ಆಧ್ಯಾತ್ಮ, ಜ್ಯೋತಿಷ್ಯ

ದೇವಸ್ಥಾನದಲ್ಲಿ ಪ್ರಸಾದದ ರೂಪದಲ್ಲಿ ಸಿಕ್ಕ ಹೂವನ್ನು ಇಟ್ಟುಕೊಳ್ಳಬೇಕಾ?ಬಿಸಾಡಬೇಕಾ?

755

ದೇವಸ್ಥಾನಗಳಿಗೆ ಹೋದಾಗ ದೇವರಿಗೆ ಪೂಜೆ ಆದ ನಂತರ ಸಾಮಾನ್ಯವಾಗಿ ಪ್ರಸಾದವನ್ನು ಕೊಡುತ್ತಾರೆ. ಜೊತೆಗೆ ಹೂ ಅಥವಾ ಹೂವಿನ ಮಾಲೆಯನ್ನು ಸಹ ಕೊಡುತ್ತಾರೆ. ಪೂಜಾರಿಗಳು ಪ್ರಸಾದದ ರೂಪದಲ್ಲಿ ಕೊಟ್ಟ ಹೂವನ್ನು ಭಕ್ತರು ಸ್ವಿಕಾರ ಮಾಡುತ್ತಾರೆ. ಆದರೆ ಹೀಗೆ ಕೊಟ್ಟ ಹೂವನ್ನು ಏನು ಮಾಡಬೇಕೆಂದು ಎಷ್ಟೋ ಮಂದಿಗೆ ಗೊತ್ತಿಲ್ಲ.

ಹಾಗಾದ್ರೆ ಪ್ರಸಾದದ ರೂಪದಲ್ಲಿ ಸಿಕ್ಕ ಹೂವನ್ನು ಏನು ಮಾಡಬೇಕು..?

ದೂರದ ಊರುಗಳಿಗೆ ಹೋಗಿದ್ದರೆ, ಅಲ್ಲಿನ ದೇವಸ್ಥಾನದಲ್ಲಿ ಸಿಕ್ಕ ಹೂಗಳು ಮನೆಗೆ ಬರುವ ಮೊದಲೇ ಬಾಡಿರುತ್ತದೆ. ಸಾಮಾನ್ಯವಾಗಿ ಬಾಡಿದ ಹೂಗಳನ್ನು ಮನೆಯಲ್ಲಿ ಇಟ್ಟುಕೊಳ್ಳಬಾರದು ಎಂಬ ನಂಬಿಕೆ ನಮ್ಮ ಹಿಂದೂ ಧರ್ಮದಲ್ಲಿದೆ. ಹಾಗಂತ ದೇವರ ಪ್ರಸಾದವನ್ನು ಎಸೆಯಲು ಸಾಧ್ಯವಿಲ್ಲ. ಪ್ರಸಾದದ ರೂಪದಲ್ಲಿ ಹೂ ಸಿಕ್ಕಾಗ ಅದನ್ನು ಮನೆಗೆ ತರಬಹುದು.

ಹೀಗೆ ಪ್ರಸಾದದ ರೂಪದಲ್ಲಿ ಸಿಕ್ಕ ಹೂವನ್ನು ಹಣ, ಆಭರಣಗಳನ್ನಿಡುವ ಕಪಾಟಿನಲ್ಲಿ ಹೂವನ್ನು ಇಡಬೇಕು. ಒಂದು ವೇಳೆ ಹೂ ಬಾಡಿದ್ದರೆ ಯಾವುದಾದರೂ ಬಟ್ಟೆ ಅಥವಾ ಪೇಪರಿನಲ್ಲಿ ಕಟ್ಟಿ ಹೂವನ್ನು ಇಡಬೇಕು. ಇದರಿಂದ ಧನ, ಸಂಪತ್ತು ಪ್ರಾಪ್ತಿ ಆಗುತ್ತೆ ಎಂದು ಜ್ಯೋತಿಷ್ಯ ಶಾಸ್ತ್ರದಲ್ಲಿ ಹೇಳಲಾಗಿದೆ.

ದೇವಸ್ಥಾನಗಳಿಗೆ ಹೋದಾಗ ಪ್ರಸಾದ ರೂಪದಲ್ಲಿ ಸಿಕ್ಕ ಹೂವಿನ ಎಸಳನ್ನು ಮುಡಿದುಕೊಂಡು, ಉಳಿದ ಹೂವನ್ನು ಮೂಸಿ ಮರದ ಕೆಳಗೆ ಅಥವಾ ಪವಿತ್ರ ನದಿ, ಸರೋವರಕ್ಕೆ ಹಾಕಬಹುದು. ಇದು ಕೂಡ ಒಳ್ಳೆಯ ಮಾರ್ಗ. ಅಪ್ಪಿತಪ್ಪಿಯೂ ದೇವರ ಪ್ರಸಾದವನ್ನು ಕೊಳಚೆಗೆ ಹಾಕಬಾರದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ಜ್ಯೋತಿಷ್ಯ

    ಶಿವರಾತ್ರಿಯ ಈ ಸುದಿನದಂದು ಶಿವನ ಕೃಪೆಯಿಂದ ನಿಮ್ಮ ರಾಶಿಗಳ ಶುಭಫಲ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(4 ಮಾರ್ಚ್, 2019) ಬಿಡುವಿಲ್ಲದ ಕೆಲಸಗಳ ಹೊರತಾಗಿಯೂ ನೀವು ಆಯಾಸವನ್ನು ನಿಭಾಯಿಸಲು ಶಕ್ತರಾಗಿರುತ್ತೀರಿ. ನೀವು ಇತರರ ಮಾತುಗಳನ್ನು…

  • ಕವಿ

    ಜ್ಞಾನಪೀಠ ಪ್ರಶಸ್ತಿ ಪಡೆದ ಶಿವರಾಮ ಕಾರಂತ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಶಿವರಾಮ ಕಾರಂತ (ಅಕ್ಟೋಬರ್ 10, 19೦6-ಸೆಪ್ಟೆಂಬರ್ 16, 1997)- “ಕಡಲತೀರದ ಭಾರ್ಗವ”, “ನಡೆದಾಡುವ ವಿಶ್ವಕೋಶ” ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರ. ಆಡುಮುಟ್ಟದ ಸೊಪ್ಪಿಲ್ಲ. ಹಾಗೇಯೆ ಕಾರಂತರು ಬರೆಯದ ಸಾಹಿತ್ಯ ಪ್ರಕಾರವೇ ಇಲ್ಲವೆನ್ನಲಾಗಿದೆ. ವಿಶ್ವ ವಿದ್ಯಾನಿಲಯಗಳಲ್ಲಿ ಪದವಿ, ಸ್ನಾತಕೋತ್ತರ ಪದವಿ ಪಡೆದಿಲ್ಲದಿದ್ದರೂ, ಅವರ ಸಾಹಿತ್ಯ ಪರಿಶ್ರಮ ಅಪಾರವಾದುದು. ಜ್ಞಾನಪೀಠ, ಪದ್ಮಭೂಷಣ, ಪಂಪ ಪ್ರಶಸ್ತಿ, ನಾಡೋಜ ಪುರಸ್ಕಾರ, ಎಂಟು ವಿಶ್ವವಿದ್ಯಾಲಯಗಳು ಗೌರವ ಡಾಕ್ಟರೇಟ್‌ಗಳನ್ನಿತ್ತು ಪುರಸ್ಕರಿಸಿವೆ.   ಜೀವನ:- ಜ್ಞಾನಪೀಠಪುರಸ್ಕೃತ ಡಾ. ಶಿವರಾಮ ಕಾರಂತರು ಹುಟ್ಟಿದ್ದು ಉಡುಪಿ ಜಿಲ್ಲೆಯ ಕೋಟದಲ್ಲಿ ೧೯೦೨, ಅಕ್ಟೋಬರ್ ೧೦ರಂದು. ಒಂದು ಶತಮಾನಕ್ಕೆ ನಾಲ್ಕು ವರ್ಷಗಳಷ್ಟೇ…

  • ಚುನಾವಣೆ

    ಮೇ 3ನೇ ವಾರದಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ..?

    ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಮೇ ತಿಂಗಳ 3ನೇ ವಾರದಲ್ಲಿ ನಡೆಸಲು ಕೇಂದ್ರ ಚುನಾವಣಾ ಆಯೋಗ ಸಿದ್ದತೆ ನಡೆಸಿದ್ದು, ಈ ಬಾರಿ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಚುನಾವಣೆಗೆ ಅಗತ್ಯವಿರುವ ಸಿದ್ದತೆಗಳು ಬಹುತೇಕ ಪೂರ್ಣ ಗೊಳಿಸಿರುವ ಆಯೋಗ ಏಪ್ರಿಲ್ ತಿಂಗಳ 2ನೇ ವಾರದಲ್ಲಿ ದಿನಾಂಕವನ್ನು ಘೋಷಣೆ ಮಾಡಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮತದಾರರ ಅಂತಿಮ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಕಾರಿಗಳು ಪೂರ್ಣಗೊಳಿಸಿರುವುದು, ಇವಿಎಂ ಯಂತ್ರ ಉಪಯೋಗಿಸುವ ಕುರಿತಂತೆ ತರಬೇತಿ, ಭದ್ರತೆ ಸೇರಿದಂತೆ ಚುನಾವಣೆಗೆ ಬೇಕಿರುವ ಪ್ರಕ್ರಿಯೆಗಳು…

  • ಉಪಯುಕ್ತ ಮಾಹಿತಿ

    ನಿಮ್ಮ ರಕ್ತದ ಬಗ್ಗೆ ನಿಮಗೆಷ್ಟು ಗೊತ್ತು..?ಯಾರೆಲ್ಲ ರಕ್ತದಾನ ಮಾಡಬಹುದು..?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಮಾನವ ರಕ್ತಕ್ಕೆ ಪರ್ಯಾಯವಾಗಿ ಬೇರೊಂದಿಲ್ಲ. ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲ. ಮಾನವ ದೇಹದ ತೂಕದಲ್ಲಿ ಪ್ರತಿಶತ 7 ರಷ್ಟು ರಕ್ತದ ಭಾಗವಾಗಿರುತ್ತದೆ. ವಯಸ್ಕರೊಬ್ಬರ ದೇಹದಲ್ಲಿ 10 ರಿಂದ 12 ಯುನಿಟ್ ರಕ್ತ ಇರುತ್ತದೆ. ರಕ್ತವು ಆಮ್ಲಜನಕ ಮತ್ತು ಪೋಷಕಾಂಶವನ್ನು ದೇಹದ ವಿವಿಧ ಭಾಗಗಳಿಗೆ ಸರಬರಾಜು ಮಾಡುತ್ತದೆ.

  • ಸುದ್ದಿ

    ಸೂಜಿಯಿಂದ ಚುಚ್ಚದೆಯೇ ಚುಚ್ಚುಮದ್ದು ನೀಡಬಹುದಾದ ನೋ ಪ್ರಿಕ್ಲಿ ಪ್ಯಾಚ್‌ ಆವಿಷ್ಕರಿಸಿದ ಭಾರತೀಯ ವಿಜ್ಞಾನಿಗಳು,..!

    ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಮಕ್ಕಳಿಂದ ಹಿಡಿದು ವಯಸ್ಕರವರೆಗೂ ಭಯ ಇದ್ದೇ ಇರುತ್ತದೆ. ಇದಕ್ಕೆ ಮನಃಶಾಸ್ತ್ರದಲ್ಲಿ ಟ್ರೈಪನೋಫೋಬಿಯಾ ಎಂದು ಹೆಸರು. ಈ ಭಯಕ್ಕೆ ಭಾರತದ ವಿಜ್ಞಾನಿಗಳು ಪರಿಹಾರ ಹುಡುಕಿದ್ದಾರೆ. ಸೂಜಿಯಿಂದ ಚುಚ್ಚದೆಯೇ ಚುಚ್ಚುಮದ್ದು ನೀಡಬಹುದಾದ ನೋ ಪ್ರಿಕ್ಲಿ ಪ್ಯಾಚ್‌ ಆವಿಷ್ಕರಿಸಿದ್ದಾರೆ. ಅಹಮದಾಬಾದ್‌,  ಮಕ್ಕಳಿಗೆ ಹುಷಾರು ತಪ್ಪಿತೆಂದರೆ ಪಾಲಕರಿಗೆ ಆಂತಂಕವಾಗುವುದು ಸಹಜ. ಚಿಕಿತ್ಸೆ ಕೊಡಿಸುವಾಗ ಚುಚ್ಚುಮದ್ದು ಕೊಡಿಸುವುದು ಮತ್ತೊಂದು ಸಾಹಸದ ಕಾರ್ಯ. ಕೆಲ ಮಕ್ಕಳಂತೂ ಹಾರಾಡಿ, ಚೀರಾಡಿ ಹಿಡಿತಕ್ಕೇ ಸಿಗದಂತಾಗಿಬಿಡುತ್ತವೆ. ಅಂತಹ ಮಕ್ಕಳ ಕೈಕಾಲು ಕಟ್ಟಿಯೇ ಚುಚ್ಚುಮದ್ದು ನೀಡಬೇಕಾಗುತ್ತದೆ. ನಮ್ಮಲ್ಲಿಯೂ ಹಲವರಿಗೆ…