ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೈಸೂರಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿಯ ಆರಾಧನೆಯೊಡನೆ ಆರಂಭವಾಗುವ ನವರಾತ್ರಿ ವೈಭವದ ವಿಜಯ ದಶಮಿಯ ಮೈಸೂರು ದಸರಾ ಮಹೋತ್ಸವಕ್ಕೆ ಅದರದೇ ಆದ ಐತಿಹಾಸಿಕ ಪರಂಪರೆ ಹಾಗೂ ಸಾಂಸ್ಕೃತಿಕ ಹಿರಿಮೆ ಇದೆ.
ವಿಜಯನಗರ ಸಾಮ್ರಾಜ್ಯದ ಅರಸರ ಕಾಲದಲ್ಲಿ ಆರಂಭಗೊಂಡು ಆಚರಿಸಲ್ಪಡುತ್ತಿದ್ದ ನವರಾತ್ರಿ ಉತ್ಸವದ ವಿಜಯ ದಶಮಿಯ ದಸರಾ ಹಬ್ಬಕ್ಕೆ ಇನ್ನೂ ಹೆಚ್ಚಿನ ವೈಭವದ ವರ್ಣಮಯ ಕಳೆ ತಂದುಕೊಟ್ಟವರು ವಿಜಯನಗರ ಅರಸರಲ್ಲೇ ಅತ್ಯಂತ ಪ್ರಖ್ಯಾತರಾಗಿದ್ದ ಶ್ರೀ ಕೃಷ್ಣದೇವರಾಯರು. ಆಗ ಹಂಪೆಯಲ್ಲಿರುವ ಮಹಾನವಮಿ ದಿಬ್ಬ ಮತ್ತು ವಿಜಯ ವಿಠಲ ದೇವಾಲಯಗಳು ಈ ಮಹೋತ್ಸವದ ಕೇಂದ್ರಗಳಾಗಿದ್ದವು.
ತಮ್ಮ ಸಾಮ್ರಾಜ್ಯದ ಶಕ್ತಿ-ಸಾಮರ್ಥ್ಯ, ಸಂಪತ್ತು-ಸಮೃದ್ಧಿ, ವೈಭವ-ವೈಭೋಗ, ವೀರತ್ವ-ಧೀರತ್ವ, ಕಲೆ-ಸಾಹಿತ್ಯ, ಸಂಗೀತ-ನೃತ್ಯ, ಸಂಸ್ಕೃತಿ-ಸಂಪನ್ನತೆ ಹೀಗೆ ಸಕಲ ವಿಧಗಳಲ್ಲೂ ತಮ್ಮ ಹಿರಿಮೆ-ಗರಿಮೆಗಳನ್ನು ತೋರ್ಪಡಿಸಿಕೊಳ್ಳುವ ಹಿನ್ನೆಲೆಯಲ್ಲಿ ಬಹುಮುಖ್ಯವಾಗಿ ವಿಜಯದ ದ್ಯೋತಕವಾಗಿ ವಿಜಯದಶಮಿಯ ಈ ದಸರಾ ಮಹೋತ್ಸವವನ್ನು ವಿಜಯನಗರ ಅರಸರು ಆಚರಿಸುತ್ತಿದ್ದರು.
ವಿಜಯದಶಮಿಯ ದಸರಾ ಮಹೋತ್ಸವವನ್ನು ವಿಜಯನಗರ ಸಾಮ್ರಾಜ್ಯದ ಪತನದ ನಂತರ ಮುಂದುವರಿಸಿಕೊಂಡು ಬಂದವರು ಯದುವಂಶದ ಮೈಸೂರು ಒಡೆಯರು. ಇವರಲ್ಲಿನ 9ನೇ ಆಳ್ವಿಕೆಯ ರಾಜ ಒಡೆಯರು (1578-1617) ಅಂದು ತಮ್ಮ ರಾಜಧಾನಿಯಾಗಿದ್ದ ಶ್ರೀರಂಗಪಟ್ಟಣದಲ್ಲಿ 1610ರಲ್ಲಿ ವಿಜಯನಗರದ ರಾಜ ಪರಂಪರೆಯಂತೆ ನವರಾತ್ರಿ ಉತ್ಸವದ ವಿಜಯ ದಶಮಿಯ ದಸರಾ ಮಹೋತ್ಸವವನ್ನು ಮೊದಲಿಗೆ ಆರಂಭಿಸಿದರು.
ಥೇಟ್ ವಿಜಯನಗರ ಅರಸರ ಸಂಪ್ರದಾಯದಂತೆಯೇ ದಸರಾಕ್ಕೆ ಸಂಬಂಧಿಸಿದ ಎಲ್ಲಾ ರೀತಿಯ ಶಾಸ್ತ್ರ ಹಾಗೂ ವಿಧಿ-ವಿಧಾನಗಳನ್ನು ಅತ್ಯಂತ ಶ್ರದ್ಧಾ ಭಕ್ತಿಯಿಂದ ಅಳವಡಿಸಿಕೊಂಡರು. ಈ ಪ್ರಕಾರ ಅಶ್ವಯುಜ ಶುದ್ಧ ಪ್ರಥಮೆಯಂದು ನವರಾತ್ರಿ ಉತ್ಸವ ಶುರುವಾಗಿ ಮಹಾನವಮಿಯ ಕಡೇ ದಿನದವರೆವಿಗೂ ಪ್ರತಿನಿತ್ಯ ಪೂಜೆ-ಪುನಸ್ಕಾರ, ಪೂರ್ವಾಹ್ನ ಮತ್ತು ಮಧ್ಯಾಹ್ನ ಸಿಂಹಾಸನಾರೋಹಣ, ಒಡ್ಡೋಲಗ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಬೇಕೆಂದು ಪಕ್ಕಾ ವಿಧೇಯಕವನ್ನೇ ಮಾಡಿ ದಸರಾ ಹಬ್ಬವನ್ನು ಆಚರಣೆಗೆ ತಂದಿದ್ದು, 1799ರವರೆಗೂ ಮೈಸೂರು ರಾಜ್ಯದ ರಾಜಧಾನಿಯಾಗಿದ್ದ ಶ್ರೀರಂಗಪಟ್ಟಣದಲ್ಲೇ ದಸರಾ ನಡೆಯುತ್ತಿತ್ತು.
ಹೈದರಾಲಿ ಮತ್ತು ಟಿಪ್ಪುವಿನ ಆಳ್ವಿಕೆಯ ನಂತರ ಮತ್ತೆ ಅಧಿಕಾರಕ್ಕೆ ಬಂದ ಯದುಕುಲ ತಿಲಕ ಶ್ರೀ ಮುಮ್ಮಡಿ ಕೃಷ್ಣರಾಜ ಒಡೆಯರ್ ಆಳ್ವಿಕೆ ಕಾಲಕ್ಕೆ (1799-1868) ರಾಜ್ಯದ ರಾಜಧಾನಿ ಶ್ರೀರಂಗಪಟ್ಟಣದಿಂದ ಮೈಸೂರಿಗೆ ವರ್ಗವಾಯಿತು. ಅಲ್ಲಿಂದ ಮುಮ್ಮಡಿ ಕೃಷ್ಣರಾಜ ಒಡೆಯರ್ ಅವರ ಅತೀವ ಕಾಳಜಿಯಿಂದ ಮತ್ತಷ್ಟು ವಿಜೃಂಭಣೆಯಿಂದ 1800ರಲ್ಲಿ ಮೈಸೂರಿನಲ್ಲಿ ದಸರಾ ಪ್ರಾರಂಭವಾಗಿ “ಮೈಸೂರು ದಸರಾ” ಎಂದು ವಿಶ್ವವಿಖ್ಯಾತಿಯಾಯಿತು.
ವಿಜಯದಶಮಿಯಂದು ಮಧ್ಯಾಹ್ನ ಮಹಾರಾಜರು ಅಲಂಕೃತ ಆನೆಯ ಮೇಲಿನ ಚಿನ್ನದ ಅಂಬಾರಿಯನ್ನೇರಿ ವೈಭವದ ಜಂಬೂಸವಾರಿಯಲ್ಲಿ ಅಂಬಾ ವಿಲಾಸ ಅರಮನೆಯಿಂದ ಹೊರಟು ಬನ್ನಿಮಂಟಪಕ್ಕೆ ತೆರಳಿ ಬನ್ನಿಪೂಜೆ ಮಾಡಿ ಧ್ವಜ ಹಾರಿಸಿ ಸೈನಿಕರಿಂದ ವಂದನೆ ಸ್ವೀಕರಿಸಿ ನಂತರ ತಾವು ಬಂದ ರಾಜ ಮಾರ್ಗದಲ್ಲೇ ಅರಮನೆಗೆ ವಾಪಸ್ಸಾಗುವ ಈ ಜಂಬೂ ಸವಾರಿಯೇ ಮೈಸೂರು ದಸರೆಯ ಅಂದಿನ ಪ್ರಮುಖ ಆಕರ್ಷಣೆಯಾಗಿತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಣ್ಣು ಅಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ . ಪ್ರತಿ ನಿತ್ಯ ಹಲವು ರೀತಿಯ ಹಣ್ಣುಗಳನ್ನು ತಿನ್ನುತಾ ಇರ್ತೇವೆ. ನಾವು ಈಗ ತಿಳಿಸುವ ಹಣ್ಣು ಹೌದು ಹಿಪ್ಪುನೇರಳೆ ಹಣ್ಣು ಎಂದು ಕರೆಯುವ ಮಲ್ಬರಿ ಹಣ್ಣು ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿ ದೊರೆಯುತ್ತದೆ. ಈ ಹಿಪ್ಪುನೇರಳೆ ಹಣ್ಣುಗಳನ್ನು ತಿನ್ನುವುದರಿಂದಾಗಿ ಮನುಷ್ಯರ ನಾಲಗೆ ಕೆಂಪಾಗುವಂತೆ ಅವುಗಳ ಕೊಕ್ಕು ಕೆಂಬಣ್ಣಕ್ಕೆ ತಿರುಗಿರುತ್ತವೆ. ರುಚಿ ಮಾತ್ರ ಹುಳಿ ಮಿಶ್ರಿತ ಸಿಹಿ, ಮತ್ತೆಮತ್ತೆ ತಿನ್ನಬೇಕೆಂಬ ರುಚಿಯುಳ್ಳ ಹಿಪ್ಪುನೇರಳೆಯಲ್ಲಿ ಬಹಳಷ್ಟು ಔಷಧಿ ಗುಣಗಳಿವೆ ರಕ್ತದಲ್ಲಿನ ಸಕ್ಕರೆ ಪ್ರಮಾಣ…
ಕನ್ನಡ ಚಿತ್ರರಂಗದ ದೊಡ್ಮನೆ ಅಣ್ಣಾವ್ರ ಮನೆಯಲ್ಲಿ ಮದುವೆ ಸಂಭ್ರಮ ನಡೆದಿದೆ. ಇದು ದೊಡ್ಮನೆಯ ಮೂರನೇ ತಲೆಮಾರಿನ ಮದುವೆಯಾಗಿದ್ದು, ಡಾ. ರಾಜ್ ಕುಮಾರ್ ಮತ್ತು ಪಾರ್ವತಮ್ಮ ಅವರ ಹಿರಿಯ ಪುತ್ರಿ ಲಕ್ಷ್ಮೀ ಅವರ ಮಗ ಶಾನ್ (ಷಣ್ಮುಖ) ರ ಮದುವೆ ಮಾರ್ಚ್ 26 ರಂದು ಶಿವಮೊಗ್ಗದಲ್ಲಿ ನಡೆದಿದೆ. ಶಾನ್ ಮತ್ತು ಸಿಂಧೂ ಮದುವೆ ಆಮಂತ್ರಣ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಅಬಿಮಾನಿಗಳು ಮದುವೆಗೆ ಬನ್ನಿ ಎಂದು ಎಲ್ಲರನ್ನೂ ಆಹ್ವಾನ ಮಾಡುತ್ತಿದ್ದಾರೆ. ಶಿವರಾಜ್ ಕುಮಾರ್ ಪುತ್ರಿ ನಿರುಪಮಾ ಮದುವೆ…
ಈ ಹಣ್ಣಿನಲ್ಲಿರುವ ಅಮಿನೋ ಆ್ಯಸಿಡ್ ಎಂಬ ರಾಸಾಯನಿಕ ಅಂಶದಿಂದಾಗಿ ಮಕ್ಕಳಲ್ಲಿ ಸಿಡುಬು ಮತ್ತು ದಡಾರಾ ಕಾಯಿಲೆಯ ಲಕ್ಷಣಗಳು ಗೋಚರಿಸುವಂತೆ ಮಾಡುತ್ತಿವೆ. ಇದರಿಂದ ರಕ್ತದಲ್ಲಿನ ಗ್ಲೂಕೋಸ್ ಅಂಶ ಗಣನೀಯವಾಗಿ ಇಳಿಯುವಂತೆ ಮಾಡಿ ಮಕ್ಕಳಲ್ಲಿ ಹೈಪೊಗ್ಲಿಸಿಮಿಯಾ ಎಂಬ ಸಮಸ್ಯೆಯನ್ನು ತಂದೊಡ್ಡುತ್ತದೆ
ಭಾರತ್ ನೆಟ್ ಯೋಜನೆಯ ಎರಡನೇ ಹಾಗೂ ಅಂತಿಮ ಹಂತವನ್ನು ಇಂದು ದೂರಸಂಪರ್ಕ ಇಲಾಖೆ ಸಚಿವ ಮನೋಜ್ ಸಿನ್ಹಾ, ಕಾನೂನು ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ಸಚಿವ ರವಿ ಶಂಕರ್ ಪ್ರಸಾದ್ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಸಚಿವ ರವಿಶಂಕರ್ ಪ್ರಸಾದ್ ಉದ್ಘಾಟಿಸಲಿದ್ದಾರೆ.
ದೇಹದಲ್ಲಿ ಬಿಸಿಯಾಗಲು ಮತ್ತು ಶರೀರ ತಾಪಮಾನ ಏರಿಕೆಗೆ ಹಲವು ಕಾರಣಗಳಿವೆ. ನಿಮ್ಮ ಸುತ್ತಲಿನ ಪರಿಸರದ ಕಾರಣದಿಂದಾಗಿ ನಿಮ್ಮ ದೇಹದಲ್ಲಿನ ಶಾಖಕ್ಕೆ ಕಾರಣ.
ಬೆಂಗಳೂರಿನ ಕೇಂದ್ರ ಭಾಗದಲ್ಲಿರುವ ಶಿವಜಿನಗರದ ತಿಮ್ಮಯ್ಯ ರಸ್ತೆಯ ಸರ್ಕಾರಿ ಪ್ರಾಥಮಿಕ ಶಾಲೆ ಅವ್ಯವಸ್ಥೆಯ ಆಗರವಾಗಿದೆ. ದನದ ಕೊಟ್ಟಿಗೆಯಂತಿರುವ ಕಟ್ಟಡ, ಉಸಿರುಕಟ್ಟುವ ವಾತಾವರಣ, ನೊಣ-ಸೊಳ್ಳೆಗಳ ಕಾಟ, ಇನ್ನು ಮಳೆ ಬಂದಾಗಲೆಲ್ಲ ಕಿಟಕಿ- ಬಾಗಿಲು, ಹೆಂಚುಗಳ ಮೂಲಕ ಸೋರುವ ಮಳೆ ನೀರಿನ ಜತೆಗೆ ಪಕ್ಕದಲ್ಲೇ ಹರಿಯುವ ಚರಂಡಿಯ ದುರ್ವಾಸನೆ. ಇದರ ಜತೆಗೆ ನೊಣ-ಸೊಳ್ಳೆಗಳ ಕಾಟ. ಇದು ಶಿವಾಜಿನಗರ ಸರ್ಕಾರಿ ಶಾಲೆ ಅನುಭವಿಸುತ್ತಿರುವ ಸಮಸ್ಯೆಯಾಗಿದೆ.. ಅಷ್ಟೇ ಅಲ್ಲದೆ ಶಾಲೆಯಲ್ಲಿ ಒಂದು ಸುಸಜ್ಜಿತ ಶೌಚಾಲಯವಿಲ್ಲ. ಮಕ್ಕಳಿಗೆ ಕುಡಿವ ನಿರಿನ ವ್ಯವಸ್ಥೆ ಕೂಡ ಇಲ್ಲ….