News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

‘ಮಿಸ್ ಸೌತ್ ಇಂಡಿಯಾ’ ಕಿರೀಟ ತನ್ನದಾಗಿಸಿಕೊಂಡ ಕಿರುತೆರೆ ನಟಿ ಕುಲವಧು ಧನ್ಯಾ….

134

ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಕುಲವಧು’ ಧಾರಾವಾಹಿಯಲ್ಲಿ ಧನ್ಯಾ ಎಂದೇ ಖ್ಯಾತಿ ಪಡೆದಿರುವ ದೀಪಿಕಾ ಇತ್ತೀಚೆಗಷ್ಟೆ ‘ಮಿಸ್ ಸೌತ್ ಇಂಡಿಯಾ ಗ್ಲಾಮರ್ 2019’ ಕಿರೀಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.

ನಟಿ ದೀಪಿಕಾ ಅವರು ಈ ಬಗ್ಗೆ ತಮ್ಮ ಇನ್ಸ್ ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. ತಾವು ವಿನ್ನರ್ ಆದ ತಕ್ಷಣದ ಫೋಟೋವನ್ನು ಕ್ಲಿಕ್ಕಿಸಿಕೊಂಡು ಅದನ್ನು ಅಪ್ಲೋಡ್ ಮಾಡಿ ಅಭಿಮಾನಿಗಳಿಗೆ ಮತ್ತು ತಮ್ಮ ಗೆಳೆಯನಿಗೆ ಧನ್ಯವಾದ ತಿಳಿಸಿದ್ದಾರೆ.

“ಮಿಸ್ ಸೌತ್ ಇಂಡಿಯಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದಕ್ಕೆ ತುಂಬಾ ಸಂತೋಷವಾಗಿದೆ. ಅದರಲ್ಲೂ ನಾನು ‘ಮಿಸ್ ಸೌತ್ ಇಂಡಿಯಾ ಗ್ಲಾಮರ್ 2019’ ಕಿರೀಟವನ್ನು ಗೆದ್ದಿದ್ದಕ್ಕೆ ತುಂಬಾ ಖುಷಿಯಾಗಿದೆ. ನನ್ನ ಮೇಲೆ ನಂಬಿಕೆ ಇಟ್ಟು ವೇದಿಕೆ ಮೇಲೆ ರ‍್ಯಾಂಪ್‌ ಮಾಡಲು ನನಗೆ ಆತ್ಮವಿಶ್ವಾಸ ತುಂಬಿದ ಹಾಗೂ ಎಲ್ಲ ಹಂತದಲ್ಲೂ ಸಪೋರ್ಟ್ ಮಾಡಿದ ಅಭಿಮಾನಿಗಳಿಗೆ ಧನ್ಯವಾದಗಳು” ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಅಷ್ಟೇ ಅಲ್ಲದೆ “ಎಲ್ಲಕ್ಕಿಂತ ಮುಖ್ಯವಾಗಿ ನನ್ನ ಜೀವನದ ವಿಶೇಷ ವ್ಯಕ್ತಿಗೆ ಧನ್ಯವಾದಗಳು ಎಂದು ತಮ್ಮ ಗೆಳೆಯ ಆಕರ್ಶ್ ಅವರಿಗೆ ಸಮರ್ಪಿಸಿದ್ದಾರೆ. ನಿಮ್ಮ ಬೆಂಬಲ ಇಲ್ಲದಿದ್ದರೆ ನನ್ನಿಂದ ಈ ಗೆಲವು ಸಾಧಿಸಲು ಸಾಧ್ಯವಾಗುತ್ತಿರಲಿಲ್ಲ. ನಿಮ್ಮ ಸಹಕಾರದಿಂದಲೇ ಈ ಸಾಧನೆ ಮಾಡಿದ್ದೇನೆ” ಧನ್ಯವಾದಗಳು ಮೈ ಸ್ವೀಟ್ ಎಂದು ಹೇಳಿಕೊಂಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹಾವು ಕಚ್ಚಿ ಸ್ಮಶಾನ ಸೇರಿದವರ ಮನೆಯಲ್ಲಿ ನಾಗ-ನಾಗಿಣಿ ನೃತ್ಯ….ನಂತರ ಏನಾಯ್ತು ಗೊತ್ತ..?ತಪ್ಪದೆ ಇದನ್ನು ಓದಿ…!

    ಸತ್ತ ವ್ಯಕ್ತಿ ಜೀವಂತವಾಗಿ ಬರುವುದಿಲ್ಲ ಎನ್ನುವ ಮಾತಿದೆ. ಆದ್ರೆ ರಾಜಸ್ಥಾನದ ಭಾರತ್ಪುರದಲ್ಲಿ ಚಮತ್ಕಾರಿ ಘಟನೆ ನಡೆದಿದೆ. ಹಾವು ಕಚ್ಚಿ ಸ್ಮಶಾನ ಸೇರಿದ್ದವಳು ಮನೆಗೆ ವಾಪಸ್ ಆಗಿದ್ದಾಳೆ. ಆಕೆಗೆ ಚಿಕಿತ್ಸೆ ಮುಂದುವರೆದಿದೆ. 21 ವರ್ಷದ ಶ್ವೇತಾಗೆ ಹಾವು ಕಚ್ಚಿತ್ತು. ವೈದ್ಯರು ಶ್ವೇತಾ ಸಾವನ್ನಪ್ಪಿದ್ದಾಳೆ ಎಂದಿದ್ದರು. ದುಃಖದಲ್ಲಿದ್ದ ಕುಟುಂಬಸ್ಥರು ಶ್ವೇತಾ ಅಂತಿಮ ಸಂಸ್ಕಾರಕ್ಕೆ ತಯಾರಿ ನಡೆಸಿದ್ದರು. ಸ್ಮಶಾನಕ್ಕೆ ಶ್ವೇತಾ ಶವವನ್ನು ತೆಗೆದುಕೊಂಡು ಹೋಗ್ತಿದ್ದಂತೆ ಮನೆಯಲ್ಲಿ ಆಶ್ಚರ್ಯಕಾರಿ ಘಟನೆ ನಡೆದಿತ್ತು. ಶ್ವೇತಾ ಮನೆಯಲ್ಲಿ ನಾಗ-ನಾಗಿಣಿ ನೃತ್ಯ ಮಾಡಿದ್ದಾರೆ. ಈ ವಿಷ್ಯವನ್ನು ಸ್ಮಶಾನಕ್ಕೆ…

  • ಸಿನಿಮಾ

    ಶಿವಣ್ಣನ ಕಾರನ್ನು ಚೆಕ್ ಪೋಸ್ಟ್ ನಲ್ಲಿ ತಪಾಸಣೆ ಮಾಡಿದ ಚುನಾವಣಾ ಸಿಬ್ಬಂದಿ..ಕಾರಲ್ಲಿ ಸಿಕ್ಕಿದ್ದೇನು?

    ಲೋಕಸಭೆ ಚುನಾವಣೆ  ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಅಕ್ರಮ ತಡೆಗೆ ಚುನಾವಣಾ ಆಯೋಗ ಎಲ್ಲೆಡೆ ಹದ್ದಿನ ಕಣ್ಣಿಟ್ಟಿದೆ. ಎಲ್ಲಾ ಕಡೆಗಳಲ್ಲಿ ಚೆಕ್ ಪೋಸ್ಟ್ ನಿರ್ಮಿಸಿ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ಇತ್ತೀಚೆಗೆ ಗೌರಿಬಿದನೂರು ಬಳಿ ವಾಹನ ತಪಾಸಣೆ ನಡೆಸುವ ಸಂದರ್ಭದಲ್ಲಿ ಚೆಕ್ ಪೋಸ್ಟ್ ನಲ್ಲಿ ಇದ್ದ ಸಿಬ್ಬಂದಿಗೆ ಅಚ್ಚರಿಯಾಗಿದೆ. ಚುನಾವಣಾ ಸಿಬ್ಬಂದಿ ರಾಜ್ಯ ಹೆದ್ದಾರಿಯಲ್ಲಿ ಬಂದ ಕಾರು ತಡೆದು ಪರಿಶೀಲನೆ ನಡೆಸಲು ಮುಂದಾದಾಗ, ಕಾರಿನಲ್ಲಿ ಖ್ಯಾತ ನಟ ಶಿವರಾಜ್ ಕುಮಾರ್ ಅವರು ಇರುವುದು ಕಂಡುಬಂದಿದೆ. ಕಾರು ನಿಲ್ಲಿಸಿದ ಕೂಡಲೇ…

  • ಉಪಯುಕ್ತ ಮಾಹಿತಿ

    ನಿಮ್ಮ ತ್ವಚೆಯನ್ನು ಕಾಪಾಡಿಕೊಂಡು ಸೌಂದರ್ಯವಾಗಿ ಕಾಣಬೇಕೇ? ಹಾಗಾದರೆ ನೀವು ಇದನ್ನು ಬಳುಸುವುದು ಉತ್ತಮ.!

    ಯೌವ್ವನದಲ್ಲಿ ತ್ವಚೆಯ ಸೌಂದರ್ಯದ ಕಾಳಜಿವಹಿಸಿದರೆ ವಯಸ್ಸಾದಂತೆ ಅದರ ಪ್ರತಿಫಲ ಕಾಣಬಹುದು. ಸಾಮಾನ್ಯವಾಗಿ ಹೆಚ್ಚಿನವರು ಮುಖದ ಸೌಂದರ್ಯವನ್ನು ಕಾಪಾಡಿಕೊಳ್ಳಲು ಬಯಸುತ್ತಾರೆ. ಇದಕ್ಕಾಗಿ ಹಲವು ರೀತಿಯ ರಾಸಾಯನಿಕ ಸೌಂದರ್ಯವರ್ಧಕಗಳ ಮೊರೆ ಹೋಗುವವರೇ ಹೆಚ್ಚು. ಆದರೆ ಎಲ್ಲ ಕಡೆಯು ಹೇರಳವಾಗಿ ದೊರೆಯುವ ಕೆಲ ಗಿಡಗಳಿಂದಲೂ ನಿಮ್ಮ ಮುಖದ ಕಾಂತಿಯನ್ನು ಹೆಚ್ಚಿಸಬಹುದು ಎಂಬುದು ಅನೇಕರಿಗೆ ತಿಳಿದಿಲ್ಲ. ಹೌದು, ಲೋಳೆಸರ, ಕತ್ಲಿಗಿಡ ಎಂದೆಲ್ಲಾ ಕರೆಸಿಕೊಳ್ಳುವ ಅಲೋವೇರ ಎಲೆಗಳನ್ನು ಬಳಸಿ ಕೂಡ ತ್ವಚೆಯನ್ನು ಆರೈಕೆ ಮಾಡಬಹುದು. ಪ್ರಸ್ತುತ ಅನೇಕ ಕಂಪೆನಿಗಳು ಸಹ ಅಲೋವೇರ ಉತ್ಪನ್ನಗಳನ್ನು ಮಾರುಕಟ್ಟೆಗೆ…

  • ಜ್ಯೋತಿಷ್ಯ

    ವಿಜ್ಞ ನಿವಾರಕ ವಿನಾಯಕನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಸಂತೋಷದ ಸುದ್ದಿ…

  • ಸೌಂದರ್ಯ

    ನಿಮ್ಮ ಸುಂದರ ಕೂದಲಿಗಾಗಿ ಇಲ್ಲಿದೆ ಸುಲಭೋಪಾಯಗಳು….

    ದಟ್ಟವಾದ ರೇಷಿಮೆಯಂತಹ ಕೂದಲು ನೋಡಿದರೆ ಕಣ್ಮನ ಸೆಳೆಯುತ್ತದೆ. ಸುಂದರ ಕೇಶ ಯಾವ ಮೇಕಪ್ ಮತ್ತು ಆಭರಣಗಳು ನೀಡದಂತಹ ಮೆರುಗನ್ನು ನೀಡುತ್ತದೆ. ನಿದಾನವಾಗಿ ತಲೆಬಾಚಲು ಸಹ ಸಮಯ ಸಿಗದ ಇಂದಿನ ದಿನಗಳಲ್ಲಿ ಕೇಶಕ್ಕಾಗಿ ಆರೈಕೆ ತುಸು ಕಷ್ಟವೇ.

  • ಸುದ್ದಿ

    ಹುಷಾರ್…..!ಸ್ಮಾರ್ಟ್‌ ಟೀವಿಯನ್ನು ಹ್ಯಾಕ್‌ ಮಾಡಿ, ದಂಪತಿಯ ಲೈಂಗಿಕ ಕ್ರಿಯೆ ದೃಶ್ಯ ಸೆರೆ…!

    ಕಂಪ್ಯೂಟರ್‌ಗಳು, ಕಂಪನಿಯ ಸರ್ವರ್‌ಗಳನ್ನು ಹ್ಯಾಕ್‌ ಮಾಡುವುದನ್ನು ಕೇಳಿದ್ದೇವೆ. ಆದರೆ ಸೂರತ್‌ನಲ್ಲಿ ಕಂಡುಕೇಳರಿಯದ ಪ್ರಕರಣವೊಂದು ವರದಿಯಾಗಿದೆ. ಮನೆಯೊಂದರ ಬೆಡ್‌ರೂಂನಲ್ಲಿ ಅಳವಡಿಸಲಾಗಿದ್ದ ಸ್ಮಾರ್ಟ್‌ ಟೀವಿಯನ್ನು ಹ್ಯಾಕ್‌ ಮಾಡಿ, ದಂಪತಿಯ ಲೈಂಗಿಕ ಕ್ರಿಯೆ ದೃಶ್ಯಗಳನ್ನು ಸೆರೆ ಹಿಡಿದು, ಅಶ್ಲೀಲ ಜಾಲತಾಣಕ್ಕೆ ಅಪ್‌ಲೋಡ್‌ ಮಾಡಲಾಗಿರುವ ಘಟನೆ ನಡೆದಿದೆ. ತನ್ನದೇ ವಿಡಿಯೋ ಆನ್‌ಲೈನ್‌ ಅಶ್ಲೀಲ ಜಾಲತಾಣದಲ್ಲಿರುವುದನ್ನು ಪತಿ ನೋಡಿದ ಬಳಿಕ ಈ ಅಕ್ರಮ ಬಯಲಾಗಿದೆ. ಇದು ಸ್ಮಾರ್ಟ್‌ ಟೀವಿ ಬಳಕೆದಾರರಿಗೆ ಎಚ್ಚರಿಕೆ ಗಂಟೆಯಾಗಿದೆ. ಪೊಲೀಸರಿಗೆ ದೂರು ನೀಡಿದರೆ ಮುಜುಗರಕ್ಕೆ ಗುರಿಯಾಗಬೇಕಾಗುತ್ತದೆ ಎಂಬ ಕಾರಣಕ್ಕೆ ಈ…