ಉಪಯುಕ್ತ ಮಾಹಿತಿ

ಪಾತಾಳಕ್ಕೆ ಕುಸಿದ ಚಿನ್ನದ ಬೆಲೆ ಮತ್ತು ಚಿನ್ನ ಕೊಳ್ಳಲು ಸಾಲಾಗಿ ನಿಂತ ಜನರು, ವರ್ಷದಲ್ಲಿ ಇದೆ ಮೊದಲು.

163

ಕಳೆದ ಮೂರೂ ನಾಲ್ಕು ತಿಂಗಳುಗಳಿಂದ ದೇಶದಲ್ಲಿ ಅತೀ ಹೆಚ್ಚು ಸುದ್ದಿಯಾಗುತ್ತಿರುವ ಸುದ್ದಿ ಅಂದರೆ ಅದೂ ಚಿನ್ನದ ಬೆಲೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಚಿನ್ನದ ಬೆಲೆಯಲ್ಲಿ ಎಂದೂ ಕಾಣದ ಏರಿಕೆ ಕಂಡಿದ್ದು ಮೂರೂ ನಾಲ್ಕು ತಿಂಗಳುಗಳಿಂದ ಭಾರಿ ಸುದ್ದಿ ಮಾಡುತ್ತಿದೆ. ಇನ್ನು ಚಿನ್ನದ ಬೆಲೆಯ ಏರಿಕೆಯ ಕಾರಣ ಅದೆಷ್ಟೋ ಬಡವರು ತಮ್ಮ ಮನೆಯ ಮದುವೆ ಸಮಾರಂಭಗಳನ್ನ ಮುಂದೂಡಿದ್ದಾರೆ, ಇನ್ನು ಈ ತಿಂಗಳ ಆರಂಭದಿಂದ ಚಿನ್ನದ ಬೆಲೆ ಇಳಿಕೆಯತ್ತ ಮುಖ ಮಾಡಿದ್ದೂ ಬಡದವರ ಮುಖದಲ್ಲಿ ಮಂದಹಾಸ ಮೂಡುವಂತೆ ಮಾಡಿದೆ. ಹೌದು ಕಳೆದ ಎರಡು ತಿಂಗಳ ಹಿಂದೆ ದೇಶದಲ್ಲಿ ಚಿನ್ನದ ಬೆಲೆ ಮತ್ತು ಬೆಳ್ಳಿಯ ಬೆಲೆ ಎಷ್ಟು ಏರಿಕೆಯಾಗಿತ್ತು ಅನ್ನುವುದು ನಿಮಗೆಲ್ಲ ಗೊತ್ತೇ ಇದೆ.

ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟ ಕಾರಣ ಮತ್ತು ಷೇರು ಮಾರುಕಟ್ಟೆಯಲ್ಲಿ ಆದ ದಿಡೀರ್ ಏರುಪೇರಿನ ಕಾರಣ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಭಾರಿ ಪ್ರಮಾಣದ ಏರುಪೇರು ಆಗಿತ್ತು. ಇನ್ನು ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ ಕಂಡ ಕಾರಣ ಕೂಡ ಚಿನ್ನದ ಬೆಳೀಯಲ್ಲಿ ಏರಿಕೆಯಾಗಲು ಪ್ರಮುಖ ಕಾರಣವಾಗಿತ್ತು, ಆದರೆ ಈಗ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಭಾರಿ ಪ್ರಮಾಣದ ಇಳಿಕೆಯಾಗಿದ್ದು ಜನರು ಚಿನ್ನವನ್ನ ಖರೀದಿ ಮಾಡಲುಚಿನ್ನದ ಅಂಗಡಿಗೆ ಸಾಲು ಸಾಲಾಗಿ ಬರುತ್ತಿದ್ದಾರೆ. 

ಹೌದು ನವೆಂಬರ್ ತಿಂಗಳ ಆರಂಭದಿಂದಲೂ ಕುಸಿಯುತ್ತ ಬಂದಿರುವ ಚಿನ್ನದ ಬೆಲೆ ಈಗ 4000 ರೂಪಾಯಿಯಿಂದ ಜಾಸ್ತಿಯಾಗಿ ಇಳಿದಿದೆ, ಇನ್ನು ಚಿನ್ನದ ಬೆಲೆ ಇಷ್ಟು ಇಳಿಕೆಯಾಗಿರುವುದು ಈ ವರ್ಷದಲ್ಲಿ ಇದೆ ಮೊದಲು ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಇಂದು ನಮ್ಮ ಕರ್ನಾಟಕದಲ್ಲಿ 22 ಕ್ಯಾರೆಟ್ ನ ಒಂದು ಗ್ರಾಂ ಚಿನ್ನದ ಬೆಲೆ 3572 ರೂಪಾಯಿ ಆಗಿದೆ ಮತ್ತು 10 ಗ್ರಾಂ 35720 ರೂಪಾಯಿ ಆಗಿದೆ, ಇನ್ನು 24 ಕ್ಯಾರೆಟ್ ನ ಒಂದು ಗ್ರಾಂ ಚಿನ್ನದ ಬೆಲೆ 3751 ರೂಪಾಯಿ ಆಗಿದೆ ಮತ್ತು 10 ಗ್ರಾಂ ಗೆ 37510 ರೂಪಾಯಿ ಆಗಿದೆ.

ಚಿನ್ನದ ಬೆಲೆಯಲ್ಲಿ ಭಾರಿ ಪ್ರಮಾಣದ ಇಳಿಕೆಯಾದ ಕಾರಣ ಚಿನ್ನವನ್ನ ಖರೀದಿ ಮಾಡಲು ಜನರು ಚಿನ್ನದ ಮಾರುಕಟ್ಟೆಗೆ ಸಾಲು ಸಾಲಾಗಿ ಬರುತ್ತಿದ್ದು ಚಿನ್ನದ ಖರೀಸುವ ಪ್ರಮಾಣ ತುಂಬಾ ಜಾಸ್ತಿ ಆಗಿದೆ. ಇನ್ನು ಕಳೆದ ಮೂರೂ ತಿಂಗಳ ಹಿಂದೆ 40 ಸಾವಿರದ ಗಡಿ ದಾಟಿದ್ದ ಚಿನ್ನದ ಬೆಲೆ ಈಗ 35 ಸಾವಿರದ ಗಡಿಗೆ ಬಂದು ತಲುಪಿದೆ ಮತ್ತು ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ 33-32 ಸಾವಿರಕ್ಕೆ ಬರುವ ಸಾಧ್ಯತೆ ಇದೆ ಎಂದು ಹೇಳುತ್ತಿದ್ದಾರೆ ತಜ್ಞರು. ಇನ್ನು ಈ ತಿಂಗಳಲ್ಲಿ ಚಿನ್ನದ ಬೆಲೆಯಲ್ಲಿ ಸುಮಾರು 4500 ರೂಪಾಯಿಯಷ್ಟು ಇಳಿಕೆಯಾಗಿದ್ದು ಚಿನ್ನದ ಅಂಗಡಿಯಲ್ಲಿ ಚಿನ್ನದ ವಹಿವಾಟು ಜಾಸ್ತಿಯಾಗಿದೆ. 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಕೋಲಾರದಿಂದ ಸ್ಪರ್ಧೆ ಮಾಡಲು ಮಾಜಿ ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿ ಘೋಷಣೆ

    ಕೋಲಾರ: ನಾನು ಮುಂದಿನ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧೆ ಮಾಡಲು ತೀರ್ಮಾನ ಮಾಡಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿ ಘೋಷಣೆ ಮಾಡಿದ್ದಾರೆ. ಕೋಲಾರದ ಜೂನಿಯರ್ ಕಾಲೇಜು ಮೈದಾನದಲ್ಲಿ ಇಂದು ನಡೆದ ಕೋಲಾರ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನನಗೆ ಸ್ಪರ್ಧಿಸಲು ಸರಿಯಾದ ಕ್ಷೇತ್ರವೇ ಇಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ನನಗೆ ವರುಣಾದಿಂದ ಮತ್ತೆ ಸ್ಪರ್ಧೆ ಮಾಡಿ ಎಂದು ಹೇಳುತ್ತಿದ್ದಾರೆ, ಬಾದಾಮಿ ದೂರ ಆಯ್ತು ಎಂಬ ಕಾರಣಕ್ಕೆ ಸ್ಪರ್ಧೆ ಮಾಡಲು ಸಾಧ್ಯವಿಲ್ಲ ಎಂದಿದ್ದಕ್ಕೆ…

  • ಸುದ್ದಿ

    ಅಂತರ್ಜಾತಿ ಮದುವೆ ಆದ್ರೆ ಸಿಗುತ್ತೆ ಲಕ್ಷ ಲಕ್ಷ ಹಣ…ಹೆಚ್ಚಿನ ಮಾಹಿತಿಗೆ ಈ ಸುದ್ದಿ ನೋಡಿ

    ಅಂತರ್ಜಾತಿ ವಿವಾಹವಾದರೆ 3 ಲಕ್ಷ ರೂ. ಪ್ರೋತ್ಸಾಹ ಧನ ನೀಡಲಾಗುವುದು. ಅಂತರ್ಜಾತಿ ವಿವಾಹವಾಗುವ ಪರಿಶಿಷ್ಟ ಜಾತಿಯವರಿಗೆ ಪ್ರೋತ್ಸಾಹಧನ ನೀಡುತ್ತಿದ್ದು, ಇದನ್ನು ಪರಿಶಿಷ್ಟ ಪಂಗಡದ ಸಮುದಾಯಕ್ಕೂ ನೀಡಬೇಕೆಂದು ಬೇಡಿಕೆ ಇಡಲಾಗಿತ್ತು. ಪರಿಶಿಷ್ಟ ಪಂಗಡದವರಿಗೆ ಅಂತರ್ಜಾತಿ ವಿವಾಹವಾದರೆ 3 ಲಕ್ಷ ರೂ. ನೀಡುವ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದೆ. ಈ ಮೊದಲು 2 ಲಕ್ಷ ರೂ. ನೀಡಲಾಗುತ್ತಿತ್ತು. ಅದನ್ನು 3 ಲಕ್ಷ ರೂ.ಗೆ ಏರಿಕೆ ಮಾಡಲಾಗಿದೆ. ಪರಿಶಿಷ್ಟ ಪಂಗಡ ಸಮುದಾಯದ 51 ಜಾತಿಯವರು ಯೋಜನೆಯ ಲಾಭ ಪಡೆದುಕೊಳ್ಳಬಹುದಾಗಿದೆ. ಎಸ್.ಟಿ. ಸಮುದಾಯದ ಹೆಣ್ಣುಮಕ್ಕಳನ್ನು…

  • ವಿಚಿತ್ರ ಆದರೂ ಸತ್ಯ

    ಈ ಗಿಡ ನೆಟ್ಟರೆ ಶ್ರೀಮಂತರಾಗ್ತಾರಂತೆ !!! ಆ ಗಿಡ ಯಾವುದು ಅಂತ ಗೊತ್ತಾಗಬೇಕೆಂದ್ರೆ ಈ ಲೇಖನಿ ಓದಿ……….

    ನಾವು ಮನೆ ಮುಂದೆ ಕೆಲವೊಂದು ಗಿಡ ಗಳನ್ನು ನೆಡುವುದು ಸಾಮಾನ್ಯ. ಆದರೆ ಕೆಲವೊಂದು ಗಿಡಗಳನ್ನು ನೆಟ್ಟರೆ ಶ್ರೀಮಂತಿಕೆ ಬರುತ್ತೆ ಎನ್ನುವ ನಂಬಿಕೆ ಇದೆ. ಅದರಲ್ಲಿ ಒಂದು ಗಿಡದ ಹೆಸರು

  • ಕರ್ನಾಟಕ

    ಪೆಟ್ರೋಲ್ ಜಿಎಸ್ಟಿ ವ್ಯಾಪ್ತಿಗೆ ಬಂದ್ರೆ, 1ಲೀಟರ್ ಬೆಲೆ ಇಷ್ಟಾಗಬಹುದು!ಮಾಹಿತಿಗಾಗಿ ಈ ಲೇಖನಿ ಓದಿ…

    ಪೆಟ್ರೋಲ್ ಬೆಲೆ 2014ರ ನಂತರ ಭಾರೀ ಏರಿಕೆಯಾಗಿದೆ. ಜುಲೈ ತಿಂಗಳಿನಿಂದ ದೇಶದಾದ್ಯಂತ ಜಾರಿಗೆ ಬಂದಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯಾಪ್ತಿಗೆ ಪೆಟ್ರೋಲ್‌ ಮತ್ತು ಡೀಸೆಲ್‌ಗಳನ್ನು ತಂದರೆ ಇವುಗಳ ಬೆಲೆ ಅರ್ಧದಷ್ಟು ಅಗ್ಗವಾಗಲಿದೆ ಎಂದು ದತ್ತಾಂಶಗಳನ್ನು ವಿಶ್ಲೇಷಿಸುವ ಫ್ಯಾಕ್ಟಲಿಡಾಟ್‌ಇನ್‌ (Factly.in) ಅಂತರ್ಜಾಲ ತಾಣವು ಅಭಿಪ್ರಾಯಪಟ್ಟಿದೆ.

  • ಸುದ್ದಿ

    ಶಿವಸೇನಾ ಬೆಂಬಲಿಗರ ಒತ್ತಾಯ ; ಆದಿತ್ಯ ಠಾಕ್ರೆಗೆ ಮುಖ್ಯಮಂತ್ರಿ ಸ್ಥಾನ,.!!

    ಶಿವಸೇನೆ ಮುಖ್ಯಸ್ಥ ಉದ್ಧವ್​ಠಾಕ್ರೆ ಮಗ ಆದಿತ್ಯ ಠಾಕ್ರೆ ಮೊದಲ ಚುನಾವಣೆಯಲ್ಲಿಯೇ ಭರ್ಜರಿ ಗೆಲುವನ್ನು   ದಾಖಲಿಸಿದ  ಮತ್ತು ಅವರಿಗೆ  ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂಬ ಕೂಗು ಬೆಂಬಲಿಗರಿಂದ ಜೋರಾಗಿ  ಕೇಳಿ ಬಂದಿದೆ. ಇನ್ನು ಇದನ್ನು  ಕುರಿತು ಮುಂಬೈನ ಅನೇಕ ಕಡೆ ಶಿವಸೇನಾ ಕಾರ್ಯಕರ್ತರು ಬ್ಯಾನರ್​ ಹಾಕಿದ್ದು, ಅದರಲ್ಲಿ ಶಿವಸೇನೆಯ ಯುವನಾಯಕ, ರಾಜ್ಯದ ಭಾವಿ ಮುಖ್ಯಮಂತ್ರಿ ಎಂದು ಘೋಷಣೆ ಬರೆದಿದ್ದಾರೆ ಎಂದು ತಿಳಿಸಿದ್ದಾರೆ. ಸದ್ಯ ಮುಖ್ಯಮಂತ್ರಿ ಸ್ಥಾನವನ್ನು  ಉದ್ಧವ್​ ಠಾಕ್ರೆ ಮುನ್ನಡೆಸುತ್ತಿದ್ದು, ಅವರು  ಇರುವಾಗಲೇ ಅವರ ಮಗನಿಗೆ ಸಿಎಂ ಸ್ಥಾನ ನೀಡಬೇಕು…