ಆಧ್ಯಾತ್ಮ, ಜ್ಯೋತಿಷ್ಯ

ದೇವಸ್ಥಾನದಲ್ಲಿ ಪ್ರಸಾದದ ರೂಪದಲ್ಲಿ ಸಿಕ್ಕ ಹೂವನ್ನು ಇಟ್ಟುಕೊಳ್ಳಬೇಕಾ?ಬಿಸಾಡಬೇಕಾ?

808

ದೇವಸ್ಥಾನಗಳಿಗೆ ಹೋದಾಗ ದೇವರಿಗೆ ಪೂಜೆ ಆದ ನಂತರ ಸಾಮಾನ್ಯವಾಗಿ ಪ್ರಸಾದವನ್ನು ಕೊಡುತ್ತಾರೆ. ಜೊತೆಗೆ ಹೂ ಅಥವಾ ಹೂವಿನ ಮಾಲೆಯನ್ನು ಸಹ ಕೊಡುತ್ತಾರೆ. ಪೂಜಾರಿಗಳು ಪ್ರಸಾದದ ರೂಪದಲ್ಲಿ ಕೊಟ್ಟ ಹೂವನ್ನು ಭಕ್ತರು ಸ್ವಿಕಾರ ಮಾಡುತ್ತಾರೆ. ಆದರೆ ಹೀಗೆ ಕೊಟ್ಟ ಹೂವನ್ನು ಏನು ಮಾಡಬೇಕೆಂದು ಎಷ್ಟೋ ಮಂದಿಗೆ ಗೊತ್ತಿಲ್ಲ.

ಹಾಗಾದ್ರೆ ಪ್ರಸಾದದ ರೂಪದಲ್ಲಿ ಸಿಕ್ಕ ಹೂವನ್ನು ಏನು ಮಾಡಬೇಕು..?

ದೂರದ ಊರುಗಳಿಗೆ ಹೋಗಿದ್ದರೆ, ಅಲ್ಲಿನ ದೇವಸ್ಥಾನದಲ್ಲಿ ಸಿಕ್ಕ ಹೂಗಳು ಮನೆಗೆ ಬರುವ ಮೊದಲೇ ಬಾಡಿರುತ್ತದೆ. ಸಾಮಾನ್ಯವಾಗಿ ಬಾಡಿದ ಹೂಗಳನ್ನು ಮನೆಯಲ್ಲಿ ಇಟ್ಟುಕೊಳ್ಳಬಾರದು ಎಂಬ ನಂಬಿಕೆ ನಮ್ಮ ಹಿಂದೂ ಧರ್ಮದಲ್ಲಿದೆ. ಹಾಗಂತ ದೇವರ ಪ್ರಸಾದವನ್ನು ಎಸೆಯಲು ಸಾಧ್ಯವಿಲ್ಲ. ಪ್ರಸಾದದ ರೂಪದಲ್ಲಿ ಹೂ ಸಿಕ್ಕಾಗ ಅದನ್ನು ಮನೆಗೆ ತರಬಹುದು.

ಹೀಗೆ ಪ್ರಸಾದದ ರೂಪದಲ್ಲಿ ಸಿಕ್ಕ ಹೂವನ್ನು ಹಣ, ಆಭರಣಗಳನ್ನಿಡುವ ಕಪಾಟಿನಲ್ಲಿ ಹೂವನ್ನು ಇಡಬೇಕು. ಒಂದು ವೇಳೆ ಹೂ ಬಾಡಿದ್ದರೆ ಯಾವುದಾದರೂ ಬಟ್ಟೆ ಅಥವಾ ಪೇಪರಿನಲ್ಲಿ ಕಟ್ಟಿ ಹೂವನ್ನು ಇಡಬೇಕು. ಇದರಿಂದ ಧನ, ಸಂಪತ್ತು ಪ್ರಾಪ್ತಿ ಆಗುತ್ತೆ ಎಂದು ಜ್ಯೋತಿಷ್ಯ ಶಾಸ್ತ್ರದಲ್ಲಿ ಹೇಳಲಾಗಿದೆ.

ದೇವಸ್ಥಾನಗಳಿಗೆ ಹೋದಾಗ ಪ್ರಸಾದ ರೂಪದಲ್ಲಿ ಸಿಕ್ಕ ಹೂವಿನ ಎಸಳನ್ನು ಮುಡಿದುಕೊಂಡು, ಉಳಿದ ಹೂವನ್ನು ಮೂಸಿ ಮರದ ಕೆಳಗೆ ಅಥವಾ ಪವಿತ್ರ ನದಿ, ಸರೋವರಕ್ಕೆ ಹಾಕಬಹುದು. ಇದು ಕೂಡ ಒಳ್ಳೆಯ ಮಾರ್ಗ. ಅಪ್ಪಿತಪ್ಪಿಯೂ ದೇವರ ಪ್ರಸಾದವನ್ನು ಕೊಳಚೆಗೆ ಹಾಕಬಾರದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮಧುಮಗಳಿಲ್ಲದೆ ಮದುವೆ ಮಾಡಿ ಮಗನ ಕನಸನ್ನು ನನಸು ಮಾಡಿದ ಪೋಷಕರು…!

    ವಧುವಿಲ್ಲದೆ ತನ್ನ 27 ವರ್ಷದ ಮಗನಿಗೆ ಅದ್ಧೂರಿಯಾಗಿ ಮದುವೆ ಮಾಡಿಸುವ ಮೂಲಕ ಮಗನ ಕನಸನ್ನು ನನಸು ಮಾಡಿದ ತಂದೆ… ಅಜಯ್ ಬಾರೋಟ್ ಸಣ್ಣ ಮಗುವಿರುವಾಗಲೇ ಆತನ ಹೆತ್ತವರು ಮಗ ದೊಡ್ಡವನಾದ ಬಳಿಕ ಆತನಿಗೆ ಅದ್ಧೂರಿಯಾಗಿ ಮದುವೆ ಮಾಡಬೇಕು ಎಂಬ ಕನಸು ಕಂಡಿದ್ದರು. ಆದರೆ ಅಜಯ್ ಬೆಳವಣಿಗೆಯಲ್ಲಿ ಕುಂಠಿತವಾದ ಕಾರಣ ಆತನಿಗೆ ಸಂಗಾತಿ ಹುಡುಕಲು ಮನೆಯವರಿಗೆ ಕಷ್ಟವಾಯಿತು. ಯಾಕಂದರೆ ಅಜಯ್ ಬೆಳೆಯುತ್ತಾ ಅಂಗವೈಕಲ್ಯದಿಂದ ಬಳಲತೊಡಗಿದ. ಹೀಗಾಗಿ ಆತನಿಗೆ ವಧು ಇಲ್ಲದೆ ಮದುವೆ ಮಾಡಲು ಕುಟುಂಬ ತೀರ್ಮಾನ ಮಾಡಿತ್ತು. ಹಾಗೆಯೇ…

  • ಜ್ಯೋತಿಷ್ಯ

    ಗುರು ರಾಯರ ಕೃಪೆಯಿಂದ ನಿಮ್ಮ ರಾಶಿಗಳಿಗೆ ಶುಭ ಯೋಗವಿದ್ದು ಇದ್ರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(27 ಫೆಬ್ರವರಿ, 2019) ಇಂದು ನೀವು ಸುಲಭವಾಗಿ ಬಂಡವಾಳ ಪಡೆಯಬಹುದು -ಬಾಕಿಯಿರುವ ಸಾಲಗಳನ್ನು ಸಂಗ್ರಹಿಸಬಹುದು ಅಥವಾಹೊಸ ಯೋಜನೆಗಳಿಗೆ…

  • ಸುದ್ದಿ

    ಸೌಂದರ್ಯವತಿ,ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ಬೆತ್ತಲೆ ಫೋಟೋ ವೈರಲ್, ಅದಕ್ಕೆ ಸಾರಾ ಹೇಳಿದ್ದೇನು ಗೊತ್ತ?

    ಟೀಂ ಇಂಡಿಯಾದ ಆಟಗಾರ್ತಿ ಮಿಥಾಲಿ ರಾಜ್ ಈ ಹಿಂದೆ ಬ್ಯಾಟ್ ಹಿಡಿದು ಬೋಲ್ಡ್ ಆಗಿ ಫೋಟೋಗಳಿಗೆ ಪೋಸ್ ನೀಡಿದ್ದರು. ಇದೀಗ ಇಂಗ್ಲೆಡ್ ತಂಡದ ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ನಗ್ನವಾಗಿ ಕಾಣಿಸಿಕೊಂಡಿದ್ದು ಈ ಫೋಟೋ ಇದೀಗ ವೈರಲ್ ಆಗಿದೆ. ಟೀಂ ಇಂಡಿಯಾದ ಆಟಗಾರ್ತಿ ಮಿಥಾಲಿ ರಾಜ್ ಈ ಹಿಂದೆ ಬ್ಯಾಟ್ ಹಿಡಿದು ಬೋಲ್ಡ್ ಆಗಿ ಫೋಟೋಗಳಿಗೆ ಪೋಸ್ ನೀಡಿದ್ದರು. ಇದೀಗ ಇಂಗ್ಲೆಡ್ ತಂಡದ ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ನಗ್ನವಾಗಿ ಕಾಣಿಸಿಕೊಂಡಿದ್ದು ಈ ಫೋಟೋ ಇದೀಗ ವೈರಲ್…

  • ಸುದ್ದಿ

    ತೂಕ ಇಳಿಸಿಕೊಳ್ಳಬೇಕೇ ಹಾಗಾದ್ರೆ ದೋಸೆ ತಿನ್ನಿ ಸ್ಲಿಮ್ ಆಗಿರಿ…!

    ದೇಹದ ಫಿಟ್ ನೆಸ್ ಕಾಪಾಡಲು ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ. ಆದರೆ ಈ ವೇಗದ ಜಗತ್ತಿನಲ್ಲಿ ದೇಹದ ಸದೃಢತೆ ಕಾಪಾಡಲು ಗಂಟೆಗಳ ಕಾಲ ವ್ಯಾಯಾಮ ಮಾಡುವ ವ್ಯವಧಾನ ಯಾರಿಗೂ ಇಲ್ಲವಾಗಿದೆ. ಹಾಗೂ ವ್ಯಾಯಾಮ ಮಾಡಿ ದೇಹ ಕರಗಿಸುವ ಪ್ರಯತ್ನ ಮಾಡಿದರೂ ವ್ಯಾಯಾಮದ ನಂತರ ಅಗತ್ಯ ಪ್ರಮಾಣದ ಪೋಷಕಾಂಶಗಳ ಆಹಾರಗಳನ್ನೇ ಸೇವಿಸುವುದು, ಇದನ್ನೇ ನಿತ್ಯ ಪಾಲಿಸುವುದು ಇನ್ನಷ್ಟು ತ್ರಾಸದಾಯಕ. ಅದರಲ್ಲೂ ಬಾಯಿಯ ರುಚಿ ಕಟ್ಟಿಹಾಕಿ ಡಯಟ್ ಮಾಡುವ ನಮ್ಮ ಯೋಜನೆ ರುಚಿಕರ ಆಹಾರ ನೋಡುತ್ತಿದ್ದಂತೆ ಮುರಿದಿರುತ್ತದೆ. ಆದರೆ ನಾವು…

  • ಸುದ್ದಿ

    ನಾಳೆ ಸಿಇಟಿ ಪರೀಕ್ಷೆ ಫಲಿತಾಂಶ ಪ್ರಕಟ…..!

    ಏಪ್ರಿಲ್‍ನಲ್ಲಿ ನಡೆದಿದ್ದ 2019 ಸಿಇಟಿ(ಸಾಮಾನ್ಯ ಪ್ರವೇಶ ಪರೀಕ್ಷೆ) ಫಲಿತಾಂಶ ಶನಿವಾರ ಬೆಳಗ್ಗೆ 11 ಗಂಟೆಗೆ ಪ್ರಕಟವಾಗಲಿದೆ. ಶನಿವಾರ ಬೆಳಗ್ಗೆ 11 ಗಂಟೆಗೆ ಉನ್ನತ ಶಿಕ್ಷಣ ಸಚಿವ ಜಿ.ಟಿ ದೇವೇಗೌಡರಿಂದ ಸುದ್ದಿಗೋಷ್ಟಿ ನಡೆಯಲಿದ್ದು, ಈ ವೇಳೆ ಸಿಇಟಿ ಫಲಿತಾಂಶವನ್ನು ಪ್ರಕಟಗೊಳಿಸಲಾಗುತ್ತದೆ. ಮಧ್ಯಾಹ್ನ 1 ಗಂಟೆಯ ನಂತರ ಕೆಇಎ ವೆಬ್ ಸೈಟ್‍ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಎ. 29 ಹಾಗೂ 30ರಂದು ಎಂಜಿನಿಯರಿಂಗ್ ಕಾಲೇಜುಗಳಿಗೆ ಪ್ರವೇಶ ಪಡೆಯಲು ಮುಂದಾದ ವಿದ್ಯಾರ್ಥಿಗಳಿಗೆ ಸಿಇಟಿ ಪರಿಕ್ಷೆಯನ್ನು ನಡೆಸಲಾಗಿತ್ತು. ಒಟ್ಟು 1,94,311 ಮಂದಿ ವಿದ್ಯಾರ್ಥಿಗಳು ನೋಂದಣಿ…

  • ಸುದ್ದಿ

    ಭಾರೀ ಮಳೆ ಗುಡುಗು, ಸಿಡಿಲು ಬಡಿದು ಪ್ರೇಮ ಸೌಧ ತಾಜ್ ಮಹಲ್‍ಗೆ ಹಾನಿ.

    ಉತ್ತರ ಪ್ರದೇಶದ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಗುಡುಗು, ಸಿಡಿಲು ಸಹಿತ ವರುಣ ದೇವ ವಿಜೃಂಭಿಸಿದ ಕಾರಣ ಆಗ್ರಾದಲ್ಲಿರುವ ಐತಿಹಾಸಿಕ ಕಟ್ಟಡ ತಾಜ್‍ಮಹಲ್‍ಗೆ ಹಾನಿಯಾಗಿರುವ ಕುರಿತು ವರದಿಯಾಗಿದೆ. ಕಟ್ಟಡದ ಮುಖ್ಯಗೇಟ್ ಮತ್ತು ಎತ್ತರದ ಗುಮ್ಮಟದ ಕೆಳ ಭಾಗದ ಅಮೃತ ಶಿಲೆಯ ರೇಲಿಂಗ್‍ಗೆ ಹಾನಿಯಾಗಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸಮಾಧಿಯ ಮೇಲ್‍ಭಾಗಕ್ಕೆ ಹಾನಿಯಾಗಿದ್ದು, ತಾಜ್‍ಮಹಲ್ ಆವರಣದಲ್ಲಿದ್ದ ಕೆಲ ಮರಗಳು ಬುಡದ ಸಮೇತ ಕಿತ್ತು ಬಂದಿರುವುದಾಗಿ ಎಎಸ್‍ಐ ಅಧೀಕ್ಷಕ ಪುರಾತತ್ವ ಶಾಸ್ತ್ರಜ್ಞ ಬಸಂತ್ ಕುಮಾರ್ ಮಾಹಿತಿ ನೀಡಿದ್ದಾರೆ. ಈ ಹಿಂದೆಯೂ…