News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಮಗಳ ಮದುವೆಗೆ ಲಕ್ಷಾಂತರ ರೂ. ಸಾಲ ಮಾಡಿ ರೈಲಿಗೆ ಸಿಕ್ಕಿ ತಂದೆ ಆತ್ಮಹತ್ಯೆ…!

812

ಉಡುಪಿ: ಮಗಳ ಮದುವೆಗೆ ಮಾಡಿದ್ದ ಸಾಲ ತೀರಿಸಲಾಗದೆ ತಂದೆ ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ.

ದಿನೇಶ್ ಆತ್ಮಹತ್ಯೆಗೆ ಶರಣಾದ ತಂದೆ. ಇವರು ಮಣಿಪಾಲದಲ್ಲಿ ಟ್ಯಾಕ್ಸಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಅಲ್ಲದೆ ದಿನೇಶ್ ಇತ್ತೀಚೆಗಷ್ಟೇ ಸಾಲ ಮಾಡಿ, ಮಗಳ ಮದುವೆ ಮಾಡಿಸಿದ್ದರು. ಈ ಮದುವೆ ಸಾಲದ ಜೊತೆಗೆ ಟ್ಯಾಕ್ಸಿ ಕೂಡಾ ಅಪಘಾತಕ್ಕೀಡಾಗಿತ್ತು.

ಇದರಿಂದ ಚಿಂತೆಗೀಡಾಗಿದ್ದ ದಿನೇಶ್, ಉಡುಪಿಯ ಇಂದ್ರಾಳಿ ಬಳಿಯ ರೈಲ್ವೆ ಟ್ರ್ಯಾಕ್‍ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಟ್ಯಾಕ್ಸಿಯಲ್ಲಿ ದುಡಿದು ಮನೆ ನಿಭಾಯಿಸುವ ಜೊತೆಗೆ ಮದುವೆಗೆ ಮಾಡಿದ್ದ ಸಾಲ ತೀರಿಸುವುದಾಗಿ ಲೆಕ್ಕಾಚಾರ ಹಾಕಿದ್ದರು. ಟ್ಯಾಕ್ಸಿ ಅಪಘಾತಕ್ಕೀಡಾಗಿ ಬಹಳ ನಷ್ಟವಾಗಿತ್ತು.

ಇದರಿಂದ ಮನನೊಂದು ದಿನೇಶ್ ಆತ್ಮಹತ್ಯೆಯ ನಿರ್ಧಾರ ಮಾಡಿರಬಹುದು ಎನ್ನಲಾಗಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಯಾರಿಗೆ ಒಲಿಯುತ್ತೆ ಪ್ರಧಾನಿ ಪಟ್ಟ..?ಸಮೀಕ್ಷೆಯಲ್ಲಿ ಬಯಲಾಯ್ತು ಮತದಾರ ಪ್ರಭುವಿನ ಮನದಾಳ!ಈ ಸುದ್ದಿ ನೋಡಿ…

    ಈಗ ಹಳ್ಳಿಯಿಂದ ಹಿಡಿದು ದಿಲ್ಲಿಯವರೆಗೂ ಗಲ್ಲಿ ಗಲ್ಲಿಗಳಲ್ಲಿ ಲೋಕಸಭಾ ಚುನಾವಣೆಯದ್ದೇ ಮಾತುಕತೆ. ಅಷ್ಟೇ ಅಲ್ಲದೇ ಯಾವ ಪಕ್ಷ ಗೆಲ್ಲುತ್ತೆ? ಯಾರು ಈ ದೇಶದ ಚುಕ್ಕಾಣಿ ಹಿಡಿಯುತ್ತಾರೆ?ಯಾರಿಗೆ ಒಲಿಯಲಿದೆ ಪ್ರಧಾನಿ ಪಟ್ಟ ಎಂಬ ವಾದ ವಿವಾದಗಳು ಜೋರಾಗಿಯೇ ನಡೆಯುತ್ತಿವೆ. ಈಗ ಹಾಲಿ ಪ್ರಧಾನ ಮಂತ್ರಿ ಆಗಿರುವ ನರೇಂದ್ರ ಮೋದಿಯವರೇ ಮತ್ತೆ ಪ್ರಧಾನಿ ಆಗ್ತಾರಾ ಅಥವಾ ಪ್ರಧಾನಿ ರೇಸ್ ನಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧೀ ಪ್ರಧಾನಿ ಆಗ್ತಾರ ಎಂಬುದರ ಬಗ್ಗೆ ಸಿ ವೋಟರ್–ಐ.ಎ.ಎನ್.ಎಸ್. ಸಮೀಕ್ಷೆ ನಡೆಸಿದ್ದು ಮತದಾರ ಪ್ರಭು ಏನು…

  • ಸುದ್ದಿ

    ಅಧಿಕಾರಿಗಳಿಗೆ ತಲೆನೋವು ತಂದ ಯಡಿಯೂರಪ್ಪನ ಆದೇಶ, ಇಷ್ಟಕ್ಕೂ ಆ ಆದೇಶವಾದರೂ ಏನು? ತಿಳಿಯಿರಿ,.!

    ಬೆಂಗಳೂರು: ನಮ್ಮ ಮೆಟ್ರೋ ಎರಡನೇ ಹಂತಕ್ಕೆ ಸಿಎಂ ಯಡಿಯೂರಪ್ಪ ಗರಂ ಆಗಿದ್ದಾರೆ. ಐಟಿ ಕಾರಿಡಾರ್‌ನಲ್ಲಿ ಮೊದಲು ಮೆಟ್ರೋ ಮುಗಿಸುವಂತೆ ಕಟ್ಟಪ್ಪಣೆ ಹೊರಡಿಸಿದ್ದಾರೆ. ಆದರೆ ಸಿಎಂ ಮುಂದೆ ತಲೆಯಾಡಿಸಿ ಬಂದಿರೋ ಅಧಿಕಾರಿಗಳು, ಈಗ ತಲೆಮೇಲೆ ಕೈ ಹೊತ್ತು ಕುಳಿತಿದ್ದಾರೆ. ಬೆಂಗಳೂರು ಅಭಿವೃದ್ಧಿ ಖಾತೆಯನ್ನು ತಮ್ಮ ಬಳಿಯೇ ಉಳಿಸಿಕೊಂಡಿರೋ ಸಿಎಂ ಯಡಿಯೂರಪ್ಪ, ನಗರಕ್ಕೆ ಸಂಬಂಧಿಸಿದ ಒಂದೊಂದೇ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸ್ತಿದ್ದಾರೆ. ಇದೇ ರೀತಿ BMRCL ಸಭೆ ನಡೆಸಿದಾಗ ಮೆಟ್ರೋ ಎರಡನೇ ಹಂತದ ಪ್ರಗತಿಗೆ ಸಿಎಂ ತೀವ್ರ ಅಸಮಾದಾನ ವ್ಯಕ್ತಪಡಿಸಿದ್ದಾರೆ….

  • ಸಿನಿಮಾ

    ಕೆಜಿಎಫ್ ಚಿತ್ರದ ಟ್ರೇಲರ್ ನೋಡಿ ತಮಿಳು ಖ್ಯಾತ ನಟ ವಿಜಯ್ ದಳಪತಿ ಹೇಳಿದ್ದೇನು ಗೊತ್ತಾ?

    ಕರ್ನಾಟಕ ಮಾತ್ರವಲ್ಲ ಇಡೀ ಭಾರತದಲ್ಲೇ ಕೆಜಿಎಫ್ ಚಿತ್ರ ಸದ್ದು ಮಾಡುತ್ತಿದೆ. ಈ ಚಿತ್ರ ಕನ್ನಡ, ಹಿಂದಿ, ತೆಲುಗು,ತಮಿಳು ಮತ್ತು ಮಲೆಯಳಂ ಭಾಷೆಗಳಲ್ಲಿ ಬಿಡುಗಡೆ ಗೊಳ್ಳಲಿದೆ. ಸದ್ಯ ಈ ಚಿತ್ರದ ಟ್ರೇಲರ್ ಎಲಾ ಭಾಷೆಗಳಲ್ಲೂ ಸಂಚಲನ ಸೃಷ್ಟಿಸಿದೆ. ಹಿಂದಿ ಆವೃತ್ತಿಯಲ್ಲಿ ಶಾರುಕ್ ಖಾನ್ ಅಭಿನಯದ ಝೀರೋ ಚಿತ್ರವನ್ನೇ ಹಿಂದಿಕ್ಕಿ ಯೂಟ್ಯೂಬ್ ನಲ್ಲಿ ಟ್ರೆಂಡಿಂಗ್ ನಲ್ಲಿ ಮೊದಲ ಸ್ಥಾನ ಪಡೆದಿತ್ತು. ಹೀಗೆ ಎಲ್ಲಾ ಭಾಷೆಯಲ್ಲೂ ಸದ್ದು ಮಾಡುತ್ತಿರುವ ಈ ಚಿತ್ರಕ್ಕೆ ನಟ ಪುನೀತ್ ರಾಜ್ ಕುಮಾರ್ ಸೇರಿದಂತೆ ಇತರೆ ಫಿಲ್ಮ್…

  • ರಾಜಕೀಯ

    ಇಲ್ಲಿದೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ…ನಿಮ್ಮ ಕ್ಷೇತ್ರದ ಅಭ್ಯರ್ಥಿ ಯಾರು..?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಕರ್ನಾಟಕ ವಿಧಾನಸಭೆ ಚುನಾವಣೆ 2018ರ, ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆಗೊಂಡಿದ್ದು,72 ಅಭ್ಯರ್ಥಿಗಳ ಮೊದಲ ಪಟ್ಟಿ ಬಹಿರಂಗಗೊಂಡಿದೆ. ಇಲ್ಲಿದೆ ಬಿಜೆಪಿಯ 72 ಅಭ್ಯರ್ಥಿಗಳ ಮೊದಲ ಪಟ್ಟಿ… ರಾಯಚೂರು ಗ್ರಾಮಾಂತರ– ತಿಪ್ಪರಾಜು, ರಾಯಚೂರು– ಡಾ.ಶಿವರಾಜ ಪಾಟೀಲ. ದೇವದುರ್ಗ– ಶಿವನಗೌಡ ನಾಯಕ್‌, ಲಿಂಗಸುಗೂರು– ಮಾನಪ್ಪ ವಜ್ಜಲ್‌, ಕುಷ್ಠಗಿ– ದೊಡ್ಡನಗೌಡ ಪಾಟೀಲ, ಧಾರವಾಡ– ಅಮೃತ್‌ ದೇಸಾಯಿ, ನಿಪ್ಪಾಣಿ– ಶಶಿಕಲಾ ಜೊಲ್ಲೆ, ಅಥಣಿ– ಲಕ್ಷ್ಮಣ ಸವದಿ, ಕಾಗವಾಡ- ಭರಮಗೌಡ ಕಾಗೆ, ಕುಡಚಿ- ಪಿ.ರಾಜೀವ್, ರಾಯಭಾಗ- ದುರ್ಯೋಧನ ಐಹೊಳೆ, ಹುಕ್ಕೇರಿ- ಉಮೇಶ್ ಕತ್ತಿ, ಅರಬಾವಿ- ಬಾಲಚಂದ್ರ ಜಾರಕಿಹೊಳಿ,…

  • ಉಪಯುಕ್ತ ಮಾಹಿತಿ

    ಭಾರತ ಸೇರಿದಂತೆ ಜಗತ್ತಿನಾದ್ಯಂತ ಕೆಲಕಾಲ ವಾಟ್ಸಪ್ ಕ್ರ್ಯಾಶ್ ಆಗಿದೆ..!ತಿಳಿಯಲು ಇದನ್ನು ಓದಿ..

    ಸರ್ವರ್ ಸಮಸ್ಯೆಯಿಂದಾಗಿ ಜಗತ್ತಿನಾದ್ಯಂತ ಮೊಬೈಲ್ ಗ್ರಾಹಕರು ವಾಟ್ಸಪ್ ಕ್ರ್ಯಾಶ್ ಆದ ಹಿನ್ನೆಲೆಯಲ್ಲಿ ಸಂದೇಶ ಕಳುಹಿಸಲು ಮತ್ತು ಸ್ವೀಕರಿಸಲು ಸಾಧ್ಯವಾಗದೆ ಇರುವ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.

  • ಸುದ್ದಿ

    ಜೈ ಜಗದೀಶ್ ಬಿಗ್ ಬಾಸ್ ಮನೆಯಿಂದ ಹೊರ ಬರಲು ಕಾರಣವೇನು ಗೊತ್ತಾ?

    ‘ಬಿಗ್ ಬಾಸ್ ಕನ್ನಡ ಸೀಸನ್ 7’ ಆರಂಭವಾಗಿ ಐದು ವಾರಗಳು ಕಳೆದಿವೆ.ನಾಲ್ಕು ಸ್ಫರ್ಧಿಗಳು ಎಲಿಮಿನೇಶನ್‌ನಿಂದ ಎಲಿಮಿನೇಟ್ ಆಗಿ ಹೊರಬಂದಿದ್ದಾರೆ. ಅವರಲ್ಲಿ ಗುರುಲಿಂಗ ಸ್ವಾಮೀಜಿ,ಚೈತ್ರಾ ವಾಸುದೇವನ್, ದುನಿಯಾ ರಶ್ಮಿ, ಚೈತ್ರಾಕೋಟೂರ್. ಕಳೆದ ವಾರ ಚೈತ್ರಾಕೋಟೂರ್ ಬಿಗ್ ಮನೆಯಿಂದ ಹೊರಬಂದುಶಾಕ್ ಕೊಟ್ಟಿದ್ದರು. ಈ ವಾರ ಯಾರು ಬಿಗ್ ಮನೆಯಿಂದ ಹೊರಬರುತ್ತಾರೆ. 5ನೇವಾರ ಬಿಗ್ ಮನೆಯಿಂದ ಹೊರ ಬರುವವರಾರು : ಮೂಲಗಳ ಪ್ರಕಾರ ಈ ಬಾರಿ ಜೈ ಜಗದೀಶ್ ಬಿಗ್ ಮನೆಯಿಂದ ಹೊರಬರಲಿದ್ದಾರೆ. ಆಮನೆಯಲ್ಲಿ ಜೈಜಗದೀಶ್ ಎಲ್ಲರ ಜೊತೆ ಬೆರೆತು ತಮ್ಮಕೈಲಾದಷ್ಟು ಟಾಸ್ಕ್‌ಗಳಲ್ಲಿ ಪಾಲ್ಗೊಂಡು…