ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೈಸೂರಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿಯ ಆರಾಧನೆಯೊಡನೆ ಆರಂಭವಾಗುವ ನವರಾತ್ರಿ ವೈಭವದ ವಿಜಯ ದಶಮಿಯ ಮೈಸೂರು ದಸರಾ ಮಹೋತ್ಸವಕ್ಕೆ ಅದರದೇ ಆದ ಐತಿಹಾಸಿಕ ಪರಂಪರೆ ಹಾಗೂ ಸಾಂಸ್ಕೃತಿಕ ಹಿರಿಮೆ ಇದೆ.

ವಿಜಯನಗರ ಸಾಮ್ರಾಜ್ಯದ ಅರಸರ ಕಾಲದಲ್ಲಿ ಆರಂಭಗೊಂಡು ಆಚರಿಸಲ್ಪಡುತ್ತಿದ್ದ ನವರಾತ್ರಿ ಉತ್ಸವದ ವಿಜಯ ದಶಮಿಯ ದಸರಾ ಹಬ್ಬಕ್ಕೆ ಇನ್ನೂ ಹೆಚ್ಚಿನ ವೈಭವದ ವರ್ಣಮಯ ಕಳೆ ತಂದುಕೊಟ್ಟವರು ವಿಜಯನಗರ ಅರಸರಲ್ಲೇ ಅತ್ಯಂತ ಪ್ರಖ್ಯಾತರಾಗಿದ್ದ ಶ್ರೀ ಕೃಷ್ಣದೇವರಾಯರು. ಆಗ ಹಂಪೆಯಲ್ಲಿರುವ ಮಹಾನವಮಿ ದಿಬ್ಬ ಮತ್ತು ವಿಜಯ ವಿಠಲ ದೇವಾಲಯಗಳು ಈ ಮಹೋತ್ಸವದ ಕೇಂದ್ರಗಳಾಗಿದ್ದವು.
ತಮ್ಮ ಸಾಮ್ರಾಜ್ಯದ ಶಕ್ತಿ-ಸಾಮರ್ಥ್ಯ, ಸಂಪತ್ತು-ಸಮೃದ್ಧಿ, ವೈಭವ-ವೈಭೋಗ, ವೀರತ್ವ-ಧೀರತ್ವ, ಕಲೆ-ಸಾಹಿತ್ಯ, ಸಂಗೀತ-ನೃತ್ಯ, ಸಂಸ್ಕೃತಿ-ಸಂಪನ್ನತೆ ಹೀಗೆ ಸಕಲ ವಿಧಗಳಲ್ಲೂ ತಮ್ಮ ಹಿರಿಮೆ-ಗರಿಮೆಗಳನ್ನು ತೋರ್ಪಡಿಸಿಕೊಳ್ಳುವ ಹಿನ್ನೆಲೆಯಲ್ಲಿ ಬಹುಮುಖ್ಯವಾಗಿ ವಿಜಯದ ದ್ಯೋತಕವಾಗಿ ವಿಜಯದಶಮಿಯ ಈ ದಸರಾ ಮಹೋತ್ಸವವನ್ನು ವಿಜಯನಗರ ಅರಸರು ಆಚರಿಸುತ್ತಿದ್ದರು.

ವಿಜಯದಶಮಿಯ ದಸರಾ ಮಹೋತ್ಸವವನ್ನು ವಿಜಯನಗರ ಸಾಮ್ರಾಜ್ಯದ ಪತನದ ನಂತರ ಮುಂದುವರಿಸಿಕೊಂಡು ಬಂದವರು ಯದುವಂಶದ ಮೈಸೂರು ಒಡೆಯರು. ಇವರಲ್ಲಿನ 9ನೇ ಆಳ್ವಿಕೆಯ ರಾಜ ಒಡೆಯರು (1578-1617) ಅಂದು ತಮ್ಮ ರಾಜಧಾನಿಯಾಗಿದ್ದ ಶ್ರೀರಂಗಪಟ್ಟಣದಲ್ಲಿ 1610ರಲ್ಲಿ ವಿಜಯನಗರದ ರಾಜ ಪರಂಪರೆಯಂತೆ ನವರಾತ್ರಿ ಉತ್ಸವದ ವಿಜಯ ದಶಮಿಯ ದಸರಾ ಮಹೋತ್ಸವವನ್ನು ಮೊದಲಿಗೆ ಆರಂಭಿಸಿದರು.

ಥೇಟ್ ವಿಜಯನಗರ ಅರಸರ ಸಂಪ್ರದಾಯದಂತೆಯೇ ದಸರಾಕ್ಕೆ ಸಂಬಂಧಿಸಿದ ಎಲ್ಲಾ ರೀತಿಯ ಶಾಸ್ತ್ರ ಹಾಗೂ ವಿಧಿ-ವಿಧಾನಗಳನ್ನು ಅತ್ಯಂತ ಶ್ರದ್ಧಾ ಭಕ್ತಿಯಿಂದ ಅಳವಡಿಸಿಕೊಂಡರು. ಈ ಪ್ರಕಾರ ಅಶ್ವಯುಜ ಶುದ್ಧ ಪ್ರಥಮೆಯಂದು ನವರಾತ್ರಿ ಉತ್ಸವ ಶುರುವಾಗಿ ಮಹಾನವಮಿಯ ಕಡೇ ದಿನದವರೆವಿಗೂ ಪ್ರತಿನಿತ್ಯ ಪೂಜೆ-ಪುನಸ್ಕಾರ, ಪೂರ್ವಾಹ್ನ ಮತ್ತು ಮಧ್ಯಾಹ್ನ ಸಿಂಹಾಸನಾರೋಹಣ, ಒಡ್ಡೋಲಗ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಬೇಕೆಂದು ಪಕ್ಕಾ ವಿಧೇಯಕವನ್ನೇ ಮಾಡಿ ದಸರಾ ಹಬ್ಬವನ್ನು ಆಚರಣೆಗೆ ತಂದಿದ್ದು, 1799ರವರೆಗೂ ಮೈಸೂರು ರಾಜ್ಯದ ರಾಜಧಾನಿಯಾಗಿದ್ದ ಶ್ರೀರಂಗಪಟ್ಟಣದಲ್ಲೇ ದಸರಾ ನಡೆಯುತ್ತಿತ್ತು.

ಹೈದರಾಲಿ ಮತ್ತು ಟಿಪ್ಪುವಿನ ಆಳ್ವಿಕೆಯ ನಂತರ ಮತ್ತೆ ಅಧಿಕಾರಕ್ಕೆ ಬಂದ ಯದುಕುಲ ತಿಲಕ ಶ್ರೀ ಮುಮ್ಮಡಿ ಕೃಷ್ಣರಾಜ ಒಡೆಯರ್ ಆಳ್ವಿಕೆ ಕಾಲಕ್ಕೆ (1799-1868) ರಾಜ್ಯದ ರಾಜಧಾನಿ ಶ್ರೀರಂಗಪಟ್ಟಣದಿಂದ ಮೈಸೂರಿಗೆ ವರ್ಗವಾಯಿತು. ಅಲ್ಲಿಂದ ಮುಮ್ಮಡಿ ಕೃಷ್ಣರಾಜ ಒಡೆಯರ್ ಅವರ ಅತೀವ ಕಾಳಜಿಯಿಂದ ಮತ್ತಷ್ಟು ವಿಜೃಂಭಣೆಯಿಂದ 1800ರಲ್ಲಿ ಮೈಸೂರಿನಲ್ಲಿ ದಸರಾ ಪ್ರಾರಂಭವಾಗಿ “ಮೈಸೂರು ದಸರಾ” ಎಂದು ವಿಶ್ವವಿಖ್ಯಾತಿಯಾಯಿತು.

ವಿಜಯದಶಮಿಯಂದು ಮಧ್ಯಾಹ್ನ ಮಹಾರಾಜರು ಅಲಂಕೃತ ಆನೆಯ ಮೇಲಿನ ಚಿನ್ನದ ಅಂಬಾರಿಯನ್ನೇರಿ ವೈಭವದ ಜಂಬೂಸವಾರಿಯಲ್ಲಿ ಅಂಬಾ ವಿಲಾಸ ಅರಮನೆಯಿಂದ ಹೊರಟು ಬನ್ನಿಮಂಟಪಕ್ಕೆ ತೆರಳಿ ಬನ್ನಿಪೂಜೆ ಮಾಡಿ ಧ್ವಜ ಹಾರಿಸಿ ಸೈನಿಕರಿಂದ ವಂದನೆ ಸ್ವೀಕರಿಸಿ ನಂತರ ತಾವು ಬಂದ ರಾಜ ಮಾರ್ಗದಲ್ಲೇ ಅರಮನೆಗೆ ವಾಪಸ್ಸಾಗುವ ಈ ಜಂಬೂ ಸವಾರಿಯೇ ಮೈಸೂರು ದಸರೆಯ ಅಂದಿನ ಪ್ರಮುಖ ಆಕರ್ಷಣೆಯಾಗಿತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಯ್ಪುರ್: ಸಿಆರ್ಪಿಎಫ್ ಯೋಧನೊಬ್ಬ ಪ್ರೇಯಸಿ ಮತ್ತು ಪತ್ನಿಯನ್ನು ಮರು ವಿವಾಹವಾಗುವ ಮೂಲಕ ಇಬ್ಬರನ್ನೂ ಏಕಕಾಲಕ್ಕೆ ಮದುವೆಯಾಗಿರುವ ಅಪರೂಪದ ಘಟನೆ ಛತ್ತೀಸ್ಗಢದ ಜಾಷ್ಪುರ್ ಜಿಲ್ಲೆಯ ಬಗ್ದೋಲ್ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ. ಜಾಷ್ಪುರ್ ಮೂಲದ ಅನಿಲ್ ಪೈಕ್ರಾ ಇಬ್ಬರು ಮಹಿಳೆಯರನ್ನು ಮದುವೆಯಾದ ಸಿಆರ್ಪಿಎಫ್ ಯೋಧ. ಇವರು ಉತ್ತರ ಪ್ರದೇಶದ ವಾರಣಾಸಿಯಲ್ಲಿ ಸಿಆರ್ಪಿಎಫ್ ಯೋಧನಾಗಿ ಕಾರ್ಯನಿರ್ವಹಿಸುತ್ತಿದ್ದರು. ಅನಿಲ್ ಪೈಕ್ರಾ ನಾಲ್ಕು ವರ್ಷಗಳ ಹಿಂದೆ ತಮ್ಮ ಗ್ರಾಮದ ಪಕ್ಕದ ಗ್ರಾಮದ ಯುವತಿ ಜೊತೆ ಮದುವೆಯಾಗಿದ್ದರು. ಮದುವೆಯಾಗಿದ್ದರೂ ಅಂಗನವಾಡಿ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದ ಯುವತಿಯನ್ನು…
ನಿನ್ನೆಯ ಬಿಗ್ಬಾಸ್ ಸಂಚಿಕೆಯಲ್ಲಿ ಚರ್ಚೆಗೆ ಗ್ರಾಸವಾಗಿದ್ದೆ ನಿವೇದಿತಾ-ದಿವಾಕರ್ ಮಧ್ಯೆ ನಡೆದ ವಾಗ್ವಾದ! ಸದಸ್ಯರೆಲ್ಲ ಸೇರಿ ಕೊನೆಗೂ ವಿಷ್ಣುವರ್ಧನ್ ಅವರ ಹಾಡನ್ನು ನಿರಾಕರಿಸಿ,
ಪ್ರತಿದಿನ ನಾವು ಯಾವುದಾದರೊಂದು ಪ್ರಯೋಗಳನ್ನು ಮಾಡುತ್ತಿರುತ್ತಾರೆ ವಿಧವಿಧವಾದ ವಸ್ತುಗಳ ಮೇಲೆ ಪ್ರಯೋಗಗಳನ್ನು ಮಾಡುತ್ತಾರೆ. ಕೆಲವರು ಮನುಷ್ಯರ ಮೇಲೆ ಪ್ರಯೋಗ ಮಾಡಿದರೆ ಇನ್ನು ಕೆಲವರು ಮನುಷ್ಯನರ ಆಲೋಚನೆಗಳ ಮೇಲೆ ಪ್ರಯೋಗ ಮಾಡುತ್ತಾರೆ. ಪ್ರಯೋಗ ಮಾಡುವ ಕೆಲವರು ವಿಚಿತ್ರವಾದ ಪ್ರಯೋಗಗಳನ್ನು ಮಾಡುತ್ತಿರುತ್ತಾರೆ. ಈ ರೀತಿಯ ವಿಚಿತ್ರ ಪ್ರಯೋಗಗಳಲ್ಲಿ ಒಂದು ನಾವು ತಿಳಿಸಿಕೊಡುತ್ತೇವೆ ನೋಡಿ. ಒಬ್ಬ ವ್ಯಕ್ತಿಗೆ ಪ್ರಯೋಗಗಳ ಮೇಲೆ ಅವುಗಳನ್ನು ಮಾಡುವುದರ ಮೇಲೆ ತುಂಬಾ ಹುಚ್ಚು ಆಸಕ್ತಿ ಹುಚ್ಚು ಎಷ್ಟರ ಮಟ್ಟಿಗೆ ಇದೆ ಅಂದರೆ ಕೋಳಿ ಮೊಟ್ಟೆಯಲ್ಲಿ ಮನುಷ್ಯರನ್ನು ಹುಟ್ಟಿಸಬೇಕು…
ಟೈಗರ್ ಪ್ರಭಾಕರ್, ದಕ್ಷಿಣ ಭಾರತದಲ್ಲಿ ಈ ಸ್ಟಾರ್ ನಟ ಯಾರಿಗೆ ಗೊತ್ತಿಲ್ಲ ಹೇಳಿ, ಎಷ್ಟೋನಟರಿಗೆ ಆದರ್ಶ, ಚಿತ್ರರಂಗದಲ್ಲಿ ಘರ್ಜಿಸಿದ ನಟ, ಆದರೆ ಪ್ರಭಾಕರ್ ಅವರ ಕೊನೆಯ ದಿನಗಳು ಜನರು ಊಹಿಸಿದಷ್ಟು ಸುಂದರವಾಗಿರಲಿಲ್ಲ, ಅತಿಯಾದ ಅನಾರೋಗ್ಯದಿಂದ ಕೈಯಲ್ಲಿದ್ದ ಕಾಸು ಖಾಲಿ ಆಗಿತ್ತು. 25 ಮಾರ್ಚ್ 2001 ರಂದು ಟೈಗರ್ ಪ್ರಭಾಕರ್ ಅವರು ಬಹು ಅಂಗಾಂಗ ವೈಪಲ್ಯದಿಂದ ಇಹಲೋಕ ತ್ಯಜಿಸಿದರು, ಈ ಸುದ್ದಿ ಕೇಳಿ ಕಣ್ಣೀರು ಹಾಕಿದ ಲಕ್ಷಾಂತರ ಅಭಿಮಾನಿಗಳು, ಕೊನೆಯದಾಗಿ ಟೈಗರ್ ಪ್ರಭಾಕರ್ ಅವರ ಅಂತಿಮ ದರ್ಶನ ಪಡೆಯಲು…
ಪ್ರಧಾನಿ ನರೆಂದ್ರ ಮೋದಿಯವರ 1೦೦ ಅಡಿ ಎತ್ತರದ ಪ್ರತಿಮೆ ಮತ್ತು 3೦ ಕೋಟಿ ರೂಪಾಯಿ ವೆಚ್ಚದ ಮಂದಿರ ನಿರ್ಮಿಸಲು ಉತ್ತರ ಪ್ರದೇಶದ ಮೀರತ್ನಲ್ಲಿ ನಿವೃತ್ತ ಅಧಿಕಾರಿಯೋರ್ವರು ಮುಂದಾಗಿದ್ದಾರೆ.
ಹಿಂದೂ ಪಂಚಾಂಗದ ಪ್ರಕಾರ ಕಾರ್ತಿಕ ಪೂರ್ಣಿಮೆಯು ಅತ್ಯಂತ ಶ್ರೇಷ್ಠವಾದ ದಿನ. ಧಾರ್ಮಿಕವಾಗಿ ಅತ್ಯಂತ ಪವಿತ್ರ ಹಾಗೂ ಶ್ರೇಷ್ಠತೆಯನ್ನು ಪಡೆದುಕೊಂಡ ಈ ದಿನ ಸಮಸ್ತ ದೇವತೆಗಳಿಗೂ ಪೂಜೆ ಹಾಗೂ ಪ್ರಾರ್ಥನೆಯನ್ನುಸಲ್ಲಿಸಬೇಕು. ಈ ದಿನ ಹರಿ-ಹರರ ಭಕ್ತರು ತಮ್ಮ ದೇವರಿಗಾಗಿ ವಿಶೇಷ ಉಪವಾಸ ವ್ರತಗಳನ್ನು ಕೈಗೊಂಡರೆ ಅವರು ಪ್ರಸನ್ನರಾಗುವರು. ಜೊತೆಗೆ ಭಕ್ತರ ಜೀವನೋದ್ಧಾರಕ್ಕೆ ಆಶೀರ್ವದಿಸುವರು ಎನ್ನಲಾಗುವುದು. ಕಾರ್ತಿಕ ಹುಣ್ಣಿಮೆಯನ್ನು ಈ ಬಾರಿ ನವೆಂಬರ್12 ರಂದು ಆಚರಿಸಲಾಗುತ್ತದೆ, ಇದನ್ನು ವಿಶೇಷವಾಗಿ ಶಿವನಿಗೆ ಮೀಸಲಾದ ದಿನ ಎಂದು ಹೇಳಲಾಗುವುದು. ಕೆಲವು ಪುರಾಣ ಕಥೆಗಳ…