ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ರಾಧಾ ರಮಣ’ ಧಾರಾವಾಹಿ ಈಗ ಮುಗಿದಿರುವ ವಿಷಯ ನಮಗೆಲ್ಲರಿಗೂ ತಿಳಿದಿದೆ. ಆದರೆ ಈಗ ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದ ದೀಪಿಕಾ ಪಾತ್ರಧಾರಿಯ ಅನುಷಾ ಹೆಗ್ಡೆ ಅವರು ತೆಲುಗು ನಟನನ್ನು ಮದುವೆಯಾಗಲಿದ್ದಾರೆ ಎಂದು ಹೇಳಿದ್ದಾರೆ . ಅನುಷಾ ತೆಲುಗು ಕಿರುತೆರೆ ನಟ ಪ್ರತಾಪ್ ಸಿಂಗ್ ಶಾ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಅನುಷಾ ‘ರಾಧಾ ರಮಣ’ ಧಾರಾವಾಹಿ ಮುಗಿದ ಮೇಲೆ ತೆಲುಗಿನ ‘ನಿನ್ನೆ ಪೆಳ್ಳಾಡಟ’ ಧಾರಾವಾಹಿಯಲ್ಲಿ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಧಾರಾವಾಹಿಯ ನಟನ ಜೊತೆ ಅನುಷಾ ಮದುವೆಯಾಗಲಿದ್ದಾರೆ ಎಂದು ಹೇಳಿಕೊಂಡಿದ್ದಾರೆ .

ಇತ್ತೀಚೆಗೆ ತೆಲುಗಿನ ಖಾಸಗಿ ವಾಹಿನಿಯಲ್ಲಿ ಅವಾರ್ಡ್ ಕಾರ್ಯಕ್ರಮ ನಡೆದಿದೆ. ಈ ಕಾರ್ಯಕ್ರಮದಲ್ಲಿ ಪ್ರತಾಪ್ ಸಿಂಗ್ ಶಾ ಅವಾರ್ಡ್ ಸ್ವೀಕರಿಸಿದ ಬಳಿಕ ಅನುಷಾ ಅವರನ್ನು ವೇದಿಕೆ ಮೇಲೆ ಬರಲು ಹೇಳಿದ್ದರು. ಬಳಿಕ ಪ್ರತಾಪ್ ವೇದಿಕೆಯಲ್ಲಿಯೇ ಅನುಷಾ ಬೆರಳಿಗೆ ಉಂಗುರ ತೊಡಿಸಿ ಪ್ರಪೋಸ್ ಮಾಡಿದ್ದರು. ಪ್ರತಾಪ್ ಸಿಂಗ್ ರಜಪೂತ ಸಮುದಾಯದವರಾಗಿದ್ದು, ಹೈದರಾಬಾದ್ನಲ್ಲಿ ವಾಸಿಸುತ್ತಿದ್ದಾರೆ. ಪ್ರತಾಪ್ ತಮ್ಮ ಇನ್ಸ್ಟಾಗ್ರಾಂನಲ್ಲಿ ಅನುಷಾಗೆ ಮಂಡಿಯೂರಿ ಪ್ರಪೋಸ್ ಮಾಡುತ್ತಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಅಲ್ಲದೆ ಅತ್ಯುತ್ತಮ ಕ್ಷಣ ಎಂದು ಬರೆದುಕೊಂಡಿದ್ದಾರೆ.

ಪ್ರತಾಪ್ರನ್ನು ಮದುವೆಯಾಗುವ ಮೂಲಕ ಮಂಗಳೂರಿನ ಬೆಡಗಿ ಅನುಷಾ ಹೈದರಾಬಾದ್ನ ರಜಪೂತ ಮನೆತನದ ಸೊಸೆ ಆಗಲಿದ್ದಾರೆ. ಪ್ರತಾಪ್ ಸಿಂಗ್ ತೆಲುಗು ಕಿರುತೆರೆಯಲ್ಲಿ ಸ್ಟಾರ್ ನಟನಾಗಿದ್ದು, ‘ನಿನ್ನೆ ಪೆಳ್ಳಾಡಟ’ ಧಾರಾವಾಹಿಯಲ್ಲಿ ನಟಿಸುವಾಗ ಇಬ್ಬರು ಪ್ರೀತಿಸಲು ಶುರು ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಅನುಷಾ ಹಾಗೂ ಪ್ರತಾಪ್ ಪರಸ್ಪರ ಪ್ರೀತಿಸುತ್ತಿರುವ ವಿಷಯವನ್ನು ಧಾರಾವಾಹಿ ತಂಡದ ಜೊತೆ ಹೇಳಿಕೊಂಡಿರಲಿಲ್ಲ . ತಮ್ಮ ಪ್ರೀತಿ ವಿಷಯವನ್ನು ಇಬ್ಬರು ಗುಟ್ಟಾಗಿ ಇಟ್ಟಿದ್ದರು. ಪ್ರತಾಪ್ ವೇದಿಕೆಯಲ್ಲಿಯೇ ಅನುಷಾ ಬೆರಳಿಗೆ ಉಂಗುರ ತೊಡಿಸಿ ಪ್ರಪೋಸ್ ಮಾಡಿದ್ದಾಗ ಈ ವಿಷಯ ಎಲ್ಲರಿಗೂ ತಿಳಿದುಬಂದಿದೆ ಶೀಘ್ರದಲ್ಲೇ ಅನುಷಾ ಹಾಗೂ ಪ್ರತಾಪ್ ಅವರ ಎಂಗೇಜ್ಮೆಂಟ್ ನಡೆಯಲಿದ್ದು. ಮುಂದಿನ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಂದಿನ ವರ್ಷಗಳಲ್ಲಿ ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಹಲವು ಯೋಜನೆ ಕೈಗೊಂಡಿರುವ ಕೇಂದ್ರ ಸರ್ಕಾರ ಮತ್ತೊಂದು ಹೊಸ ಯೋಜನೆ ಜಾರಿಗೊಳಿಸಿದೆ. ರೈತರಿಗೆ ಕೃಷಿ ಕಾರ್ಯಗಳಿಗೆ ಯಂತ್ರಗಳನ್ನು ಬಾಡಿಗೆಗೆ ನೀಡಲು ಕೃಷಿ ಸಚಿವಾಲಯ ಸಿ.ಹೆಚ್.ಸಿ. ಫಾರ್ಮ್ ಮೆಷಿನರಿ ಆಪ್ ಪರಿಚಯಿಸಿದೆ. ಇದರ ಮೂಲಕ ರೈತರು ಕೃಷಿ ಉಪಕರಣ ಬಾಡಿಗೆ ಪಡೆಯಬಹುದಾಗಿದೆ. ಕೃಷಿ ಕೇಂದ್ರಗಳಿಂದ 50 ಕಿಲೋಮೀಟರ್ ದೂರದಲ್ಲಿನ ಪ್ರದೇಶಗಳಿಗೆ ಕೃಷಿ ಉಪಕರಣಗಳನ್ನು ಬಾಡಿಗೆಗೆ ಪಡೆಯಬಹುದಾಗಿದೆ. 12 ಭಾಷೆಗಳಲ್ಲಿ ಆಪ್ ಮಾಹಿತಿ ನೀಡಲಿದೆ. ರೈತರು ತಮಗೆ ಅಗತ್ಯವಿರುವ ಕೃಷಿ ಯಂತ್ರೋಪಕರಣಗಳ…
ಮನುಧ್ಯನಿಗೆ ಆರೋಗ್ಯವೇ ಮಹಾ ಭಾಗ್ಯ ಎಂದು ಹೇಳಲಾಗುತ್ತೆ. ಆದ್ರೆ ಅಂತಹ ಆರೋಗ್ಯದ ಬಗ್ಗೆ ನಾವು ನಿರ್ಲಕ್ಷ್ಯ ಮಾಡಲೇಬಾರದು.ಅದರಲ್ಲೂ ಕೆಲವೊಂದು ಕಾಯಿಲೆಗಳ ಬಗ್ಗೆ ಎಚ್ಚರಿಕೆ ಇರಲೇಬೇಕು.ಹೃದಯಾಘಾತದಂತಹ ಅಪಾಯಕಾರಿ ರೋಗಗಳ ಬಗ್ಗೆ ಸದಾ ಎಚ್ಚರಕೆ ಇಂದ ಇರಲೇ ಬೇಕು. ಆದರೆ ಅನೇಕರಿಗೆ ಯಾವುದೇ ಮನುಷ್ಯನಿಗೆ ಹಾರ್ಟ್ ಅಟ್ಯಾಕ್ ಆದ ಕೂಡಲೇ ಪ್ರಥಮ ಚಿಕಿತ್ಸೆಯಾಗಿ ಏನು ಮಾಡಬೇಕು ಎಂದು ಗೊತ್ತಿರುವುದಿಲ್ಲ. ಗೊತ್ತಿದ್ದರೂ ಗಾಬರಿಯಿಂದ ಮಾಡಲು ಹೋಗುವುದಿಲ್ಲ.ಆದರೆ ಹೃದಯಾಘಾತವಾದ ಐದು ನಿಮಿಷದೊಳಗೆ ಈ ಕೆಲಸ ಮಾಡಿದ್ರೆ ಮನುಷ್ಯ ಬದುಕುವ ಸಾಧ್ಯತೆ ಹೆಚ್ಚಿರುತ್ತದೆ. *ಹಾರ್ಟ್…
ಡ್ರೈವಿಂಗ್ ಲೈಸೆನ್ಸ್ ನವೀಕರಣ ಅಥವಾ ಅದರಲ್ಲಿನ ವಿಳಾಸ ಬದಲಾವಣೆಗೆ ಸಾರಿಗೆ ಇಲಾಖೆ ಕಚೇರಿಗಳಿಗೆ ಇನ್ನು ಮುಂದೆ ಪದೇ ಪದೇ ಅಲೆಯಬೇಕಿಲ್ಲ. ಅಲ್ಲದೇ, ಈ ಪ್ರಕ್ರಿಯೆಗೆ ಯಾವುದೇ ನಿರಾಕ್ಷೇಪಣಾ ಪತ್ರ ಅವಶ್ಯಕತೆ ಇಲ್ಲ ಎಂದು ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವಾಲಯ ಹೇಳಿದೆ. ಬಹುತೇಕ ಜನ ಸ್ವಂತ ಊರಿನ ವ್ಯಾಪ್ತಿಯ ಆರ್.ಟಿ.ಓ. ಕಚೇರಿಯಲ್ಲಿ ಡಿಎಲ್ ಮಾಡಿಸಿಕೊಂಡಿರುತ್ತಾರೆ ಕಾರಣಾಂತರದಿಂದ ಅವರು ಬೇರೆ ನಗರ ಅಥವಾ ರಾಜ್ಯದಲ್ಲಿ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಡಿಎಲ್ ನವೀಕರಣ ಮತ್ತು ವಿಳಾಸ ಬದಲಾವಣೆಗೆ ಆರ್.ಟಿ.ಓ….
ನಗರದ ಇಸ್ಕಾನ್ ದೇವಸ್ಥಾನದಲ್ಲಿ ಗೋವರ್ಧನ ಪೂಜೆ ಹಮ್ಮಿಕೊಳ್ಳಲಾಗಿತ್ತು. ಪ್ರತೀ ವರ್ಷ ಹಬ್ಬದಂತೆ ಆಚರಿಸುವ ಈ ದಿನವನ್ನ ಈ ಬಾರಿ ತುಂಬಾನೆ ವಿಶಿಷ್ಟವಾಗಿ ಆಚರಿಸಲಾಯಿತು. ಭಾರಿ ಮಳೆಯಿಂದಾಗಿ ದ್ವಾರಕವೇ ಮುಳುಗುತ್ತಿದ್ದಾಗ, ಶ್ರೀ ಕೃಷ್ಣ ತನ್ನ ಕಿರು ಬೆರಳಲ್ಲಿ ಗೋವರ್ಧನ ಬೆಟ್ಟವನ್ನ ಎತ್ತಿ ಹಿಡಿದು, ದ್ವಾರಕೆಯ ಜನರನ್ನ ರಕ್ಷಿಸುತ್ತಾನೆ. ಅಂದಿನಿಂದ ಈ ದಿನದಂದು ಗೋವರ್ಧನಗಿರಿ ಪೂಜೆ ಮಾಡಲಾಗುತ್ತೆ. ಇನ್ನು ಪ್ರತೀ ವರ್ಷ ಈ ದಿನವನ್ನ ಸಂಭ್ರಮದಿಂದ ನಗರದ ಇಸ್ಕಾನ್ ದೇವಸ್ಥಾನದಲ್ಲಿ ಗೋವರ್ಧನ ಪೂಜೆ ಮಾಡಲಾಗಿದ್ದು ಈ ಬಾರಿ ಬಹಳ ವಿಶಿಷ್ಟವಾಗಿ…
ಬೇಗ ಕೂದಲು ಬೆಳೆದರೆ ಯಾರು ತಾನೇ ಇಷ್ಟಪಡುವುದಿಲ್ಲ? ಹೊಳೆಯುವ, ದಪ್ಪವಾದ, ಬಲವಾದ ಮತ್ತು ಉದ್ದವಾದ ಕೂದಲನ್ನು ಹೊಂದವುದು ಪ್ರತಿ ಮಹಿಳೆಯ ಕನಸಾಗಿರುತ್ತೆ.ಆದರೆ ಎಷ್ಟು ಮಂದಿ ನಿಜವಾಗಿಯೂ ಆ ಉದ್ದವಾದ ಮತ್ತು ಗಟ್ಟಿಯಾದ ಕೂದಲನ್ನು ಹೊಂದಿದ್ದಾರೆ?
ಇಂದು ಗುರುವಾರ, 1/3/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…