ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಳೆದ ಮೂರೂ ನಾಲ್ಕು ತಿಂಗಳುಗಳಿಂದ ದೇಶದಲ್ಲಿ ಅತೀ ಹೆಚ್ಚು ಸುದ್ದಿಯಾಗುತ್ತಿರುವ ಸುದ್ದಿ ಅಂದರೆ ಅದೂ ಚಿನ್ನದ ಬೆಲೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಚಿನ್ನದ ಬೆಲೆಯಲ್ಲಿ ಎಂದೂ ಕಾಣದ ಏರಿಕೆ ಕಂಡಿದ್ದು ಮೂರೂ ನಾಲ್ಕು ತಿಂಗಳುಗಳಿಂದ ಭಾರಿ ಸುದ್ದಿ ಮಾಡುತ್ತಿದೆ. ಇನ್ನು ಚಿನ್ನದ ಬೆಲೆಯ ಏರಿಕೆಯ ಕಾರಣ ಅದೆಷ್ಟೋ ಬಡವರು ತಮ್ಮ ಮನೆಯ ಮದುವೆ ಸಮಾರಂಭಗಳನ್ನ ಮುಂದೂಡಿದ್ದಾರೆ, ಇನ್ನು ಈ ತಿಂಗಳ ಆರಂಭದಿಂದ ಚಿನ್ನದ ಬೆಲೆ ಇಳಿಕೆಯತ್ತ ಮುಖ ಮಾಡಿದ್ದೂ ಬಡದವರ ಮುಖದಲ್ಲಿ ಮಂದಹಾಸ ಮೂಡುವಂತೆ ಮಾಡಿದೆ. ಹೌದು ಕಳೆದ ಎರಡು ತಿಂಗಳ ಹಿಂದೆ ದೇಶದಲ್ಲಿ ಚಿನ್ನದ ಬೆಲೆ ಮತ್ತು ಬೆಳ್ಳಿಯ ಬೆಲೆ ಎಷ್ಟು ಏರಿಕೆಯಾಗಿತ್ತು ಅನ್ನುವುದು ನಿಮಗೆಲ್ಲ ಗೊತ್ತೇ ಇದೆ.
ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟ ಕಾರಣ ಮತ್ತು ಷೇರು ಮಾರುಕಟ್ಟೆಯಲ್ಲಿ ಆದ ದಿಡೀರ್ ಏರುಪೇರಿನ ಕಾರಣ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಭಾರಿ ಪ್ರಮಾಣದ ಏರುಪೇರು ಆಗಿತ್ತು. ಇನ್ನು ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ ಕಂಡ ಕಾರಣ ಕೂಡ ಚಿನ್ನದ ಬೆಳೀಯಲ್ಲಿ ಏರಿಕೆಯಾಗಲು ಪ್ರಮುಖ ಕಾರಣವಾಗಿತ್ತು, ಆದರೆ ಈಗ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಭಾರಿ ಪ್ರಮಾಣದ ಇಳಿಕೆಯಾಗಿದ್ದು ಜನರು ಚಿನ್ನವನ್ನ ಖರೀದಿ ಮಾಡಲುಚಿನ್ನದ ಅಂಗಡಿಗೆ ಸಾಲು ಸಾಲಾಗಿ ಬರುತ್ತಿದ್ದಾರೆ.
ಹೌದು ನವೆಂಬರ್ ತಿಂಗಳ ಆರಂಭದಿಂದಲೂ ಕುಸಿಯುತ್ತ ಬಂದಿರುವ ಚಿನ್ನದ ಬೆಲೆ ಈಗ 4000 ರೂಪಾಯಿಯಿಂದ ಜಾಸ್ತಿಯಾಗಿ ಇಳಿದಿದೆ, ಇನ್ನು ಚಿನ್ನದ ಬೆಲೆ ಇಷ್ಟು ಇಳಿಕೆಯಾಗಿರುವುದು ಈ ವರ್ಷದಲ್ಲಿ ಇದೆ ಮೊದಲು ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಇಂದು ನಮ್ಮ ಕರ್ನಾಟಕದಲ್ಲಿ 22 ಕ್ಯಾರೆಟ್ ನ ಒಂದು ಗ್ರಾಂ ಚಿನ್ನದ ಬೆಲೆ 3572 ರೂಪಾಯಿ ಆಗಿದೆ ಮತ್ತು 10 ಗ್ರಾಂ 35720 ರೂಪಾಯಿ ಆಗಿದೆ, ಇನ್ನು 24 ಕ್ಯಾರೆಟ್ ನ ಒಂದು ಗ್ರಾಂ ಚಿನ್ನದ ಬೆಲೆ 3751 ರೂಪಾಯಿ ಆಗಿದೆ ಮತ್ತು 10 ಗ್ರಾಂ ಗೆ 37510 ರೂಪಾಯಿ ಆಗಿದೆ.
ಚಿನ್ನದ ಬೆಲೆಯಲ್ಲಿ ಭಾರಿ ಪ್ರಮಾಣದ ಇಳಿಕೆಯಾದ ಕಾರಣ ಚಿನ್ನವನ್ನ ಖರೀದಿ ಮಾಡಲು ಜನರು ಚಿನ್ನದ ಮಾರುಕಟ್ಟೆಗೆ ಸಾಲು ಸಾಲಾಗಿ ಬರುತ್ತಿದ್ದು ಚಿನ್ನದ ಖರೀಸುವ ಪ್ರಮಾಣ ತುಂಬಾ ಜಾಸ್ತಿ ಆಗಿದೆ. ಇನ್ನು ಕಳೆದ ಮೂರೂ ತಿಂಗಳ ಹಿಂದೆ 40 ಸಾವಿರದ ಗಡಿ ದಾಟಿದ್ದ ಚಿನ್ನದ ಬೆಲೆ ಈಗ 35 ಸಾವಿರದ ಗಡಿಗೆ ಬಂದು ತಲುಪಿದೆ ಮತ್ತು ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ 33-32 ಸಾವಿರಕ್ಕೆ ಬರುವ ಸಾಧ್ಯತೆ ಇದೆ ಎಂದು ಹೇಳುತ್ತಿದ್ದಾರೆ ತಜ್ಞರು. ಇನ್ನು ಈ ತಿಂಗಳಲ್ಲಿ ಚಿನ್ನದ ಬೆಲೆಯಲ್ಲಿ ಸುಮಾರು 4500 ರೂಪಾಯಿಯಷ್ಟು ಇಳಿಕೆಯಾಗಿದ್ದು ಚಿನ್ನದ ಅಂಗಡಿಯಲ್ಲಿ ಚಿನ್ನದ ವಹಿವಾಟು ಜಾಸ್ತಿಯಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಜನಪ್ರಿಯ ಯಶಸ್ವಿ ರಿಯಾಲಿಟಿ ಶೋಗಳ ಪೈಕಿ ಬಿಗ್ ಬಾಸ್ ತುಂಬಾನೇ ಮುಖ್ಯವಾದುದು. ಹಾಲಿವುಡ್ ನಿಂದ ಭಾರತಕ್ಕೆ ಬಂದಿರುವ ಈ ಶೋ 2006ರಲ್ಲಿ ಮೊದಲ ಸಲ ಹಿಂದಿಯಲ್ಲಿ ಆರಂಭವಾಯಿತು. ಅದಾದ ಬಳಿಕ ಭಾರತದ ವಿವಿಧ ಭಾಷೆಗಳಲ್ಲಿ ಬಿಗ್ ಬಾಸ್ ಪ್ರಸಾರವಾಗಿದೆ. ಹಿಂದಿಯಲ್ಲಿ 13ನೇ ಆವೃತ್ತಿ, ಕನ್ನಡದಲ್ಲಿ 7ನೇ ಆವೃತ್ತಿ, ತೆಲುಗು, ತಮಿಳು, ಮರಾಠಿ, ಬೆಂಗಾಳಿ ಹಾಗೂ ಮಲಯಾಳಂ ಭಾಷೆಯಲ್ಲಿ ಬಿಗ್ ಬಾಸ್ ಬಂದಿದೆ. ಇಷ್ಟು ವರ್ಷಗಳ ಇತಿಹಾಸದಲ್ಲಿ ಯಾವ ಶೋಗೂ ಸಿಗದ ಟಿ.ಆರ್.ಪಿ ತೆಲುಗಿಗೆ ಸಿಕ್ಕಿದೆ. ಈ…
ಬಹುತೇಕರು ಈಗಂತೂ ಕಂಪ್ಯೂಟರ್ನ ಮುಂದೆ ಕುಳಿತು ಬಿಟ್ಟರೆ ಎಲ್ಲವನ್ನೂ ಮರೆತು ಬಿಡುತ್ತಾರೆ.
ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ಸುಧಾಮೂರ್ತಿ ಬಗ್ಗೆ ಗೊತ್ತಲ್ಲವೇ. ಇನ್ಫೋಸಿಸ್ ಕೋ ಫೌಂಡರ್ ನಾರಾಯಣ ಮೂರ್ತಿ ಅವರ ಧರ್ಮಪತ್ನಿ. ಇವರು ಗೇಟ್ಸ್ ಫೌಂಡೇಷನ್ ಕಾರ್ಯಕ್ರಮಗಳಲ್ಲೂ ಪಾಲುದಾರರಾಗಿದ್ದಾರೆ. ಆದರೆ ಸುಧಾಮೂರ್ತಿ ಒಂದು ಪುಸ್ತಕ ಬರೆದಿದ್ದಾರೆ. ತನ್ನ ಜೀವನದಲ್ಲಿ ನಡೆದ ಹಲವು ಸಂಗತಿಗಳನ್ನು ಅದರಲ್ಲಿ ಪ್ರಸ್ತಾಪಿಸಿದ್ದಾರೆ. “ಥ್ರಿ ತೌಸಂಡ್ ಸ್ಟಿಚೆಸ್: ಆರ್ಡಿನರಿ ಪೀಪಲ್, ಎಕ್ಸ್ಟ್ರಾ ಆರ್ಡಿನರಿ ಲೈಫ್” ಎಂಬ ಪುಸ್ತಕವನ್ನು ಬರೆದ ಅವರು ತನ್ನ ವಿಷಯಗಳನ್ನು ಅದರಲ್ಲಿ ತಿಳಿಸಿದ್ದಾರೆ.
ಕೊರೆಯುವ, ಥರಗುಟ್ಟುವ ಚಳಿಯಲ್ಲಿ ಕೆಲವರು ಪ್ರತಿದಿನ ಸ್ನಾನ ಮಾಡಲು ಇಷ್ಟ ಪಡುವುದಿಲ್ಲ. ಅನೇಕರು ಪ್ರತಿದಿನ ಸ್ನಾನ ಮಾಡ್ತಾರೆ. ಪ್ರತಿದಿನ ಸ್ನಾನ ಮಾಡೋರು ಬೆಸ್ಟ್ ಅಂತಾ ನೀವು ಹೇಳಬಹುದು. ಆದ್ರೆ ಸಂಶೋಧನೆಯೊಂದು ನಿಮಗೆ ಆಶ್ಚರ್ಯವಾಗುವಂತಹ ಸಂಗತಿ ಹೇಳಿದೆ. ಪ್ರತಿದಿನ ಸ್ನಾನ ಮಾಡೋರು ಗಮನ ಇಟ್ಟು ಓದಿ. ಪ್ರತಿದಿನ ಸ್ನಾನ ಮಾಡುವುದು ಆರೋಗ್ಯಕ್ಕೆ ಒಳ್ಳೆಯದಲ್ಲವಂತೆ. ಹಾಗೆ ಮಾಡುವವರು ಹೆಚ್ಚಿನ ಬಾರಿ ಅನಾರೋಗ್ಯಕ್ಕೆ ತುತ್ತಾಗ್ತಾರಂತೆ. ಯಸ್, ಸಂಶೋಧನೆಯೊಂದು ಈ ವಿಷಯವನ್ನು ಹೇಳಿದೆ. ನಮ್ಮ ದೇಹಕ್ಕೆ ಎಣ್ಣೆಯ ಅವಶ್ಯಕತೆ ಇದೆ. ದೇಹದಲ್ಲಿರುವ ತೈಲದ ಅಂಶ…
ಮೂಗುತಿಯೆಂದರೆ ಕೇವಲ ಸಾಂಪ್ರದಾಯಿಕ ಮಹಿಳೆಯರು ಮಾತ್ರ ಹಾಕಿಕೊಳ್ಳುವುದು, ಆಧುನಿಕ ಮಹಿಳೆಯರು ಮೂಗುತಿ ಧರಿಸುವುದಿಲ್ಲ. ಅವರು ಇದರಿಂದ ದೂರು ಇರುತ್ತಾರೆ ಎನ್ನುವ ಕಾಲವಿತ್ತು. ಆದರೆ ಕ್ರಮೇಣ ಮೂಗುತಿ ಕೂಡ ಒಂದು ಫ್ಯಾಷನ್ ಆಗುತ್ತಾ ಹೋಯಿತು. ಟೆನಿಸ್ ತಾರೆ ಸಾನಿಯಾ ಮಿರ್ಜಾ ಕೂಡ ಮೂಗುತಿ ಸುಂದರಿ ಎಂದು ಕರೆಯಲ್ಪಡುತ್ತಿದ್ದಳು. ಆಕೆಯನ್ನು ನೋಡಿಯೋ ಗೊತ್ತಿಲ್ಲ. ಮೂಗುತಿ ಮಾತ್ರ ಒಂದು ಫ್ಯಾಷನ್ ಆಗಿ ಬೆಳೆಯಿತು.
ಮುಂಬೈ ಆ ಮಲಬಾರ್ ಹಿಲ್ ನಲ್ಲಿ ವಾಸವಿರುವ ನಿಷಿಯ ಹರಿಶ್ಚಂತ್ರ ತ್ರಿಪಾಠಿ ತನ್ನ ಮನೆ ಮತ್ತು ಹತ್ತಾರು ಕೋಟಿ ಬೆಲೆಬಾಳುವ ತನ್ನ ಎಲ್ಲಾ ಆಸ್ತಿಯನ್ನ ತನ್ನ ನೆಚ್ಚಿನ ನಟನ ಹೆಸರಿಗೆ ವಿಲ್ ಬರೆದು ಸಾವನ್ನಪ್ಪಿದ್ದಾಳೆ. ಇನ್ನು ನಿಷಿಯ ಸಾವನ್ನಪ್ಪಿದ ಕೆಲವು ಸಮಯದ ನಂತರ ಆಸ್ತಿಯನ್ನ ವರ್ಗಾವಣೆ ಮಾಡಲು ನೋಡಿದ ನಿಷಿಯ ಕುಟುಂಬದವರಿಗೆ ಇದನ್ನ ನೋಡಿ ದೊಡ್ಡ ಶಾಕ್ ಆಗಿತ್ತು. ಇನ್ನು ಈ ಅಭಿಮಾನಿ ತಾನು ಸಾಯುವ ಮುನ್ನ ತನ್ನ ಮನೆ, ಬ್ಯಾಂಕ್ ಅಕೌಂಟ್ ಮತ್ತು ಬರೋದದಲ್ಲಿ ಇರುವ…