ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ರಾಧಾ ರಮಣ’ ಧಾರಾವಾಹಿ ಈಗ ಮುಗಿದಿರುವ ವಿಷಯ ನಮಗೆಲ್ಲರಿಗೂ ತಿಳಿದಿದೆ. ಆದರೆ ಈಗ ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದ ದೀಪಿಕಾ ಪಾತ್ರಧಾರಿಯ ಅನುಷಾ ಹೆಗ್ಡೆ ಅವರು ತೆಲುಗು ನಟನನ್ನು ಮದುವೆಯಾಗಲಿದ್ದಾರೆ ಎಂದು ಹೇಳಿದ್ದಾರೆ . ಅನುಷಾ ತೆಲುಗು ಕಿರುತೆರೆ ನಟ ಪ್ರತಾಪ್ ಸಿಂಗ್ ಶಾ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಅನುಷಾ ‘ರಾಧಾ ರಮಣ’ ಧಾರಾವಾಹಿ ಮುಗಿದ ಮೇಲೆ ತೆಲುಗಿನ ‘ನಿನ್ನೆ ಪೆಳ್ಳಾಡಟ’ ಧಾರಾವಾಹಿಯಲ್ಲಿ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಧಾರಾವಾಹಿಯ ನಟನ ಜೊತೆ ಅನುಷಾ ಮದುವೆಯಾಗಲಿದ್ದಾರೆ ಎಂದು ಹೇಳಿಕೊಂಡಿದ್ದಾರೆ .

ಇತ್ತೀಚೆಗೆ ತೆಲುಗಿನ ಖಾಸಗಿ ವಾಹಿನಿಯಲ್ಲಿ ಅವಾರ್ಡ್ ಕಾರ್ಯಕ್ರಮ ನಡೆದಿದೆ. ಈ ಕಾರ್ಯಕ್ರಮದಲ್ಲಿ ಪ್ರತಾಪ್ ಸಿಂಗ್ ಶಾ ಅವಾರ್ಡ್ ಸ್ವೀಕರಿಸಿದ ಬಳಿಕ ಅನುಷಾ ಅವರನ್ನು ವೇದಿಕೆ ಮೇಲೆ ಬರಲು ಹೇಳಿದ್ದರು. ಬಳಿಕ ಪ್ರತಾಪ್ ವೇದಿಕೆಯಲ್ಲಿಯೇ ಅನುಷಾ ಬೆರಳಿಗೆ ಉಂಗುರ ತೊಡಿಸಿ ಪ್ರಪೋಸ್ ಮಾಡಿದ್ದರು. ಪ್ರತಾಪ್ ಸಿಂಗ್ ರಜಪೂತ ಸಮುದಾಯದವರಾಗಿದ್ದು, ಹೈದರಾಬಾದ್ನಲ್ಲಿ ವಾಸಿಸುತ್ತಿದ್ದಾರೆ. ಪ್ರತಾಪ್ ತಮ್ಮ ಇನ್ಸ್ಟಾಗ್ರಾಂನಲ್ಲಿ ಅನುಷಾಗೆ ಮಂಡಿಯೂರಿ ಪ್ರಪೋಸ್ ಮಾಡುತ್ತಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಅಲ್ಲದೆ ಅತ್ಯುತ್ತಮ ಕ್ಷಣ ಎಂದು ಬರೆದುಕೊಂಡಿದ್ದಾರೆ.

ಪ್ರತಾಪ್ರನ್ನು ಮದುವೆಯಾಗುವ ಮೂಲಕ ಮಂಗಳೂರಿನ ಬೆಡಗಿ ಅನುಷಾ ಹೈದರಾಬಾದ್ನ ರಜಪೂತ ಮನೆತನದ ಸೊಸೆ ಆಗಲಿದ್ದಾರೆ. ಪ್ರತಾಪ್ ಸಿಂಗ್ ತೆಲುಗು ಕಿರುತೆರೆಯಲ್ಲಿ ಸ್ಟಾರ್ ನಟನಾಗಿದ್ದು, ‘ನಿನ್ನೆ ಪೆಳ್ಳಾಡಟ’ ಧಾರಾವಾಹಿಯಲ್ಲಿ ನಟಿಸುವಾಗ ಇಬ್ಬರು ಪ್ರೀತಿಸಲು ಶುರು ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಅನುಷಾ ಹಾಗೂ ಪ್ರತಾಪ್ ಪರಸ್ಪರ ಪ್ರೀತಿಸುತ್ತಿರುವ ವಿಷಯವನ್ನು ಧಾರಾವಾಹಿ ತಂಡದ ಜೊತೆ ಹೇಳಿಕೊಂಡಿರಲಿಲ್ಲ . ತಮ್ಮ ಪ್ರೀತಿ ವಿಷಯವನ್ನು ಇಬ್ಬರು ಗುಟ್ಟಾಗಿ ಇಟ್ಟಿದ್ದರು. ಪ್ರತಾಪ್ ವೇದಿಕೆಯಲ್ಲಿಯೇ ಅನುಷಾ ಬೆರಳಿಗೆ ಉಂಗುರ ತೊಡಿಸಿ ಪ್ರಪೋಸ್ ಮಾಡಿದ್ದಾಗ ಈ ವಿಷಯ ಎಲ್ಲರಿಗೂ ತಿಳಿದುಬಂದಿದೆ ಶೀಘ್ರದಲ್ಲೇ ಅನುಷಾ ಹಾಗೂ ಪ್ರತಾಪ್ ಅವರ ಎಂಗೇಜ್ಮೆಂಟ್ ನಡೆಯಲಿದ್ದು. ಮುಂದಿನ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ 9 ಜನವರಿ 2019 ಕುಟುಂಬದ ಸದಸ್ಯರು ನಿಮ್ಮ ನಿರೀಕ್ಷೆಗಳನ್ನು ಪೂರೈಸದಿರಬಹುದು. ಅವರು ನಿಮ್ಮ ಇಷ್ಟಾನಿಷ್ಟಗಳ ಪ್ರಕಾರ ಕೆಲಸ ಮಾಡುತ್ತಾರೆಂದು ನಿರೀಕ್ಷಿಸಬೇಡಿ…
ಒರಿಸ್ಸಾದ ಸಂಬಲ್ ಪುರದಲ್ಲಿ ಪ್ರಧಾನಿ ಮೋದಿ ಅವರ ಹೆಲಿಕಾಪ್ಟರ್ ತಪಾಸಣೆ ಮಾಡಿದ್ದ ಕರ್ನಾಟಕದ ಐಎಎಸ್ ಅಧಿಕಾರಿ ಮೊಹಮ್ಮದ್ ಮೊಹ್ಸಿನ್ ಅಮಾನತು ಆದೇಶವನ್ನು ತಡೆ ಹಿಡಿಯಲಾಗಿದೆ.ಏಪ್ರಿಲ್ 18ರಂದು ಮೊಹಮ್ಮದ್ ಮೊಹ್ಸಿನ್ ಒರಿಸ್ಸಾದಲ್ಲಿ ಚುನಾವಣಾ ವೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಚುನಾವಣಾ ಪ್ರಚಾರಕ್ಕೆಂದು ಆಗಮಿಸಿದ್ದ ಪ್ರಧಾನಿ ಮೋದಿ ಅವರ ಹೆಲಿಕಾಪ್ಟರ್ ತಪಾಸಣೆ ನಡೆಸಿದ್ದರು. ಎಸ್ಪಿಜಿಯಿಂದ ವಿಶೇಷ ರಕ್ಷಣೆ ಪಡೆದಿರುವವರ ವಾಹನಗಳನ್ನು ತಪಾಸಣೆ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂಬ ಆರೋಪದ ಮೇಲೆ ಚುನಾವಣಾ ಆಯೋಗ ಮೊಹ್ಸಿನ್ ಅವರನ್ನು ಅಮಾನತು ಮಾಡಿತ್ತು. ಅಮಾನತಿನ…
ಮನೆ ಬಾಗಿಲಿಗೆ ಆಹಾರ ವಿತರಿಸುವ ಜೊಮ್ಯಾಟೋ ವಿತರಕ ವ್ಯವಸ್ಥೆ ಆರಂಭವಾದಾಗಿನಿಂದಲೂ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಾಗುತ್ತಲೇ ಇದೆ. ಇದೀಗ ಜೊಮ್ಯಾಟೋ ಡೆಲಿವರಿ ಬಾಯ್ ವಿರುದ್ಧ ವಿಚಿತ್ರ ಆರೋಪವೊಂದು ಕೇಳಿಬಂದಿದ್ದು ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ. ಹೌದು ಮಹಾರಾಷ್ಟ್ರದ ಪುಣೆಯಲ್ಲಿ ಇಂತಹದೊಂದು ವಿಚಿತ್ರ ಘಟನೆ ನಡೆದಿದ್ದು ಫುಡ್ ಡೋರ್ ಸ್ಟೆಪ್ ಡೆಲಿವರಿ ಮಾಡುವ ಜೊಮ್ಯಾಟೋ ಡೆಲಿವರಿ ಬಾಯ್ ವಿರುದ್ಧ ನಾಯಿ ಕಳ್ಳತನದ ಆರೋಪ ಕೇಳಿ ಬಂದಿದೆ. ಪುಣೆಯ ಕಾವೇರಿ ರಸ್ತೆಯಲ್ಲಿ ವಾಸವಾಗಿರುವ ವಂದನಾ ಎಂಬಾಕೆ ಜೊಮ್ಯಾಟೋದಲ್ಲಿ ಫುಡ್ ಆರ್ಡರ್ ಮಾಡಿದ್ದು…
ವಿಶ್ವದ ಅತೀದೊಡ್ಡ ಶ್ರೀಮಂತ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದ ಅಮೇಜಾನ್ ಸಂಸ್ಥಾಪಕ ಹಾಗೂ ಸಿಇಒ ಜೆಫ್ ಬೆಜೋಸ್ ಈ ಬಾರಿ 2ನೇ ಸ್ಥಾನಕ್ಕಿಳಿದಿದ್ದಾರೆ. 2019-20 ವರ್ಷದ ಮೂರನೇ ತ್ರೈಮಾಸಿಕದಲ್ಲಿ ಅಮೇಜಾನ್ ಕಂಪನಿಯ ನಿವ್ವಳ ಲಾಭಾಂಶ ಕಡಿಯಾಗಿದೆ. ಹಾಗಾಗಿ ಜೆಫ್ ಬೆಜೋಸ್ ಒಟ್ಟು ಆಸ್ತಿ ಮೌಲ್ಯ 103.9 ಬಿಲಿಯನ್ ಡಾಲರ್ಗೆ ಇಳಿಕೆಯಾಗಿದ್ದು, 2ನೇ ಸ್ಥಾನಕ್ಕಿಳಿದಿದ್ದಾರೆ. ಇದೀಗ ವಿಶ್ವದ ಅತ್ಯಂತ ದೊಡ್ಡ ಶ್ರೀಮಂತ ಸ್ಥಾನವನ್ನು ಮತ್ತೆ ಮೈಕ್ರೋಸಾಫ್ಟ್ ಸಹ ಸಂಸ್ಥಾಪಕ ಬಿಲ್ ಗೇಟ್ಸ್ ಅಲಂಕರಿಸಿದ್ದಾರೆ. ಫೋರ್ಬ್ಸ್ ಬಿಡುಗಡೆ ಮಾಡಿರುವ ಜಗತ್ತಿನ ಶ್ರೀಮಂತರ…
ಬಿಹಾರದ ಮುಜಾಫರ್ಪುರದಲ್ಲಿ ಕಂಡುಬಂದ ವಿಚಿತ್ರ ಕಾಯಿಲೆಯಿಂದಾಗಿ ಮೃತರಾದ ಮಕ್ಕಳ ಸಂಖ್ಯೆ 165 ಕ್ಕೇರಿದ್ದು, ಮಕ್ಕಳ ಸಾವಿಗೆ ಮೆದುಳಿನ ಉರಿಯೂತವೇ ಕಾರಣ ಎನ್ನಲಾಗಿದೆ. ಮೆದುಳಿನ ಉರಿಯೂತ ಅಂದರೆ Acute Encephalitis Syndrome ಸಮಸ್ಯೆಯಿಂದ ಮಕ್ಕಳು ಮೃತರಾಗುತ್ತಿದ್ದಾರೆ ಎನ್ನಲಾಗುತ್ತಿದ್ದು, ಈಗಾಗಲೇ ಇಲ್ಲಿನ ಕೃಷ್ಣ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ(ಎಸ್ ಕೆ ಎಂಸಿಎಚ್) ಆಸ್ಪತ್ರೆಯಲ್ಲಿ ಹಾಸಿಗೆಗಳನ್ನು ಹೆಚ್ಚಿಸಲು ಮತ್ತು ಸೂಕ್ತ ಚಿಕಿತ್ಸೆ ನೀಡಲು ಮುಖ್ಯಮಂತ್ರಿ ನಿತೀಶ್ ಕುಮಾರ್ ಆದೇಶಿಸಿದ್ದಾರೆ. ಈಗಾಗಲೇ ಈ ಕಾಯಿಲೆಗೆ ಲಿಚಿ ಹಣ್ಣೂ ಕಾರಣ ಎನ್ನಲಾಗುತ್ತಿದ್ದು, ಬಿಹಾರ ಸರ್ಕಾರವು…
ಗರುಡ ಪುರಾಣದ ಪ್ರಕಾರ, ಮನುಷ್ಯ ಭೂಮಿಯ ಮೇಲೆ ಮಾಡುವ ಅತ್ಯಾಚಾರ,ಅನಾಚಾರ ಮತ್ತು ಅಪರಾಧಗಳಿಗೆ ಪ್ರತ್ತೇಕವಾದ ಶಿಕ್ಷೆಗಳನ್ನು ಕೊಡಲಾಗುತ್ತದೆ ಎಂದು ಹೇಳಲಾಗುತ್ತದೆ. ಅದರಲ್ಲಿ ಅಂತಹ ಕೆಲವು ಶಿಕ್ಷೆಗಳ ಬಗ್ಗೆ ಇಲ್ಲಿ ಕೊಡಲಾಗಿದೆ