ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇವಸ್ಥಾನಗಳಿಗೆ ಹೋದಾಗ ದೇವರಿಗೆ ಪೂಜೆ ಆದ ನಂತರ ಸಾಮಾನ್ಯವಾಗಿ ಪ್ರಸಾದವನ್ನು ಕೊಡುತ್ತಾರೆ. ಜೊತೆಗೆ ಹೂ ಅಥವಾ ಹೂವಿನ ಮಾಲೆಯನ್ನು ಸಹ ಕೊಡುತ್ತಾರೆ. ಪೂಜಾರಿಗಳು ಪ್ರಸಾದದ ರೂಪದಲ್ಲಿ ಕೊಟ್ಟ ಹೂವನ್ನು ಭಕ್ತರು ಸ್ವಿಕಾರ ಮಾಡುತ್ತಾರೆ. ಆದರೆ ಹೀಗೆ ಕೊಟ್ಟ ಹೂವನ್ನು ಏನು ಮಾಡಬೇಕೆಂದು ಎಷ್ಟೋ ಮಂದಿಗೆ ಗೊತ್ತಿಲ್ಲ.

ಹಾಗಾದ್ರೆ ಪ್ರಸಾದದ ರೂಪದಲ್ಲಿ ಸಿಕ್ಕ ಹೂವನ್ನು ಏನು ಮಾಡಬೇಕು..?
ದೂರದ ಊರುಗಳಿಗೆ ಹೋಗಿದ್ದರೆ, ಅಲ್ಲಿನ ದೇವಸ್ಥಾನದಲ್ಲಿ ಸಿಕ್ಕ ಹೂಗಳು ಮನೆಗೆ ಬರುವ ಮೊದಲೇ ಬಾಡಿರುತ್ತದೆ. ಸಾಮಾನ್ಯವಾಗಿ ಬಾಡಿದ ಹೂಗಳನ್ನು ಮನೆಯಲ್ಲಿ ಇಟ್ಟುಕೊಳ್ಳಬಾರದು ಎಂಬ ನಂಬಿಕೆ ನಮ್ಮ ಹಿಂದೂ ಧರ್ಮದಲ್ಲಿದೆ. ಹಾಗಂತ ದೇವರ ಪ್ರಸಾದವನ್ನು ಎಸೆಯಲು ಸಾಧ್ಯವಿಲ್ಲ. ಪ್ರಸಾದದ ರೂಪದಲ್ಲಿ ಹೂ ಸಿಕ್ಕಾಗ ಅದನ್ನು ಮನೆಗೆ ತರಬಹುದು.

ಹೀಗೆ ಪ್ರಸಾದದ ರೂಪದಲ್ಲಿ ಸಿಕ್ಕ ಹೂವನ್ನು ಹಣ, ಆಭರಣಗಳನ್ನಿಡುವ ಕಪಾಟಿನಲ್ಲಿ ಹೂವನ್ನು ಇಡಬೇಕು. ಒಂದು ವೇಳೆ ಹೂ ಬಾಡಿದ್ದರೆ ಯಾವುದಾದರೂ ಬಟ್ಟೆ ಅಥವಾ ಪೇಪರಿನಲ್ಲಿ ಕಟ್ಟಿ ಹೂವನ್ನು ಇಡಬೇಕು. ಇದರಿಂದ ಧನ, ಸಂಪತ್ತು ಪ್ರಾಪ್ತಿ ಆಗುತ್ತೆ ಎಂದು ಜ್ಯೋತಿಷ್ಯ ಶಾಸ್ತ್ರದಲ್ಲಿ ಹೇಳಲಾಗಿದೆ.

ದೇವಸ್ಥಾನಗಳಿಗೆ ಹೋದಾಗ ಪ್ರಸಾದ ರೂಪದಲ್ಲಿ ಸಿಕ್ಕ ಹೂವಿನ ಎಸಳನ್ನು ಮುಡಿದುಕೊಂಡು, ಉಳಿದ ಹೂವನ್ನು ಮೂಸಿ ಮರದ ಕೆಳಗೆ ಅಥವಾ ಪವಿತ್ರ ನದಿ, ಸರೋವರಕ್ಕೆ ಹಾಕಬಹುದು. ಇದು ಕೂಡ ಒಳ್ಳೆಯ ಮಾರ್ಗ. ಅಪ್ಪಿತಪ್ಪಿಯೂ ದೇವರ ಪ್ರಸಾದವನ್ನು ಕೊಳಚೆಗೆ ಹಾಕಬಾರದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನೇ ದಿನೆ ರಾಜ್ಯ ರಾಜಕಾರಣ ಕುತೂಹಲ ಕೆರೆಳಿಸುತ್ತಿದೆ. ಈ ಹಿನ್ನೆಲೆಯಲ್ಲಿ ದೇವೇಗೌಡ ರವರ ಕಿರಿಯ ಪುತ್ರ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿದ್ದಾರೆ
ರಾಜಸ್ತಾನ ಪೊಲೀಸರು ಸ್ವಯಂಘೋಷಿತ ದೇವಮಾನವ ಕುಲದೀಪ್ ಸಿಂಗ್ ಝಾಲಾ ಎಂಬಾತನನ್ನು ಬಂಧಿಸಿದ್ದಾರೆ. 20 ವರ್ಷದ ಯುವಕ ಯುವರಾಜ್ ಸಿಂಗ್ ಆತ್ಮಹತ್ಯೆ ಪ್ರಕರಣದಲ್ಲಿ ಈತನ ಬಂಧನವಾಗಿದೆ. ದೇವತೆಯರಾದ ಶಕ್ತಿ ಹಾಗೂ ಜಗದಂಬೆ ತನ್ನಲ್ಲಿ ಪುನರ್ಜನ್ಮ ಪಡೆದಿದ್ದಾರೆ ಅಂತಾ ಕುಲದೀಪ್ ಹೇಳಿಕೊಳ್ತಾನೆ. ನವರಾತ್ರಿ ಸಮಯದಲ್ಲಿ ಈತ ಮಹಿಳೆಯರಂತೆ ವೇಷ ಧರಿಸಿ ಲಿಪ್ ಸ್ಟಿಕ್ ಹಚ್ಚಿಕೊಳ್ತಾನೆ. ಈತನನ್ನು ಜನ ಲಿಪ್ ಸ್ಟಿಕ್ ಬಾಬಾ ಎಂದೇ ಕರೆಯುತ್ತಾರೆ. ಮಗನ ಸಾವಿಗೆ ಬಾಬಾ ಕಾರಣ ಅಂತಾ ಯುವರಾಜ್ ತಂದೆ ಸೋಹನ್ ಸಿಂಗ್ ಪೊಲೀಸರಿಗೆ ದೂರು…
ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕಜಿಎಫ್’ ಸಿನಿಮಾ ಭಾರತದಾದ್ಯಂತ ಎಲ್ಲೆಡೆ ಹವಾ ಕ್ರಿಯೆಟ್ ಮಾಡಿದ್ದು, ಸಿನಿತಾರೆಯರು ಸೇರಿದಂತೆ ಅಭಿನಿಮಾನಿಗಳಿಂದ ಅಪಾರ ಮೆಚ್ಚುಗೆ ಪಡೆಯುತ್ತಿದೆ. ಅಭಿಮಾನಿಗಳ ರೀತಿ ಎಂಜಾಯ್ ಮಾಡಿಕೊಂಡು ಸಿನಿಮಾ ನೋಡಲು ಸ್ಯಾಂಡಲ್ವುಡ್ ನಟ ಲುಂಗಿ, ಹವಾಯಿ ಚಪ್ಪಲಿ ಧರಿಸಿಕೊಂಡು ಸಿನಿಮಾ ನೋಡಿದ್ದಾರೆ. ನವರಸ ನಾಯಕ ಜಗ್ಗೇಶ್ ಅವರು ಮಾರು ವೇಷದಲ್ಲಿ ಥಿಯೇಟರ್ಗೆ ಹೋಗಿ ಕೆಜಿಎಫ್ ಚಿತ್ರ ವೀಕ್ಷಣೆ ಮಾಡಿದ್ದು, ಈ ವೇಳೆ ಥಿಯೇಟರ್ ನಲ್ಲಿ ತಮಗಾದ ರೋಚಕ ಅನುಭವವನ್ನು ಹಂಚಿಕೊಂಡಿದ್ದಾರೆ.ನಟ ಜಗ್ಗೇಶ್ ಅವರು ಲುಂಗಿ, ಹವಾಯಿ…
ಬಾಲಿವುಡ್ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ, ‘ಮೈ ಲವ್ ಲೆಟರ್ ಟು ಶ್ರೀದೇವೀಸ್ ಫ್ಯಾನ್ಸ್’ ಎಂಬ ಹೆಸರಿನಲ್ಲಿ,ತಮ್ಮ ಫೇಸ್ಬುಕ್ ವಾಲ್’ನಲ್ಲಿ ಬಹುಭಾಷಾ ನಟಿ ಶ್ರೀದೇವಿ ಬದುಕಿನ ಬಗ್ಗೆ ಕೆಲವು ಮಾಹಿತಿಗಳನ್ನು ತೆರೆದಿಟ್ಟಿದ್ದಾರೆ.
ತನ್ನ ತಂದೆ ಒಬ್ಬ ಸಾಮಾನ್ಯ ರೈತ ಹೊಲದ ದಾಖಲೆಗಳನ್ನು ಸಹಿ ಮಾಡಿಸಲು ಜಿಲ್ಲಾಧಿಕಾರಿಗಳ ಕಚೇರಿಗೆ ಪ್ರತಿದಿನ ಅಲೆದಾಡುತ್ತಿದ್ದರು, ಬಿಸಿಲು ಗಾಳಿ ಮಳೆ ಎನ್ನದೆ ಪ್ರತಿದಿನ ತಮ್ಮ ಕೆಲಸ ಆಗಲಿ ಅನ್ನೋ ಕಾರಣಕ್ಕೆ ಓಡಾಡುತ್ತಿದ್ದರು, ಆದ್ರು ಕೆಲಸ ಆಗದೆ ಮರಳಿ ಮನೆಗೆ ಬರುತ್ತಿದ್ದರು ಇದೆಲ್ಲ ಗಮನಿಸಿದ ಈ ಬಾಲಕಿ ಅಂದ್ರೆ ಈಗ ಐಎಎಸ್ ಅಧಿಕಾರಿ ಆಗಿರುವಂತ ರೋಹಿಣಿಯವರು ಆಗ 9ನೇ ವಯಸ್ಸಿನ ಬಾಲಕಿಯಾಗಿದ್ದರು. ಒಂದು ದಿನ ಈ ಬಾಲಕಿ ತಮ್ಮ ತಂದೆಯನ್ನು ಕೇಳುತ್ತಾರೆ ಅಪ್ಪ ನೀವು ಪ್ರತಿದಿನ ಬಿಸಿಲು…
ಆಕಾಶದಲ್ಲಿ ವಿಮಾನಗಳು ಸಂಚರಿಸುವಾಗ ಯಾಕೆ ಅವುಗಳಿಗೆ ಸಿಡಿಲು ಬಡಿಯುವುದಿಲ್ಲ ಅನ್ನುವುದು, ಹೌದು ನಿಮಗೆ ಸಾಮಾನ್ಯವಾಗಿ ಅನಿಸಿರುತ್ತದೆ ಮಳೆಗಾಲದ ಸಮಯದಲ್ಲಿ ಗುಡುಗು ಮತ್ತು ಮಿಂಚು ಇರುವುದು ಸಾಮಾನ್ಯ, ಆದರೆ ಜೋರಾಗಿ ಮಿಂಚು ಬರುವ ಸಮಯದಲ್ಲಿ ವಿಮಾನ ಯಾವುದೇ ತೊಂದರೆ ಇಲ್ಲದೆ ಚಲಿಸುತ್ತದೆ ಮತ್ತು ವಿಮಾನಕ್ಕೆ ಯಾಕೆ ಸಿಡಿಲು ಹೊಡೆಯುವುದಿಲ್ಲ ಅನ್ನುವ ಪ್ರಶ್ನೆ ನಿಮ್ಮ ತಲೆಯಲ್ಲಿ ಇದ್ದರೆ ಅದಕ್ಕೆ ಉತ್ತರ ಇಲ್ಲಿದೆ. ಎಲ್ಲಾ ವಿಮಾನಗಳು ಅಲ್ಯೂಮಿನಿಯಂ ಗಳಿಂದ ಮಾಡಲ್ಪಟ್ಟಿರುತ್ತದೆ, ಇನ್ನು ಅಲ್ಯೂಮಿನಿಯಂ ಉತ್ತಮ ವಿದ್ಯುತ್ ವಾಹಕ ಆದ್ದರಿಂದ ವಿಮಾನಗಳಿಗೆ ಸಿಡಿಲು…