ಸುದ್ದಿ

ಮಗಳ ಮದುವೆಗೆ ಲಕ್ಷಾಂತರ ರೂ. ಸಾಲ ಮಾಡಿ ರೈಲಿಗೆ ಸಿಕ್ಕಿ ತಂದೆ ಆತ್ಮಹತ್ಯೆ…!

805

ಉಡುಪಿ: ಮಗಳ ಮದುವೆಗೆ ಮಾಡಿದ್ದ ಸಾಲ ತೀರಿಸಲಾಗದೆ ತಂದೆ ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ.

ದಿನೇಶ್ ಆತ್ಮಹತ್ಯೆಗೆ ಶರಣಾದ ತಂದೆ. ಇವರು ಮಣಿಪಾಲದಲ್ಲಿ ಟ್ಯಾಕ್ಸಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಅಲ್ಲದೆ ದಿನೇಶ್ ಇತ್ತೀಚೆಗಷ್ಟೇ ಸಾಲ ಮಾಡಿ, ಮಗಳ ಮದುವೆ ಮಾಡಿಸಿದ್ದರು. ಈ ಮದುವೆ ಸಾಲದ ಜೊತೆಗೆ ಟ್ಯಾಕ್ಸಿ ಕೂಡಾ ಅಪಘಾತಕ್ಕೀಡಾಗಿತ್ತು.

ಇದರಿಂದ ಚಿಂತೆಗೀಡಾಗಿದ್ದ ದಿನೇಶ್, ಉಡುಪಿಯ ಇಂದ್ರಾಳಿ ಬಳಿಯ ರೈಲ್ವೆ ಟ್ರ್ಯಾಕ್‍ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಟ್ಯಾಕ್ಸಿಯಲ್ಲಿ ದುಡಿದು ಮನೆ ನಿಭಾಯಿಸುವ ಜೊತೆಗೆ ಮದುವೆಗೆ ಮಾಡಿದ್ದ ಸಾಲ ತೀರಿಸುವುದಾಗಿ ಲೆಕ್ಕಾಚಾರ ಹಾಕಿದ್ದರು. ಟ್ಯಾಕ್ಸಿ ಅಪಘಾತಕ್ಕೀಡಾಗಿ ಬಹಳ ನಷ್ಟವಾಗಿತ್ತು.

ಇದರಿಂದ ಮನನೊಂದು ದಿನೇಶ್ ಆತ್ಮಹತ್ಯೆಯ ನಿರ್ಧಾರ ಮಾಡಿರಬಹುದು ಎನ್ನಲಾಗಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ದೇಶವನ್ನು ನಡೆಸುವ ಪ್ರಮುಖ ವ್ಯಕ್ತಿಗಳ ತಿಂಗಳ ಸಂಬಳ ಎಷ್ಟು ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ದೇಶವನ್ನು ನಡೆಸಕ್ಕೆ ಒಂದಿಷ್ಟು ಜನ ತುಂಬಾನೆ ಮುಖ್ಯ, ಈ ಗಣ್ಯ ವ್ಯಕ್ತಿಗಳ ಸಂಬಳ ಎಷ್ಟು ಅಂತ ನಿಮಗೆ ಗೊತ್ತಾ? ಪ್ರಧಾನಿ, ರಾಷ್ಟ್ರಪತಿ ಹೀಗೆ ಎಲ್ಲರಿಗೂ ಇಂತಿಷ್ಟು ಅಂತ ತಿಂಗಳಿಗೆ ಸಂಬಳ ಇರತ್ತೆ ಜೊತೆಗೆ ಆಯಾ ಹುದ್ದೆಗೆ ತಕ್ಕಂತೆ ರಿಯಾಯತಿ ಸಹ ಇರತ್ತೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(20 ಫೆಬ್ರವರಿ, 2019) ನಿಮ್ಮ ಸೃಜನಶೀಲ ಪ್ರತಿಭೆಯನ್ನು ಸರಿಯಾಗಿ ಬಳಸಿದಲ್ಲಿ ಅದು ಅತ್ಯಂತ ಲಾಭದಾಯಕವೆಂದು ಸಾಬೀತಾಗಬಹುದು. ದಿನದಲ್ಲಿ…

  • ಸಿನಿಮಾ

    6 ವರ್ಷದ ಮಗನಿದ್ದರೂ ಎರಡನೇ ಮದುವೆ ಆಗುತ್ತಿರುವ ರಜನೀಕಾಂತ್ ಮಗಳು.!ಹುಡುಗ ಯಾರು ಗೊತ್ತಾ..?

    ಸೂಪರ್ ಸ್ಟಾರ್ ರಜನಿಕಾಂತ್ ಅವರ ಪುತ್ರಿ ಸೌಂದರ್ಯ ರಜನಿಕಾಂತ್ 2 ನೇ ಮದುವೆಗೆ ದಿನಾಂಕ ನಿಗದಿಯಾಗಿದೆ. ಫೆಬ್ರವರಿ 11 ರಂದು ಸೌಂದರ್ಯ ರಜನಿಕಾಂತ್ ವಿವಾಹ, ನಟ ಹಾಗೂ ಉದ್ಯಮಿಯಾಗಿರುವ ವಿಶಾಗನ್ ವನಂಗಮುಡಿ ಅವರೊಂದಿಗೆ ನೆರವೇರಲಿದೆ. ಈಗಾಗಲೆ ಮದುವೆ ಸಿದ್ಧತೆ ಆರಂಭವಾಗಿವೆ. ಸೌಂದರ್ಯ ರಜನಿಕಾಂತ್ ಮತ್ತು ವಿಶಾಗನ್ ವನಂಗಮುಡಿ ಅವರ ಮದುವೆಯ ಆಮಂತ್ರಣ ಪತ್ರಿಕೆಯನ್ನು ರಜನಿಕಾಂತ್ ದಂಪತಿ ಇತ್ತಿಚೆಗೆ ತಿರುಪತಿ ವೆಂಕಟೇಶ್ವರ ದೇವಾಲಯಕ್ಕೆ ತೆಗೆದುಕೊಂಡು ಹೋಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಮೊದಲು ಅಶ್ವಿನ್ ರಾಮ್ ಕುಮಾರ್ ಜೊತೆ…

  • ಸುದ್ದಿ

    ಮನೆಯಲ್ಲೆ ರಕ್ಷಣೆ ಇಲ್ಲದ್ದಿದ್ದರೆ ಮಹಿಳೆ ಇನ್ನೆಲ್ಲಿ ಹೋಗಬೇಕು ಎಂಬುದೇ ದೊಡ್ಡ ಪ್ರಶ್ನೆ,ಇದನ್ನೊಮ್ಮೆ ಓದಿ …!

    2017ರಲ್ಲಿಇಡೀ ಜಗತ್ತಿನಲ್ಲಿ ಕೊಲೆಯಾದ ಒಟ್ಟು ಮಹಿಳೆಯರು 87 ಸಾವಿರ. ಇದರಲ್ಲಿ ಕುಟುಂಬ ಸದಸ್ಯರು ಇಲ್ಲವೆ ಗಂಡ, ಪ್ರಿಯಕರ, ಪರಿಚಿತರಿಂದ ಹತ್ಯೆಯಾದ ಮಹಿಳೆಯರ ಸಂಖ್ಯೆಯೇ 50 ಸಾವಿರ. ಈ ಬೆಚ್ಚಿಬೀಳಿಸುವ ಅಂಕಿಅಂಶವನ್ನು ಬಯಲು ಮಾಡಿರುವುದು ವಿಶ್ವಸಂಸ್ಥೆಯು ಮೊನ್ನೆ 25ರಂದು ಬಿಡುಗಡೆಮಾಡಿರುವ ಅಧ್ಯಯನ ವರದಿ. ನವೆಂಬರ್ 25, ಮಹಿಳೆಯರ ವಿರುದ್ಧದ ಹಿಂಸಾಚಾರ ತಡೆಗೆ ಗೊತ್ತು ಮಾಡಲಾದ ಅಂತರರಾಷ್ಟ್ರೀಯ ದಿನವೂ ಹೌದು. ಈ 87 ಸಾವಿರವಾಗಲೀ 50 ಸಾವಿರವಾಗಲೀ ಸರ್ಕಾರಿ ಲೆಕ್ಕದಿಂದ ತೆಗೆದುಕೊಂಡದ್ದುಮಾತ್ರ ಎಂಬುದನ್ನು ಗ್ರಹಿಸಿದರೆ, ಇದರಾಚೆಗಿನ ಸತ್ಯದ ಭೀಕರತೆಯನ್ನು ಊಹಿಸಬಹುದು….

  • ಜ್ಯೋತಿಷ್ಯ

    2019ರ ಈ ವರ್ಷದಲ್ಲಿ ಈ ರಾಶಿಗಳಿಗೆ ರಾಜಯೋಗ ಬರಲಿದೆ..!ನಿಮ್ಮ ರಾಶಿ ಯಾವುದು ನೋಡಿ…

    ಹೊಸ ವರ್ಷ ಹೊಸದಾಗಿರಲಿ ಎಂಬುದು ಪ್ರತಿಯೊಬ್ಬರ ಆಸೆ. ಜ್ಯೋತಿಷ್ಯ ಶಾಸ್ತ್ರ ಕೂಡ ಈ ವರ್ಷ ಯಾವ ರಾಶಿಯವರಿಗೆ ರಾಜಯೋಗ ಎಂಬುದನ್ನು ಹೇಳಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 2019 ಕುಂಭ ರಾಶಿಯವರಿಗೆ ಶುಭ ಫಲಗಳನ್ನು ನೀಡಲಿದೆಯಂತೆ. ಕುಂಭ ರಾಶಿಯವರ ಪ್ರತಿಯೊಂದು ಸಮಸ್ಯೆ ದೂರವಾಗಿ ಯಶಸ್ಸು ಅರಸಿ ಬರಲಿದೆಯಂತೆ. ಸಂತೋಷ ಎಲ್ಲೆಲ್ಲೂ ಮನೆ ಮಾಡಿರಲಿದೆಯಂತೆ. 2019 ಕುಂಭ ರಾಶಿಯವರಿಗೆ ಸರಳ ಹಾಗೂ ಸುಲಭವಾಗಿರಲಿದೆಯಂತೆ. ಮಂಗಳಕರ ಘಟನೆಗಳು ನಡೆಯಲಿದ್ದು, ಉದ್ಯೋಗ, ಬಡ್ತಿ ಪ್ರಾಪ್ತಿಯಾಗಲಿದೆಯಂತೆ. ಕಂಕಣ ಬಲ ಕೂಡಿ ಬರಲಿದೆಯಂತೆ. ಮಾನ, ಸನ್ಮಾನ,…

  • ಸುದ್ದಿ

    ಮೆಟ್ರೋ ಪ್ರಯಾಣಿಕರಿಗೊಂದು ಸಿಹಿ ಸುದ್ದಿ,.!ಇಲ್ಲಿದೆ ನೋಡಿ ಮುಖ್ಯ ಮಾಹಿತಿ,.!!

    ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ. ಮೆಟ್ರೋದಲ್ಲಿ ಕ್ಯೂಆರ್ ಕೋಡ್ ಟಿಕೆಟ್ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದ್ದು, ಇದರಿಂದ ಸರದಿಯಲ್ಲಿ ನಿಲ್ಲುವ ಬಾದೆ ತಪ್ಪಲಿದ್ದು ಆನ್ ಲೈನ್ ಮೂಲಕ ಟಿಕೆಟ್ ಖರೀದಿಸಬಹುದು. ಪ್ರಯಾಣಿಕರು ಬಿಎಂಆರ್ ಸಿಎಲ್ ಮೊಬೈಲ್ ಆಪ್ ಡೌನ್ಲೋಡ್ ಮಾಡಿಕೊಂಡು ಅಗತ್ಯ ಮೊತ್ತದ ರೀಚಾರ್ಜ್ ಮಾಡಿಸಿಕೊಳ್ಳಬಹುದು. ಮೊಬೈಲ್ ಆಪ್ ನಲ್ಲಿರುವ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದಲ್ಲಿ ಪ್ಲಾಟ್ ಫಾರಂ ಪ್ರವೇಶಿಸುವ ದ್ವಾರ ಓಪನ್ ಆಗಲಿದೆ. ಇಳಿಯುವ ನಿಲ್ದಾಣದಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದರೆ ಪ್ರಯಾಣಿಕರಿಗೆ ಹಣ ಕಡಿತವಾಗಲಿದೆ. ಇನ್ನು…