದಾದರೆ ದರ್ಶನ್ ಅವರ ಒಟ್ಟು ಆಸ್ತಿ

150 ರಿಂದ 170 ಕೋಟಿ ಇರುತ್ತದೆ ಎಂದು ಮೂಲಗಳಿಂದ ತಿಳಿದುಬಂದಿದೆ ದರ್ಶನ್ ಅವರು ಪ್ರತಿವರ್ಷ ಎರಡರಿಂದ ಮೂರು ಕೋಟಿ ರೂಪಾಯಿಗಳ ವರೆಗೆ ಅನಾಥ ಮಕ್ಕಳಿಗೆ ಹಾಗೂ ವಿದ್ಯಾರ್ಥಿಗಳಿಗೆ ಹಾಗೂ ಬಡಮಕ್ಕಳಿಗೆ ದಾನ ಮಾಡುತ್ತಿದ್ದಾರೆ ಇದಕ್ಕೆ ಇರಬಹುದು ದರ್ಶನ್ ಅವರಿಗೆ ಅಷ್ಟೊಂದು ಅಭಿಮಾನಿ ಬಳಗ ಇರೋದು..

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಹಣ ಕಾಸು

    10 ರೂಪಾಯಿ ನಾಣ್ಯವನ್ನು ಹೊಂದಿರುವವರಿಗೆ ಇಲ್ಲಿದೆ ಗುಡ್ ನ್ಯೂಸ್..!ತಿಳಿಯಲು ಈ ಲೇಖನ ಓದಿ..

    10 ರೂಪಾಯಿ ನಾಣ್ಯವನ್ನು ರದ್ದು ಮಾಡಿರದಿದ್ದರೂ, ಅನೇಕ ಕಡೆಗಳಲ್ಲಿ ವರ್ತಕರು, ಜನ ಸಾಮಾನ್ಯರು ಇವುಗಳನ್ನು ಸ್ವೀಕರಿಸಲು ಹಿಂದೇಟು ಹಾಕ್ತಾರೆ.ಇವೇ ಮೊದಲಾದ ಕಾರಣಗಳಿಂದಾಗಿ ಬ್ಯಾಂಕ್ ಗಳಲ್ಲಿ ನಾಣ್ಯ ಮೇಳ ನಡೆಸುವಂತೆ ಭಾರತೀಯ ರಿಸರ್ವ್ ಬ್ಯಾಂಕ್(ಆರ್.ಬಿ.ಐ.) ವಾಣಿಜ್ಯ ಬ್ಯಾಂಕ್ ಗಳಿಗೆ ಸೂಚನೆ ನೀಡಿದೆ.

  • ಸುದ್ದಿ

    ಅನಾಥ ಯುವತಿಯರನ್ನು ಮದುವೆಯಾದ ಅಂಕೋಲದ ಯುವಕರು ವಿಜೃಂಭಣೆಯಿಂದ, ಶಾಸ್ತ್ರೋಕ್ತವಾಗಿ ಧಾರೆಯೆರೆದು ಕೊಟ್ಟ ಮಾತೃಛಾಯಾ ಟ್ರಸ್ಟ್…!

    ಕನಸನ್ನು ಹೊತ್ತಿರುವ ಅನಾಥರ ಬಾಳಲ್ಲಿ ಬೆಳಗುವ ದೀಪದಂತೆ ಅವರ ಜೀವನ ಸಾಕಾರಗೊಳಿಸುವ ನಿಟ್ಟಿನಲ್ಲಿ ಹುಬ್ಬಳ್ಳಿಯ ಸೇವಾಭಾರತಿ ಟ್ರಸ್ಟ್​ನಿಂದ ಕಳೆದ 25 ವರ್ಷಗಳಿಂದ ಆರಂಭಿಸಿರುವ ಮಾತೃಛಾಯಾ ಬಾಲ ಕಲ್ಯಾಣ ಕೇಂದ್ರದ ಆಶ್ರಯದಲ್ಲಿ ಬೆಳೆದ ಇಬ್ಬರು ಹೆಣ್ಣು ಮಕ್ಕಳ ಬಾಳಿಗೆ ಇಂದು ಹೊಸ ಜೀವನ ನೀಡಲಾಯಿತು. ಚಿಕ್ಕಂದಿನಿಂದಲೂ ಮನೆಯ ಮಕ್ಕಳಂತೆ ಮಾತೃಛಾಯಾ ಟ್ರಸ್ಟ್ ಆಶ್ರಮದಲ್ಲಿ ಬೆಳೆದ ಜಾಹ್ನವಿ ಹಾಗೂ ಸಂಜನಾ ಎಂಬ ಯುವತಿಯರು ಇವತ್ತು ಅಂಕೋಲಾ ಮೂಲದ ಹುಡುಗರನ್ನು ವರಿಸಿದರು. ಮನೆಯ ಮಕ್ಕಳಂತೆ ಪೋಷಣೆ ಮಾಡಿದ್ದ ಟ್ರಸ್ಟ್ ಇಂದು ಅತ್ಯಂತ…

  • ಸುದ್ದಿ

    ಬಸ್ ನ ಚಕ್ರ ಸ್ಫೋಟಗೊಂಡು 34 ಮಂದಿ ಪ್ರಯಾಣಿಕರಿದ್ದ ಬಸ್ ಪಲ್ಟಿ…!

    ಚಿಕ್ಕೋಡಿ: ಚಕ್ರ ಸ್ಫೋಟಗೊಂಡು ಚಲಿಸುತ್ತಿದ್ದ ಬಸ್ ಪಲ್ಟಿಯಾದ ಪರಿಣಾಮ ಸುಮಾರು 10ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ರಕ್ಷಿ ಗ್ರಾಮದಲ್ಲಿ ನಡೆದಿದೆ. ಸಾರಿಗೆ ಬಸ್ ಗೋಕಾಕ್‍ನಿಂದ ಸಂಕೇಶ್ವರ ಪಟ್ಟಣದತ್ತ ಹೋಗುತಿತ್ತು. ಬಸ್ಸಿನಲ್ಲಿ ಸುಮಾರು 34 ಮಂದಿ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು. ಬೆಳಗಾವಿ ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದ ಪರಿಣಾಮ ಬಸ್ ಚಾಲಕನ ನಿಯಂತ್ರಣ ತಪ್ಪಿ ಅಡ್ಡದಿಡ್ಡಿ ಹೋಗುತಿತ್ತು. ಬಸ್ ರಕ್ಷಿ ಗ್ರಾಮದ ಹೊರವಲಯದ ಯರಗಟ್ಟಿ – ಸಂಕೇಶ್ವರ ರಾಜ್ಯ ಹೆದ್ದಾರಿ ಮೇಲೆ ಬರುತ್ತಿದ್ದಂತೆ ಏಕಾಏಕಿ…

  • ಕರ್ನಾಟಕ

    ಗೋವಾ ನಿರಾಶ್ರಿತ ಕನ್ನಡಿಗರಿಗೆ, ರಾಜ್ಯದಿಂದ ಸಿಕ್ಕ ಭಾಗ್ಯ ಏನು ಗೊತ್ತಾ..?

    ಗೋವಾದಲ್ಲಿ ನಿರಾಶ್ರಿತರಾಗಿರುವ ಕನ್ನಡಿಗರಿಗೆ ನಿವೇಶನ ಒದಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಮುಖ್ಯಮಂತ್ರಿಯವರ‌ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

  • ಆಧ್ಯಾತ್ಮ

    ವರಮಹಾಲಕ್ಷ್ಮಿ ಹಬ್ಬದ ವಿಶೇಷತೆ ಮತ್ತು ಪೂಜಿಸುವ ರೀತಿ ನೀತಿಗಳ ಸಂಪೂರ್ಣ ಮಾಹಿತಿಗೆ ಈ ಲೇಖನಿ ಓದಿ…

    ಶ್ರಾವಣ ಮಾಸ ಎಂದರೆ ಹಬ್ಬಗಳ ಮಾಸ. ಅದರಲ್ಲೂ ಹೆಣ್ಣುಮಕ್ಕಳಿಗೆ ಪ್ರಿಯವಾದ ವರಮಹಾಲಕ್ಷ್ಮಿ ಹಬ್ಬವೂ ಸಹ ಈ ಮಾಸದಲ್ಲೇ ಬರುತ್ತದೆ. ಪೂಜೆ ಹೆಸರೇ ಸೂಚಿಸುವಂತೆ ಇದು ಲಕ್ಷ್ಮಿದೇವಿಯನ್ನು ಪೂಜಿಸುವ ದಿನ. ಶ್ರಾವಣ ಮಾಸದ ಶುಕ್ಷ ಪಕ್ಷದ ಶುಕ್ರವಾರನ್ನು ವರಮಹಾಲಕ್ಷ್ಮಿ ದಿನ ಎಂದು ಕರೆಯುವುದುಂಟು.

  • ಜೀವನಶೈಲಿ

    ತನ್ನ ಸಂಗಾತಿ ಜೋತೆಗಿದ್ರೂ ಬೇರೆ ಹುಡುಗಿಯರನ್ನು ನೋಡುವ ಅಭ್ಯಾಸ ಏಕೆ ಗೊತ್ತಾ..?

    ಸಂಗಾತಿ ನಮ್ಮನ್ನು ಬಿಟ್ಟು ಇತರರನ್ನು ಹೊಗಳಿದ್ರೂ ಅಸೂಯೆ ಉಂಟಾಗೋದು ಸಹಜ. ಸಾಮಾನ್ಯವಾಗಿ ಪ್ರೇಯಸಿ ಎದುರಲ್ಲೇ ಹುಡುಗರು ಇತರ ಯುವತಿಯರತ್ತ ಕಣ್ಣು ಹಾಯಿಸ್ತಾರೆ. ಫ್ಲರ್ಟ್ ಮಾಡ್ತಾರೆ. ಇದನ್ನೆಲ್ಲ ಪ್ರೇಯಸಿ ತಮಾಷೆಯಾಗಿ ತೆಗೆದುಕೊಂಡ್ರೆ ಓಕೆ, ಇಲ್ಲದೇ ಇದ್ರೆ ಬ್ರೇಕಪ್ ಕೂಡ ಆಗಿಬಿಡಬಹುದು. ಎಂಥಾ ಸುದೀರ್ಘ ಕಾಲದ ಪ್ರೇಮಮಯ ಸಂಬಂಧವಾಗಿದ್ರೂ ಇತರರ ಕಡೆಗೆ ಆಕರ್ಷಿತರಾಗುವುದು ಸಹಜ ಎನ್ನುತ್ತಾರೆ ಸಂಶೋಧಕರು. ಯಾಕೆ ಎಲ್ಲರೂ ಈ ರೀತಿ ಮಾಡ್ತಾರೆ ಅನ್ನೋದಕ್ಕೆ ಕೂಡ ವಿಜ್ಞಾನಿಗಳು ಉತ್ತರ ಕಂಡುಕೊಂಡಿದ್ದಾರೆ. ಗಂಡು-ಹೆಣ್ಣು ಪರಸ್ಪರ ಆಕರ್ಷಿತರಾಗುವುದು ಸಹಜ. ಮಹಿಳೆ ಸಾಮಾನ್ಯವಾಗಿ…