ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇವಸ್ಥಾನಗಳಿಗೆ ಹೋದಾಗ ದೇವರಿಗೆ ಪೂಜೆ ಆದ ನಂತರ ಸಾಮಾನ್ಯವಾಗಿ ಪ್ರಸಾದವನ್ನು ಕೊಡುತ್ತಾರೆ. ಜೊತೆಗೆ ಹೂ ಅಥವಾ ಹೂವಿನ ಮಾಲೆಯನ್ನು ಸಹ ಕೊಡುತ್ತಾರೆ. ಪೂಜಾರಿಗಳು ಪ್ರಸಾದದ ರೂಪದಲ್ಲಿ ಕೊಟ್ಟ ಹೂವನ್ನು ಭಕ್ತರು ಸ್ವಿಕಾರ ಮಾಡುತ್ತಾರೆ. ಆದರೆ ಹೀಗೆ ಕೊಟ್ಟ ಹೂವನ್ನು ಏನು ಮಾಡಬೇಕೆಂದು ಎಷ್ಟೋ ಮಂದಿಗೆ ಗೊತ್ತಿಲ್ಲ.

ಹಾಗಾದ್ರೆ ಪ್ರಸಾದದ ರೂಪದಲ್ಲಿ ಸಿಕ್ಕ ಹೂವನ್ನು ಏನು ಮಾಡಬೇಕು..?
ದೂರದ ಊರುಗಳಿಗೆ ಹೋಗಿದ್ದರೆ, ಅಲ್ಲಿನ ದೇವಸ್ಥಾನದಲ್ಲಿ ಸಿಕ್ಕ ಹೂಗಳು ಮನೆಗೆ ಬರುವ ಮೊದಲೇ ಬಾಡಿರುತ್ತದೆ. ಸಾಮಾನ್ಯವಾಗಿ ಬಾಡಿದ ಹೂಗಳನ್ನು ಮನೆಯಲ್ಲಿ ಇಟ್ಟುಕೊಳ್ಳಬಾರದು ಎಂಬ ನಂಬಿಕೆ ನಮ್ಮ ಹಿಂದೂ ಧರ್ಮದಲ್ಲಿದೆ. ಹಾಗಂತ ದೇವರ ಪ್ರಸಾದವನ್ನು ಎಸೆಯಲು ಸಾಧ್ಯವಿಲ್ಲ. ಪ್ರಸಾದದ ರೂಪದಲ್ಲಿ ಹೂ ಸಿಕ್ಕಾಗ ಅದನ್ನು ಮನೆಗೆ ತರಬಹುದು.

ಹೀಗೆ ಪ್ರಸಾದದ ರೂಪದಲ್ಲಿ ಸಿಕ್ಕ ಹೂವನ್ನು ಹಣ, ಆಭರಣಗಳನ್ನಿಡುವ ಕಪಾಟಿನಲ್ಲಿ ಹೂವನ್ನು ಇಡಬೇಕು. ಒಂದು ವೇಳೆ ಹೂ ಬಾಡಿದ್ದರೆ ಯಾವುದಾದರೂ ಬಟ್ಟೆ ಅಥವಾ ಪೇಪರಿನಲ್ಲಿ ಕಟ್ಟಿ ಹೂವನ್ನು ಇಡಬೇಕು. ಇದರಿಂದ ಧನ, ಸಂಪತ್ತು ಪ್ರಾಪ್ತಿ ಆಗುತ್ತೆ ಎಂದು ಜ್ಯೋತಿಷ್ಯ ಶಾಸ್ತ್ರದಲ್ಲಿ ಹೇಳಲಾಗಿದೆ.

ದೇವಸ್ಥಾನಗಳಿಗೆ ಹೋದಾಗ ಪ್ರಸಾದ ರೂಪದಲ್ಲಿ ಸಿಕ್ಕ ಹೂವಿನ ಎಸಳನ್ನು ಮುಡಿದುಕೊಂಡು, ಉಳಿದ ಹೂವನ್ನು ಮೂಸಿ ಮರದ ಕೆಳಗೆ ಅಥವಾ ಪವಿತ್ರ ನದಿ, ಸರೋವರಕ್ಕೆ ಹಾಕಬಹುದು. ಇದು ಕೂಡ ಒಳ್ಳೆಯ ಮಾರ್ಗ. ಅಪ್ಪಿತಪ್ಪಿಯೂ ದೇವರ ಪ್ರಸಾದವನ್ನು ಕೊಳಚೆಗೆ ಹಾಕಬಾರದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಗಲಿಡಿ ಸ್ಮಾರ್ಟ್ ಫೋನ್ ಬಳಸಿ ಮತ್ತು ರಾತ್ರಿ ಹೊತ್ತು ಮಲಗುವ ಮುಂಚೆಯೂ ಸ್ಮಾರ್ಟ್ ಫೋನ್ ಬಳಸುವುದರಿಂದ ನಿಮ್ಮ ಸುಖ ನಿದ್ದೆಗೆ ಭಂಗ ಖಂಡಿತ ಬರುತ್ತದೆ. ನಮ್ಮ ಜೀವನ ಶೈಲಿಯೇ ಹಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರಿಗೆ ಅತ್ಯುತ್ತಮವಾದ ನಿದ್ದೆ ಬೇಕು. ಆದರೆ,ಹೆಚ್ಚುತ್ತಿರುವ ಸ್ಮಾರ್ಟ್ಫೋನ್ ಬಳಕೆಯಿಂದ ನಮ್ಮ ನಿದ್ರೆಯ ಪ್ಯಾಟರ್ನ್ ಕೂಡ ಬದಲಾಗುತ್ತದೆ. ಉತ್ತಮ ಆರೋಗ್ಯಕ್ಕಾಗಿ ಕನಿಷ್ಠ 9 ಗಂಟೆಯಾದರೂ ನಿದ್ರೆ ಮಾಡಬೇಕು. ಕೆಲಸ ಮಾಡುವಾಗ ನಾವು ಬಹುತೇಕ ಸಮಯವನ್ನು ಕಂಪ್ಯೂಟರ್ ಸ್ಕ್ರೀನ್ ನೋಡಿಕೊಂಡೇ ಇರುತ್ತೇವೆ ಮತ್ತು ಕೆಲಸ ಇಲ್ಲದಿದ್ದಾಗ…
ಬೆಂಗಳೂರು: ಸಾಲ ಮನ್ನಾ ಯೋಜನೆಯಲ್ಲಿ ಈವರೆಗೆ ರಾಜ್ಯದ 18.70 ಲಕ್ಷ ರೈತ ಕುಟುಂಬಗಳ 8759 ಕೋಟಿ ರೂ. ಸಾಲ ಮನ್ನಾ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.ರಾಷ್ಟ್ರೀಯ ಬ್ಯಾಂಕ್ಗಳು ಸಾಲ ಮನ್ನಾ ವರ್ಗೀಕರಣ ಮಾಡುವಾಗ ಯಾದಗಿರಿಯಲ್ಲಿ ಕೆಲಗೊಂದಲ ಮೂಡಿದ್ದು ಈ ಕುರಿತು ಶುಕ್ರವಾರ ಜೂ.14ರಂದು ರಾಜ್ಯ ಮಟ್ಟದ ಬ್ಯಾಂಕರ್ಗಳ ಸಭೆ ಕರೆದಿದ್ದೇನೆ ಎಂದು ಹೇಳಿದ್ದಾರೆ. ಸಾಲ ಮನ್ನಾ ಯೋಜನೆಗೆ ಮೈತ್ರಿ ಸರ್ಕಾರ ಬದ್ಧವಾಗಿದ್ದು ನಿಗದಿತ ಅವಧಿಯೊಳಗೆ ಸಾಲಮನ್ನಾ ಪ್ರಕ್ರಿಯೆ ಸಂಪೂರ್ಣವಾಗಿ ಮುಗಿಯಲಿದೆ ಎಂದು ತಿಳಿಸಿದ್ದಾರೆ.ವಾಣಿಜ್ಯ ಬ್ಯಾಂಕ್ಗಳಲ್ಲಿ 7.49…
ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಅವರನ್ನು ಆಂಧ್ರಪ್ರದೇಶ ಸರ್ಕಾರ ಡೆಪ್ಯೂಟಿ ಕಲೆಕ್ಟರ್ ಆಗಿ ನೇಮಕ ಮಾಡಿತ್ತು. ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಅಪಾಯಿಂಟ್ಮೆಂಟ್ ಲೆಟರ್ ಅನ್ನು ಸಿಂಧುಗೆ ಹಸ್ತಾಂತರಿಸಿದ್ದರು. 30 ದಿನಗಳೊಳಗೆ ಡೆಪ್ಯೂಟಿ ಕಲೆಕ್ಟರ್ ಆಗಿ ಅಧಿಕಾರ ಸ್ವೀಕರಿಸುವಂತೆ ಆಂಧ್ರ ಸರ್ಕಾರ ಸಿಂಧುಗೆ ಸೂಚಿಸಿತ್ತು.
ತುಳಸಿ ಎಲೆಗಳಿಂದ ನಾವು ಹಲವು ರೋಗಗಳನ್ನು ಗುಣಪಡಿಸಬಹುದು. ಎಲೆಗಳಿಂದಾಗುವ ಪ್ರಯೋಜನಗಳ ಬಗ್ಗೆ ನಮಗೆಲ್ಲರಿಗೂ ತಿಳಿದಿದೆ…
ಭಾರತೀಯ ಸೇನಗಾಗಿ ಟಾಟಾ ಮೋಟಾರ್ಸ್ ತಮ್ಮ ಸಫಾರಿ ಸ್ಟೋರ್ಮ್ ಕಾರನ್ನು ತಯಾರಿಸಿ ನೀಡುತ್ತಿರುವ ಬಗ್ಗೆ ನಾವು ಈಗಾಗಲೇ ತಿಳಿದಿದ್ದೇವೆ. ಆದ್ರೆ ಸೇನೆಯಲ್ಲಿ ಬಳಸಲಾಗುತ್ತಿರವ ದ್ವಿಚಕ್ರ ವಾಹನಗಳು ಕಡಿಮೆ ಶಕ್ತಿಶಾಲಿಯಾದ ಕಾರಣ ಚತ್ತೀಸ್ಗಢ್ನ ಯುವಕನೊಬ್ಬ 800ಸಿಸಿ ಸಾಮರ್ಥ್ಯವಿರುವ ವಿಶೇಷ ಬೈಕ್ ಒಂದನ್ನ ತಯಾರು ಮಾಡಿದ್ದಾನೆ.ಪ್ರಸ್ತುತ ಭಾರತೀಯ ಸೇನೆಯಲ್ಲಿ ರಾಯಲ್ ಎನ್ಫೀಲ್ಡ್ ಸಂಸ್ಥೆಯ 350ಸಿಸಿ ಮತ್ತು 500ಸಿಸಿ ಬೈಕ್ಗಳನ್ನು ಬಳಸಲಾಗುತ್ತಿದ್ದು, ಅಮೆರಿಕನ್ ಸೇನೆಯು ಹೆಚ್ಚು ಸಾಮರ್ಥ್ಯವಿರುವ ಯುನೈಟೆಡ್ ಮೋಟಾರ್ಸ್ನ ಮತ್ತು ಹಾರ್ಲೇ ಡೇವಿಡ್ಸನ್ ಸಂಸ್ಥೆಯ ಅಧಿಕ ಸಾಮರ್ಥ್ಯವಿರುವ ಬೈಕ್ಗಳನ್ನು ಬಳಸುತ್ತಿದ್ದಾರೆ….
ಹುವಾವೇ ಮೊಬೈಲ್ ಬಳಕೆ ಮಾಡ್ತಿರೋ ಗ್ರಾಹಕರೇ ಗಮನಿಸಿ. ಇನ್ಮುಂದೆ ಹುವಾವೇ ಮೊಬೈಲ್ ಗಳಿಗೆ ಗೂಗಲ್ ಪ್ಲೇ, ಗೂಗಲ್ ಪ್ಲೇ ಸ್ಟೋರ್, ಜಿ ಮೇಲ್, ಗೂಗಲ್ ಮ್ಯಾಪ್ ಹಾಗೂ ಯೂಟೂಬ್ ಆಪ್ ಗಳು ಲಭ್ಯವಾಗಲ್ಲ. ಕಾರಣ ಚೀನಾದ ಹುವಾವೇ ಸಂಸ್ಥೆಯೊಂದಿಗೆ ಗೂಗಲ್ ಸಂಸ್ಥೆ ಸಂಬಂಧ ಕಡಿದುಕೊಂಡಿದೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸರ್ಕಾರ ಹುವಾವೇ ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿಸಿತ್ತು. ಇದೀಗ ಗೂಗಲ್ ಕೂಡಾ ಈ ನಿರ್ಧಾರ ತೆಗೆದುಕೊಂಡಿದ್ದು, ಹುವಾವೇ ಕಂಪನಿಯೊಂದಿಗೆ ವ್ಯವಹಾರಗಳನ್ನು ಕಡಿತಗೊಳಿಸಿದೆ. ಸದ್ಯ ಗ್ರಾಹಕರು ಈಗ…