ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಬಿಗ್ಬಾಸ್ ಇನ್ನೇನು ಮೂರೂ ವಾರಗಳ ಕಾಲ ನಡೆಯಲ್ಲಿದ್ದು ಮುಕ್ತಾಯಗೊಳ್ಳಲಿದೆ. ಈಗ ಬಿಗ್ ಬಾಸ್ ಮನೆಯಲ್ಲಿ ಮತ್ತೊಂದು ಗಲಭೆ ಸೃಷ್ಟಿಯಾಗಿದೆ. ಹೌದು ಅಡುಗೆ ಮನೆಯಲ್ಲಿ ವಾಂಗಿಬಾತ್ ಮತ್ತು ಚಿತ್ರಾನ್ನಕ್ಕಾಗಿ ಚಂದನ್ ಆಚಾರ್ ಮತ್ತು ದೀಪಿಕಾ ದಾಸ್ ನಡುವೆ ಮಾತಿನ ಚಕಮುಕಿ ನಡೆದಿದೆ.
ಅಡುಗೆ ಮನೆಯಲ್ಲಿ ಎಲ್ಲರೂ ಸೇರಿ ಅಡುಗೆ ಮಾಡುತ್ತಿದ್ದಾಗ, ದೀಪಿಕಾ ಮತ್ತು ಚಂದನ್ ನಡುವೆ ಅಡುಗೆ ಮಾಡುವ ವಿಚಾರಕ್ಕೆ ವಾಗ್ವಾದ ಸೃಷ್ಠಿಯಾಗಿದೆ. ದೀಪಿಕಾ ದಾಸ್ ಅವರು ಚಂದನ್ ಗೆ ನಾಳೆ ನೀವು ಅಡುಗೆ ಮಾಡಿ, ನಾಳಿದ್ದು ನಾನು ಅಡುಗೆ ಮಾಡುತ್ತೇನೆಂದು ಹೇಳಿದ್ದಾರೆ. ಇದಾದ ಬಳಿಕ ನಾಳೆ ನಾನು ವಾಂಗೀಬಾತ್ ಮಾಡುತ್ತೇನೆ ಎಂದಾಗ, ಚಂದನ್ ಅವರು ನಾಳಿದ್ದು ನಾನು ಚಿತ್ರಾನ್ನ ಮಾಡುತ್ತೇನೆಂದು ಹೇಳಿದ್ದಾರೆ.

ಆಗ ದೀಪಿಕಾ ದಾಸ್ ಅವರು ಇದ್ದಕಿದ್ದಂತೆ ಕೋಪಗೊಂಡು ಚಂದನ್ ಅವರಿಗೆ ನೀವು ನನಗೆ ತುಂಬಾ ಇರಿಟೇಟ್ ಮಾಡುತ್ತಿದ್ದೀರಿ ಎಂದು ಹೇಳಿದರು. ಬೇರೆಯವರ ಬಗ್ಗೆ ಮಾತನಾಡಿಬೇಡಿ, ಎಲ್ಲರೂ ಇಲ್ಲಿ ಬೇರೆ ಬೇರೆ ಮನಸ್ಥಿತಿಯಲ್ಲಿ ಇದ್ದಾರೆ. ನಿಮ್ಮ ತರ ಯಾರೂ ಇಲ್ಲ ಇಲ್ಲಿ, ನಿಮ್ಮ ಮನಸ್ಥಿತಿ ಬಗ್ಗೆ ಸ್ವಲ್ಪ ತಿಳಿದುಕೊಳ್ಳಿ ಎಂದು ಚಂದನ್ ಮೇಲೆ ಗರಂ ಆದರು. ಆಗ ಚಂದನ್ ಇದ್ದುಕೊಂಡು, ನಾವೇನು ಇಲ್ಲಿ ಸುಮ್ಮನೆ ತಿಂದುಕೊಂಡು ಹೋಗಬೇಕಾ. ನನ್ನದೇ ಆಗಬೇಕು, ನನ್ನದೇ ನಡಿಯಬೇಕು, ನಿಮ್ಮ ತರಹದ ಮನಸ್ಥಿತಿ ನನ್ನಗಿಲ್ಲ ಎಂದು ವಾದ ಮಾಡಿದರು. ಕೊನೆಗೆ ಇಬ್ಬರು ಚಿತ್ರಾನ್ನ ಮಾಡೋದಾ, ವಾಂಗಿಬಾತ್ ಮಾಡೋದಾ ಎಂದು ಇಬ್ಬರ ನಡುವೆ ಮಾತಿಗೆ ಮಾತು ಬೆಳೆಯಿತು.

ಬೇರೆಯವರ ಬಗ್ಗೆ ಬೆರಳು ತೋರಿಸಿ ಮಾತನಾಡಬೇಡಿ. ನಿಮ್ಮಲಿರುವ ಸಣ್ಣ ಮನಸ್ಥಿತಯನ್ನು ಮೊದಲು ಬಿಡಿ, ನನ್ನ ಹತ್ತಿರ ವಾದ ಮಾಡಕ್ಕೆ ಬರಬೇಡಿ ಎಂದು ದೀಪಿಕಾ ದಾಸ್ ಅವರಿಗೆ ಹೇಳಿದ್ದಾರೆ, ದೀಪಿಕಾ ಇನ್ನಷ್ಟು ಕೋಪಗೊಂಡು ಚಂದನ್, ನೀವು ಡಬಲ್ ಗೇಮ್ ಆಡಬೇಡಿ, ನನ್ನ ಮನಸ್ಥಿತಿ ನನಗೆ ಮಾತ್ರ ಗೊತ್ತು, ನಿಮ್ಮ ನಾಲಿಗೆ ಮೇಲೆ ಒಂದು ವಿಚಾರ ಇರಲಿ ಎಂದು ಒಬ್ಬರಿಗೊಬ್ಬರ ನಡುವೆ ಗಲಭೆ ಉಂಟಾಯಿತು. ಕೊನೆಗೆ ದೀಪಿಕಾ ಬೇಸರಗೊಂಡು ಅಡುಗೆ ಮನೆಯಿಂದ ಹೊರಹೋದರು.

ನನ್ನದೇ ನಡಿಯಬೇಕು ಅಂತಿದೆಯಲ್ಲಾ ಅದನ್ನು ಮನೆಯಲ್ಲಿ ಇಟ್ಟುಕೊಳ್ಳಲಿ ಎಂದು ದೀಪಿಕಾ ಬಗ್ಗೆ ಈ ವಾರದ ಬಿಗ್ ಬಾಸ್ ಕ್ಯಾಪ್ಟನ್ ಕಿಶನ್ ಜೊತೆಯೂ ಕೂಡ ವಾದವನ್ನು ಮಾಡಿದ್ದಾರೆ. ಏನಾದರೂ ಆದರೆ ಸಾಕು ಎಲ್ಲಾ ಚಂದನ್ ಎಂದು ಮನೆಯವರೆಲ್ಲಾ ಹೇಳುತ್ತಾರೆ. ಈ ಸಣ್ಣ ವಿಚಾರವನ್ನು ದೊಡ್ಡದಾಗಿ ಮಾಡುವ ಅವಶ್ಯಕತೆ ಇರಲಿಲ್ಲ. ಏನೂ ಮಾತಾಡಕ್ಕೂ ಬಿಡಲ್ಲ, ಅಡುಗೆ ಮಾಡಕ್ಕೂ ಸಹ ಬಿಡಲ್ಲ, ಮೇಲೊಂದು ಎಂದು ಚಂದನ್ ಅವರು ವಾದ ಮಾಡಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಜನವರಿ, 2019) ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ಇಂದು ನೀವು ಮನೆಯಲ್ಲಿ ಸೂಕ್ಷ್ಮಸಮಸ್ಯೆಯನ್ನು ಬಗೆಹರಿಸಲು ನಿಮ್ಮ…
ಪ್ರಧಾನಿ ನರೆಂದ್ರ ಮೋದಿಯವರ 1೦೦ ಅಡಿ ಎತ್ತರದ ಪ್ರತಿಮೆ ಮತ್ತು 3೦ ಕೋಟಿ ರೂಪಾಯಿ ವೆಚ್ಚದ ಮಂದಿರ ನಿರ್ಮಿಸಲು ಉತ್ತರ ಪ್ರದೇಶದ ಮೀರತ್ನಲ್ಲಿ ನಿವೃತ್ತ ಅಧಿಕಾರಿಯೋರ್ವರು ಮುಂದಾಗಿದ್ದಾರೆ.
ಕನ್ನಡ ಪಿಡಿಎಫ್ ಪುಸ್ತಕಗಳನ್ನು ಕೆಟಲಾಗ್ ಮಾಡಿ ಗೂಗಲ್ ಡ್ರೈವಿನಲ್ಲಿ save ಮಾಡಲಾಗಿದೆ. ಆಸಕ್ತರು ಲಿಂಕಿನ ಮೇಲೆ ಕ್ಲಿಕ್ ಮಾಡಿ ನಂತರ ಬೇಕಾದ ಪಿಡಿಎಫ್ ಡೌನ್ ಲೋಡ್ ಮಾಡಿಕೊಳ್ಳಬಹುದು…
ರಾತ್ರಿ ಮಲಗುವ ಸಮಯದಲ್ಲಿ ಒಂದು ಏಲಕ್ಕಿಯನ್ನ ತಿಂದು ಉಗುರು ಬೆಚ್ಚಗಿನ ನೀರನ್ನ ನಮ್ಮ ದೇಹಕ್ಕೆ ಎಷ್ಟು ಪ್ರಯೋಜನ ಅನ್ನುವುದು ಇನ್ನು ಹಲವು ಜನರಿಗೆ, ಹಾಗಾದರೆ ಒಂದು ಏಲಕ್ಕಿ ತಿಂದು ಉಗುರು ಬೆಚ್ಚಗಿನ ನೀರನ್ನ ಕುಡಿದರೆ ಏನಾಗುತ್ತದೆ ತಿಳಿಯೋಣ. ಸ್ನೇಹಿತರೆ ಸುಗಂಧ ದ್ರವ್ಯಗಳಲ್ಲಿ ಏಲಕ್ಕಿ ಪ್ರಧಾನವಾದದ್ದು ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ದೇಶದಲ್ಲಿ ದೊಡ್ಡ ಸುಗಂಧ ದ್ರವ್ಯಗಳು ದೊರೆಯುತ್ತದೆ ಮತ್ತು ಇದು ನಮ್ಮ ದೇಹಕ್ಕೆ ಮತ್ತು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಅನ್ನುವ ಉದ್ದೇಶದಿಂದ ಅದನ್ನ ಕೊಳ್ಳೆ ಹೊಡೆದುಕೊಂಡು ಹೋಗುವ ಸಲುವಾಗಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(12 ನವೆಂಬರ್, 2018) ಅನಿಯಂತ್ರಿತ ಕೋಪಸಾಮಾನ್ಯವಾಗಿ ಎಲ್ಲರನ್ನೂ, ಹಾಗೂ ವಿಶೇಷವಾಗಿ ಕೋಪಗೊಂಡವರನ್ನು ಹೆಚ್ಚು ಘಾಸಿಗೊಳಿಸುತ್ತದೆ….
ಬೆಳ್ಳಗಿನ ಕೂದಲು ಇರುವ ವ್ಯಕ್ತಿಗಳನ್ನು ಕಂಡರೆ ನಾವು ಅಜ್ಜಿ-ತಾತ ಎಂದು ಸಂಭೋಧಿಸುತ್ತೇವೆ. ಅಂದರೆ ಈ ನರೆ (ಬೆಳ್ಳಗಿನ) ಕೂದಲು ಸಂಭವಿಸುವುದು 50ರ ಮೇಲೆ ಎಂದಾಯಿತು. ಆದರೆ ಇತ್ತೀಚಿನ ದಿನಗಳಲ್ಲಿ ಈ ನರೆ ಕೂದಲು 12 ರಿಂದ 20ರ ವಯಸ್ಸಿನಲ್ಲೇ ಕಂಡುಬರುತ್ತಿರುವುದು ಆತಂಕಕಾರಿ ವಿಚಾರ. ಆದರೆ ನರೆ ಕೂದಲು ಇಷ್ಟು ಚಿಕ್ಕ ವಯಸ್ಸಿಗೆ ಕಾಣಿಸಿಕೊಳ್ಳಲು ಕಾರಣವೇನು? ಸಮಸ್ಯೆಗೆ ಪರಿಹಾರ ಅಥವಾ ಮನೆಮದ್ದು ಏನೆಂಬುದನ್ನು ಇಲ್ಲಿ ತಿಳಿಸಲಾಗಿದೆ ನೋಡಿ. ಬಿಳಿ ಕೂದಲಿಗೆ ಕಾರಣವೇನು? : *ಆನುವಂಶಿಕತೆ, *ವಿಟಿಲಿಗೊ, ಟ್ಯೂಬೆರಸ್ ಸ್ಕ್ಲೆರೋಸಿಸ್,…