ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ರಾಧಾ ರಮಣ’ ಧಾರಾವಾಹಿ ಈಗ ಮುಗಿದಿರುವ ವಿಷಯ ನಮಗೆಲ್ಲರಿಗೂ ತಿಳಿದಿದೆ. ಆದರೆ ಈಗ ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದ ದೀಪಿಕಾ ಪಾತ್ರಧಾರಿಯ ಅನುಷಾ ಹೆಗ್ಡೆ ಅವರು ತೆಲುಗು ನಟನನ್ನು ಮದುವೆಯಾಗಲಿದ್ದಾರೆ ಎಂದು ಹೇಳಿದ್ದಾರೆ . ಅನುಷಾ ತೆಲುಗು ಕಿರುತೆರೆ ನಟ ಪ್ರತಾಪ್ ಸಿಂಗ್ ಶಾ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಅನುಷಾ ‘ರಾಧಾ ರಮಣ’ ಧಾರಾವಾಹಿ ಮುಗಿದ ಮೇಲೆ ತೆಲುಗಿನ ‘ನಿನ್ನೆ ಪೆಳ್ಳಾಡಟ’ ಧಾರಾವಾಹಿಯಲ್ಲಿ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಧಾರಾವಾಹಿಯ ನಟನ ಜೊತೆ ಅನುಷಾ ಮದುವೆಯಾಗಲಿದ್ದಾರೆ ಎಂದು ಹೇಳಿಕೊಂಡಿದ್ದಾರೆ .

ಇತ್ತೀಚೆಗೆ ತೆಲುಗಿನ ಖಾಸಗಿ ವಾಹಿನಿಯಲ್ಲಿ ಅವಾರ್ಡ್ ಕಾರ್ಯಕ್ರಮ ನಡೆದಿದೆ. ಈ ಕಾರ್ಯಕ್ರಮದಲ್ಲಿ ಪ್ರತಾಪ್ ಸಿಂಗ್ ಶಾ ಅವಾರ್ಡ್ ಸ್ವೀಕರಿಸಿದ ಬಳಿಕ ಅನುಷಾ ಅವರನ್ನು ವೇದಿಕೆ ಮೇಲೆ ಬರಲು ಹೇಳಿದ್ದರು. ಬಳಿಕ ಪ್ರತಾಪ್ ವೇದಿಕೆಯಲ್ಲಿಯೇ ಅನುಷಾ ಬೆರಳಿಗೆ ಉಂಗುರ ತೊಡಿಸಿ ಪ್ರಪೋಸ್ ಮಾಡಿದ್ದರು. ಪ್ರತಾಪ್ ಸಿಂಗ್ ರಜಪೂತ ಸಮುದಾಯದವರಾಗಿದ್ದು, ಹೈದರಾಬಾದ್ನಲ್ಲಿ ವಾಸಿಸುತ್ತಿದ್ದಾರೆ. ಪ್ರತಾಪ್ ತಮ್ಮ ಇನ್ಸ್ಟಾಗ್ರಾಂನಲ್ಲಿ ಅನುಷಾಗೆ ಮಂಡಿಯೂರಿ ಪ್ರಪೋಸ್ ಮಾಡುತ್ತಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಅಲ್ಲದೆ ಅತ್ಯುತ್ತಮ ಕ್ಷಣ ಎಂದು ಬರೆದುಕೊಂಡಿದ್ದಾರೆ.

ಪ್ರತಾಪ್ರನ್ನು ಮದುವೆಯಾಗುವ ಮೂಲಕ ಮಂಗಳೂರಿನ ಬೆಡಗಿ ಅನುಷಾ ಹೈದರಾಬಾದ್ನ ರಜಪೂತ ಮನೆತನದ ಸೊಸೆ ಆಗಲಿದ್ದಾರೆ. ಪ್ರತಾಪ್ ಸಿಂಗ್ ತೆಲುಗು ಕಿರುತೆರೆಯಲ್ಲಿ ಸ್ಟಾರ್ ನಟನಾಗಿದ್ದು, ‘ನಿನ್ನೆ ಪೆಳ್ಳಾಡಟ’ ಧಾರಾವಾಹಿಯಲ್ಲಿ ನಟಿಸುವಾಗ ಇಬ್ಬರು ಪ್ರೀತಿಸಲು ಶುರು ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಅನುಷಾ ಹಾಗೂ ಪ್ರತಾಪ್ ಪರಸ್ಪರ ಪ್ರೀತಿಸುತ್ತಿರುವ ವಿಷಯವನ್ನು ಧಾರಾವಾಹಿ ತಂಡದ ಜೊತೆ ಹೇಳಿಕೊಂಡಿರಲಿಲ್ಲ . ತಮ್ಮ ಪ್ರೀತಿ ವಿಷಯವನ್ನು ಇಬ್ಬರು ಗುಟ್ಟಾಗಿ ಇಟ್ಟಿದ್ದರು. ಪ್ರತಾಪ್ ವೇದಿಕೆಯಲ್ಲಿಯೇ ಅನುಷಾ ಬೆರಳಿಗೆ ಉಂಗುರ ತೊಡಿಸಿ ಪ್ರಪೋಸ್ ಮಾಡಿದ್ದಾಗ ಈ ವಿಷಯ ಎಲ್ಲರಿಗೂ ತಿಳಿದುಬಂದಿದೆ ಶೀಘ್ರದಲ್ಲೇ ಅನುಷಾ ಹಾಗೂ ಪ್ರತಾಪ್ ಅವರ ಎಂಗೇಜ್ಮೆಂಟ್ ನಡೆಯಲಿದ್ದು. ಮುಂದಿನ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶಾದ್ಯಂತ ಮೊಬೈಲ್ಗಳಲ್ಲಿ ಮೊಳಗಿದ ಸೈರನ್ ಅಲರ್ಟ್..! 🔴 ಏನಿದು ಮೊಬೈಲ್ ಅಲರ್ಟ್? ಇತ್ತೀಚೆಗೆ ದೇಶದಾದ್ಯಂತ ಹಲವು ಜನರ ಮೊಬೈಲ್ಗಳಲ್ಲಿ ಏಕಾಏಕಿ ಜೋರಾಗಿ ಸೈರನ್ ಶಬ್ದದೊಂದಿಗೆ ಎಮರ್ಜೆನ್ಸಿ ಅಲರ್ಟ್ ಮೆಸೇಜ್ ಕಾಣಿಸಿಕೊಂಡಿತು.ಇದು ಯಾವುದೇ ಅಪಾಯದ ಸೂಚನೆ ಅಲ್ಲ — ಇದು ಸರ್ಕಾರದ ಪರೀಕ್ಷಾ ಅಲರ್ಟ್ (Test Alert) ಆಗಿತ್ತು. ಯಾರು ಕಳುಹಿಸಿದರು? ಈ ಅಲರ್ಟ್ ಅನ್ನು National Disaster Management Authority (NDMA) ಹಾಗೂ ಟೆಲಿಕಾಂ ಇಲಾಖೆ (DoT) ಒಟ್ಟಾಗಿ ಪರೀಕ್ಷೆಯ ಭಾಗವಾಗಿ ಕಳುಹಿಸಿದರು. ಹೇಗೆ ಕೆಲಸ ಮಾಡುತ್ತದೆ?…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸಾಮಾನ್ಯವಾಗಿ 50 ಕೆಜಿಯ ಒಂದು ಮೂಟೆ ಸಿಮೆಂಟ್’ಗೆ, ಅಮ್ಮಮ್ಮಾ ಅಂದ್ರೆ 300 ರಿಂದ 400ರೂ ವರೆಗೆ ಕೊಡಬಹುದು.ಆದ್ರೆ ಈ ಊರಿನ ಜನ ಒಂದು ಮೂಟೆ ಸಿಮೆಂಟ್’ಗೆ 8000ರೂ ವರೆಗೆ ಕೊಡ್ತಾರೆ. ಹೌದು, ನೀವು ಕೇಳಿದ್ದು ನಿಜ.ಅರುಣಾಚಲ ಪ್ರದೇಶದ ಗ್ರಾಮವೊಂದರ ಜನ 50 ಕೆಜಿಯ ಒಂದು ಮೂಟೆ ಸಿಮೆಂಟ್’ಗೆ ಬರೋಬ್ಬರಿ 8 ಸಾವಿರ ರೂ ಕೊಡುವುದು ಕಂಡು ಬರುತ್ತದೆ. ಕಾರಣ ಏನು ಗೊತ್ತಾ.? ಅಲ್ಲಿ ಸಿಮೆಂಟ್ ಅಭಾವವೇನು ಉದ್ಭವಿಸಿಲ್ಲ. ಸಿಮೆಂಟ್ಗೆ ಇಷ್ಟೊಂದು ದುಬಾರಿ…
ರಾಜ್ಯ ಸರ್ಕಾರ 3500 ಮಂದಿ ಪರಿಶಿಷ್ಟ ಜಾತಿಯವರಿಗೆ ಸ್ವಯಂ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಕಾರು ಖರೀದಿಸಲು 3 ಲಕ್ಷ ರೂ. ವರೆಗೆ ಸಬ್ಸಿಡಿ ನೀಡಲು ನಿರ್ಧರಿಸಿದೆ. ಸಾಲ ಸೌಲಭ್ಯ ಒದಗಿಸುವ ಮೂಲಕ ಕಾರು ವಿತರಣೆ ಪ್ರಕ್ರಿಯೆ ಶುರುವಾಗಿದೆ.
ಹಿಂದೂ ದೇವರುಗಳ ಭಾವಚಿತ್ರಗಳನ್ನು ಬಳಸಿಕೊಂಡು ಇತ್ತೀಚೆಗೆ ಇ – ಕಾಮರ್ಸ್ ಜಾಲತಾಣದ ಪ್ರಮುಖ ಅಮೆಜಾನ್ನಲ್ಲಿ ಶೂ, ರಗ್ಗಳು ಹಾಗೂ ಟಾಯ್ಲೆಟ್ ಸೀಟ್ ಕವರ್ಗಳನ್ನು ಮಾರಾಟ ಮಾಡಲಾಗುತ್ತಿದೆ. ಈ ಹಿನ್ನೆಲೆ ಅಮೆಜಾನ್ ವಿರುದ್ಧ ಹಲವು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇ – ಕಾಮರ್ಸ್ ಜಾಲತಾಣದ ಪ್ರಮುಖ ಅಮೆಜಾನ್ ಮತ್ತೆ ಟೀಕೆಗೆ ಗುರಿಯಾಗಿದೆ. ಈ ಬಾರಿ ಹಿಂದೂ ದೇವರ ಭಾವಚಿತ್ರಗಳುಳ್ಳ ಟಾಯ್ಲೆಟ್ ಸೀಟ್ ಕವರ್ಗಳನ್ನು, ಶೂಗಳನ್ನು ಹಾಗೂ ರಗ್ಗಳನ್ನು ಆನ್ಲೈನ್ನಲ್ಲಿ ಮಾರಾಟ ಮಾಡಲಾಗುತ್ತಿದೆ. ಹಿಂದೂ ದೇವರುಗಳ ಭಾವಚಿತ್ರಗಳನ್ನು ಬಳಸಿಕೊಂಡು ಇತ್ತೀಚೆಗೆ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಣಕಾಸಿನ ವ್ಯವಹಾರದ ನಿಮ್ಮ ನಿರ್ವಹಣಾ ಸಾಮರ್ಥ್ಯವು ನಿಮಗೆ ಹೆಚ್ಚಿನ ಪ್ರಶಂಸೆಯನ್ನು ತಂದುಕೊಡುವುದು. ನಿಮ್ಮಂತಹ ಮನಸ್ಥಿತಿಯುಳ್ಳವರೇ ದೊಡ್ಡ ದೊಡ್ಡ ಕಾರ್ಯಗಳನ್ನು ಲೀಲಾಜಾಲವಾಗಿ ಮಾಡಿ ಮುಗಿಸುವಂತವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಸಿಲಿಕಾನ್ ಸಿಟಿ ಜನರಿಗೆ ಇಂದು ಸಂಚಾರ ದಟ್ಟಣೆ ಬಿಸಿ ತಟ್ಟಲಿದೆ. ನೆರೆ ಪರಿಹಾರಕ್ಕೆ ಒತ್ತಾಯಿಸಿ ರೈತ ಸಂಘಟನೆಗಳು ಮತ್ತು ಜೆಡಿಎಸ್ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಇಂದು ಟ್ರಾಫಿಕ್ ಬಿಸಿ ತಟ್ಟಲಿದೆ. ಜೆಡಿಎಸ್ ಕಚೇರಿಯಿಂದ ಫ್ರೀಡಂ ಪಾರ್ಕ್ ವರೆಗೆ ಮಾಜಿ ಪ್ರಧಾನಿ ದೇವೇಗೌಡರ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕೂಡಲೇ ನೆರೆ ಪರಿಹಾರ ಹಣ ಬಿಡುಗಡೆಗೆ ಅಗ್ರಹಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದು ರೈತ ಮುಖಂಡ ಕೊಡಿಹಳ್ಳಿ ಚಂದ್ರಶೇಖರ ಅವರು ಹೇಳಿದ್ದು, ಇವರ ನೇತೃತ್ವದಲ್ಲಿ ನಡೆಯಲಿರುವ ಪ್ರತಿಭಟನೆಯು ಸಂಗೊಳ್ಳಿ…