ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಬಿಗ್ಬಾಸ್ ಇನ್ನೇನು ಮೂರೂ ವಾರಗಳ ಕಾಲ ನಡೆಯಲ್ಲಿದ್ದು ಮುಕ್ತಾಯಗೊಳ್ಳಲಿದೆ. ಈಗ ಬಿಗ್ ಬಾಸ್ ಮನೆಯಲ್ಲಿ ಮತ್ತೊಂದು ಗಲಭೆ ಸೃಷ್ಟಿಯಾಗಿದೆ. ಹೌದು ಅಡುಗೆ ಮನೆಯಲ್ಲಿ ವಾಂಗಿಬಾತ್ ಮತ್ತು ಚಿತ್ರಾನ್ನಕ್ಕಾಗಿ ಚಂದನ್ ಆಚಾರ್ ಮತ್ತು ದೀಪಿಕಾ ದಾಸ್ ನಡುವೆ ಮಾತಿನ ಚಕಮುಕಿ ನಡೆದಿದೆ.
ಅಡುಗೆ ಮನೆಯಲ್ಲಿ ಎಲ್ಲರೂ ಸೇರಿ ಅಡುಗೆ ಮಾಡುತ್ತಿದ್ದಾಗ, ದೀಪಿಕಾ ಮತ್ತು ಚಂದನ್ ನಡುವೆ ಅಡುಗೆ ಮಾಡುವ ವಿಚಾರಕ್ಕೆ ವಾಗ್ವಾದ ಸೃಷ್ಠಿಯಾಗಿದೆ. ದೀಪಿಕಾ ದಾಸ್ ಅವರು ಚಂದನ್ ಗೆ ನಾಳೆ ನೀವು ಅಡುಗೆ ಮಾಡಿ, ನಾಳಿದ್ದು ನಾನು ಅಡುಗೆ ಮಾಡುತ್ತೇನೆಂದು ಹೇಳಿದ್ದಾರೆ. ಇದಾದ ಬಳಿಕ ನಾಳೆ ನಾನು ವಾಂಗೀಬಾತ್ ಮಾಡುತ್ತೇನೆ ಎಂದಾಗ, ಚಂದನ್ ಅವರು ನಾಳಿದ್ದು ನಾನು ಚಿತ್ರಾನ್ನ ಮಾಡುತ್ತೇನೆಂದು ಹೇಳಿದ್ದಾರೆ.

ಆಗ ದೀಪಿಕಾ ದಾಸ್ ಅವರು ಇದ್ದಕಿದ್ದಂತೆ ಕೋಪಗೊಂಡು ಚಂದನ್ ಅವರಿಗೆ ನೀವು ನನಗೆ ತುಂಬಾ ಇರಿಟೇಟ್ ಮಾಡುತ್ತಿದ್ದೀರಿ ಎಂದು ಹೇಳಿದರು. ಬೇರೆಯವರ ಬಗ್ಗೆ ಮಾತನಾಡಿಬೇಡಿ, ಎಲ್ಲರೂ ಇಲ್ಲಿ ಬೇರೆ ಬೇರೆ ಮನಸ್ಥಿತಿಯಲ್ಲಿ ಇದ್ದಾರೆ. ನಿಮ್ಮ ತರ ಯಾರೂ ಇಲ್ಲ ಇಲ್ಲಿ, ನಿಮ್ಮ ಮನಸ್ಥಿತಿ ಬಗ್ಗೆ ಸ್ವಲ್ಪ ತಿಳಿದುಕೊಳ್ಳಿ ಎಂದು ಚಂದನ್ ಮೇಲೆ ಗರಂ ಆದರು. ಆಗ ಚಂದನ್ ಇದ್ದುಕೊಂಡು, ನಾವೇನು ಇಲ್ಲಿ ಸುಮ್ಮನೆ ತಿಂದುಕೊಂಡು ಹೋಗಬೇಕಾ. ನನ್ನದೇ ಆಗಬೇಕು, ನನ್ನದೇ ನಡಿಯಬೇಕು, ನಿಮ್ಮ ತರಹದ ಮನಸ್ಥಿತಿ ನನ್ನಗಿಲ್ಲ ಎಂದು ವಾದ ಮಾಡಿದರು. ಕೊನೆಗೆ ಇಬ್ಬರು ಚಿತ್ರಾನ್ನ ಮಾಡೋದಾ, ವಾಂಗಿಬಾತ್ ಮಾಡೋದಾ ಎಂದು ಇಬ್ಬರ ನಡುವೆ ಮಾತಿಗೆ ಮಾತು ಬೆಳೆಯಿತು.

ಬೇರೆಯವರ ಬಗ್ಗೆ ಬೆರಳು ತೋರಿಸಿ ಮಾತನಾಡಬೇಡಿ. ನಿಮ್ಮಲಿರುವ ಸಣ್ಣ ಮನಸ್ಥಿತಯನ್ನು ಮೊದಲು ಬಿಡಿ, ನನ್ನ ಹತ್ತಿರ ವಾದ ಮಾಡಕ್ಕೆ ಬರಬೇಡಿ ಎಂದು ದೀಪಿಕಾ ದಾಸ್ ಅವರಿಗೆ ಹೇಳಿದ್ದಾರೆ, ದೀಪಿಕಾ ಇನ್ನಷ್ಟು ಕೋಪಗೊಂಡು ಚಂದನ್, ನೀವು ಡಬಲ್ ಗೇಮ್ ಆಡಬೇಡಿ, ನನ್ನ ಮನಸ್ಥಿತಿ ನನಗೆ ಮಾತ್ರ ಗೊತ್ತು, ನಿಮ್ಮ ನಾಲಿಗೆ ಮೇಲೆ ಒಂದು ವಿಚಾರ ಇರಲಿ ಎಂದು ಒಬ್ಬರಿಗೊಬ್ಬರ ನಡುವೆ ಗಲಭೆ ಉಂಟಾಯಿತು. ಕೊನೆಗೆ ದೀಪಿಕಾ ಬೇಸರಗೊಂಡು ಅಡುಗೆ ಮನೆಯಿಂದ ಹೊರಹೋದರು.

ನನ್ನದೇ ನಡಿಯಬೇಕು ಅಂತಿದೆಯಲ್ಲಾ ಅದನ್ನು ಮನೆಯಲ್ಲಿ ಇಟ್ಟುಕೊಳ್ಳಲಿ ಎಂದು ದೀಪಿಕಾ ಬಗ್ಗೆ ಈ ವಾರದ ಬಿಗ್ ಬಾಸ್ ಕ್ಯಾಪ್ಟನ್ ಕಿಶನ್ ಜೊತೆಯೂ ಕೂಡ ವಾದವನ್ನು ಮಾಡಿದ್ದಾರೆ. ಏನಾದರೂ ಆದರೆ ಸಾಕು ಎಲ್ಲಾ ಚಂದನ್ ಎಂದು ಮನೆಯವರೆಲ್ಲಾ ಹೇಳುತ್ತಾರೆ. ಈ ಸಣ್ಣ ವಿಚಾರವನ್ನು ದೊಡ್ಡದಾಗಿ ಮಾಡುವ ಅವಶ್ಯಕತೆ ಇರಲಿಲ್ಲ. ಏನೂ ಮಾತಾಡಕ್ಕೂ ಬಿಡಲ್ಲ, ಅಡುಗೆ ಮಾಡಕ್ಕೂ ಸಹ ಬಿಡಲ್ಲ, ಮೇಲೊಂದು ಎಂದು ಚಂದನ್ ಅವರು ವಾದ ಮಾಡಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಮರಶಿಲ್ಪಿ ರವರು ಅತ್ಯಂತ ನಾಜೂಕಾದ ಹಲವಾರು ದೇವಾಲಯಗಳನ್ನು ನಿರ್ಮಿಸಿ ದಂತಕಥೆಯಾದ ಶಿಲ್ಪಿ,ಇವರು ಕಲ್ಯಾಣಿ ಚಾಲುಕ್ಯರ ಹಾಗೂ ಹೊಯ್ಸಳರ ಶೈಲಿಯ ದೇವಾಲಯಗಳನ್ನು ಬೇಲೂರು ಹಾಗೂ ಹಳೇಬೀಡಿನಲ್ಲಿ ನಿರ್ಮಿಸಿದ್ದಾರೆ.
ಸ್ವಾಮಿನಾರಾಯಣ್ ಅಕ್ಷರ್ಧಮ್ ನವದೆಹಲಿ ಹಿಂದೂ ದೇವಾಲಯ, ಮತ್ತು ಭಾರತದ ನವದೆಹಲಿಯಲ್ಲಿರುವ ಆಧ್ಯಾತ್ಮಿಕ-ಸಾಂಸ್ಕೃತಿಕ ಆವರಣ. ಅಕ್ಷರ್ಧಮ್ ದೇವಸ್ಥಾನ ಅಥವಾ ದೆಹಲಿ ಅಕ್ಷರ್ಧಮ್ ಎಂದೂ ಕರೆಯಲ್ಪಡುವ ಈ ಸಂಕೀರ್ಣವು ಸಾಂಪ್ರದಾಯಿಕ ಮತ್ತು ಆಧುನಿಕ ಹಿಂದೂ ಸಂಸ್ಕೃತಿ, ಆಧ್ಯಾತ್ಮಿಕತೆ ಮತ್ತು ವಾಸ್ತುಶಿಲ್ಪದ ಸಹಸ್ರಮಾನಗಳನ್ನು ಪ್ರದರ್ಶಿಸುತ್ತದೆ. ಯೋಗಿಜಿ ಮಹಾರಾಜ್ ಅವರಿಂದ ಸ್ಫೂರ್ತಿ ಪಡೆದ ಮತ್ತು ಪ್ರಮುಖ್ ಸ್ವಾಮಿ ಮಹಾರಾಜ್ ರಚಿಸಿದ ಇದನ್ನು ಬಿಎಪಿಎಸ್ ನಿರ್ಮಿಸಿದೆ. ಈ ದೇವಾಲಯವನ್ನು ನವೆಂಬರ್ 6, 2005 ರಂದು ಪ್ರಮುಖ್ ಸ್ವಾಮಿ ಮಹಾರಾಜ್ ಅವರು ಡಾ. ಎ. ಪಿ….
ಆಕಸ್ಮಿಕ ದುರ್ಘಟನೆಗಳು ಹಾಗೂ ಸಂಭವನೀಯ ಹಾನಿಗಳಿಂದ ಪಾರಾಗುವ ಮುಂಜಾಗ್ರತಾ ಕ್ರಮವಾಗಿ ವಿಮಾ ಸುರಕ್ಷೆಯನ್ನು ಬಳಸಲಾಗುತ್ತದೆ. ಜೀವ ವಿಮೆ, ಆಸ್ತಿ ವಿಮೆ, ಆರೋಗ್ಯ ವಿಮೆ ಹೀಗೆ ಹಲವಾರು ರೀತಿಯ ವಿಮಾ ಸುರಕ್ಷೆಯ ಪಾಲಿಸಿಗಳು ಮಾರುಕಟ್ಟೆಯಲ್ಲಿ ಸಿಗುತ್ತವೆ. ಹಣಕಾಸು ಉತ್ಪನ್ನಗಳಿಗೆ ಸಹ ವಿಮೆ ಸುರಕ್ಷೆ ಇರುತ್ತದೆ ಎಂಬುದು ಬಹುತೇಕರಿಗೆ ಈವರೆಗೂ ತಿಳಿದಿಲ್ಲ. ಕೆಲ ಹಣಕಾಸು ಉತ್ಪನ್ನಗಳಿಗೆ ಉಚಿತ ವಿಮಾ ಸುರಕ್ಷೆ ಇದ್ದರೆ ಇನ್ನು ಕೆಲವಕ್ಕೆ ಅತಿ ಕಡಿಮೆ ಹಣ ಪಾವತಿಸುವುದರ ಮೂಲಕ ವಿಮಾ ಸೌಲಭ್ಯ ಪಡೆಯಬಹುದು. ಯಾವೆಲ್ಲ ಹಣಕಾಸು ಉತ್ಪನ್ನಗಳಿಗೆ…
ಕಳೆದ ವಾರವಷ್ಟೇ ಆರ್’ಬಿಐ ನೂತನ 200 ಹಾಗೂ 50 ರೂ. ನೋಟುಗಳನ್ನು ಬಿಡುಗಡೆ ಮಾಡಿತ್ತು.
ಪಂಡಿತ್ ರಾಘವೇಂದ್ರ ಸ್ವಾಮಿಗಳು ಗಳು ಶ್ರೀ ಸ್ವಾಮಿ9901077772 ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) call/ whatsapp 9901077772 ಮನೆ ಮುಂದೆ ನಿಂಬೆಕಾಯಿ,…
ಬಿಗ್ ಬಾಸ್ ಸೀಸನ್ 7 ನೂರು ದಿನಗಳನ್ನ ಪೂರೈಸಿ 15 ನೇ ವರದ ಕೊನೆಗೆ ಬಂದು ತಲುಪಿದೆ, ಇನ್ನು ಕೇವಲ ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದ್ದು ಯಾರೆಲ್ಲ ಫಿನಾಲೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಅನ್ನುವ ಕುತೂಹಲ ಎಲ್ಲರಲ್ಲೂ ಮೂಡಿದೆ. ಇನ್ನು ಬಿಗ್ ಬಾಸ್ ನಲ್ಲಿ ಯಾರು ಊಹಿಸಿದ ಎಲಿಮಿನೇಷನ್ ಗಳು ಕೂಡ ನಡೆಯುತ್ತಿದ್ದು ಕೆಲವು ಅಭಿಮಾನಿಗಳಿಗೆ ತುಂಬಾ ಬೇಸರ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಈ ವಾರ ಬಿಗ್ ಬಾಸ್ ನಲ್ಲಿ ಟಿಕೆಟ್ ಟು ಫೈನಲ್ ಟಾಸ್ಕ್…