ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉಡುಪಿ: ಮಗಳ ಮದುವೆಗೆ ಮಾಡಿದ್ದ ಸಾಲ ತೀರಿಸಲಾಗದೆ ತಂದೆ ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ.

ದಿನೇಶ್ ಆತ್ಮಹತ್ಯೆಗೆ ಶರಣಾದ ತಂದೆ. ಇವರು ಮಣಿಪಾಲದಲ್ಲಿ ಟ್ಯಾಕ್ಸಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಅಲ್ಲದೆ ದಿನೇಶ್ ಇತ್ತೀಚೆಗಷ್ಟೇ ಸಾಲ ಮಾಡಿ, ಮಗಳ ಮದುವೆ ಮಾಡಿಸಿದ್ದರು. ಈ ಮದುವೆ ಸಾಲದ ಜೊತೆಗೆ ಟ್ಯಾಕ್ಸಿ ಕೂಡಾ ಅಪಘಾತಕ್ಕೀಡಾಗಿತ್ತು.

ಇದರಿಂದ ಚಿಂತೆಗೀಡಾಗಿದ್ದ ದಿನೇಶ್, ಉಡುಪಿಯ ಇಂದ್ರಾಳಿ ಬಳಿಯ ರೈಲ್ವೆ ಟ್ರ್ಯಾಕ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಟ್ಯಾಕ್ಸಿಯಲ್ಲಿ ದುಡಿದು ಮನೆ ನಿಭಾಯಿಸುವ ಜೊತೆಗೆ ಮದುವೆಗೆ ಮಾಡಿದ್ದ ಸಾಲ ತೀರಿಸುವುದಾಗಿ ಲೆಕ್ಕಾಚಾರ ಹಾಕಿದ್ದರು. ಟ್ಯಾಕ್ಸಿ ಅಪಘಾತಕ್ಕೀಡಾಗಿ ಬಹಳ ನಷ್ಟವಾಗಿತ್ತು.

ಇದರಿಂದ ಮನನೊಂದು ದಿನೇಶ್ ಆತ್ಮಹತ್ಯೆಯ ನಿರ್ಧಾರ ಮಾಡಿರಬಹುದು ಎನ್ನಲಾಗಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನಸ್ಸಿನಲ್ಲಿ ದೃಢವಾದ ನಿರ್ಣಯವು ಇದ್ದಲ್ಲಿ ಯಾವುದೇ ಕೆಲಸ ಕಷ್ಟವಲ್ಲ .ನಿಮ್ಮಲ್ಲಿ ಪ್ರತಿಭೆ ಇದ್ದು,ಗುರಿ ಅನ್ನುವ ಛಲ ಹೊಂದಿದ್ದರೆ ನಿಮ್ಮನ್ನು ಜಗತ್ತಿನ ಯಾವುದೇ ಶಕ್ತಿಯು ತಡೆಯಲಾರದು ಎಂಬ ಮಾತಿದೆ. ಆದ್ರೆ ಎಷ್ಟೇ ತೊಂದರೆಗಳು ಬರ್ರ್ಲಿ ಯಾವುತ್ತು ನಮ್ಮ ಧೈರ್ಯವನ್ನು ನಾವು ಬಿಡಬಾರದು ಎಂಬ ಮಾತಿದೆ. ಈ ಮಾತಿಗೆ ಉದಾಹರಣೆ ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯ ‘ಪದ್ಮಶಿಲಾ ತಿರುಪಡೆ’. ಇವರು ತಮ್ಮ ಕಷ್ಟದ ದಿನಗಳಲ್ಲೂ, ಸೋಲನ್ನು ಒಪ್ಪಿಕೊಳ್ಳದೆ,ದೇಶದ ಎಲ್ಲಾ ಮಹಿಳೆಯರಿಗೂ ಸ್ಪೂರ್ತಿಯಾಗಿದ್ದಾರೆ. ಯಾರು ಈ ಮಹಿಳೆ… ಸಾಧನೆ ಅನ್ನುವುದು ಸಾಮಾನ್ಯವಾದ ಕೆಲಸವಲ್ಲ,…
ಕಣ್ಣೀರು ಹೆಣ್ಮಕ್ಕಳ ಅಸ್ತ್ರ ಅಂತಾರಲ್ಲಾ! ವಿಷ್ಯ ಏನಪ್ಪಾ ಅಂದ್ರೆ ಹೆಂಗಸ್ರು ಒಂದ್ ವರ್ಷಕ್ಕೆ ಸರಾಸರಿ 30 ರಿಂದ 64 ಸಲ ಕಣ್ಣೀರಿಡ್ತಾರಂತೆ. ಆದ್ರೆ ಗಂಡಸ್ರು 6 ರಿಂದ 17 ಸಲ ಅತ್ರೆ ಹೆಚ್ಚೆಚ್ಚು.
ಗಗನ ಸೀಳಿ ಬ್ರಹ್ಮಾಂಡ ತಲುಪಿದ್ದ ಈರುಳ್ಳಿ ಬೆಲೆ ಇದೀಗ ನಿಧಾನವಾಗಿ ಇಳಿಕೆಯತ್ತ ಮುಖ ಮಾಡಿದೆ. ದೇಶದ ವಿವಿಧೆಡೆ 200 ರೂ. ಗಡಿ ದಾಟಿದ್ದ ಈರುಳ್ಳಿ ಬೆಲೆ ಇದೀಗ 170 ರೂ. ಆಸುಪಾಸಿನಲ್ಲಿ ಮಾರಾಟವಾಗುತ್ತಿದೆ. ಆದರೆ ನೆರೆಯ ಆಂಧ್ರಪ್ರದೇಶದಲ್ಲಿ ಒಂದು ಕೆಜಿ ಈರುಳ್ಳಿ ಬೆಲೆ ಕೇವಲ 25 ರೂ. ಅಂದರೆ ನಿಮಗೆ ಅಚ್ಚರಿಯಾದಿತು. ಹೌದು, ಆಂಧ್ರ ಸರ್ಕಾರ ಈರುಳ್ಳಿಗೆ ಸಬ್ಸಿಡಿ ಘೋಷಣೆ ಮಾಡಿದ್ದು, ಕೆಜಿ ಈರುಳ್ಳಿ ಬೆಲೆ ಕೇವಲ 25 ರೂ. ಆಗಿದೆ. ರಾಜ್ಯದ ರೈತು ಬಜಾರ್ಗಳಲ್ಲಿ ಒಂದು…
ಬಿಳಿ ಕೂದಲನ್ನು ಮರೆಮಾಚಲು ಹೇರ್ ಕಲರ್ ಗಳನ್ನು ಬಳಸುತ್ತಾರೆ. ಇಂತಹ ಕಲರ್ ಗಳು ಅನೇಕರಿಗೆ ಚರ್ಮದ ಖಾಯಿಲೆ ಅಥವಾ ಇನ್ಯಾವುದೋ ಸಮಸ್ಯೆಯನ್ನು ತಂದೊಡ್ಡುತ್ತದೆ. ಹಾಗಾಗಿ ಅವುಗಳ ಬದಲು ಮನೆಯಲ್ಲೇ ಸುಲಭವಾಗಿ ತಯಾರಿಸಬಹುದಾದ ಬಿಳಿ ಕೂದಲನ್ನು ಕಪ್ಪಾಗಿಸುವ ವಿಧಾನಗಳು ಇಲ್ಲಿವೆ. ಒಣಗಿದ ನೆಲ್ಲಿಕಾಯಿಯನ್ನು ಕೊಬ್ಬರಿ ಎಣ್ಣೆಯ ಜೊತೆ ಕುದಿಸಿ, ಅದು ತಣ್ಣಗಾದ ಮೇಲೆ ಅದನ್ನು ತಲೆಗೆ ಹಚ್ಚಬೇಕು. ವಾರಕ್ಕೆ ಎರಡು ಬಾರಿ ಹೀಗೆ ಮಾಡಿದಲ್ಲಿ ಬಿಳಿ ಕೂದಲಿನ ಸಮಸ್ಯೆ ದೂರವಾಗುತ್ತದೆ. ತೆಂಗಿನೆಣ್ಣೆಯೊಡನೆ ನಿಂಬೆಹಣ್ಣಿನ ರಸವನ್ನು ಬೆರೆಸಿ ತಲೆಗೆ ಹಚ್ಚಿ….
ರಿಪಬ್ಲಿಕ್ ಆಫ್ ಇಂಡಿಯಾ ಚಾನೆಲ್ ಮುಖ್ಯಸ್ಥರಾದ ಅರ್ನಾಬ್ ಗೋಸ್ವಾಮಿ ಟ್ವೀಟ್ ಮಾಡಿರುವ ಪ್ರಕಾರ 2019ಕ್ಕೆ ಭಾರತ ಬಿಜೆಪಿಮಯವಾಗಲಿದೆಯಾ? ಹಾಗೂ ಭಾರತದ ಜನರಿಗೆ ಜಿಯೋ ಮಾತ್ರ ಆಪ್ಷನ್ ಆಗುತ್ತಾ?
ರಾಮನ ಹೆಸರನ್ನು ಅಕ್ಷರ ರೂಪದಲ್ಲಿ ಜಪಿಸುವುದೇ ರಾಮಕೋಟಿ.! ಮನಸಾ ವಾಚಾ ಕರ್ಮೇಣ ರಾಮನ ಸ್ತುತಿ ಮಾಡುತ್ತಾ ಆ ಮಧುರನಾಮವನ್ನು ಕೋಟಿ ಸಲ ಬರೆಯುವುದೇ ರಾಮಕೋಟಿ. ಶ್ರೀಮನ್ನಾರಾಯಣನ ಎಲ್ಲ ರೂಪಗಳಲ್ಲಿ ರಾಮಾವತಾರಕ್ಕೆ ಬಹಳ ಪ್ರಾಮುಖ್ಯತೆ ಪಡೆದಿದ್ದು, ರಾಮನನ್ನು ಪ್ರತಿಯೊಬ್ಬರೂ ನಮ್ಮ ದೇವರು ಅಂದುಕೊಳ್ಳುವಷ್ಟು ಹತ್ತಿರವಾದ. ಅತೀತ ಶಕ್ತಿಗಳಿಗಿಂತ ರಾಮನು ತೋರಿದ ಆದರ್ಶವಂತ ಜೀವನವೇ ಬಹಳ ಮಂದಿಗೆ ರಾಮ ಎಂದರೆ ಒಂದು ವಿಶೇಷವಾದ ಇಷ್ಟ, ಭಕ್ತಿಯನ್ನು ಉಂಟುಮಾಡಿತು! ರಾಮ ಕೋಟೆಯನ್ನು ಬರೆಯುವಾಗ ಕೆಲವು ಮುಖ್ಯ ನಿಯಮಗಳನ್ನು ಪಾಲಿಸಬೇಕು… ರಾಮ ಕೋಟಿಯನ್ನು…