News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ರಾಜಕೀಯ, ಸಿನಿಮಾ

ಪ್ರಚಾರಕ್ಕೆ ಬಂದ್ರೆ ನಿಮ್ಮ ಆಸ್ತಿ ಪಾಸ್ತಿ ತನಿಖೆ ಮಾಡಿಸ್ತಿವಿ ಎಂದು ದರ್ಶನ್ ಯಶ್ ವಿರುದ್ದ ವಾರ್ನಿಂಗ್ ಕೊಟ್ಟ ಶಾಸಕ..!

264

ಕನ್ನಡ ಚಿತ್ರರಂಗದ ನಟರು ಗೌರವದಿಂದ ಮನೆಯಲ್ಲಿ ಇರಬೇಕು. ಪ್ರಚಾರಕ್ಕೆ ಬಂದು ಜೆಡಿಎಸ್ ಪಕ್ಷ ಹಾಗೂ ನಾಯಕರ ವಿರುದ್ಧ ಬಾಯಿಬಿಟ್ಟರೆ ಪರಿಣಾಮ ಸರಿ ಇರುವುದಿಲ್ಲ ಎಂದು ಕೆ.ಆರ್. ಪೇಟೆ ಶಾಸಕ ನಾರಾಯಣಗೌಡ ಹೇಳಿದ್ದಾರೆ.

ಮಂಡ್ಯದಲ್ಲಿ ಕೆ.ಆರ್ ಪೇಟೆ ಸಮಾವೇಶದಲ್ಲಿ ಮಾತನಾಡಿದ ಅವರು, ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಪರ ಕಾಂಗ್ರೆಸ್ ಪರ ಪ್ರಚಾರ ಮಾಡಿದ ಅವರು ಅಂಬರೀಶ್ ಬಗ್ಗೆ ನಮಗೆ ಈಗಲೂ, ಮುಂದೆಯೂ ಗೌರವವಿದೆ. ಆದರೆ ಇತರ ಚಲನಚಿತ್ರ ಕಲಾವಿದರ ಬಗ್ಗೆ ನನಗೆ ಅಸಮಾಧಾನವಿದೆ. ದರ್ಶನ್ ಮತ್ತು ಯಶ್ ಅವರು ಒಬ್ಬ ವ್ಯಕ್ತಿಯ ಪರ ಪ್ರಚಾರ ನಡೆಸುವುದು ಸರಿಯಲ್ಲ. ರಾಜಕೀಯಕ್ಕೂ ಅವರಿಗೂ ಏನು ಸಂಬಂಧ ಎಂದು ಪ್ರಶ್ನಿಸಿದ್ದಾರೆ.

ನಾವು ಟಿಕೆಟ್ ಗೆ ಕೊಟ್ಟ ಹಣದಲ್ಲಿ ಅವರು ಜೀವನ ನಡೆಸುತ್ತಿದ್ದಾರೆ. ಗೌರವದಿಂದ ಇರುವುದನ್ನು ಬಿಟ್ಟು, ನಮ್ಮ ಪಕ್ಷದ ಮತ್ತು ನಾಯಕರ ಬಗ್ಗೆ ರಾಜಕಾರಣ ಮಾತನಾಡಿದರೆ ಸುಮ್ಮನಿರುವುದಿಲ್ಲ. ನಮ್ಮ ಪಕ್ಷ ಅಧಿಕಾರದಲ್ಲಿದ್ದು, ನಿಮ್ಮ ಅಕ್ರಮಗಳ ಜಾತಕ ಹೊರ ತರಬೇಕಾಗುತ್ತದೆ. ನಮ್ಮ ಪಕ್ಷದ ಮುಖಂಡರ ಬಗ್ಗೆ ಲಘುವಾಗಿ ಮಾತನಾಡಿದರೆ ಸರಿ ಇರಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ನೀವು ಮನೆಯಲ್ಲಿ ಇದ್ದರೆ ನಿಮಗೆ ಗೌರವ, ಇಲ್ಲದಿದ್ದರೆ ದೇವೇಗೌಡ ಕುಟುಂಬದ ಬಗ್ಗೆ ಮಾತನಾಡಿದರೆ ನಿಮಗೆ ತಕ್ಕ ಪಾಠ ಕಲಿಸುತ್ತೇವೆ. ಸರ್ಕಾರ ನಮ್ಮದಿದೆ. ಸುಮ್ಮಿನಿದ್ರೆ ಸರಿ. ಇಲ್ಲಾಂದ್ರೆ ನಿಮ್ಮ ಆಸ್ತಿಪಾಸ್ತಿ ಬಗ್ಗೆ ತನಿಖೆ ನಡೆಸ್ತೀವಿ. ಶೂಟಿಂಗ್ ಮಾಡ್ಕೊಂಡು ಗೌರವವಾಗಿ ಇರಿ. ರಾಜಕಾರಣದ ಬಗ್ಗೆ ಮಾತಾಡಲು ನಿಮಗೆ ಹಕ್ಕಿಲ್ಲ. ನೀವು ಭಾರತ ದೇಶವನ್ನೇ ನೋಡಿಲ್ಲ. ರಾಜಕಾರಣದ ಬಗ್ಗೆ ಮಾತನಾಡುವ ನೈತಿಕತೆ ನಿಮಗಿಲ್ಲ ಎಂದು ಹೇಳುವ ಮೂಲಕ ಶಾಸಕರು, ದರ್ಶನ್ ಹಾಗೂ ಯಶ್‍ಗೆ ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ವ್ಯಕ್ತಿಯ ಹೊಟ್ಟೆಯಲ್ಲಿದ್ದವು 8 ಚಮಚ, 2 ಸ್ಕ್ರೂ ಡ್ರೈವರ್, 2 ಹಲ್ಲುಜ್ಜುವ ಬ್ರಷ್ , 1 ಚಾಕು, ನಂತರ ಏನಾಯ್ತು..?

    ಮಂಡಿ ಹೊಟ್ಟೆ ನೋವೆಂದು ಆಸ್ಪತ್ರೆಗೆ ದಾಖಲಾದ ವ್ಯಕ್ತಿಯೊಬ್ಬನನ್ನು ಪರೀಕ್ಷಿಸಿದ ವೈದ್ಯರು ಆತನ ಹೊಟ್ಟೆಯಲ್ಲಿರುವ ವಸ್ತುಗಳನ್ನು ಕಂಡು ಬೆಚ್ಚಿ ಬಿದ್ದ ಪ್ರಸಂಗ ಹಿಮಾಚಲ ಪ್ರದೇಶದಲ್ಲಿ ನಡೆದಿದೆ. 35 ವರ್ಷದ ವ್ಯಕ್ತಿ ಕಳೆದ ಕೆಲವು ದಿನಗಳಿಂದ ಸಹಿಸಲಾಗದ ಹೊಟ್ಟೆ ನೋವಿನಿಂದ ಬಳಲುತ್ತಿದ್ದು ಮಂಡಿಯಲ್ಲಿರುವ ಶ್ರೀ ಲಾಲ್ ಬಹಾದ್ದೂರ್ ಶಾಸ್ತ್ರೀ ಸರಕಾರಿ ವೈದ್ಯಕೀಯ ಕಾಲೇಜಿಗೆ ದಾಖಲಾಗಿದ್ದ. ಎಕ್ಸ್‌ರೇ ಮಾಡಿ ನೋಡಿದಾಗ ಆತನ ಹೊಟ್ಟೆಯಲ್ಲಿ ಚಮಚ, ಚಾಕು ಸೇರಿದಂತೆ ಏನೇನೋ ಕಂಡಿವೆ. ಗಾಬರಿ ಬಿದ್ದ ವೈದ್ಯರು ತಕ್ಷಣ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಆಪರೇಶನ್ ನಡೆಸಿದಾಗ…

  • ಸಿನಿಮಾ

    ಉಪೇಂದ್ರ ಸ್ಥಾಪಿಸಲು ಹೊರಟಿರುವ ಪಕ್ಷ ಪ್ರಜಾಕೀಯ ಅಲ್ವಂತೆ!ಹಾಗಾದ್ರೆ ಉಪ್ಪಿ ಪಕ್ಷದ ಹೆಸರು ಏನು ಗೊತ್ತಾ..?

    ಕನ್ನಡ ಚಿತ್ರ ರಂಗದ ನಟ ಉಪೇಂದ್ರರವರ ರಾಜಕೀಯ ಸುದ್ದಿಗಳು ದಿನಕ್ಕೊಂದಂತೆ ತಿರುವು ಪಡೆದುಕೊಳ್ಳುತ್ತಿವೆ.ಈಗ ಬಂದಿರುವ ಹೊಸ ಸುದ್ದಿ ಏನಪ್ಪಾ ಅಂದ್ರೆ, ನಿಮಗೆಲ್ಲ ಗೊತ್ತಿರುವಂತೆ ಅವರು ಸ್ಥಾಪಸಲು ಹೊರಟಿರುವ ಪಕ್ಷದ ಹೆಸರು ಪ್ರಜಾಕೀಯ ಎಂದು. ಆದ್ರೆ ಮೂಲಗಳ ಪ್ರಕಾರ ಅವರ ಪಕ್ಷದ ಹೆಸರು ಪ್ರಜಾಕೀಯ ಅಲ್ಲ..!

  • ಜ್ಯೋತಿಷ್ಯ

    ಯಾವ ದಿನ ಹುಟ್ಟಿದವರು, ಏನೆಲ್ಲಾ ಗುಣ ನಡೆತೆ ಹೊಂದಿರುತ್ತಾರೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಜ್ಯೋತಿಷ್ಯಾಸ್ತ್ರ ಬಹು ಪುರಾತನವಾಗಿದ್ದರೂ ಕೆಲವರು ಇಂದಿಗೂ ನಂಬುವುದಿಲ್ಲ. ಆದರೆ ನಮ್ಮ ಹುಟ್ಟಿನ ಕೆಲವು ಅಂಶಗಳು ನಮ್ಮ ಜೀವನದ ಮೇಲೆ ಪ್ರಭಾವ ಬೀರುತ್ತವೆ ಎಂಬುದು ಜ್ಯೋತಿಷ್ಯಾಸ್ತ್ರದಲ್ಲಿ ಹೇಳದೇ ಇದ್ದರೂ ವಾಸ್ತವಾಂಶಗಳನ್ನು ಗಮನಿಸಿ ನಿಜ ಎಂದು ಒಪ್ಪಿಕೊಳ್ಳಲೇಬೇಕಾಗುತ್ತದೆ.

  • ಸುದ್ದಿ

    ಕೋಟ್ಯಧಿಪತಿಯಲ್ಲಿ 10ನೇ ತರಗತಿ ವಿದ್ಯಾರ್ಥಿ; ಗೆದ್ದ ಹಣ ಶಾಲಾ ಕಾಂಪೌಂಡ್​ಗೆ,.!

    ಪ್ರತಿ ವರ್ಷ ಶಾಲಾ ಆವರಣದಲ್ಲಿ 150 ಗಿಡ ನೆಡುತ್ತೇವೆ, ಆದರೆ ದನಗಳು ದಾಳಿನಡೆಸಿ ಎಲ್ಲವೂ ಹಾಳಾಗುತ್ತವೆ. ಹಾಗಾಗಿ,ಶಾಲೆಗೆ ಕಾಂಪೌಂಡ್ ಕಟ್ಟಿಸಲು ಮೊದಲ ಆದ್ಯತೆ ನೀಡುತ್ತೇನೆ..’ನಟ ಪುನೀತ್ ರಾಜ್​ಕುಮಾರ್ ನಡೆಸಿಕೊಡುವ ರಿಯಾಲಿಟಿ ಶೋ ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ಭಾಗವಹಿಸಿ 6.4 ಲಕ್ಷ ರೂ. ಗೆದ್ದ ತಾಲೂಕಿನ ಕಟ್ಟಾಯ ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ಕೆ.ಎನ್. ತೇಜಸ್ ಅವರ ಮನದಾನದ ಮಾತುಗಳಿವು. ರಿಯಾಲಿಟಿ ಶೋಗಾಗಿ ಸರ್ಕಾರಿ ಶಾಲಾ ಮಕ್ಕಳಿಗೆ ನಡೆಸಿದ ಪರೀಕ್ಷೆ ಬರೆದು ಆಯ್ಕೆಯಾದ ವಿದ್ಯಾರ್ಥಿ ತೇಜಸ್ ಜಿಲ್ಲೆಗೆ ಕೀರ್ತಿತಂದಿದ್ದಾನೆ….

  • ಬ್ಯಾಂಕ್

    ಶೂನ್ಯ ಬ್ಯಾಲೆನ್ಸ್ ಖಾತೆದಾರರಿಗೊಂದು ಶಾಕಿಂಗ್ ಸುದ್ದಿ ಕೊಟ್ಟ ಬ್ಯಾಂಕ್,.!!

    ಐಸಿಐಸಿಐ ಬ್ಯಾಂಕ್’ಶೂನ್ಯ ಬ್ಯಾಲೆನ್ಸ್’ ಖಾತೆದಾರರು ತಮ್ಮ ಶಾಖೆಗಳಲ್ಲಿ ಮಾಡುವ ಪ್ರತಿ ನಗದು ವಿತ್ ಡ್ರಾವಲ್ ಮೇಲೆರೂ. 100 ರಿಂದ 125 ವರೆಗೆ ಶುಲ್ಕವನ್ನು ಭರಿಸಬೇಕಾಗುತ್ತದೆ. ಜಿರೋ ಬ್ಯಾಲೆನ್ಸ್ ಖಾತೆದಾರರು ಮಾಡುವ ಪ್ರತಿ ನಗದು ಹಿಂಪಡೆಯುವಿಕೆ ಮೇಲೆ ರೂ. 100-125 ಶುಲ್ಕ ವಿಧಿಸುವ ಜೊತೆಗೆ ಕರೆನ್ಸಿ ಮರುಬಳಕೆ ಮೇಲೆಮಾಡುವ ನಗದು ಠೇವಣಿ ಮೇಲೂ ಶುಲ್ಕ ವಿಧಿಸಲು ಐಸಿಐಸಿಐ ಬ್ಯಾಂಕ್ ನಿರ್ಧರಿಸಿದೆ. ಇದೇ ಸಂದರ್ಭ, ಎಲ್ಲಆನ್ಲೈನ್ ವ್ಯವಹಾರ ಸೇವೆಗಳ ಮೇಲೆ ಶುಲ್ಕ ತೆಗೆದಿರುವ ಐಸಿಐಸಿಐ ಬ್ಯಾಂಕ್, ಡಿಜಿಟಲ್ ವ್ಯವಹಾರವನ್ನುಉತ್ತೇಜಿಸಲು ಮುಂದಾಗಿರುವುದಾಗಿ…

  • ನೀತಿ ಕಥೆ

    ನಿಮ್ಮ ಹೆಸರಿನ ಬಗ್ಗೆ ನೀವು ತುಂಬಾ ತಲೆ ಕೆಡಿಸಿಕೊಂಡಿದ್ದೀರಾ..?ಹಾಗಾದ್ರೆ ಈ ‘ದುಷ್ಟ’ನ ಕತೆ ಓದಿ…

    ತಮ್ಮ ಹೆಸರಿನ ಬಗ್ಗೆ ಜನರಂತೂ ತುಂಬಾ ತಲೆ ಕೆಡಿಸಿಕೊಳ್ಳುತ್ತಾರೆ.ತಮ್ಮ ಈ ಹೆಸರಿನಿಂದ ನಾನು ಜೀವನದಲ್ಲಿ ಮುಂದೆ ಬರಲು ಹಾಗುತ್ತಿಲ್ಲ ಎಂದು ಹಲವಾರು ಜನ ತಮ್ಮ ಮೂಲ ಹೆಸರನ್ನು ಬದಲಾಯಿಸಿಕೊಳ್ಳುವುದು ಉಂಟು. ಹಾಗಾದ್ರೆ ಹೆಸರಿನಲ್ಲಿ ಅಂತದ್ದೇನಿದೆ..?