ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ರಾಧಾ ರಮಣ’ ಧಾರಾವಾಹಿ ಈಗ ಮುಗಿದಿರುವ ವಿಷಯ ನಮಗೆಲ್ಲರಿಗೂ ತಿಳಿದಿದೆ. ಆದರೆ ಈಗ ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದ ದೀಪಿಕಾ ಪಾತ್ರಧಾರಿಯ ಅನುಷಾ ಹೆಗ್ಡೆ ಅವರು ತೆಲುಗು ನಟನನ್ನು ಮದುವೆಯಾಗಲಿದ್ದಾರೆ ಎಂದು ಹೇಳಿದ್ದಾರೆ . ಅನುಷಾ ತೆಲುಗು ಕಿರುತೆರೆ ನಟ ಪ್ರತಾಪ್ ಸಿಂಗ್ ಶಾ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಅನುಷಾ ‘ರಾಧಾ ರಮಣ’ ಧಾರಾವಾಹಿ ಮುಗಿದ ಮೇಲೆ ತೆಲುಗಿನ ‘ನಿನ್ನೆ ಪೆಳ್ಳಾಡಟ’ ಧಾರಾವಾಹಿಯಲ್ಲಿ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಧಾರಾವಾಹಿಯ ನಟನ ಜೊತೆ ಅನುಷಾ ಮದುವೆಯಾಗಲಿದ್ದಾರೆ ಎಂದು ಹೇಳಿಕೊಂಡಿದ್ದಾರೆ .

ಇತ್ತೀಚೆಗೆ ತೆಲುಗಿನ ಖಾಸಗಿ ವಾಹಿನಿಯಲ್ಲಿ ಅವಾರ್ಡ್ ಕಾರ್ಯಕ್ರಮ ನಡೆದಿದೆ. ಈ ಕಾರ್ಯಕ್ರಮದಲ್ಲಿ ಪ್ರತಾಪ್ ಸಿಂಗ್ ಶಾ ಅವಾರ್ಡ್ ಸ್ವೀಕರಿಸಿದ ಬಳಿಕ ಅನುಷಾ ಅವರನ್ನು ವೇದಿಕೆ ಮೇಲೆ ಬರಲು ಹೇಳಿದ್ದರು. ಬಳಿಕ ಪ್ರತಾಪ್ ವೇದಿಕೆಯಲ್ಲಿಯೇ ಅನುಷಾ ಬೆರಳಿಗೆ ಉಂಗುರ ತೊಡಿಸಿ ಪ್ರಪೋಸ್ ಮಾಡಿದ್ದರು. ಪ್ರತಾಪ್ ಸಿಂಗ್ ರಜಪೂತ ಸಮುದಾಯದವರಾಗಿದ್ದು, ಹೈದರಾಬಾದ್ನಲ್ಲಿ ವಾಸಿಸುತ್ತಿದ್ದಾರೆ. ಪ್ರತಾಪ್ ತಮ್ಮ ಇನ್ಸ್ಟಾಗ್ರಾಂನಲ್ಲಿ ಅನುಷಾಗೆ ಮಂಡಿಯೂರಿ ಪ್ರಪೋಸ್ ಮಾಡುತ್ತಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಅಲ್ಲದೆ ಅತ್ಯುತ್ತಮ ಕ್ಷಣ ಎಂದು ಬರೆದುಕೊಂಡಿದ್ದಾರೆ.

ಪ್ರತಾಪ್ರನ್ನು ಮದುವೆಯಾಗುವ ಮೂಲಕ ಮಂಗಳೂರಿನ ಬೆಡಗಿ ಅನುಷಾ ಹೈದರಾಬಾದ್ನ ರಜಪೂತ ಮನೆತನದ ಸೊಸೆ ಆಗಲಿದ್ದಾರೆ. ಪ್ರತಾಪ್ ಸಿಂಗ್ ತೆಲುಗು ಕಿರುತೆರೆಯಲ್ಲಿ ಸ್ಟಾರ್ ನಟನಾಗಿದ್ದು, ‘ನಿನ್ನೆ ಪೆಳ್ಳಾಡಟ’ ಧಾರಾವಾಹಿಯಲ್ಲಿ ನಟಿಸುವಾಗ ಇಬ್ಬರು ಪ್ರೀತಿಸಲು ಶುರು ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಅನುಷಾ ಹಾಗೂ ಪ್ರತಾಪ್ ಪರಸ್ಪರ ಪ್ರೀತಿಸುತ್ತಿರುವ ವಿಷಯವನ್ನು ಧಾರಾವಾಹಿ ತಂಡದ ಜೊತೆ ಹೇಳಿಕೊಂಡಿರಲಿಲ್ಲ . ತಮ್ಮ ಪ್ರೀತಿ ವಿಷಯವನ್ನು ಇಬ್ಬರು ಗುಟ್ಟಾಗಿ ಇಟ್ಟಿದ್ದರು. ಪ್ರತಾಪ್ ವೇದಿಕೆಯಲ್ಲಿಯೇ ಅನುಷಾ ಬೆರಳಿಗೆ ಉಂಗುರ ತೊಡಿಸಿ ಪ್ರಪೋಸ್ ಮಾಡಿದ್ದಾಗ ಈ ವಿಷಯ ಎಲ್ಲರಿಗೂ ತಿಳಿದುಬಂದಿದೆ ಶೀಘ್ರದಲ್ಲೇ ಅನುಷಾ ಹಾಗೂ ಪ್ರತಾಪ್ ಅವರ ಎಂಗೇಜ್ಮೆಂಟ್ ನಡೆಯಲಿದ್ದು. ಮುಂದಿನ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಮಕ್ಕಳು ಶುಭ ವಾರ್ತೆಯನ್ನು ತರಲಿದ್ದಾರೆ. ವಿಶೇಷವಾದ ಸಂತೋಷ ಸಮಾಧಾನಗಳು ನಿಮ್ಮದಾಗುವುದು. ಬಾಕಿ ಬರಬೇಕಾಗಿದ್ದ ಹಣಕಾಸು ಬರುವ ಸಾಧ್ಯತೆ ಇರುತ್ತದೆ. ಆರೋಗ್ಯ ಉತ್ತಮವಾಗಿರುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ…
ಅಪ್ಪಾ ಅಂದ್ರೆ ಆಕಾಶ, ಅದ್ರಲ್ಲೂ ಹೆಣ್ಣು ಮಕ್ಕಳಿಗೆ ತಂದೆ ಅಂದ್ರೆ ಅವರ ಬಾಳಲ್ಲಿನ ಮೊದಲ ಸೂಪರ್ ಹೀರೋ, ಮೊದಲ ಮೇಷ್ಟ್ರು. ಅಂತಹ ಅಪ್ಪ ದಿಢೀರನೇ ಅಗಲಿ ಹೋದಾಗ ಆಗುವ ವೇದನೆ ಯಾರ ಬದುಕಿಗೂ ಬೇಡ. ಹೀಗೆ ಬಾಳ ಹಾದಿಯಲ್ಲಿ ಮಗಳನ್ನು ತೊರೆದು ಹೋದ ಅಪ್ಪನನ್ನು ಸತತ ನಾಲ್ಕು ವರ್ಷ ಮಗಳು ನೆನೆದ ಭಾವುಕತೆಯೇ ತುಂಬಿ ತುಳುಕಿರುವ ಕಥೆಯಿದು. ಅಮೆರಿಕಾದ ಅರ್ಕನ್ಸಾಸ್ನ 23 ವರ್ಷದ ಚಾಸ್ತಿತ್ಯ ಪೀಟರ್ಸನ್ ಅನ್ನೋ ಯುವತಿ ನಾಲ್ಕು ವರ್ಷದ ಹಿಂದೆ ಅಂದ್ರೆ 2015ರಲ್ಲಿ ತನ್ನ…
ಕೆಲವು ಅನಾಮಿಕ ವ್ಯಕ್ತಿಗಳು ನಮ್ಮ ಮೊಬೈಲ್’ಗೆ ಕರೆ ಮಾಡಿ ಅಸಭ್ಯವಾಗಿ ಮಾತನಾಡುತ್ತಾರೆ.ಅವರು ಯಾರೂ ಎಂದು ನಮಗೆ ತಿಳಿಯುವುದಿಲ್ಲ.ಹಾಗಾಗಿ ನಾವು ಹೆಚ್ಚಾಗಿ ಈಗ ನಮ್ಮ ಮೊಬೈಲ್’ಗಳಲ್ಲಿ ಟ್ರೂ ಕಾಲರ್ ಆ್ಯಪ್’ನ್ನು ಬಳಸುವುದು ಹೆಚ್ಚು.ನಮ್ಮ ಮೊಬೈಲ್ನಲ್ಲಿ ನಂಬರ್ ಸೇವ್ ಆಗದೇ ಇದ್ದರೂ ಅಪರಿಚತರು ಕರೆ ಮಾಡಿದಾಗ ಅವರ ಹೆಸರು ನಮ್ಮ ಮೊಬೈಲ್ನಲ್ಲಿ ಕಾಣುತ್ತದೆ. ಹಾಗಾಗಿ ಅನಾಮಿಕ ಕರೆಗಳಿಂದ ಪಾರಾಗಬಹುದು ಎಂದು ನಾವು ಟ್ರೂ ಕಾಲರ್ ಆ್ಯಪ್ ಅನ್ನು ಮೊಬೈಲ್ಗೆ ಡೌನ್ಲೋಡ್ ಮಾಡಿಕೊಂಡಿರುತ್ತೇವೆ.
ವಾಸ್ತುದೋಷದಿಂದ ಸುಖ-ಸಮೃದ್ಧಿ ನಾಶವಾಗುತ್ತದೆ. ಕುಟುಂಬದಲ್ಲಿ ಸಮಸ್ಯೆ ಕಾಡುತ್ತದೆ. ಮನೆಯಲ್ಲಿ ವಾಸ್ತುದೋಷವಿದೆ ಎನ್ನುವ ಕಾರಣಕ್ಕೆ ಜನರು ಮನೆ ಒಡೆಯಲೂ ಮುಂದಾಗ್ತಾರೆ. ಆದ್ರೆ ಮನೆ ಒಡೆಯಬೇಕಾಗಿಲ್ಲ… ಕೆಲ ಸರಳ ಉಪಾಯಗಳನ್ನು ಅನುಸರಿಸಿ ವಾಸ್ತು ದೋಷವನ್ನು ಕಡಿಮೆ ಮಾಡಬಹುದು… *ದೇವರ ಪೂಜೆ ಮಾಡಿದ ಹೂವನ್ನು ದೇವರ ಮನೆಯಲ್ಲಿಡಬೇಡಿ. *ಈಶಾನ್ಯ ಮೂಲೆಯಲ್ಲಿ ಅಧಿಕ ತೂಕದ ವಸ್ತುಗಳನ್ನು ಇಡಬೇಡಿ. *ಮನೆಯ ಉತ್ತರ ದಿಕ್ಕಿನಲ್ಲಿ ತುಳಸಿ ಗಿಡವನ್ನಿಡಿ. *ಮನೆಯ ಗೋಡೆ ಮೇಲೆ ಹಸಿರು, ಸುಂದರ ಫೋಟೋಗಳನ್ನು ಹಾಕಿ. *ನೀರಿಗೆ ಅರಿಶಿನವನ್ನು ಬೆರೆಸಿ ವೀಳ್ಯದೆಲೆ ಸಹಾಯದಿಂದ ಮನೆಗೆಲ್ಲ ಸಿಂಪಡಿಸಿ….
ಸೇಬು ಗುಲಾಬಿ ಕುಟುಂಬದಲ್ಲಿನ (ರೋಸೇಸೀ) ಜಾತಿಯಾದ ಮೇಲಸ್ ಡೊಮೆಸ್ಟಿಕಾಕ್ಕೆ ಸೇರಿದ ಪೋಮ್ ಲಕ್ಷಣಗಳಿರುವ ಸೇಬಿನ ಮರದ ಹಣ್ಣು ಅದು ಅತ್ಯಂತ ವ್ಯಾಪಕವಾಗಿ ಬೇಸಾಯಮಾಡಲಾದ ಮರಹಣ್ಣುಗಳ ಪೈಕಿ ಒಂದು, ಮತ್ತು ಮಾನವರಿಂದ ಬಳಸಲಾಗುವ ಮೇಲಸ್ಪಂಗಡದ ಅನೇಕ ಸದಸ್ಯಗಳ ಪೈಕಿ ಅತ್ಯಂತ ವ್ಯಾಪಕವಾಗಿ ಪರಿಚಿತವಾಗಿರುವ ಸದಸ್ಯವಾಗಿದೆ. ಈ ಮರವು ಮಧ್ಯ ಏಷ್ಯಾದ ಮೂಲದ್ದು, ಮತ್ತು ಇಂದೂ ಕೂಡ ಇದರ ಕಾಡುಪೂರ್ವಜವನ್ನು ಇಲ್ಲಿ ಕಾಣಬಹುದು. ಸೇಬು ಮೂಲತಃ ಸಮಶೀತೋಷ್ಣ ವಲಯದ ಬೆಳೆ. ಕಪ್ಪು ಸಮುದ್ರ ಮತ್ತು ಕ್ಯಾಸ್ಪಿಯನ್ ಸಮುದ್ರ ನಡುವಿನ ಭೂಭಾಗವು ಇದರ ಮೂಲ ಪ್ರದೇಶವೆಂದು ತಿಳಿಯಲಾಗಿದ್ದು,ನಂತರ ಈ ಬೆಳೆ ಸಮಶೀತೋಷ್ಣ ವಲಯದ ಎಲ್ಲ…
ಮಕ್ಕಳು ಸತತವಾಗಿ ಸ್ಮಾರ್ಟ್ ಫೋನ್ ಮತ್ತು ಟಿವಿ ವೀಕ್ಷಿಸುವುದರಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ನಿಮಗೆ ಅರಿವಿದೆಯೇ…