ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ರಾಧಾ ರಮಣ’ ಧಾರಾವಾಹಿ ಈಗ ಮುಗಿದಿರುವ ವಿಷಯ ನಮಗೆಲ್ಲರಿಗೂ ತಿಳಿದಿದೆ. ಆದರೆ ಈಗ ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದ ದೀಪಿಕಾ ಪಾತ್ರಧಾರಿಯ ಅನುಷಾ ಹೆಗ್ಡೆ ಅವರು ತೆಲುಗು ನಟನನ್ನು ಮದುವೆಯಾಗಲಿದ್ದಾರೆ ಎಂದು ಹೇಳಿದ್ದಾರೆ . ಅನುಷಾ ತೆಲುಗು ಕಿರುತೆರೆ ನಟ ಪ್ರತಾಪ್ ಸಿಂಗ್ ಶಾ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಅನುಷಾ ‘ರಾಧಾ ರಮಣ’ ಧಾರಾವಾಹಿ ಮುಗಿದ ಮೇಲೆ ತೆಲುಗಿನ ‘ನಿನ್ನೆ ಪೆಳ್ಳಾಡಟ’ ಧಾರಾವಾಹಿಯಲ್ಲಿ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಧಾರಾವಾಹಿಯ ನಟನ ಜೊತೆ ಅನುಷಾ ಮದುವೆಯಾಗಲಿದ್ದಾರೆ ಎಂದು ಹೇಳಿಕೊಂಡಿದ್ದಾರೆ .

ಇತ್ತೀಚೆಗೆ ತೆಲುಗಿನ ಖಾಸಗಿ ವಾಹಿನಿಯಲ್ಲಿ ಅವಾರ್ಡ್ ಕಾರ್ಯಕ್ರಮ ನಡೆದಿದೆ. ಈ ಕಾರ್ಯಕ್ರಮದಲ್ಲಿ ಪ್ರತಾಪ್ ಸಿಂಗ್ ಶಾ ಅವಾರ್ಡ್ ಸ್ವೀಕರಿಸಿದ ಬಳಿಕ ಅನುಷಾ ಅವರನ್ನು ವೇದಿಕೆ ಮೇಲೆ ಬರಲು ಹೇಳಿದ್ದರು. ಬಳಿಕ ಪ್ರತಾಪ್ ವೇದಿಕೆಯಲ್ಲಿಯೇ ಅನುಷಾ ಬೆರಳಿಗೆ ಉಂಗುರ ತೊಡಿಸಿ ಪ್ರಪೋಸ್ ಮಾಡಿದ್ದರು. ಪ್ರತಾಪ್ ಸಿಂಗ್ ರಜಪೂತ ಸಮುದಾಯದವರಾಗಿದ್ದು, ಹೈದರಾಬಾದ್ನಲ್ಲಿ ವಾಸಿಸುತ್ತಿದ್ದಾರೆ. ಪ್ರತಾಪ್ ತಮ್ಮ ಇನ್ಸ್ಟಾಗ್ರಾಂನಲ್ಲಿ ಅನುಷಾಗೆ ಮಂಡಿಯೂರಿ ಪ್ರಪೋಸ್ ಮಾಡುತ್ತಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಅಲ್ಲದೆ ಅತ್ಯುತ್ತಮ ಕ್ಷಣ ಎಂದು ಬರೆದುಕೊಂಡಿದ್ದಾರೆ.

ಪ್ರತಾಪ್ರನ್ನು ಮದುವೆಯಾಗುವ ಮೂಲಕ ಮಂಗಳೂರಿನ ಬೆಡಗಿ ಅನುಷಾ ಹೈದರಾಬಾದ್ನ ರಜಪೂತ ಮನೆತನದ ಸೊಸೆ ಆಗಲಿದ್ದಾರೆ. ಪ್ರತಾಪ್ ಸಿಂಗ್ ತೆಲುಗು ಕಿರುತೆರೆಯಲ್ಲಿ ಸ್ಟಾರ್ ನಟನಾಗಿದ್ದು, ‘ನಿನ್ನೆ ಪೆಳ್ಳಾಡಟ’ ಧಾರಾವಾಹಿಯಲ್ಲಿ ನಟಿಸುವಾಗ ಇಬ್ಬರು ಪ್ರೀತಿಸಲು ಶುರು ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಅನುಷಾ ಹಾಗೂ ಪ್ರತಾಪ್ ಪರಸ್ಪರ ಪ್ರೀತಿಸುತ್ತಿರುವ ವಿಷಯವನ್ನು ಧಾರಾವಾಹಿ ತಂಡದ ಜೊತೆ ಹೇಳಿಕೊಂಡಿರಲಿಲ್ಲ . ತಮ್ಮ ಪ್ರೀತಿ ವಿಷಯವನ್ನು ಇಬ್ಬರು ಗುಟ್ಟಾಗಿ ಇಟ್ಟಿದ್ದರು. ಪ್ರತಾಪ್ ವೇದಿಕೆಯಲ್ಲಿಯೇ ಅನುಷಾ ಬೆರಳಿಗೆ ಉಂಗುರ ತೊಡಿಸಿ ಪ್ರಪೋಸ್ ಮಾಡಿದ್ದಾಗ ಈ ವಿಷಯ ಎಲ್ಲರಿಗೂ ತಿಳಿದುಬಂದಿದೆ ಶೀಘ್ರದಲ್ಲೇ ಅನುಷಾ ಹಾಗೂ ಪ್ರತಾಪ್ ಅವರ ಎಂಗೇಜ್ಮೆಂಟ್ ನಡೆಯಲಿದ್ದು. ಮುಂದಿನ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು, ಮೇ 14: ಎಫ್ಸಿ ಆರ್ ಎ ಕಾಯ್ದೆ ಉಲ್ಲಂಘನೆ ಮಾಡಿರುವ ಆರೋಪಕ್ಕೆ ಬೆಂಗಳೂರು ಮೂಲದ ಇನ್ಫೋಸಿಸ್ ಪ್ರತಿಷ್ಠಾನವು ಪ್ರತಿಕ್ರಿಯೆ ನೀಡಿದೆ. ವಿದೇಶದಿಂದ ಯಾವುದೇ ‘ಫಂಡಿಂಗ್’ ಪಡೆದಿಲ್ಲ, ಯಾವುದೇ ನಿಯಮ ಉಲ್ಲಂಘಿಸಿಲ್ಲ ಎಂದು ಪ್ರತಿಕಾ ಪ್ರಕಟಣೆ ಹೊರಡಿಸಿದೆ. ಬೆಂಗಳೂರು ಮೂಲದ ಎನ್ ಜಿಒ ಇನ್ಫೋಸಿಸ್ ಫೌಂಡೇಷನ್, ವಿದೇಶದಿಂದ ಪಡೆದ ದೇಣಿಗೆ ಮೊತ್ತಕ್ಕೆ ಸೂಕ್ತ ದಾಖಲೆ ಒದಗಿಸಿದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲಿ ತಿಳಿಸಲಾಗಿದೆ ಎಂದು ಪಿಟಿಐ ವರದಿ ಮಾಡಿತ್ತು. ಈ…
ಯಾವುದೇ ತಪ್ಪು ಮಾಡದೇ ಇದ್ದರೂ ಕೂಡ ಗ್ರೇಟ್ ಮ್ಯಾಂಚೆಸ್ಟರ್ ಪೊಲೀಸರು 93 ವರ್ಷದ ವೃದ್ಧೆಯನ್ನು ಬಂಧಿಸಿದ್ದಾರೆ. ಇದಕ್ಕೆ ಕಾರಣವೇನು ಎಂದು ಗೊತ್ತಾದರೆ ನಿಜಕ್ಕೂ ವಿಚಿತ್ರ ಎನ್ನಿಸುತ್ತೆ. ಹೌದು. ಯುಕೆ ನಿವಾಸಿ ಜೋಸಿ ಬಡ್ರ್ಸ್(93) ಯಾವುದೇ ಅಪರಾಧ ಮಾಡದೇ ಇದ್ದರೂ ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಇದಕ್ಕೆ ಕಾರಣ ಕೇಳಿ ಸ್ವತಃ ಅಲ್ಲಿ ಪೊಲೀಸ್ ಅಧಿಕಾರಿಗಳೇ ದಂಗಾಗಿದ್ದಾರೆ. ಈ ವೃದ್ಧೆ ಜೀವನದಲ್ಲಿ ಇದುವರೆಗೆ ಯಾವುದೇ ಕಹಿ ಅನುಭವವನ್ನು ಹೊಂದಿಲ್ಲವಂತೆ. ಹೀಗಾಗಿ ಆಕೆಯ ಜೀವನದಲ್ಲಿ ಒಂದಾದರೂ ಕಹಿ ಅನುಭವನ್ನು ಹೊಂದುವ ಆಸೆ…
ಉಪೇಂದ್ರ ಅಭಿಮಾನಿಗಳಿಗೆ ಸಿಹಿ ಸುದ್ದಿ. ಅವರ ಚಿತ್ರಕ್ಕಾಗಿ ಅಭಿಮಾನಿಗಳು ಕಾತುರರಾಗಿದ್ದರು. ಈಗ ಆ ಕಾಲ ಮುಗಿದಿದೆ.
ಯುವತಿಯನ್ನು ಪ್ರೀತಿಸಿದ್ದಕ್ಕೆ ಯುವಕನಿಗೆ ಕರೆಂಟ್ ಶಾಕ್ ನೀಡಿ, ಆತನ ಮರ್ಮಾಂಗ ಹಾಗೂ ಕಿಡ್ನಿಗೆ ಹಾನಿ ಮಾಡಿ ಕಾಂಗ್ರೆಸ್ ಮುಖಂಡ ಅಟ್ಟಹಾಸ ಮೆರೆದಿದ್ದಾನೆ ಎಂದು ಆರೋಪಿಸಿ ದೂರು ದಾಖಲಾಗಿರುವ ಘಟನೆ ಬೆಳಗಾವಿಯಲ್ಲಿ ಸೋಮವಾರ ನಡೆದಿದೆ. ಹಲ್ಲೆಗೊಳಗಾದ ಯುವಕನನ್ನು ಮಡಿವಾಳಿ ರಾಯಭಾಗಕರ(28) ಎಂದು ಗುರುತಿಸಲಾಗಿದ್ದು, ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ವಿನಯ ಕುಲಕರ್ಣಿ ಬೆಂಬಲಿಗನಾಗಿರುವ ಉಳವಯ್ಯ ಚಿಕ್ಕೊಪ್ಪ ಹಾಗೂ ಆತನ ಬೆಂಬಲಿಗರಿಂದ ಕೃತ್ಯ ನಡೆದಿದೆ ಎಂದು ಆರೋಪಿಸಲಾಗಿದೆ. ಯುವಕನನ್ನು ಬೆಳಗಾವಿಯಿಂದ ಅಪಹರಿಸಿ ಕಾಲಿಗೆ ಮೊಳೆ ಹೊಡೆದು ಕರೆಂಟ್ ಶಾಕ್…
ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆಯಿಂದ ಶಾಲೆಗೆ ಹೋಗುವ ಎಲ್ಲಾ ಮಕ್ಕಳ ಪೋಷಕರಿಗೆ ಸಿಹಿ ಸುದ್ದಿ ಬಂದಿದೆ, ಹೌದು ಸ್ನೇಹಿತರೆ ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆಯು ಹೊಸ ಆದೇಶವನ್ನ ಜಾರಿಗೆ ತಂದಿದ್ದು ಇದು ಶಾಲೆಗೆ ಹೋಗುವ ಎಲ್ಲಾ ಮಕ್ಕಳ ಪೋಷಕರಿಗೆ ಸಂತಸವನ್ನ ತಂದಿದೆ. ಹಾಗಾದರೆ ರಾಜ್ಯ ಶಿಕ್ಷಣ ಇಲಾಖೆಯು ಜಾರಿಗೆ ತಂದಿರುವ ಆ ಹೊಸ ನಿಯಮಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ನಿಯಮಗಳ ಬಗ್ಗೆ ನಿಮ್ಮ ಅಭಿಪ್ರಾಯವನ್ನ…
ಸ್ನೇಹಿತರೆ ನಾವು ಮನುಷ್ಯತ್ವದ ಬಗ್ಗೆ ಮತ್ತು ಮನುಷ್ಯರು ಮಾಡುವ ಸಹಾಯದ ಬಗ್ಗೆ ಕೇಳಿರುತ್ತೇವೆ ಮತ್ತು ನೋಡಿರುತ್ತೇವೆ, ಆದರೆ ಪ್ರಾಣಿಗಳು ತೋರುವ ಪ್ರೀತಿಯ ಬಗ್ಗೆ ನಾವು ನೋಡಿರುವುದು ಮತ್ತು ಕೇಳಿರುವುದು ತುಂಬಾ ಕಡಿಮೆ. ಸ್ನೇಹಿತರೆ ನಿಮ್ಮ ಹೃದಯಕ್ಕೆ ಹತ್ತಿರವಾಗುವ ಘಟನೆಯೊಂದು ನಮ್ಮ ದೇಶದಲ್ಲಿ ನಡೆದಿದ್ದು ಅದನ್ನ ಕೇಳಿದ ಜನರ ಕಣ್ಣಲ್ಲಿ ಕೂಡ ನೀರು ಬಂದಿದೆ. ತುಂಬಾ ಜನರು ಅವರ ಕಷ್ಟಗಳನ್ನ ನಿವಾರಣೆ ಮಾಡಿಕೊಳ್ಳುವುದರಲ್ಲಿಯೇ ದಿನವನ್ನ ಕಳೆಯುತ್ತಾರೆ, ತಮ್ಮ ಕಷ್ಟಗಳನ್ನ ಬಗೆಹರಿಸಿಕೊಳ್ಳುವುದಕ್ಕೆ ಅವರಿಗೆ ಸಮಯ ಇರುವುದಿಲ್ಲ ಇಂತಹ ಸಮಯದಲ್ಲಿ ಬೇರೆಯವರ…