News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

‘ಮಿಸ್ ಸೌತ್ ಇಂಡಿಯಾ’ ಕಿರೀಟ ತನ್ನದಾಗಿಸಿಕೊಂಡ ಕಿರುತೆರೆ ನಟಿ ಕುಲವಧು ಧನ್ಯಾ….

134

ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಕುಲವಧು’ ಧಾರಾವಾಹಿಯಲ್ಲಿ ಧನ್ಯಾ ಎಂದೇ ಖ್ಯಾತಿ ಪಡೆದಿರುವ ದೀಪಿಕಾ ಇತ್ತೀಚೆಗಷ್ಟೆ ‘ಮಿಸ್ ಸೌತ್ ಇಂಡಿಯಾ ಗ್ಲಾಮರ್ 2019’ ಕಿರೀಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.

ನಟಿ ದೀಪಿಕಾ ಅವರು ಈ ಬಗ್ಗೆ ತಮ್ಮ ಇನ್ಸ್ ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. ತಾವು ವಿನ್ನರ್ ಆದ ತಕ್ಷಣದ ಫೋಟೋವನ್ನು ಕ್ಲಿಕ್ಕಿಸಿಕೊಂಡು ಅದನ್ನು ಅಪ್ಲೋಡ್ ಮಾಡಿ ಅಭಿಮಾನಿಗಳಿಗೆ ಮತ್ತು ತಮ್ಮ ಗೆಳೆಯನಿಗೆ ಧನ್ಯವಾದ ತಿಳಿಸಿದ್ದಾರೆ.

“ಮಿಸ್ ಸೌತ್ ಇಂಡಿಯಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದಕ್ಕೆ ತುಂಬಾ ಸಂತೋಷವಾಗಿದೆ. ಅದರಲ್ಲೂ ನಾನು ‘ಮಿಸ್ ಸೌತ್ ಇಂಡಿಯಾ ಗ್ಲಾಮರ್ 2019’ ಕಿರೀಟವನ್ನು ಗೆದ್ದಿದ್ದಕ್ಕೆ ತುಂಬಾ ಖುಷಿಯಾಗಿದೆ. ನನ್ನ ಮೇಲೆ ನಂಬಿಕೆ ಇಟ್ಟು ವೇದಿಕೆ ಮೇಲೆ ರ‍್ಯಾಂಪ್‌ ಮಾಡಲು ನನಗೆ ಆತ್ಮವಿಶ್ವಾಸ ತುಂಬಿದ ಹಾಗೂ ಎಲ್ಲ ಹಂತದಲ್ಲೂ ಸಪೋರ್ಟ್ ಮಾಡಿದ ಅಭಿಮಾನಿಗಳಿಗೆ ಧನ್ಯವಾದಗಳು” ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಅಷ್ಟೇ ಅಲ್ಲದೆ “ಎಲ್ಲಕ್ಕಿಂತ ಮುಖ್ಯವಾಗಿ ನನ್ನ ಜೀವನದ ವಿಶೇಷ ವ್ಯಕ್ತಿಗೆ ಧನ್ಯವಾದಗಳು ಎಂದು ತಮ್ಮ ಗೆಳೆಯ ಆಕರ್ಶ್ ಅವರಿಗೆ ಸಮರ್ಪಿಸಿದ್ದಾರೆ. ನಿಮ್ಮ ಬೆಂಬಲ ಇಲ್ಲದಿದ್ದರೆ ನನ್ನಿಂದ ಈ ಗೆಲವು ಸಾಧಿಸಲು ಸಾಧ್ಯವಾಗುತ್ತಿರಲಿಲ್ಲ. ನಿಮ್ಮ ಸಹಕಾರದಿಂದಲೇ ಈ ಸಾಧನೆ ಮಾಡಿದ್ದೇನೆ” ಧನ್ಯವಾದಗಳು ಮೈ ಸ್ವೀಟ್ ಎಂದು ಹೇಳಿಕೊಂಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ, ದೇವರು

    ದೇವರ ಪೂಜೆ ಮಾಡುವಾಗ ನಿಮ್ಮ ಮನಸ್ಸು ಚಂಚಲವಾಗುವುದಾ ಹೀಗೆ ಮಾಡಿ.

    ನಾವು ನಮ್ಮ ಮನಸ್ಸನ್ನು ನಿರಂತರ ಭಗವಂತನನಲ್ಲಿ ನೆಲೆ ನಿಲ್ಲುವಂತೆ ಮಾಡಲು ‘ನಿರಂತರ ಮನನ’ ಅತ್ಯಂತ ಮುಖ್ಯ ಅಂಶ. ಸಾಮಾನ್ಯವಾಗಿ ನಮ್ಮ ಚಿತ್ತ ಬೇಡದ ವಿಷಯಗಳತ್ತ ಹರಿಯುತ್ತದೆ. ಆದರೆ ನಾವು ಅದನ್ನು ಕೇವಲ ಭಗವಂತನನ್ನು ಚಿಂತಿಸುವಂತೆ ತರಬೇತಿಗೊಳಿಸಬೇಕು. ಚಿತ್ತಕ್ಕೆ ಭಗವಂತನನ್ನು ಅನನ್ಯಗಾಮಿಯಾಗಿ ಚಿಂತನೆ ಮಾಡುವಂತೆ ನಿರಂತರ ಅಭ್ಯಾಸ ಮಾಡಿಸಬೇಕು. ನಮ್ಮ ಮನಸ್ಸು, ಬುದ್ಧಿ, ಚಿತ್ತ ಎಲ್ಲವೂ ನಾವು ಅಭ್ಯಾಸ ಮಾಡಿಸಿದಂತೆ ಕೆಲಸ ಮಾಡುತ್ತವೆ. ಅವುಗಳಿಗೆ ನಾವು ಭಗವಂತನ ಚಿಂತನೆಯ ಅಭ್ಯಾಸ ಮಾಡಿಸಬೇಕು. ಮನಸ್ಸು ಚಿತ್ತವನ್ನು ಮಣಿಸುವ ಏಕಮಾತ್ರ ಸಾಧನ…

  • inspirational, ಸುದ್ದಿ

    ನಿವೃತ್ತಿ ಬಳಿಕ ಮಾಡೋದೇನು? ಎಂಬ ಪ್ರಶ್ನೆಗೆ ಕೊಹ್ಲಿ ಕೊಟ್ಟ ಉತ್ತರ ತಿಳಿದರೆ ಶಾಕ್ ಆಗುತ್ತೀರಾ…!

    ಪಂಜಾಬಿ ಕುಟುಂಬದಲ್ಲಿ ಜನಿಸಿದ ವಿರಾಟ್‌ ಕೊಹ್ಲಿ, ಹುಟ್ಟಿದ್ದು-ಬೆಳೆದದ್ದು ಎಲ್ಲವೂ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ. ಅಂದಹಾಗೆ ಕೊಹ್ಲಿ ತಮ್ಮ ಬಾಲ್ಯದ ದಿನಗಳಲ್ಲಿ ಭಾರಿ ತಿಂಡಿ ಪೋತರಾಗಿದ್ದರು. ಬಾಯಲ್ಲಿ ನೀರು ತರುವಂತಹ ರುಚಿಕರ ತಿಂಡಿ ತಿನಿಸುಗಳೆಂದರೆ ಕೊಹ್ಲಿಗೆ ಅಚ್ಚುಮೆಚ್ಚು. ಇತ್ತೀಚೆಗೆ 31ನೇ ಹುಟ್ಟುಹಬ್ಬ ಆಚರಿಸಿಕೊಂಡಿರುವ ವಿರಾಟ್‌ ಕೊಹ್ಲಿ ಇನ್ನು ಹೆಚ್ಚೆಂದರೆ 5-6 ವರ್ಷ ಟೀಮ್‌ ಇಂಡಿಯಾದಲ್ಲಿ ಆಡಬಹುದು. ಈ ಅವಧಿಯಲ್ಲಿ ಅವರು ಸಾಧಿಸುವುದು ಬಹಳಷ್ಟಿದೆ. ಆದರೆ, ಇವೆಲ್ಲವೂ ಮುಗಿದನಂತರ ಅವರು ಮಾಡುವುದಾದದರೂ ಏನು? ಕೊಹ್ಲಿ ನಿವೃತ್ತಿ ನಂತರದ ದಿನಗಳ ಕುರಿತಾಗಿ…

  • ಕರ್ನಾಟಕ

    ಕನ್ನಡಿಗರೇ ನಮ್ಮ ಮೈಸೂರು ಸ್ಯಾಂಡಲ್ ಸೋಪ್, 100% ಶ್ರೀಗಂಧದ ಎಣ್ಣೆಯಿಂದ ತಯಾರಿಸಿದ ವಿಶ್ವದ ಏಕೈಕ ಸೋಪ್!ಗರ್ವದಿಂದ ಈ ಲೇಖನಿ ಓದಿ…

    ಮೈಸೂರು ಸ್ಯಾಂಡಲ್ ಸೋಪ್ ಎಂಬುದು ಕರ್ನಾಟಕದ ಸರ್ಕಾರಿ ಒಡೆತನದ ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್ಡಿಎಲ್) ಕಂಪನಿಯಿಂದ ಉತ್ಪಾದಿಸಲ್ಪಟ್ಟ ಸಾಬೂರಿನ ಬ್ರಾಂಡ್ ಆಗಿದೆ. 100% ಶುದ್ಧ ಶ್ರೀಗಂಧದ ಎಣ್ಣೆಯಿಂದ ತಯಾರಿಸಿದ ವಿಶ್ವದ ಏಕೈಕ ಸೋಪ್ .

  • ಆರೋಗ್ಯ

    ದಾಳಿಂಬೆ ಹಣ್ಣು ತಿಂದರೆ ಏನಾಗುತ್ತದೆ ಎಂದು 90% ಜನರಿಗೆ ಗೊತ್ತೇ ಇಲ್ಲ, ಏನಿದರ ಮಹತ್ವ ಗೊತ್ತಾ.

    ಹಣ್ಣುಗಳು ದೇಹದ ಆರೋಗ್ಯಕ್ಕೆ ಬಹಳಷ್ಟು ಉತ್ತಮ ಎನ್ನುವುದನ್ನು ನಾವೆಲ್ಲರೂ ತಿಳಿದಿದ್ದೇವೆ, ಆದರೆ ಯಾವ ಯಾವ ಹಣ್ಣುಗಳು ಯಾವ ಯಾವ ಅಂಶಗಳನ್ನು ಒಳಗೊಂಡಿರುತ್ತವೆ ಮತ್ತು ಅವು ನಮ್ಮ ಆರೋಗ್ಯವೃದ್ಧಿಗೆ ಹೇಗೆ ಸಹಕರಿಸುತ್ತವೆ ಎಂಬುದು ಹಲವರಿಗೆ ತಿಳಿದಿರುವುದಿಲ್ಲ. ಈ ಭೂಮಿಯ ಮೇಲೆ ಹಲವು ರೀತಿಯ ಹಣ್ಣುಗಳಿವೆ ಮತ್ತು ಒಂದೊಂದು ಹಣ್ಣು ಕೂಡ ಒಂದೊಂದು ರೀತಿಯ ಗುಣಲಕ್ಷಣಗಳನ್ನ ಹೊಂದಿರುತ್ತದೆ, ಇನ್ನು ಹಣ್ಣುಗಳನ್ನು ತಿನ್ನಲೂ ಕ್ರಮವಿದೆ, ಹಾಗಾದರೆ ಹಣ್ಣುಗಳನ್ನ ತಿನ್ನುವಾಗ ಅನುಸರಿಸಬೇಕಾದ ಕ್ರಮಗಳೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ…

  • inspirational, ಸುದ್ದಿ

    ಗಾಂಧಿಜಿ ಪ್ರತಿಮೆಯ ಮುಂದೆ ಧರಣಿಗೆ ಕುಳಿತ ಕಾಂಗ್ರೆಸ್ ಶಾಸಕರು….!

    ಕರ್ನಾಟಕದ ಕಾಂಗ್ರೆಸ್ ನಾಯಕರು ಬಿಜೆಪಿಯ ಪ್ರಜಾಪ್ರಭುತ್ವ ವಿರೋಧಿ ನೀತಿ ಖಂಡಿಸಿ ಧರಣಿ ಆರಂಭಿಸಿದ್ದಾರೆ. ರಾಜೀನಾಮೆ ನೀಡಿರುವ ಕಾಂಗ್ರೆಸ್‌ನ 8 ಶಾಸಕರನ್ನು ಅನರ್ಹಗೊಳಿಸಬೇಕು ಎಂದು ಸ್ಪೀಕರ್‌ಗೆ ದೂರು ನೀಡಲಾಗಿದೆ. ಮಂಗಳವಾರ ವಿಧಾನಸೌಧ, ವಿಕಾಸಸೌಧ ನಡುವಿ ಗಾಂಧಿ ಪ್ರತಿಮೆ ಮುಂದೆ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಧರಣಿ ನಡೆಯುತ್ತಿದೆ. ಕರ್ನಾಟಕದ ಮೈತ್ರಿ ಸರ್ಕಾರವನ್ನು ಉರುಳಿಸಲು ‌ಮೋದಿ ಸಂಚು ಮಾಡಿದ್ದಾರೆ. ಮೋದಿ, ಅಮಿತ್ ಶಾ ನೇರವಾಗಿ ಆಪರೇಷನ್ ಕಮಲ ನಡೆಸಿದ್ದಾರೆ….

  • ಉಪಯುಕ್ತ ಮಾಹಿತಿ, ಹಣ

    ನೀವು ದುಡ್ಡು ಉಳಿಸಬೇಕು, ಅಂದ್ರೆ ಮಾತ್ರ ಓದಿ..ಶೇರ್ ಮಾಡಿ..

    ಏನ್ಮಾಡಿದರು ಖರ್ಚು ಕಡಿಮೆ ಆಗ್ತಿಲ್ಲ !ನಮ್ಮನ ಬಡವರು ಅಂತ ನಾವೇ ಕರೆದುಕೊಳ್ಳೋ ಸ್ಥಿತಿ ಬಂದ್ಬಿಟ್ಟಿದೆ. ಇದಕ್ಕೆ ಸರಿಯಾದ ಪರಿಹಾರ ನಿಮ್ಮ ಹತ್ತಿರಾನೆ ಇದೆ. ಈ ಹಳ್ಳಿ ಹುಡುಗರು ಮಾಡುವ ಬುದ್ದಿವಂತಿಕೆ ಮಾಡಿ ಸಾಕು – ಏನದು ತಿಳಿಹಿರಿ.