ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಕುಲವಧು’ ಧಾರಾವಾಹಿಯಲ್ಲಿ ಧನ್ಯಾ ಎಂದೇ ಖ್ಯಾತಿ ಪಡೆದಿರುವ ದೀಪಿಕಾ ಇತ್ತೀಚೆಗಷ್ಟೆ ‘ಮಿಸ್ ಸೌತ್ ಇಂಡಿಯಾ ಗ್ಲಾಮರ್ 2019’ ಕಿರೀಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.

ನಟಿ ದೀಪಿಕಾ ಅವರು ಈ ಬಗ್ಗೆ ತಮ್ಮ ಇನ್ಸ್ ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. ತಾವು ವಿನ್ನರ್ ಆದ ತಕ್ಷಣದ ಫೋಟೋವನ್ನು ಕ್ಲಿಕ್ಕಿಸಿಕೊಂಡು ಅದನ್ನು ಅಪ್ಲೋಡ್ ಮಾಡಿ ಅಭಿಮಾನಿಗಳಿಗೆ ಮತ್ತು ತಮ್ಮ ಗೆಳೆಯನಿಗೆ ಧನ್ಯವಾದ ತಿಳಿಸಿದ್ದಾರೆ.

“ಮಿಸ್ ಸೌತ್ ಇಂಡಿಯಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದಕ್ಕೆ ತುಂಬಾ ಸಂತೋಷವಾಗಿದೆ. ಅದರಲ್ಲೂ ನಾನು ‘ಮಿಸ್ ಸೌತ್ ಇಂಡಿಯಾ ಗ್ಲಾಮರ್ 2019’ ಕಿರೀಟವನ್ನು ಗೆದ್ದಿದ್ದಕ್ಕೆ ತುಂಬಾ ಖುಷಿಯಾಗಿದೆ. ನನ್ನ ಮೇಲೆ ನಂಬಿಕೆ ಇಟ್ಟು ವೇದಿಕೆ ಮೇಲೆ ರ್ಯಾಂಪ್ ಮಾಡಲು ನನಗೆ ಆತ್ಮವಿಶ್ವಾಸ ತುಂಬಿದ ಹಾಗೂ ಎಲ್ಲ ಹಂತದಲ್ಲೂ ಸಪೋರ್ಟ್ ಮಾಡಿದ ಅಭಿಮಾನಿಗಳಿಗೆ ಧನ್ಯವಾದಗಳು” ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಅಷ್ಟೇ ಅಲ್ಲದೆ “ಎಲ್ಲಕ್ಕಿಂತ ಮುಖ್ಯವಾಗಿ ನನ್ನ ಜೀವನದ ವಿಶೇಷ ವ್ಯಕ್ತಿಗೆ ಧನ್ಯವಾದಗಳು ಎಂದು ತಮ್ಮ ಗೆಳೆಯ ಆಕರ್ಶ್ ಅವರಿಗೆ ಸಮರ್ಪಿಸಿದ್ದಾರೆ. ನಿಮ್ಮ ಬೆಂಬಲ ಇಲ್ಲದಿದ್ದರೆ ನನ್ನಿಂದ ಈ ಗೆಲವು ಸಾಧಿಸಲು ಸಾಧ್ಯವಾಗುತ್ತಿರಲಿಲ್ಲ. ನಿಮ್ಮ ಸಹಕಾರದಿಂದಲೇ ಈ ಸಾಧನೆ ಮಾಡಿದ್ದೇನೆ” ಧನ್ಯವಾದಗಳು ಮೈ ಸ್ವೀಟ್ ಎಂದು ಹೇಳಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…
ಜೀವಸತ್ವಗಳು ಅರ್ಥಾತ್ ವಿಟಮಿನ್ ನಮ್ಮ ದೇಹದ ವಿವಿಧ ಕಾರ್ಯಗಳಿಗೆ ಅತ್ಯವಶ್ಯಕವಾಗಿ ಬೇಕಾದ ಅಂಶಗಳು. ನಾವು ಸೇವಿಸುವ ಆಹಾರದಲ್ಲಿನ ಜೀವಸತ್ವಗಳು ಪಚನವಾಗಿ ರಕ್ತದಲ್ಲಿ ಹೀರುವಂತಾಗಲು ಜಿಡ್ಡಿನಂಶದ ಅಗತ್ಯಕ್ಕೆ ಅನುಗುಣವಾಗಿ ಅವುಗಳನ್ನು ಜಿಡ್ಡಿನಲ್ಲಿ ಕರಗುವ ಮತ್ತು ನೀರಿನಲ್ಲಿ ಕರಗುವ ಜೀವಸತ್ವಗಳೆಂದು ವಿಂಗಡಿಸಲಾಗಿದೆ. ವಿಟಮಿನ್ ಎ, ಡಿ, ಇ, ಕೆಗಳನ್ನು ಜಿಡ್ಡಿನಲ್ಲಿ ಕರಗುವ ಜೀವಸತ್ವಗಳೆಂದೂ, ಬಿ ಕಾಂಪ್ಲೆಕ್ಸ್ ಅನ್ನೊಳಗೊಂಡ ಒಂಬತ್ತು ಜೀವಸತ್ವಗಳನ್ನು ನೀರಿನಲ್ಲಿ ಕರಗುವ ಗುಂಪನ್ನಾಗಿಯೂ ಹೆಸರಿಸಲಾಗಿದೆ.
ಪ್ರತಿಯೊಬ್ಬರ ನಡವಳಿಕೆಯನ್ನು ಅವ್ರ ರಾಶಿ ಆಧಾರದ ಮೇಲೆ ಹೇಳಬಹುದು. ವ್ಯಕ್ತಿ ವರ್ತನೆಗೂ ರಾಶಿಗೂ ಸಂಬಂಧವಿದೆ. ಯಾವ ವ್ಯಕ್ತಿ ಕೋಪಿಷ್ಟ? ಯಾವ ವ್ಯಕ್ತಿ ಅದೃಷ್ಟವಂತ ಎಂಬುದನ್ನು ರಾಶಿ ನೋಡಿಯೇ ಪಂಡಿತರು ಹೇಳ್ತಾರೆ. ರಾಶಿ ಹಾಗೂ ಪ್ರಣಯಕ್ಕೂ ಸಂಬಂಧವಿದೆ. ಯಾವ ಹುಡುಗಿಯರು ಮದುವೆಯಾದ್ಮೇಲೆ ಸಂಗಾತಿಯನ್ನು ಅತಿ ಹೆಚ್ಚು ತೃಪ್ತಿಪಡಿಸ್ತಾರೆ? ಸಂಗಾತಿ ಜೊತೆ ಉತ್ತಮ ಸಂಬಂಧ ಹೊಂದಿರುತ್ತಾರೆ ಎಂಬುದನ್ನು ರಾಶಿ ಮೂಲಕವೇ ಹೇಳಬಹುದು. ಮಕರ ರಾಶಿಯ ಹುಡುಗಿಯರು ಪ್ರೀತಿ ವಿಚಾರದಲ್ಲಿ ಎಂದೂ ಮೋಸ ಮಾಡುವುದಿಲ್ಲವಂತೆ. ಪತಿಯನ್ನು ನಿಷ್ಠೆಯಿಂದ ಪ್ರೀತಿ ಮಾಡುತ್ತಾರಂತೆ. ಮದುವೆಯಾದ್ಮೇಲೆ…
ಹಯಗ್ರೀವ ಹೆಚ್ಚಾಗಿ ಕರ್ನಾಟಕದ ಉಡುಪಿ ಪ್ರದೇಶದಲ್ಲಿ ಮಾಡುವ ಸಿಹಿತಿಂಡಿ. ಸಾಕಷ್ಟು ಜನರಿಗೆ ಪ್ರೀಯವಾದ ತಿನಿಸು ಎಂದರೆ ಹಯಗ್ರೀವ. ರುಚಿಯಾದ ಹಯಗ್ರೀವವನ್ನು ಮಾಡುವುದು ಬಹಳ ಸುಲಭ! ಹಬ್ಬ ಹರಿದಿನಗಳಲ್ಲಿ ಈ ಸಿಹಿಯನ್ನು ಹೆಚ್ಚಾಗಿ ತಯಾರಿಸಲಾಗುತ್ತದೆ. ಇದನ್ನು ಹೆಚ್ಚಾಗಿ ದೇವರ ನೈವೇದ್ಯಕ್ಕೆ ಇಡಲು ಮಾಡುತ್ತಾರೆ. ಹಯಗ್ರೀವ ಮಾಡಲು ಬೇಕಾಗುವ ಸಾಮಗ್ರಿ ಮತ್ತು ವಿಧಾನವನ್ನು ಇಲ್ಲಿದೆ ನೋಡಿ. ಬೇಕಾಗುವ ಸಾಮಗ್ರಿಗಳು : ಕಡ್ಲೆ ಬೇಳೆ – 2 ಕಪ್, ತೆಂಗಿನ ತುರಿ – 1ಕಪ್, ಬೆಲ್ಲ – 1 ಕಪ್, ತುಪ್ಪ – 1 ಕಪ್ಏಲಕ್ಕಿ ಪುಡಿ –…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(12 ಫೆಬ್ರವರಿ, 2019) ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸುತ್ತದೆ. ನಿಮ್ಮ ಹಠಮಾರಿ ಪ್ರಕೃತಿ ನಿಮ್ಮ ಪೋಷಕರ…
ಬುಧವಾರ, 21/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ವಹಿಸಲಿದ್ದೀರಿ. ಮೇಲಾಧಿಕಾರಿಗಳೊಂದಿಗಿನ ಮಾತುಕತೆಯಿಂದ ಹೆಚ್ಚಿನ ಫಲ. ಕೃಷಿ, ಹೈನುಗಾರಿಕೆಯಲ್ಲಿ ತೊಡಗಿಕೊಂಡವರಿಗೆ ಅನುಕೂಲ ಮತ್ತು ಲಾಭ ದೊರಕಲಿದೆ. ಅನಿರೀಕ್ಷಿತವಾಗಿ ಸಂಚಾರ ಒದಗಿ ಬಂದೀತು. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಸದ್ಯದಲ್ಲೇ ಶುಭವಾರ್ತೆ ಇದೆ. ಅತಿಥಿಗಳ ಆಗಮನವಿದೆ. ವೃಷಭ:- ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಪ್ರಯತ್ನಬಲಕ್ಕೆ ಒತ್ತು ನೀಡಿರಿ. ಆಗಾಗ ಕಿರಿಕಿರಿ ತೋರಿ ಬಂದರೂ ಕಾರ್ಯಸಾಧನೆಯಾಗುತ್ತದೆ.ವಿದ್ಯಾರ್ಥಿಗಳ ವಿದ್ಯಾಭ್ಯಾಸದಲ್ಲಿನ ಸಾಧನೆ ಕಂಡು ಸಂತೋಷ ವಾಗಲಿದೆ….