ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉಡುಪಿ: ಮಗಳ ಮದುವೆಗೆ ಮಾಡಿದ್ದ ಸಾಲ ತೀರಿಸಲಾಗದೆ ತಂದೆ ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ.
ದಿನೇಶ್ ಆತ್ಮಹತ್ಯೆಗೆ ಶರಣಾದ ತಂದೆ. ಇವರು ಮಣಿಪಾಲದಲ್ಲಿ ಟ್ಯಾಕ್ಸಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಅಲ್ಲದೆ ದಿನೇಶ್ ಇತ್ತೀಚೆಗಷ್ಟೇ ಸಾಲ ಮಾಡಿ, ಮಗಳ ಮದುವೆ ಮಾಡಿಸಿದ್ದರು. ಈ ಮದುವೆ ಸಾಲದ ಜೊತೆಗೆ ಟ್ಯಾಕ್ಸಿ ಕೂಡಾ ಅಪಘಾತಕ್ಕೀಡಾಗಿತ್ತು.
ಇದರಿಂದ ಚಿಂತೆಗೀಡಾಗಿದ್ದ ದಿನೇಶ್, ಉಡುಪಿಯ ಇಂದ್ರಾಳಿ ಬಳಿಯ ರೈಲ್ವೆ ಟ್ರ್ಯಾಕ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಟ್ಯಾಕ್ಸಿಯಲ್ಲಿ ದುಡಿದು ಮನೆ ನಿಭಾಯಿಸುವ ಜೊತೆಗೆ ಮದುವೆಗೆ ಮಾಡಿದ್ದ ಸಾಲ ತೀರಿಸುವುದಾಗಿ ಲೆಕ್ಕಾಚಾರ ಹಾಕಿದ್ದರು. ಟ್ಯಾಕ್ಸಿ ಅಪಘಾತಕ್ಕೀಡಾಗಿ ಬಹಳ ನಷ್ಟವಾಗಿತ್ತು.
ಇದರಿಂದ ಮನನೊಂದು ದಿನೇಶ್ ಆತ್ಮಹತ್ಯೆಯ ನಿರ್ಧಾರ ಮಾಡಿರಬಹುದು ಎನ್ನಲಾಗಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚೀನಾದ ಒಂದು ಸೀ ಫುಡ್ ಮಾರ್ಕೆಟ್ ನಿಂದ ಹರಡಿರುವ ರೋಗ ಈ ಕರೋನ ವೈರಸ್ ಆಗಿದೆ ಮತ್ತು ಈ ಒಂದು ಕಾರಣಕ್ಕೆ ನಮ್ಮ ಭಾರತ ದೇಶದವರು ಸಮುದ್ರದಲ್ಲಿ ಸಿಗುವ ಆಹಾರವನ್ನ ಸೇವನೆ ಮಾಡಬಾರದು ಅನ್ನುವುದು ನಿರ್ಧಾರಕ್ಕೆ ಬಂದಿದ್ದಾರೆ. ಸ್ನೇಹಿತರೆ ನೀವು ಯಾವುದೇ ಕಾರಣಕ್ಕೂ ಭಯಪಡುವ ಅಗತ್ಯ ಇಲ್ಲ ಮತ್ತು ಈ ಸಮುದ್ರದ ಆಹಾರಕ್ಕೂ ಮತ್ತು ಕರೋನ ವೈರಸ್ ಗೂ ಯಾವುದೇ ಸಂಬಂಧ ಇದೆ ಎಂದು ಎಲ್ಲಯೂ ಕೂಡ ಸಾಭೀತಾಗಿಲ್ಲ ಮತ್ತು ನೀವು ಯಾವುದೇ ಕಾರಣಕ್ಕೂ ಭಯಪಡುವ ಅಗತ್ಯ…
ಸ್ವಚ್ಛತೆ ಕಾಪಾಡದ ಅಡುಗೆ ಮನೆಯಂತಹ ಸ್ಥಳಗಳಲ್ಲಿ ಜಿರಲೆಗಳು ನೆಲೆ ಕಂಡುಕೊಂಡು ಕುಟುಂಬ ಬೆಳೆಸುವುದು ಸಾಮಾನ್ಯ. ಆದರೆ ದಕ್ಷಿಣ ಚೀನಾದಲ್ಲಿ ವ್ಯಕ್ತಿಯೊಬ್ಬನ ಕಿವಿಯೊಳಗೇ ಜಿರಲೆ ಸಂಸಾರ ನಡೆಸಿದೆ.ಅದನ್ನು ಕಂಡು ವೈದ್ಯರೂ ಬೆಚ್ಚಿಬಿದ್ದಿದ್ದಾರೆ.ಎಲ್ವಿ ಎಂಬ ಹೆಸರಿನ 24 ವರ್ಷದವ್ಯಕ್ತಿ ಬೆಳಿಗ್ಗೆ ಏಳುವಾಗ ಕಿವಿಯಲ್ಲಿ ವಿಪರೀತ ನೋವುಂಟಾಗುತ್ತಿತ್ತು. ಒಳಗೆ ತೀರಾ ಕಿರಿಕಿರಿ. ಏನೋ ಓಡಾಡುತ್ತಿರುವ, ಕೊರೆಯುತ್ತಿರುವ ಸದ್ದು. ಆ ನೋವನ್ನು ಸಹಿಸಿಕೊಳ್ಳಲಾಗದೆ ಆತ ಒದ್ದಾಡತೊಡಗಿದ. ಆತನ ಮನೆಯವರು ಕಿವಿಯೊಳಗೆ ಬೆಳಕು ಹಾಯಿಸಿ ನೋಡಿದಾಗ ಏನೋ ಕೀಟವೊಂದು ಒಳಗೆ ಹರಿದಾಡುತ್ತಿದೆ ಎಂದೆನಿಸಿತ್ತು.ಕೂಡಲೇ ವೈದ್ಯರ…
ಏರ್ ಇಂಡಿಯಾ ಮತ್ತು ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಮಾರಾಟ ಪ್ರಕ್ರಿಯೆ 2020ರ ಮಾರ್ಚ್ ತಿಂಗಳ ಒಳಗೆ ಪೂರ್ಣಗೊಳಿಸುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಹೇಳಿದ್ದಾಗಿ ಟೈಮ್ಸ್ ಅಫ್ ಇಂಡಿಯಾ ವರದಿ ಮಾಡಿದೆ. ನಿರ್ಮಲಾ ಸೀತಾರಾಮನ್ ಮಾತನಾಡಿ, ಸರ್ಕಾರದಿಂದ ನಡೆದ ಅಂತರರಾಷ್ಟ್ರೀಯ ರೋಡ್ ಷೋಗಳಲ್ಲಿ ಏರ್ ಇಂಡಿಯಾ ಖರೀದಿಗೆ ಹೂಡಿಕೆದಾರರು ‘ಸಾಕಷ್ಟು ಆಸಕ್ತಿ’ ತೋರಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ಈ ಹಿಂದೆ ಏರ್ ಇಂಡಿಯಾ ಮಾರಾಟಕ್ಕೆ ಮುಂದಾದಾಗ ಹೂಡಿಕೆದಾರರಿಂದ ಸಕಾರಾತ್ಮಕವಾದ ಸ್ಪಂದನೆ ಬಂದಿರಲಿಲ್ಲ….
ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ನಿಶ್ಚಿತಾರ್ಥ ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ನಲ್ಲಿ ಅದ್ಧೂರಿಯಾಗಿ ನಡೆಯಿತು. ಸಾಂಪ್ರದಾಯಿಕ ಶೈಲಿಯ ಉಡುಗೆಯಲ್ಲಿ ನಿಖಿಲ್ ಮತ್ತು ರೇವತಿ ಕಂಗೊಳಿಸಿದರು. ಪಿಂಕ್ ಕಲರ್ ಸೀರೆಯಲ್ಲಿ ರೇವತಿ ಕಂಗೊಳಿಸಿದರೆ, ಕ್ರೀಮ್ ಕಲರ್ ಕುರ್ತಾದಲ್ಲಿ ನಿಖಿಲ್ ಮಿಂಚುತ್ತಿದ್ದರು. ನಿಖಿಲ್ ಕುಮಾರ್ ಅವರ ಫೇಸ್ಬುಕ್ ಪೇಜ್ನಲ್ಲಿ ನಿಶ್ಚಿತಾರ್ಥದ ಕಾರ್ಯಕ್ರಮದ ಲೈವ್ ಪ್ರಸಾರ ಮಾಡಲಾಗುತ್ತಿದೆ. ಮಾಜಿ ಪ್ರಧಾನಿ ಮತ್ತು ಅಜ್ಜ ದೇವೇಗೌಡರ ದಂಪತಿ ಸಮಕ್ಷಮದಲ್ಲಿ ವಜ್ರದುಂಗುರ ಬದಲಾಯಿಸಿಕೊಂಡರು. ದೇವೇಗೌಡರ ಅಳಿಯ ಡಾ. ಮಂಜುನಾಥ್ ಸೇರಿ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು. ನಿಖಿಲ್ ಕುಮಾರಸ್ವಾಮಿ ರೇವತಿ ನಿಶ್ಚಿತಾರ್ಥಕ್ಕೆ ಪವರ್…
ಅಡುಗೆ ಸೋಡಾ ಬಗ್ಗೆ ನಿಮಗೆ ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ಸಾಮಾನ್ಯವಾಗಿ ಎಲ್ಲರೂ ಅಡುಗೆಗೆ ಇದನ್ನು ಉಪಯೋಗಿಸ್ತಾರೆ. ಕುಕೀಸ್, ದೋಸೆಗೆ ಇದನ್ನು ಬಳಸ್ತಾರೆ. ಅಡುಗೆ ಸೋಡಾ ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದನ್ನು ಸೇವಿಸುವುದರಿಂದ ಸಾಕಷ್ಟು ಕಾಯಿಲೆಗಳು ದೂರವಾಗುತ್ತವೆ.ನಿಮಗೆ ಆಮ್ಲದ ಸಮಸ್ಯೆ ಇದ್ದರೆ ಜೀರ್ಣಕ್ರಿಯೆ ಸರಿಯಾಗಿ ಆಗುವುದಿಲ್ಲ. ಆಗ ಅಡುಗೆ ಸೋಡಾ ಬೆರೆಸಿದ ನೀರನ್ನು ಕುಡಿದ್ರೆ ಒಳ್ಳೆಯದು. ವಾಯು ಸಮಸ್ಯೆಗೂ ಇದು ಉತ್ತಮ ಮದ್ದು. ಹೊಟೇಲ್ ತಿಂಡಿ ಸೇವಿಸಿದ ನಂತ್ರ ಹೊಟ್ಟೆಯಲ್ಲಿ ವಾಯು ತುಂಬಿಕೊಂಡ ಅನುಭವವಾಗುತ್ತದೆ. ಆಗ ಅಡುಗೆ ಸೋಡಾ ಬೆರೆಸಿದ…
ಮಳೆರಾಯನ ಆರ್ಭಟಕ್ಕೆ ಬ್ರಹ್ಮಪುತ್ರ ನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ಅಸ್ಸಾಂನಲ್ಲಿ ಪ್ರವಾಹ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ 17 ಜಿಲ್ಲೆಗಳ 700 ಹಳ್ಳಿಗಳು ಜಲಾವೃತವಾಗಿದ್ದು, ಸುಮಾರು 4 ಲಕ್ಷ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯದಲ್ಲಿ ಭಾರೀ ಭೂಕುಸಿತ ಮುಂದುವರಿದಿದ್ದು, ಮೂರು ಜನರು ಸಾವನ್ನಪ್ಪಿದ್ದಾರೆ. ಧೆಮಾಜಿ, ಲಖಿಂಪುರ್, ಬಿಸ್ವಾನಾಥ್, ಜೋರ್ಹತ್, ದಾರಂಗ್, ಬಾರ್ಪೆಟಾ, ನಲ್ಬಾರಿ, ಮಜುಲಿ, ಚಿರಾಂಗ್, ದಿಬ್ರುಗರ್ಹ್ ಮತ್ತು ಗೋಲಘಾಟ್ ಸೇರಿದಂತೆ ಒಟ್ಟು 17 ಜಿಲ್ಲೆಗಳ 700 ಹಳ್ಳಿಗಳಲ್ಲಿ ಪ್ರವಾಹ ಉಂಟಾಗಿದೆ. ಸುಮಾರು ನಾಲ್ಕು ಲಕ್ಷ…