News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಮಗಳ ಮದುವೆಗೆ ಲಕ್ಷಾಂತರ ರೂ. ಸಾಲ ಮಾಡಿ ರೈಲಿಗೆ ಸಿಕ್ಕಿ ತಂದೆ ಆತ್ಮಹತ್ಯೆ…!

806

ಉಡುಪಿ: ಮಗಳ ಮದುವೆಗೆ ಮಾಡಿದ್ದ ಸಾಲ ತೀರಿಸಲಾಗದೆ ತಂದೆ ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ.

ದಿನೇಶ್ ಆತ್ಮಹತ್ಯೆಗೆ ಶರಣಾದ ತಂದೆ. ಇವರು ಮಣಿಪಾಲದಲ್ಲಿ ಟ್ಯಾಕ್ಸಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಅಲ್ಲದೆ ದಿನೇಶ್ ಇತ್ತೀಚೆಗಷ್ಟೇ ಸಾಲ ಮಾಡಿ, ಮಗಳ ಮದುವೆ ಮಾಡಿಸಿದ್ದರು. ಈ ಮದುವೆ ಸಾಲದ ಜೊತೆಗೆ ಟ್ಯಾಕ್ಸಿ ಕೂಡಾ ಅಪಘಾತಕ್ಕೀಡಾಗಿತ್ತು.

ಇದರಿಂದ ಚಿಂತೆಗೀಡಾಗಿದ್ದ ದಿನೇಶ್, ಉಡುಪಿಯ ಇಂದ್ರಾಳಿ ಬಳಿಯ ರೈಲ್ವೆ ಟ್ರ್ಯಾಕ್‍ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಟ್ಯಾಕ್ಸಿಯಲ್ಲಿ ದುಡಿದು ಮನೆ ನಿಭಾಯಿಸುವ ಜೊತೆಗೆ ಮದುವೆಗೆ ಮಾಡಿದ್ದ ಸಾಲ ತೀರಿಸುವುದಾಗಿ ಲೆಕ್ಕಾಚಾರ ಹಾಕಿದ್ದರು. ಟ್ಯಾಕ್ಸಿ ಅಪಘಾತಕ್ಕೀಡಾಗಿ ಬಹಳ ನಷ್ಟವಾಗಿತ್ತು.

ಇದರಿಂದ ಮನನೊಂದು ದಿನೇಶ್ ಆತ್ಮಹತ್ಯೆಯ ನಿರ್ಧಾರ ಮಾಡಿರಬಹುದು ಎನ್ನಲಾಗಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಬಿಳಿ ಎಕ್ಕದ ಗಿಡದಿಂದ ಈ ರೀತಿ ಮಾಡಿದರೆ ನಿಮ್ಮ ಮನೆಯಲ್ಲಿ ಸಕಲ ಐಶ್ವರ್ಯ ವೃದ್ಧಿಸುತ್ತದೆ.!

    ಈ ಒಂದು ಗಿಡದ ಬಗ್ಗೆ ನಮ್ಮ ಪೂರ್ವಜರು ಹೇಳುವ ಹಾಗೆ ಬಿಳಿ ಎಕ್ಕದ ಗಿಡವೊಂದು ಮನೆಯಲ್ಲಿ ಇದ್ದರೆ ಸಕಲ ಐಶ್ವರ್ಯ, ಅಂತಸ್ತು ವೃದ್ಧಿಯಾಗುತ್ತದೆ, ಹಣಕಾಸಿನ ಎಲ್ಲಾ ಸಮಸ್ಯೆಗಳು ನಿವಾರಣೆಯಾಗುತ್ತದೆ ಎಂಬ ಮಾತಿದೆ. ಮನೆಯಲ್ಲಿ ಶಾಂತಿ, ನೆಮ್ಮದಿ, ಹಣಕಾಸಿನ ವ್ಯವಹಾರಗಳು ಇಂಥ ಎಲ್ಲಾ ತೊಂದರೆಗಳಿಗೆ ಬಿಳಿ ಎಕ್ಕದ ಗಿಡ ರಾಮಬಾಣ ಎಂದೇ ಹೇಳಬಹುದು. ಆನೇಕ ಜನರು ತಮ್ಮ ವ್ಯವಹಾರ, ವಹಿವಾಟುಗಳಲ್ಲಿ ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಿರುತ್ತಾರೆ. ಜೊತೆಗೆ ಹಣಕಾಸಿನ ವಿಚಾರಗಳಲ್ಲಿ ಹಿನ್ನಡೆಯನ್ನು ಅನುಭವಿಸುತ್ತ ಸಾಲಭಾದೆಯಲ್ಲಿ ಸಿಲುಕಿ ಕಷ್ಟದ ಪರಿಸ್ಥಿತಿಯಲ್ಲಿ ಇರುತ್ತಾರೆ….

  • ಉಪಯುಕ್ತ ಮಾಹಿತಿ

    ಗರ್ಭಿಣಿಯರಿಗೆ ವರದಾನವಾಗಿರುವ ಮಾತೃಪೂರ್ಣ ಯೋಜನೆಯ ಬಗ್ಗೆ ನಿಮಗೆಷ್ಟು ಗೊತ್ತು.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲಾ ತಾಯಿಂದಿರಿಗೆ ಉಪಯೋಗವಾಗಲಿ..

    ಗರ್ಭಾವಸ್ಥೆಯಲ್ಲಿ ಅಪೌಷ್ಠಿಕತೆಯಿಂದಾಗಿ ಗರ್ಭಿಣಿಯ ಆರೋಗ್ಯ ಹಾಗೂ ಹೊಟ್ಟೆಯಲ್ಲಿ ಬೆಳೆಯುವ ಮಗುವಿನ ಬೆಳವಣಿಗೆಯಲ್ಲಿ ಹಲಾವಾರು ತೊಂದರೆಗಳು ಉಂಟಾಗಿ ಜನಿಸುವ ಮಗುವಿನ ತೂಕ ಕಡಿಮೆ ಇರುವುದು, ಗರ್ಭಿಣಿಯರಲ್ಲಿ ರಕ್ತಹೀನತೆಯಿಂದಾಗಿ ಹೆರಿಗೆಯ ಸಮಯದಲ್ಲಿ ಸಾವು ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ.  ಶಿಶು ಮರಣ  ಪ್ರಮಾಣವನ್ನು ಗಣನೀಯವಾಗಿ ಕಡಿಮೆ ಮಾಡುವ ನಿಟ್ಟಿನಲ್ಲಿ ಕರ್ನಾ‍ಟಕ ಸರ್ಕಾರದ ಮಾತೃಪೂರ್ಣ ಯೋಜನೆಯು ಅತ್ಯಂತ ಪ್ರಮುಖ ಪಾತ್ರ ವಹಿಸಲಿದೆ. ಮಾತೃಪೂರ್ಣ ಯೋಜನೆಯ ಪ್ರಮುಖ ಅಂಶಗಳು :- ತಾಯಿ ಮತ್ತು ಮಗುವಿನ ಅಪೌಷ್ಟಿಕತೆ ನಿವಾರಿಸಿ, ಆರೋಗ್ಯ ಕಾಪಾಡುವ ದೃಷ್ಟಿಯಿಂದ ಜಾರಿಗೆ ತರಲಾಗುತ್ತಿರುವ…

  • ಸುದ್ದಿ

    ಹೊಸ ಸಂಚಾರಿ ನಿಯಮದಡಿ ಎತ್ತಿನ ಗಾಡಿಗೂ ದಂಡ….!

    ಬೈಕಿನಲ್ಲಿ ಹೆಲ್ಮೆಟ್ ಹಾಕದೆ ಹೋಗುತ್ತಿದ್ದರೆ ಟ್ರಾಫಿಕ್ ಪೊಲೀಸರು ದಂಡ ಹಾಕಿದರೆ ಸರಿ, ಕಾರಿನಲ್ಲಿ ಸೀಟ್ ಬೆಲ್ಟ್ ಹಾಕದಿದ್ದರೆ ದಂಡ ಬೀಳುತ್ತೆ…..ಅದು ಸಹ ಸರಿ. ಆದರೆ ತನ್ನದೇ ಹೊಲದಲ್ಲಿ ನಿಲ್ಲಿಸಿದ್ದ ಎತ್ತಿನ ಬಂಡಿಗೆ ದಂಡ ಹಾಕುವುದೆಂದರೆ…? ಅದೂ ಒಂದು ಸಾವಿರ ರೂಪಾಯಿ…! ಇಂಥದ್ದೊಂದು ಘಟನೆ ಉತ್ತರ ಪ್ರದೇಶದ ಡೆಡ್ರಾಡೂನ್ ವ್ಯಾಪ್ತಿಯ ಶಹಾಪುರ ಹೊರವಲಯದಲ್ಲಿರುವ ಚಾರ್ಬಾ ಗ್ರಾಮದ ಹಸನ್ ಎಂಬಾತನಿಗೆ ಒಂದು ಸಾವಿರ ರೂಪಾಯಿ ದಂಡ ಹಾಕಲಾಗಿದೆ. ಸಬ್ ಇನ್ಸ್ ಪೆಕ್ಟರ್ ಪಂಕಜ್ ಕುಮಾರ್ ಮತ್ತವರ ತಂಡ ನೂತನ ಸಾರಿಗೆ…

  • ಆರೋಗ್ಯ

    ಸೌತೆಕಾಯಿಯ ಜೂಸ್ ಕುಡಿಯೋದ್ರಿಂದ, ನಮ್ಮ ದೇಹಕ್ಕೆ ಏನೆಲ್ಲಾ ಉಪಯೋಗಗಳು ಇವೆ ಗೊತ್ತಾ..?

    ದಿನನಿತ್ಯ ಬೆಳಗಿನ ಜಾವದಲ್ಲಿ ಖಾಲಿ ಹೊಟ್ಟೆಯಲ್ಲಿ ಒ೦ದು ಲೋಟದಷ್ಟು ತಾಜಾ ಸೌತೆಕಾಯಿಯ ರಸವನ್ನು ಕುಡಿಯಲು ಪ್ರಯತ್ನಿಸಿದರೆ ನಿಮ್ಮ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದು ಹಾಗು ನಿಮ್ಮ ಶರೀರದ ತೂಕನು ಕಡಿಮೆ ಮಾಡಿಕೊಳ್ಳಬಹುದು.

  • ಸುದ್ದಿ

    ದುಡ್ಡಿನ ಆಸೆಗಾಗಿ ಹೆಣ್ಣನ್ನು ಅಶ್ಲೀಲವಾಗಿ ತೋರಿಸ್ತೀರಾ…, ‘ಐ ಲವ್ ಯು’ ಟೀಂ ವಿರುದ್ಧ ವೆಂಕಟ್ ಕಿಡಿ…!

    ಐ ಲವ್ ಯು’ ಚಿತ್ರದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಮತ್ತು ನಟಿ ರಚಿತಾ ರಾಮ್ ಅವರ ಹಾಟ್ ದೃಶ್ಯದ ಸಾಂಗ್ ಬಗ್ಗೆ ಹುಚ್ಚ ವೆಂಕಟ್ ಕಿಡಿಕಾರಿದ್ದಾರೆ. ನಿರ್ದೇಶಕ ಆರ್. ಚಂದ್ರು ವಿರುದ್ಧ ಕಿಡಿಕಾರಿರುವ ಹುಚ್ಚ ವೆಂಕಟ್, ಹೆಣ್ಣನ್ನು ಅಶ್ಲೀಲವಾಗಿ ತೋರಿಸಿ ಅದರಿಂದ ಬರುವ ದುಡ್ಡಿನಲ್ಲಿ ಬಿರಿಯಾನಿ ತಿನ್ನುತ್ತಿದ್ದೀರಾ? ನಿಮ್ಮ ಮನೆಯಲ್ಲಿನ ಹೆಣ್ಣುಮಕ್ಕಳನ್ನು ಜೋಪಾನವಾಗಿ ಇಟ್ಟುಕೊಳ್ಳುತ್ತೀರಿ. ಬೇರೆಯವರ ಮನೆಯ ಹೆಣ್ಣುಮಕ್ಕಳನ್ನು ಕೆಟ್ಟದಾಗಿ ತೋರಿಸುತ್ತೀರಿ ಎಂದು ಹರಿಹಾಯ್ದಿದ್ದಾರೆ. ಆರ್. ಚಂದ್ರು ನಿರ್ದೇಶಿಸಿರುವ ‘ಐ ಲವ್ ಯು’ ಚಿತ್ರದಲ್ಲಿ ಉಪೇಂದ್ರ, ರಚಿತಾ…

  • inspirational, ಇತಿಹಾಸ, ಕರ್ನಾಟಕ, ಜೀವನಶೈಲಿ

    ಒಕ್ಕಲಿಗ ಸಂತತಿಯುಲ್ಲಿ ಈ ಉಪಜಾತಿಗಳಿವೆ.

    ಕರ್ನಾಟಕ ಒಕ್ಕಲಿಗ ಸಂತತಿಯುಲ್ಲಿ ಈ ಉಪಜಾತಿಗಳಿವೆ. ಇಷ್ಟೊಂದು ಉಪಜಾತಿಗಳು ಹೊಂದಿರುವುದು ಯಾವರೀತಿ ಒಳ್ಳೆಯದು ಎಂಬುದನ್ನು ಓದುಗರಿಂದ ತಳಿಬಯಸುತೇವೆ.