ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಕುಲವಧು’ ಧಾರಾವಾಹಿಯಲ್ಲಿ ಧನ್ಯಾ ಎಂದೇ ಖ್ಯಾತಿ ಪಡೆದಿರುವ ದೀಪಿಕಾ ಇತ್ತೀಚೆಗಷ್ಟೆ ‘ಮಿಸ್ ಸೌತ್ ಇಂಡಿಯಾ ಗ್ಲಾಮರ್ 2019’ ಕಿರೀಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.

ನಟಿ ದೀಪಿಕಾ ಅವರು ಈ ಬಗ್ಗೆ ತಮ್ಮ ಇನ್ಸ್ ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. ತಾವು ವಿನ್ನರ್ ಆದ ತಕ್ಷಣದ ಫೋಟೋವನ್ನು ಕ್ಲಿಕ್ಕಿಸಿಕೊಂಡು ಅದನ್ನು ಅಪ್ಲೋಡ್ ಮಾಡಿ ಅಭಿಮಾನಿಗಳಿಗೆ ಮತ್ತು ತಮ್ಮ ಗೆಳೆಯನಿಗೆ ಧನ್ಯವಾದ ತಿಳಿಸಿದ್ದಾರೆ.

“ಮಿಸ್ ಸೌತ್ ಇಂಡಿಯಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದಕ್ಕೆ ತುಂಬಾ ಸಂತೋಷವಾಗಿದೆ. ಅದರಲ್ಲೂ ನಾನು ‘ಮಿಸ್ ಸೌತ್ ಇಂಡಿಯಾ ಗ್ಲಾಮರ್ 2019’ ಕಿರೀಟವನ್ನು ಗೆದ್ದಿದ್ದಕ್ಕೆ ತುಂಬಾ ಖುಷಿಯಾಗಿದೆ. ನನ್ನ ಮೇಲೆ ನಂಬಿಕೆ ಇಟ್ಟು ವೇದಿಕೆ ಮೇಲೆ ರ್ಯಾಂಪ್ ಮಾಡಲು ನನಗೆ ಆತ್ಮವಿಶ್ವಾಸ ತುಂಬಿದ ಹಾಗೂ ಎಲ್ಲ ಹಂತದಲ್ಲೂ ಸಪೋರ್ಟ್ ಮಾಡಿದ ಅಭಿಮಾನಿಗಳಿಗೆ ಧನ್ಯವಾದಗಳು” ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಅಷ್ಟೇ ಅಲ್ಲದೆ “ಎಲ್ಲಕ್ಕಿಂತ ಮುಖ್ಯವಾಗಿ ನನ್ನ ಜೀವನದ ವಿಶೇಷ ವ್ಯಕ್ತಿಗೆ ಧನ್ಯವಾದಗಳು ಎಂದು ತಮ್ಮ ಗೆಳೆಯ ಆಕರ್ಶ್ ಅವರಿಗೆ ಸಮರ್ಪಿಸಿದ್ದಾರೆ. ನಿಮ್ಮ ಬೆಂಬಲ ಇಲ್ಲದಿದ್ದರೆ ನನ್ನಿಂದ ಈ ಗೆಲವು ಸಾಧಿಸಲು ಸಾಧ್ಯವಾಗುತ್ತಿರಲಿಲ್ಲ. ನಿಮ್ಮ ಸಹಕಾರದಿಂದಲೇ ಈ ಸಾಧನೆ ಮಾಡಿದ್ದೇನೆ” ಧನ್ಯವಾದಗಳು ಮೈ ಸ್ವೀಟ್ ಎಂದು ಹೇಳಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಮನೆ ಖರೀದಿಸುವ ಯೋಚನೆಯಲ್ಲಿದ್ದೀರಾ? ನಿಲ್ಲಿ …..? ಸರ್ಕಾರ ಜಿಎಸ್ಟಿ ವ್ಯವಸ್ಥೆ ಜಾರಿಗೊಳಿಸುವವರೆಗೂ ನಿಮ್ಮ ನಿರ್ಧಾರಕ್ಕೆ ಬ್ರೇಕ್ ಹಾಕಿ. ಜುಲೈ ಒಂದರಿಂದ ಆರಂಭವಾಗುವ ಹೊಸ ತೆರಿಗೆ ವ್ಯವಸ್ಥೆಯಲ್ಲಿ, ದೊಡ್ಡ ಪ್ರಮಾಣದ ತೆರಿಗೆ ಹಣವನ್ನು ನೀವು ಉಳಿಸಬಹುದು.
ಯುಕೆ ನಿವಾಸಿಯೊಬ್ಬಳು ಕೆಲ ದಿನಗಳ ಹಿಂದಷ್ಟೆ 21ನೇ ಮಗುವಿಗೆ ಜನ್ಮ ನೀಡಿದ್ದಾಳೆ.ಇಂಗ್ಲೆಂಡಿನ 43 ವರ್ಷದ ಮಹಾತಾಯಿಯೊಬ್ಬರು 21ನೇ ಮಗುವಿಗೆ ಜನ್ಮ ನೀಡಿ ಇದು ಲಾಸ್ಟ್ ಎಂದು ಹೇಳುವುದರ ಮೂಲಕ ಎಲ್ಲರಿಗೂ ಆಶ್ಚರ್ಯ ಮೂಡಿಸಿದ್ದಾರೆ. ಈ ಮಹಾತಾಯಿ ಹೆಸರು ಶು ರೆಡ್ಪೋರ್ಡ್. ಪತಿ ನಿವೋಲ್. ವರದಿ ಪ್ರಕಾರ ಹಿಂದಿನ ವಾರ 12 ನಿಮಿಷದ ಹೆರಿಗೆ ನೋವು ಅನುಭವಿಸಿ ಶು 21ನೇ ಮಗು ಬೋನಿ ರಾಯೈಗೆ ಜನ್ಮ ನೀಡಿದ್ದಾಳೆ. 21 ಮಕ್ಕಳನ್ನು ಪಡೆದು ರಾಡ್ಫೋರ್ಡ್ ಕುಟುಂಬ ಯುಕೆಯಲ್ಲೇ ಅತಿ ದೊಡ್ಡದಾದ…
ಉಪ್ಪು ಎಷ್ಟು ಅನಿವಾರ್ಯ ಎಂಬುದು ತಿಳಿದ ವಿಷಯವೇ. ಆದರೆ ಕಪ್ಪು ಉಪ್ಪು ಸಹ ಭಾರತೀಯರಲ್ಲಿ ಹಿಂದಿನಿಂದಲೂ ಬಳಕೆಯಲ್ಲಿದೆ. ಈ ಕಪ್ಪು ಉಪ್ಪು ಸಹ ಔಷಧೀಯ ಗುಣಗಳ ಆಗರವೇ ಆಗಿದೆ. ಹಿಮಾಲಯದ ಕಪ್ಪು ಉಪ್ಪು ಅಥವಾ ಆಂಗ್ಲ ಭಾಷೆಯಲ್ಲಿ ಹೇಳುವುದಾದರೆ ಭಾರತೀಯ ಕಪ್ಪು ಉಪ್ಪು ಎಂದೇ ಪ್ರಚಲಿತದಲ್ಲಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯ ವೈಖರಿಯನ್ನು ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೊಗಳಿದ್ದಾರೆ. ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೈ ಶಾಸಕಿ ಮೋದಿ ಅವರ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವೇದಿಕೆ ಮೇಲೆ ಮಾತನಾಡುತ್ತ ಬಹಳ ಜನ ರಾಜಕಾರಣಿಗಳನ್ನ ಕಳ್ಳರು, ಸುಳ್ಳರು, ಮೋಸಗಾರರು ಎಂದು ಕರೆಯುತ್ತಾರೆ. ಆದ್ರೆ ಎಲ್ಲಾ ರಾಜಕಾರಣಿಗಳು ಆ ಪಟ್ಟಿಗೆ ಸೇರುವುದಿಲ್ಲ. ಕೆಲವು ರಾಜಕಾರಣಿಗಳ ನಡೆಯನ್ನು, ಕೆಲಸವನ್ನು ಸುಳ್ಳು ಎಂದು ಹೇಳಲು ಸಾಧ್ಯವಿಲ್ಲ. ಯಾಕೆಂದರೆ ಪ್ರಧಾನಿ ನರೇಂದ್ರ…
ಪಾರ್ಲಿಮೆಂಟ್ನಲ್ಲಿ 2023-24 ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯಾಗುತ್ತಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Finance Minister Nirmala Sitharaman) ಅವರು ಕೇಂದ್ರ ಬಜೆಟ್(Union Budget) ಮಂಡಿಸುತ್ತಿದ್ದಾರೆ. ಇದು ಅವರ ಐದನೇ ಮತ್ತು ಈ ಸರ್ಕಾರದ ಅವಧಿಯ ಕೊನೆಯ ಪೂರ್ಣ ಬಜೆಟ್ ಆಗಿದೆ. ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೂ ಮುನ್ನವೇ, ಈ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಮೂಲಕ ಸರ್ಕಾರವು ಜನರ ನಿರೀಕ್ಷೆ ತಲುಪಲು ಹೊಸ ಯೋಜನೆಗಳನ್ನು ಆರಂಭಿಸುತ್ತಿದೆ. ಇದರ ಜೊತೆಗೆ ಮಧ್ಯಮ ವರ್ಗಕ್ಕೆ ಬಂಪರ್ ನ್ಯೂಸ್…
ನೆನಪಿನಲ್ಲಿಟ್ಟುಕೊಳ್ಳಬೇಕಾದ ಪ್ರಮುಖ ವಿಷಯಗಳು: ನಮ್ಮ ಆರೋಗ್ಯ ಉತ್ತಮ ವಾಗಿರಲು ಇವು ಮುಖ್ಯ 1. ಬಿಪಿ: 120/80 2. ನಾಡಿ: 70 – 100 3. ತಾಪಮಾನ: 36.8 – 37 4. ಉಸಿರು: 12-16 5. ಹಿಮೋಗ್ಲೋಬಿನ್: ಪುರುಷ -13.50-18 ಹೆಣ್ಣು – 11.50 – 16 6. ಕೊಲೆಸ್ಟ್ರಾಲ್: 130 – 200 7. ಪೊಟ್ಯಾಸಿಯಮ್: 3.50 – 5 8. ಸೋಡಿಯಂ: 135 – 145 9. ಟ್ರೈಗ್ಲಿಸರೈಡ್ಗಳು: 220 10. ದೇಹದಲ್ಲಿನ ರಕ್ತದ…