ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಲವು ದೇಶಗಳಲ್ಲಿ ಹಲವು ರೀತಿಯ ಚಿತ್ರ ವಿಚಿತ್ರ ಪದ್ಧತಿ, ಸಂಪ್ರದಾಯಗಳು ಈಗಲೂ ರೂಢಿಯಲ್ಲಿವೆ. ಕೆಲವು ಸ್ಥಳಗಳಲ್ಲಿ ಅನಾದಿಕಾಲದಿಂದ ಬಂದ ಪದ್ಧತಿಗಳನ್ನು ಈಗಲೂ ಸಹ ಆಚರಿಸಿಕೊಂಡು ಬರಲಾಗ್ತಿದೆ.
ನಮಗೆಲ್ಲಾ ಗೊತ್ತಿರುವಂತೆ ಹೆಣ್ಣು ಮಕ್ಕಳ ತಂದೆಯಾದವನಿಗೆ ಅವರಿಗೆ ಯೋಗ್ಯನಾದ ಗಂಡನ್ನು ಹುಡುಕಿ ಮದುವೆ ಮಾಡುವುದೇ ಅತೀ ದೊಡ್ಡ ಜವಾಬ್ದಾರಿಯಾಗಿರುತ್ತೆ.ಇದಕ್ಕಾಗಿ ತಂದೆಯಾದವನು ತುಂಬಾ ಕಷ್ಟಪಟ್ಟು ಮಗಳ ಮಾಡುವೆ ಮಾಡುತ್ತಾನೆ.ಆದ್ರೆ ಈ ಗ್ರಾಮದಲ್ಲಿ ಮಗಳಿಗೆ ವರನನ್ನು ಹುಡುಕಬೇಕಾಗಿಲ್ಲ. ಶಾಕಿಂಗ್ ವಿಷಯ ಅದರಲ್ಲೂ ವಿಚಿತ್ರ ಏನೆಂದರೆ ತಾನು ಸಾಕಿ ಸಲುಹಿದ ಮಗಳನ್ನು ತಂದೆಯೇ ಮದುವೆಯಾಗ್ತಾನೆ.
ಹೌದು,, ಬಾಂಗ್ಲಾದೇಶದ ಮಂಡಿ ಬುಡಕಟ್ಟು ಎಂಬ ಸಮುದಾಯದಲ್ಲಿ ಈ ಪದ್ಧತಿ ಜಾರಿಯಲ್ಲಿದೆ. ಒರೊಲಾ ಡಾಲ್ಬೋಟ್ ಎಂಬ ಹೆಸರಿನ 30 ವರ್ಷದ ಮಹಿಳೆಯಿಂದ ಈ ಪದ್ಧತಿ ಮುಂದುವರೆದುಕೊಂಡು ಬಂದಿದೆ.
ಒರೊಲಾ ಡಾಲ್ಬೋಟ್ ಮೂರು ವರ್ಷದಲ್ಲಿರುವಾಗ ತಂದೆ ಸಾವನ್ನಪ್ಪಿದ್ದನಂತೆ. ಒರೊಲಾ ಡಾಲ್ಬೋಟ್ ತಾಯಿ ಎರಡನೇ ಮದುವೆಯಾದ್ಲಂತೆ. ಅಲ್ಲಿಂದ ಒರೊಲಾ ಡಾಲ್ಬೋಟ್ ಒಂಟಿಯಾದ್ಲಂತೆ.
ಒರೊಲಾ ಡಾಲ್ಬೋಟ್ ಗೆ 30 ವರ್ಷ ತುಂಬಿದಾಗ ಸತ್ಯ ಗೊತ್ತಾಯ್ತಂತೆ. ತಾಯಿಯ ಎರಡನೇ ಪತಿ ತಾನು ಮೂರು ವರ್ಷದಲ್ಲಿದ್ದಾಗ ತನ್ನನ್ನು ಮದುವೆಯಾಗಿದ್ದಾನೆ ಎಂಬುದು ತಿಳಿಯಿತಂತೆ.
ಅಲ್ಲಿಂದ ತಂದೆಯನ್ನೇ ಪತಿ ಎಂದುಕೊಂಡಳಂತೆ. ಒರೊಲಾ ಡಾಲ್ಬೋಟ್ ನಂತ್ರ ಇಲ್ಲಿ ಜನಿಸುವ ಪ್ರತಿಯೊಬ್ಬ ಹೆಣ್ಣು ಮಗಳೂ ತಂದೆಯನ್ನೇ ಮದುವೆಯಾಗ್ತಾಳೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಮನೆಗೆ ಕುರಿ ಪ್ರತಾಪ್ ಅವರ ಪತ್ನಿ ಹಾಗೂ ಮಕ್ಕಳು ಭೇಟಿ ನೀಡಿದರು. ಈ ವೇಳೆ ಪ್ರತಾಪ್ ಅವರ ಪತ್ನಿ ಸರಿತಾ ಸ್ಪರ್ಧಿ ಪ್ರಿಯಾಂಕಾ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಸೋಮವಾರ ಬಿಗ್ ಬಾಸ್ ಮನೆಗೆ ಕುರಿ ಪ್ರತಾಪ್ ಅವರ ಪತ್ನಿ ಸರಿತಾ ಆಗಮಿಸಿದ್ದರು. ಈ ವೇಳೆ ಸರಿತಾ ಅವರು ಮನೆ ಮಂದಿ ಜೊತೆ ಆತ್ಮೀಯವಾಗಿ ಮಾತನಾಡಿಸಿ ತಾವು ತಂದಿದ್ದ ತಿಂಡಿಯನ್ನು ಪ್ರತಾಪ್ ಅವರಿಗೆ ನೀಡದೇ ವಾಸುಕಿ ಅವರಿಗೆ ಕೊಟ್ಟಿದ್ದಾರೆ. ಸರಿತಾ, ಪ್ರತಾಪ್ ಜೊತೆ ಮಾತನಾಡಿದ ಬಳಿಕ…
ಐಎಸ್ಸಿ ಪರೀಕ್ಷೆಯಲ್ಲಿ ದೇಶಕ್ಕೆ 4ನೇ ಸ್ಥಾನ ಪಡೆದ ವಿದ್ಯಾರ್ಥಿನಿ ಒಬ್ಬಳಿಗೆ ಒಂದು ದಿನದ ಮಟ್ಟಿಗೆ ಕೊಲ್ಕತ್ತಾ ಡಿಸಿಪಿ ಆಗುವ ಯೋಗ ಒದಗಿ ಬಂದಿದೆ. ಈ ಸಾಧನೆ ಮಾಡಿರುವ ವಿಧ್ಯಾರ್ಥಿನಿಯ ಹೆಸರು ರೀಚಾ ಸಿಂಗ್ ಎಂದು. ಈ ಪ್ರತಿಭಾನ್ವಿತ ವಿಧ್ಯಾರ್ಥಿನಿಯ ಸಾಧನೆಯನ್ನು ಶ್ಲಾಘಿಸುವ ಸಲುವಾಗಿ ಒಂದು ದಿನದ ಮಟ್ಟಿಗೆ ಕೊಲ್ಕತ್ತಾ ಉಪ ಪೊಲೀಸ್ ಕಮಿಷನರ್ ಆಗುವ ಅವಕಾಶ ನೀಡಲಾಗಿತ್ತು. ಕೊಲ್ಕತ್ತಾದ ಜಿ.ಡಿ. ಬಿರ್ಲಾ ಸೆಂಟರ್ ಫಾರ್ ಎಜುಕೇಷನ್ನಲ್ಲಿ ವಿಧ್ಯಾಭ್ಯಾಸ ಮಾಡಿರೋ ರಿಚಾ, ಪ್ಲಸ್ 2 ಪರೀಕ್ಷೆಯಲ್ಲಿ ಶೇ. 99.25…
ನಿಂತ್ಕೊಂಡು ನೀರು ಕುಡಿತೀರಾ, ಹಾಗಾದರೆ ಇಲ್ನೋಡಿ ವಿಜ್ಞಾನಿಗಳು ಹೇಳಿರೋ ಪ್ರಕಾರ , ಈ ಕಾರಣಗಳ್ನ ಓದಿದ್ರೆ ಶಾಕ್ ಆಗೋದು ಖಂಡಿತ. ಓದಿ ನೋಡಿ. ಎಷ್ಟು ನೀರು ಕುಡಿದ್ರೂ ಇನ್ನೂ ಕುಡೀತಾನೇ ಇರ್ಬೇಕು ಅನ್ಸುತ್ತೆ :- ನಿಂತು ನೀರು ಕುಡಿದ್ರೆ ಬಾಯಾರಿಕೆ ಹೋಗೋದಿಲ್ಲ. ಆಗಾಗ ನೀರು ಕುಡೀತಾನೇ ಇರ್ಬೇಕು ಅನ್ಸುತ್ತೆ. ಎಷ್ಟು ಕುಡಿದ್ರೂ ಉಪಯೋಗ ಇಲ್ಲ. ಅಜೀರ್ಣ ಆಗುತ್ತೆ :- ಕೂತು ನೀರು ಕುಡೀವಾಗ ನಿಮ್ ದೇಹ ರಿಲ್ಯಾಕ್ಸ್ ಆಗಿರುತ್ತೆ, ಆಗ ತಿಂದಿದ್ದು, ಕುಡ್ದಿದ್ದು ಸುಲಭವಾಗಿ ಜೀರ್ಣ ಆಗುತ್ತೆ….
ಟ್ಯಾಟೂ ಎಂದರೆ ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ, ಈಗಿನ ಕಾಲದಲ್ಲಿ ಎಲ್ಲರಿಗೂ ಟ್ಯಾಟೂ ಹುಚ್ಚು ಹಾಗೆಯೇ ಇಲ್ಲೊಬ್ಬ ಮಾಡೆಲ್. ದೇಹವನ್ನು ಬಗೆಬಗೆಯಾಗಿ ಮಾರ್ಪಾಡು ಮಾಡಿ ಮಿಂಚುವುದೆಂದರೆ ಈಕೆಗೆ ಬಲು ಇಷ್ಟವಂತೆ. ಇದಕ್ಕಾಗಿಯೇ ಸಾಕಷ್ಟು ಹಣವನ್ನು ಖರ್ಚು ಮಾಡುತ್ತಿದ್ದಳು . ಆದರೆ, ಇದೀಗ ಇದೇ ಹುಚ್ಚು ಇವಳನ್ನು ಮೂರು ವಾರಗಳ ಕಾಲ ದೃಷ್ಟಿಯನ್ನೇ ಕಳೆದುಕೊಳ್ಳುವಂತೆ ಮಾಡಿದೆ. ನ್ಯೂ ಸೌತ್ ವೇಲ್ಸ್ನ ಬಾಡಿ ಮಾಡಿಫಯರ್ ಅಂಬೇರ್ ಲೂಕ್ 24 ಎಂಬಾಕೆ ಈ ಸಂಕಷ್ಟ ಅನುಭವಿಸಿದ್ದವಳು. ಈಕೆ ತನ್ನ ದೇಹವನ್ನು…
ಮೂರ್ಖತನ ಹಾಗೂ ಉಗ್ಘಟತನದ ಪರಮಾವಧಿ ಎಂದರೆ ಇದೇ ಅಲ್ಲವೇ?
ಸರ್ಕಾರ ಕೊರೋನಾ ಹಿನ್ನಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕಠಿಣ ನಿರ್ದೇಶನ ನೀಡಿದ್ದರೂ ಈ ಮೂರ್ಖರು ಏನು ಮಾಡಿದ್ದಾರೆ ಎಂಬುದನ್ನು ನೋಡಿ.
ಪ್ರಗತಿಪರ ಚಿಂತಕೆರೆನಿಸಿಕೊಂಡವರು ಐತಿಹಾಸಿಕ ಸ್ಥಳಗಳ ರಕ್ಷಣೆ, ಅವುಗಳ ನವೀಕರಣಕ್ಕಾಗಿ ಸರಕಾರಕ್ಕೆ ಪತ್ರ ಬರೆಯುವುದನ್ನು ನಾವು ನೋಡಿದ್ದೇವೆ. ಮಾನ ಮುಚ್ಚಲು ಬಾಹುಬಲಿ ಪತ್ರಿಮೆಗೆ ಬಟ್ಟೆ ಹಾಕುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರಕರ್ತರೊಬ್ಬರು ಪತ್ರದ ಮೂಲಕ ವಿಚಿತ್ರ ಮನವಿ ಸಲ್ಲಿಸಿದ್ದಾರೆ.