ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್ ಅವರಿಗೆ ನಟರಾದ ದರ್ಶನ್ ಮತ್ತು ಯಶ್ ಸಾಥ್ ನೀಡಿದ್ದಾರೆ.
ರಾಜ್ಯದ ಹೈ ವೋಲ್ಟೇಜ್ ಕ್ಷೇತ್ರವಾಗಿರುವ ಮಂಡ್ಯದಲ್ಲಿ ಸುಮಲತಾ ಅಂಬರೀಶ್ ನಾಮಪತ್ರ ಸಲ್ಲಿಕೆಯ ವೇಳೆ ಜನಸಾಗರವೇ ಹರಿದು ಬಂದಿದ್ದು, ಶಕ್ತಿ ಪ್ರದರ್ಶನದ ಮೂಲಕ ಸುಮಲತಾ ಚುನಾವಣಾ ರಣಕಹಳೆ ಮೊಳಗಿಸಿದ್ದಾರೆ.
ನಾಮಪತ್ರ ಸಲ್ಲಿಕೆ ಬಳಿಕ ನಡೆದ ಸಮಾವೇಶದಲ್ಲಿ ಮಾತನಾಡಿದ ದರ್ಶನ್, ನಾನು ಇಲ್ಲಿ ನಿಂತಿದ್ದಕ್ಕೆ ಹಳೆ ಮ್ಯಾಟರ್ ಓಪನ್ ಆಗುತ್ತಿದೆ. ಅದಕ್ಕೆಲ್ಲ ತಲೆಕೆಡಿಸಿಕೊಳ್ಳಲ್ಲ, ಅದೂ ಆಗಲಿ, ಅದರಿಂದ ಖುಷಿ, ಸಂತೋಷ, ಪ್ರೀತಿನೂ ಬರುತ್ತೆ. ನಮ್ಮ ಬಗ್ಗೆ ಏನೇ ಮಾತನಾಡಿದರೂ ಕೋಪ ಮಾಡಿಕೊಳ್ಳಲ್ಲ, ಬೇಜಾರು ಮಾಡಿಕೊಳ್ಳಲ್ಲ, ನೋವು ಆಗಲ್ಲ. ಯಾರಿಗೂ ಏನೂ ಅನ್ನಲ್ಲ. ಅಮ್ಮನ ಪರವಾಗಿ ಇಂದಿನಿಂದಲೇ ನಮ್ಮ ಪರೇಡ್ ಶುರುವಾಗಿದೆ. ನಿಮ್ಮ ಸೌಂಡ್ ಕೂಡ ಹೀಗೇನೆ ಇರಬೇಕು ಎಂದು ಹೇಳಿದ್ದಾರೆ.
ಕೆ.ಆರ್. ಪೇಟೆ ಜೆಡಿಎಸ್ ಶಾಸಕ ನಾರಾಯಣಗೌಡ ಅವರು, ನಮ್ಮ ಸರ್ಕಾರ ಇದೆ. ನಟರ ಅಕ್ರಮದ ತನಿಖೆ ನಡೆಸುತ್ತೇವೆ. ನಟರು ಪ್ರಚಾರಕ್ಕೆ ಬಂದು ಜೆಡಿಎಸ್ ವಿರುದ್ಧ ಮಾತನಾಡಬಾರದು ಎಂದೆಲ್ಲಾ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯೆ ರೂಪದಲ್ಲಿ ಮಾತನಾಡಿದ ದರ್ಶನ್, ನಮ್ಮ ಬಗ್ಗೆ ಯಾರು ಏನೇ ಮಾತನಾಡಿದರೂ, ನಾವು ಬೇಜಾರು ಮಾಡಿಕೊಳ್ಳುವುದಿಲ್ಲ.
ಕೋಪ ಮಾಡಿಕೊಳ್ಳುವುದಿಲ್ಲ. ಯಾರಿಗೂ ಏನೂ ಹೇಳುವುದಿಲ್ಲ. ನಮಗೆ ಮಂಡ್ಯ ಜನರ ಆಶೀರ್ವಾದ ಬೇಕಾಗಿದೆ. ಮಂಡ್ಯ ಜನ ಪಂಚೆ ಎತ್ತಿ ಕಟ್ಟಿ ನಿಂತರೆ ಏನೆಲ್ಲಾ ಆಗುತ್ತದೆ ಎಂಬುದನ್ನು ನಾನು ಬಲ್ಲೆ ಎಂದು ದರ್ಶನ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶ ಮತ್ತು ಸಮಾಜದ ಪ್ರಗತಿಯ ಬಗ್ಗೆ ಕಳಕಳಿಯಿರುವ ಸ್ವಾಮೀಜಿಯವರು ಮುಂದಿನ ಪೀಳಿಗೆಯ ಬೆಳವಣಿಗೆಗಾಗಿ ಪಣತೊಟ್ಟಿರುವರು. ಇವರು ಸಮಾಜದ ಎಷ್ಟೋ ಗಣ್ಯರ ಬಾಲ್ಯ ಜೀವನಗಳ ಪರಿವರ್ತನೆಗೆ ಕಾರಣವಾಗಿದ್ದಾರೆ. ತಮ್ಮ ಮಠದಲ್ಲಿ ಹತ್ತು ಸಾವಿರ ವಿದ್ಯಾರ್ಥಿಗಳಿಗೆ ಆಶ್ರಯವನಿತ್ತು ತ್ರಿವಿಧ ದಾಸೋಹವನ್ನು ಸತತವಾಗಿ ನಡೆಸುತ್ತಾ ಬಂದಿದ್ದಾರೆ.
ಕಾಲ ಕಾಲಕ್ಕೆ ಬದಲಾಗುವ ವಾತಾವರಣದ ಜೊತೆಗೆ ಆರೋಗ್ಯದ ಹೊಂದಾಣಿಕೆ ಮಾಡಿಕೊಳ್ಳುವುದು ಸಾಹಸವೇ ಸರಿ. ಬೇಸಿಗೆ ಕಾಲದಲ್ಲಿ ಬಿಸಿಲಿನ ಬೇಗೆಯಿಂದ ಶರೀರದಿಂದ ಒಸರುವ ಬೆವರು ನೀಡುವ ಬಾಧೆಯಂತು ಹೇಳತೀರದು.
ಕೋಲಾರ ಜಿಲ್ಲೆಯ 6 ವಿಧಾನ ಸಭಾ ಮತ ಕ್ಷೇತ್ರಗಳ ಚುನಾವಣೆಗೆ ಸಿದ್ಧತೆಗಳು ಪೂರ್ಣ; ಇಂದಿನಿಂದಲೇ ಮಾದರಿ ನೀತಿ ಸಂಹಿತೆ ಜಾರಿ; ನಿಗಾವಹಿಸಲು ವಿವಿಧ ತಂಡಗಳ ರಚನೆ: ಜಿಲ್ಲಾ ಚುನಾವಣಾಧಿಕಾರಿ ವೆಂಕಟ್ ರಾಜಾ ಕೋಲಾರ(ಕರ್ನಾಟಕ ವಾರ್ತೆ)ಮಾ.29: ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ವಿಧಾನ ಸಭೆ ಸಾರ್ವತ್ರಿಕ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ ಕೋಲಾರ ಜಿಲ್ಲೆಯ ಆರು ವಿಧಾನ ಸಭಾ ಮತ ಕ್ಷೇತ್ರಗಳಲ್ಲಿ ಪಾರದರ್ಶಕ, ಮುಕ್ತ, ಶಾಂತಿಯುತ ಮತ್ತು ನಿಷ್ಪಕ್ಷಪಾತ ಚುನಾವಣೆಗಳನ್ನು ಜರುಗಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ವಿವಿಧ ತಂಡಗಳನ್ನು ರಚಿಸಿ ಅಧಿಕಾರಿಗಳನ್ನು…
ಬಿಜೆಪಿ ಹಿರಿಯ ನಾಯಕಿ, ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಮೋದಿ ಸಂಪುಟದಿಂದಲೂ ಹೊರಗೆ ಉಳಿದಿದ್ದರು.ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆ ಕಾರಣಕ್ಕೆ ಮೋದಿ ಸಂಪುಟದಿಂದಲೂ ಸ್ವರಾಜ್ ಹೊರಗೆ ಉಳಿದಿದ್ದರು. 1952 ರ ಫೆಬ್ರವರಿ 14 ರಂದು ಜನಿಸಿದ್ದ ಅವರಿಗೆ 67 ವರ್ಷ ವಯಸ್ಸಾಗಿತ್ತು. 2014ರಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಏರಿದಾಗ ಕ್ಯಾಬಿನೆಟ್ ನಲ್ಲಿ ಮಹತ್ವದ ಜವಾಬ್ದಾರಿ ನಿರ್ವಹಿಸಿದ್ದರು. ಕರ್ನಾಟಕದೊಂದಿಗೂ ನಿಕಟ ಸಂಪರ್ಕ ಹೊಂದಿದ್ದ ಸುಷ್ಮಾ…
ಪ್ರೀತಿ ಕುರುಡು ಅಂತಾರೆ. ಪ್ರೀತಿಯಲ್ಲಿ ವಯಸ್ಸು, ಜಾತಿ ಇದ್ಯಾವುದೂ ಪ್ರಮುಖ ಆಗುವುದಿಲ್ಲ. ಈ ತಾರಾ ಜೋಡಿಗಳಲ್ಲಿ ಪತಿಗಿಂತ ಪತ್ನಿಯರೇ ವಯಸಲ್ಲಿ ದೊಡ್ಡವರು.
ಒಂದು ಸಣ್ಣ ಕಾಯಿಲೆಗೆ ಹೆಚ್ಚು ಹೆಚ್ಚು ದುಡ್ಡು ಪೀಕಿಸುವ ಈಗಿನ ಆಸ್ಪತ್ರೆಗಳ ಮಂದಿಯನ್ನು ನೋಡಿದರೆ ಈಕೆ ಬಹಳ ಸಿಂಪಲ್ ಅನಿಸದೇ ಇರೋದಿಲ್ಲ , ಶಾಲೆಯ ಮೆಟ್ಟಿಲನ್ನೇ ಹತ್ತಿಲ್ಲ ಆದರೂ ಈಕೆ ಆ ಊರಿನ ಹಳ್ಳಿಗರ ಪಾಲಿಗೆ ಡಾಕ್ಟರ್ ಯಾವ ಎಂಬಿಬಿಎಸ್ ಓದಿಲ್ಲ ಯಾವ ಸರ್ಜನ್ ಕೂಡ ಅಲ್ಲ ಅಷ್ಟೇ ಅಲ್ಲದೆ ಯಾವುದೇ ಫಾರಿನ್ಗೆ ಹೋಗಿ ಅಲ್ಲಿ ಓದಿಕೊಂಡು ಬಂದಿಲ್ಲ.ಬಿಳಿಗಿರಿ ರಂಗನ ಬೆಟ್ಟದಲ್ಲಿ ವಾಸಿಸುವ ಸೋಲಿಗ ಎಂಬ ಬುಡಕಟ್ಟು ಜನಾಂಗಕ್ಕೆ ಸೇರಿದ ಈ ಮಹಿಳೆಯ ಹೆಸರು ಜಡೇ ಮಾದಮ್ಮ…