News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸಿನಿಮಾ

ನಮ್ಮ ಮೈಯಲ್ಲಿರುವ ರಕ್ತ ತೆಗೆದು ನಿಮ್ಮ ಕಾಲು ತೊಳಿಬೇಕು ಎಂದ ದರ್ಶನ್..!

163

ಇಂದು ನೀವು ತೋರಿಸುತ್ತಿರುವ ಪ್ರೀತಿಗೆ ನಮ್ಮ ಮೈಯಲ್ಲಿರುವ ರಕ್ತವನ್ನು ತೆಗೆದು ನಿಮ್ಮ ಕಾಲನ್ನು ತೊಳೆದರೂ ಅದು ಕಡಿಮೆಯೇ ಎಂದು ನಟ ದರ್ಶನ್ ಅವರು ಅಭಿಮಾನಿಗಳಿಗೆ ಹೇಳಿದ್ದಾರೆ.

ಪಕ್ಷೇತರ ಅಭ್ಯರ್ಥಿ ಸುಮಲತಾ ಅವರನ್ನು ಬೆಂಬಲಿಸಿ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ದರ್ಶನ್ ನಮ್ಮ ಬಗ್ಗೆ ಏನೇ ಮಾತಾಡಿದ್ರೂ ನಾವು ಕೋಪ ಮಾಡ್ಕೊಳಲ್ಲ, ಬೇಜಾರಿಲ್ಲ, ನೊಂದುಕೊಳ್ಳಲ್ಲ. ನಾವು ಅಂಬರೀಶ್​ ಅವರಿಗಾಗಿ, ಸುಮಲತಾ ಅಮ್ಮನಿಗಾಗಿ ಬಂದಿದ್ದೇವೆ ಎಂದು ನಟ ದರ್ಶನ ಹೇಳಿದರು.

ಮಂಡ್ಯದ ಸಿಲ್ವರ್​ ಜ್ಯುಬಿಲಿ ಪಾರ್ಕ್​ನಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ದರ್ಶನ್, ಇವತ್ತು ಬಹಳ ಹೆಮ್ಮೆಯಿಂದ ಹೇಳಿಕೊಳ್ಳುತ್ತೇನೆ. ಮೈಯಲ್ಲಿರುವ ರಕ್ತವನ್ನು ತೆಗೆದು ನಿಮ್ಮ ಕಾಲನ್ನು ತೊಳೆದರೂ ಅದು ಕಡಿಮೆನೇ. ಯಾಕೆಂದರೆ ಈ ಉರಿ ಬಿಸಿಲಲ್ಲಿ ಅಲ್ಲಿಂದ ನಮ್ಮ ಜೊತೆ ನಡೆದುಕೊಂಡು ಬಂದಿದ್ದೀರಿ. ನಾನು ತಲಾ ಇಷ್ಟಿಷ್ಟು ಅಂತ ಯಾರಿಗೂ ಕೊಟ್ಟಿಲ್ಲ. ಅಪ್ಪಾಜಿ ಮೇಲಿನ ಪ್ರೀತಿಯಿಂದ ನೀವು ಬಂದಿದ್ದೀರಿ ಎಂದು ಹೇಳಿದರು.

ಇವತ್ತಿಂದ 18 ತಾರೀಕಿನವರೆಗೂ ನಮ್ಮ ಪೆರೇಡ್​ ನಡೆಯುತ್ತಿರುತ್ತದೆ.. ಅಣ್ಣಾ ನಿಮ್ಮ ಸೌಂಡ್​ ಜಾಸ್ತಿ ಇದೆ, ಈ ಸೌಂಡ್​ 18ರ ವರೆಗೂ ಹೀಗೇ ಇರಲಿ. 23ಕ್ಕೆ ರಿಸಲ್ಟ್​ ದಿನ ಮತಗಳು ನಿಮಗೇ ಬಿದ್ದಿರುತ್ತವೆ ಎಂದು ಕಾರ್ಯಕರ್ತರೊಬ್ಬರಿಗೆ ಹೇಳಿದರು.

ಅಮ್ಮ ಇಲ್ಲಿಗೆ ಬಂದು ನಿಂತಿದ್ದಾರೆ. ಅವರ ಮೇಲೆ ನೀವು ತುಂಬಾ ಪ್ರೀತಿ ತೋರುತ್ತಿದ್ದೀರ. ಮೇ 23 ರಂದು ಪಟ ಪಟಾ ಮೇಲೆ ಹೋಗುತ್ತಿರಬೇಕು. ನಮ್ಮನ್ನ ಬೈದೋರು ಕೆಳಗೆ ಹೋಗಬೇಕು. ಅಷ್ಟೇ ನಾನು ಕೇಳಿಕೊಳ್ಳೋದು ಎಂದು ದರ್ಶನ್ ಹೇಳಿದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವ್ಯಕ್ತಿ ವಿಶೇಷಣ

    ಕನ್ನಡ ಭಾಷೆಯಲ್ಲೇ2 ಸಾವಿರ ತೀರ್ಪು ನೀಡಿದ ‘ಮಿಟ್ಟಲಕೋಡ ‘ ಭಾಷಾ ಪ್ರೇಮದ ಬಗ್ಗೆ ನಿಮಗೆಷ್ಟು ಗೊತ್ತು..?ತಿಳಿಯಲು ಈ ಲೇಖನ ಓದಿ…

    ನ್ಯಾಯಾಲಯಗಳು ಸಾಮಾನ್ಯ ಜನರಿಗೆ ಸುಲಭವಾಗಿ ಅರ್ಥವಾಗುವ ನಿಟ್ಟಿನಲ್ಲಿ ಆಯಾ ರಾಜ್ಯಗಳ ಸ್ಥಳೀಯ ಭಾಷೆಯಲ್ಲೇ ಪ್ರಕರಣಗಳ ತೀರ್ಪು ನೀಡಬೇಕು ಎಂದು ಇತ್ತೀಚೆಗಷ್ಟೇ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ಹೇಳಿದ್ದರು.

  • ಸುದ್ದಿ

    ದೇಶದ ಎಲ್ಲಾ ವಾಹನ ಸವಾರರಿಗೊಂದು ಸಂತೋಷದ ಸುದ್ದಿ..! ಇವತ್ತಿನಿಂದಲೇ ಜಾರಿಗೆ ತರಲಿದ್ದಾರೆ,.!!

    ದೇಶಾದ್ಯಂತಒಂದೇ ಮಾದರಿಯ ಡಿಎಲ್ ಹಾಗೂಆರ್‍ಸಿ ಕಾರ್ಡ್‍ಗಳನ್ನುವಿತರಿಸಲು ಕೇಂದ್ರ ರಸ್ತೆ ಸಾರಿಗೆಸಚಿವಾಲಯ ಮುಂದಾಗಿದೆ. ನೂತನ ಡಿಎಲ್ ಹಾಗೂಆರ್‍ಸಿ ಕಾರ್ಡ್‍ಗಳುಸ್ಮಾರ್ಟ್ ತಂತ್ರಜ್ಞಾನವನ್ನು ಹೊಂದಿದ್ದು, ಇವುಗಳು ಎಟಿಎಂ ಕಾರ್ಡ್‍ಗಳು ಕೆಲಸ ನಿರ್ವಹಿಸುವರೀತಿಯಲ್ಲೇ ಕಾರ್ಯ ನಿರ್ವಹಿಸಲಿವೆ. ಈಸಂಬಂಧ ಸಾರಿಗೆ ಆಯುಕ್ತ ಎನ್.ಶಿವಕುಮಾರ್ ಪ್ರತಿಕ್ರಿಯಿಸಿ,  ಆಗಸ್ಟ್ 1 ರಿಂದ  ನೋಂದಣಿಯಾಗುವ ಎಲ್ಲಾ ವಾಹನ ಸವಾರರಿಗೆ ಅನ್ವಯವಾಗಲಿದೆ.ಹಳೆಯ ವಾಹನಗಳ ಮಾಲೀಕರು ನವೀಕರಣಸಮಯದಲ್ಲಿ ಹೊಸ ಕಾರ್ಡ್ ಪಡೆದುಕೊಳ್ಳಬಹುದು. ಈ ಹೊಸ ಮಾದರಿ ಸ್ಮಾರ್ಟ್ಕಾರ್ಡ್ ಕ್ಯೂಆರ್ ಕೋಡ್ ಹಾಗೂಮೈಕ್ರೋಚಿಪ್ ಹೊಂದಿರಲಿದೆ. ಇದರಿಂದ ಟ್ರಾಫಿಕ್  ಪೊಲೀಸರು  ಸಂಬಂಧಿಸಿದ ವಿವರಗಳನ್ನು,ಸುಲಭವಾಗಿ ಮತ್ತು…

  • ಸುದ್ದಿ

    ಭಾರೀ ಮಳೆ ಗುಡುಗು, ಸಿಡಿಲು ಬಡಿದು ಪ್ರೇಮ ಸೌಧ ತಾಜ್ ಮಹಲ್‍ಗೆ ಹಾನಿ.

    ಉತ್ತರ ಪ್ರದೇಶದ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಗುಡುಗು, ಸಿಡಿಲು ಸಹಿತ ವರುಣ ದೇವ ವಿಜೃಂಭಿಸಿದ ಕಾರಣ ಆಗ್ರಾದಲ್ಲಿರುವ ಐತಿಹಾಸಿಕ ಕಟ್ಟಡ ತಾಜ್‍ಮಹಲ್‍ಗೆ ಹಾನಿಯಾಗಿರುವ ಕುರಿತು ವರದಿಯಾಗಿದೆ. ಕಟ್ಟಡದ ಮುಖ್ಯಗೇಟ್ ಮತ್ತು ಎತ್ತರದ ಗುಮ್ಮಟದ ಕೆಳ ಭಾಗದ ಅಮೃತ ಶಿಲೆಯ ರೇಲಿಂಗ್‍ಗೆ ಹಾನಿಯಾಗಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸಮಾಧಿಯ ಮೇಲ್‍ಭಾಗಕ್ಕೆ ಹಾನಿಯಾಗಿದ್ದು, ತಾಜ್‍ಮಹಲ್ ಆವರಣದಲ್ಲಿದ್ದ ಕೆಲ ಮರಗಳು ಬುಡದ ಸಮೇತ ಕಿತ್ತು ಬಂದಿರುವುದಾಗಿ ಎಎಸ್‍ಐ ಅಧೀಕ್ಷಕ ಪುರಾತತ್ವ ಶಾಸ್ತ್ರಜ್ಞ ಬಸಂತ್ ಕುಮಾರ್ ಮಾಹಿತಿ ನೀಡಿದ್ದಾರೆ. ಈ ಹಿಂದೆಯೂ…

  • ಜ್ಯೋತಿಷ್ಯ

    ನಿಮ್ಮ ದಿನ ಭವಿಷ್ಯ ಶುಭವೋ ಅಶುಭವೋ ಹೇಗಿದೆ..?ನೋಡಿ ತಿಳಿಯಿರಿ…

    ಶುಕ್ರವಾರ, 06/04/2018  ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ಇವರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ : 06:16 ಸೂರ್ಯಾಸ್ತ : 18:28 ಪಕ್ಷ : ಕೃಷ್ಣ ಪಕ್ಷ ತಿಥಿ : ಷಷ್ಠೀ ನಕ್ಷತ್ರ : ಜ್ಯೆಷ್ಟ್ಯ ಯೋಗ : ವರಿಯಾನ್ ಪ್ರಥಮ ಕರಣ :…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…

  • ಆರೋಗ್ಯ

    ಖಾಲಿ ಹೊಟ್ಟೆಯಲ್ಲಿ Tea & Coffee ಕುಡಿಯುತ್ತಿದ್ದರೆ 1 ನಿಮಿಷದಲ್ಲಿ ಈ ಲೇಖನವನ್ನ ತಪ್ಪದೇ ಓದಿ .

    ಪ್ರೀತಿಯ ಸ್ನೇಹಿತರೇ ಮನುಷ್ಯ ಪ್ರತಿಯೊಂದನ್ನು ಮಾಡಲು ಜೀವನದಲ್ಲಿ ಆರೋಗ್ಯಕರವಾಗಿ ಬದುಕಲು ಎಷ್ಟೊಂದು ಆಹಾರವನ್ನು ಪ್ರತಿನಿತ್ಯ ನಾವು ಸೇವಿಸುತ್ತಿರುತ್ತಾರೆ ಇಂತಹ ಆಹಾರದಲ್ಲಿ ದೇಹಕ್ಕೆ ಯಾವುದು ಒಳ್ಳೆಯದು ಯಾವುದು ಕೆಟ್ಟದ್ದು ಯಾವ ಸಮಯದಲ್ಲಿ ಯಾವ ಆಹಾರವನ್ನು ತೆಗೆದುಕೊಳ್ಳಬೇಕು ಎಂಬುದರ ಕನಿಷ್ಠ ಮಾಹಿತಿಯೂ ಕೂಡ ನಮಗೆ ಇರುವುದಿಲ್ಲ ಅಂಥದ್ದೇ ಒಂದು ಪಾನೀಯವಾದ ಟೀ ಕಾಫಿ ಇದು ದೇಹಕ್ಕೆ ಎಂತಹ ದುಷ್ಪರಿಣಾಮವನ್ನು ಖಾಲಿ ಹೊಟ್ಟೆಯಲ್ಲಿ ತೆಗೆದುಕೊಂಡರೆ ನೀಡುತ್ತೇನೆಂದರೆ ದೇಹವನ್ನು ಯಾವ ಮಟ್ಟಿಗೆ ಹಾಳು ಮಾಡುತ್ತದೆ ಎಂಬುದರ ಬಗ್ಗೆ ಒಂದು ಚಿಕ್ಕ ಮಾಹಿತಿಯನ್ನು ನಾನು…