News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

‘ಮಿಸ್ ಸೌತ್ ಇಂಡಿಯಾ’ ಕಿರೀಟ ತನ್ನದಾಗಿಸಿಕೊಂಡ ಕಿರುತೆರೆ ನಟಿ ಕುಲವಧು ಧನ್ಯಾ….

135

ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಕುಲವಧು’ ಧಾರಾವಾಹಿಯಲ್ಲಿ ಧನ್ಯಾ ಎಂದೇ ಖ್ಯಾತಿ ಪಡೆದಿರುವ ದೀಪಿಕಾ ಇತ್ತೀಚೆಗಷ್ಟೆ ‘ಮಿಸ್ ಸೌತ್ ಇಂಡಿಯಾ ಗ್ಲಾಮರ್ 2019’ ಕಿರೀಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.

ನಟಿ ದೀಪಿಕಾ ಅವರು ಈ ಬಗ್ಗೆ ತಮ್ಮ ಇನ್ಸ್ ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. ತಾವು ವಿನ್ನರ್ ಆದ ತಕ್ಷಣದ ಫೋಟೋವನ್ನು ಕ್ಲಿಕ್ಕಿಸಿಕೊಂಡು ಅದನ್ನು ಅಪ್ಲೋಡ್ ಮಾಡಿ ಅಭಿಮಾನಿಗಳಿಗೆ ಮತ್ತು ತಮ್ಮ ಗೆಳೆಯನಿಗೆ ಧನ್ಯವಾದ ತಿಳಿಸಿದ್ದಾರೆ.

“ಮಿಸ್ ಸೌತ್ ಇಂಡಿಯಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದಕ್ಕೆ ತುಂಬಾ ಸಂತೋಷವಾಗಿದೆ. ಅದರಲ್ಲೂ ನಾನು ‘ಮಿಸ್ ಸೌತ್ ಇಂಡಿಯಾ ಗ್ಲಾಮರ್ 2019’ ಕಿರೀಟವನ್ನು ಗೆದ್ದಿದ್ದಕ್ಕೆ ತುಂಬಾ ಖುಷಿಯಾಗಿದೆ. ನನ್ನ ಮೇಲೆ ನಂಬಿಕೆ ಇಟ್ಟು ವೇದಿಕೆ ಮೇಲೆ ರ‍್ಯಾಂಪ್‌ ಮಾಡಲು ನನಗೆ ಆತ್ಮವಿಶ್ವಾಸ ತುಂಬಿದ ಹಾಗೂ ಎಲ್ಲ ಹಂತದಲ್ಲೂ ಸಪೋರ್ಟ್ ಮಾಡಿದ ಅಭಿಮಾನಿಗಳಿಗೆ ಧನ್ಯವಾದಗಳು” ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಅಷ್ಟೇ ಅಲ್ಲದೆ “ಎಲ್ಲಕ್ಕಿಂತ ಮುಖ್ಯವಾಗಿ ನನ್ನ ಜೀವನದ ವಿಶೇಷ ವ್ಯಕ್ತಿಗೆ ಧನ್ಯವಾದಗಳು ಎಂದು ತಮ್ಮ ಗೆಳೆಯ ಆಕರ್ಶ್ ಅವರಿಗೆ ಸಮರ್ಪಿಸಿದ್ದಾರೆ. ನಿಮ್ಮ ಬೆಂಬಲ ಇಲ್ಲದಿದ್ದರೆ ನನ್ನಿಂದ ಈ ಗೆಲವು ಸಾಧಿಸಲು ಸಾಧ್ಯವಾಗುತ್ತಿರಲಿಲ್ಲ. ನಿಮ್ಮ ಸಹಕಾರದಿಂದಲೇ ಈ ಸಾಧನೆ ಮಾಡಿದ್ದೇನೆ” ಧನ್ಯವಾದಗಳು ಮೈ ಸ್ವೀಟ್ ಎಂದು ಹೇಳಿಕೊಂಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ, ಸುದ್ದಿ

    ಸರಿಗಮಪ ಗ್ರಾಂಡ್ ಫಿನಲೆಯಲ್ಲಿ ರನ್ನರ್ ಅಪ್ ಆದ ಹನುಮಂತನಿಗೆ ಸಿಕ್ಕಿದ್ದು ಎಷ್ಟು ಲಕ್ಷ ಗೊತ್ತಾ?ಇದೇ ಮೊದಲ ಬಾರಿಗೆ ರನ್ನರ್ ಅಪ್ ಗೆ ಬಾರೀ ಮೊತ್ತದ ಬಹುಮಾನ!

    ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ‘ಸರಿಗಮಪ’ ಗ್ರಾಂಡ್ ಫಿನಾಲೆಯಲ್ಲಿ ಮಂಗಳೂರಿನ ಕೀರ್ತನ್ ಹೊಳ್ಳ ವಿನ್ನರ್ ಆಗಿದ್ದಾರೆ. ಹಾವೇರಿಯ ಚೀಲೂರು ಬಡ್ನಿ ತಾಂಡಾದ ಹನುಮಂತ ಅವರು ರನ್ನರ್ ಆಗಿದ್ದಾರೆ.ಕೀರ್ತನ್ ಹೊಳ್ಳ ಆರಂಭದಿಂದಲೂ ಅದ್ಭುತವಾಗಿ ಹಾಡುವ ಮೂಲಕ ಜಡ್ಜಸ್ ಗಳು ಹಾಗೂ ಮಹಾಗುರುಗಳ ಮೆಚ್ಚುಗೆ ಗಳಿಸಿದ್ದರು. ಅದೇ ರೀತಿ ಹನುಮಂತ ತಮ್ಮ ಮುಗ್ಧತೆಯಿಂದಲೇ ಜನಪ್ರಿಯರಾಗಿದ್ದರು. ಶನಿವಾರ ನಡೆದ ಗ್ರಾಂಡ್ ಫಿನಾಲೆಯಲ್ಲಿ ನಿಹಾಲ್ ತಾವ್ರೊ, ಹನುಮಂತ, ಕೀರ್ತನ ಹೊಳ್ಳ, ವಿಜೇತ್, ಹೃತ್ವಿಕ್ ಹಾಗೂ ಸಾಧ್ವಿನಿ ಅವರು ಫಿನಾಲೆಗೆ ಎಂಟ್ರಿ ಕೊಟ್ಟಿದ್ದರು. ಅವರಲ್ಲಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಣಕಾಸಿನ ವ್ಯವಹಾರದ ನಿಮ್ಮ ನಿರ್ವಹಣಾ ಸಾಮರ್ಥ್ಯ‌ವು ನಿಮಗೆ ಹೆಚ್ಚಿನ ಪ್ರಶಂಸೆಯನ್ನು ತಂದುಕೊಡುವುದು. ನಿಮ್ಮಂತಹ ಮನಸ್ಥಿತಿಯುಳ್ಳವರೇ ದೊಡ್ಡ ದೊಡ್ಡ ಕಾರ್ಯಗಳನ್ನು ಲೀಲಾಜಾಲವಾಗಿ ಮಾಡಿ ಮುಗಿಸುವಂತವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ಸುದ್ದಿ

    ಈ ವರ್ಷ ಭಾರತೀಯರು ಗೂಗಲ್ ನಲ್ಲಿ ಅತೀ ಹೆಚ್ಚಾಗಿ ಸರ್ಚ್ ಮಾಡಿ ನೋಡಿದ್ದು ಏನ್ ಗೊತ್ತಾ..?

    ಗೂಗಲ್ ನಲ್ಲಿ ಏನು ಸಿಗಲ್ಲ ಹೇಳಿ? ಪ್ರತಿಯೊಂದು ವಿಷ್ಯದ ಬಗ್ಗೆಯೂ ಗೂಗಲ್ ನಲ್ಲಿ ಮಾಹಿತಿ ಸಿಗುತ್ತದೆ. ಸಣ್ಣಗೆ ಕಾಲು ನೋವು ಬಂದ್ರೂ ಜನರು ಗೂಗಲ್ ನಲ್ಲಿ ಹುಡುಕಾಟ ನಡೆಸ್ತಾರೆ. ಪ್ರತಿಯೊಂದು ರೋಗ, ಅದ್ರ ಲಕ್ಷಣ, ಚಿಕಿತ್ಸೆ ಬಗ್ಗೆ ಗೂಗಲ್ ನಲ್ಲಿ ಮಾಹಿತಿ ಲಭ್ಯವಿದೆ. 2018ರಲ್ಲಿ ಗೂಗಲ್ ನಲ್ಲಿ ಯಾವ ರೋಗದ ಬಗ್ಗೆ ಹೆಚ್ಚು ಸರ್ಚ್ ಮಾಡಲಾಗಿದೆ ಎಂಬ ವರದಿ ಈಗ ಹೊರಬಿದ್ದಿದೆ. 2018ರಲ್ಲಿ ಗೂಗಲ್ ನಲ್ಲಿ ಭಾರತೀಯರು ಅತಿ ಹೆಚ್ಚು ಬಾರಿ ಕ್ಯಾನ್ಸರ್ ಬಗ್ಗೆ ಹುಡುಕಾಟ ನಡೆಸಿದ್ದಾರೆ….

  • ಸ್ಪೂರ್ತಿ

    ರಿಯಾಲಿಟಿ ಶೋನಲ್ಲಿ ಗೆದ್ದ ಹಣವನ್ನು ನೆರೆಪೀಡಿತರಿಗೆ ನೀಡಿದ ವಿಶೇಷ ಚೇತನ. ಸಿಎಂ ಜೊತೆ ಕಾಲಿನಿಂದಲೇ ಕ್ಲಿಕ್ಕಿಸಿಕೊಂಡ ಸೆಲ್ಫಿ ವೈರಲ್.

    ಕೇರಳದ ಅಲತ್ತೂರಿನ ವಿಶೇಷ ಚೇತನ ಪ್ರಣವ್ ಬಾಲಸುಬ್ರಹ್ಮಣ್ಯನ್ ಅವರು ಸಿಎಂ ನೆರೆ ಪರಿಹಾರ ನಿಧಿಗೆ ದೇಣಿಗೆ ನೀಡಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಹುಟ್ಟಿನಿಂದಲೇ ಎರಡು ಕೈಗಳನ್ನು ಕಳೆದುಕೊಂಡಿರುವ ಪ್ರಣವ್ ಅವರು ಕಾಲಿನಿಂದಲೇ ಚಿತ್ರ ಬಿಡಿಸುವ ಕಲೆಯನ್ನು ಕರಗತ ಮಾಡಿಕೊಂಡು ಸಾಕಷ್ಟು ಹೆಸರುಗಳಿಸಿದ್ದಾರೆ. ಮಂಗಳವಾರ ಕೇರಳ ಸಿಎಂ ಪಿಣರಾಯಿ ವಿಜಯ್‍ನ್ ಅವರನ್ನು ಪ್ರಣವ್ ಭೇಟಿಯಾಗಿ ಕೇರಳ ನೆರೆಸಂತ್ರಸ್ತರ ನೆರವಿಗಾಗಿ ದೇಣಿಗೆ ಚೆಕ್ ನೀಡಿದ್ದಾರೆ. ಭೀಕರ ನೆರೆಯಿಂದ ಕೇರಳ ಅಕ್ಷರಶಃ ನಲುಗಿಹೋಗಿದೆ. ನೆರೆ ಪೀಡಿತ ಪ್ರದೇಶಗಳ ಜನರ ಪಾಡು ಮೂರಾಬಟ್ಟೆಯಾಗಿದೆ. ಹೀಗಾಗಿ…

  • ಆರೋಗ್ಯ

    ಅವಧಿ ಮುಗಿದ ಔಷಧಿ ಬಳಸುತ್ತಿರುವ ಸರ್ಕಾರಿ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗಳು ,,ಜನರ ಜೀವದಜೊತೆ ಚೆಲ್ಲಾಟ..!

    ಅವಧಿ ಮುಗಿದು ತಿಂಗಳು ಕಳೆದ ಗ್ಲೂಕೋಸ್ ಬಾಟೆಲ್ ಗಳನ್ನು ರೋಗಿಗಳಿಗೆ ಇಂಜೆಕ್ಟ್ ಮಾಡಿ ರೋಗಿಗಳ ಜೀವದೊಂದಿಗೆ ಸರ್ಕಾರಿ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ಚೆಲ್ಲಾಟವಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ತೊರೆಮೂಡಲಪಾಳ್ಯ ಗ್ರಾಮದ ವೆಂಕಟಮ್ಮ ಎಂಬ ವಯೋವೃದ್ದೆ, ವಿಪರೀತ ಸುಸ್ತು ಕಂಡ ಹಿನ್ನೆಲೆ ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು, ಈ ವೇಳೆಯಲ್ಲಿಅವಧಿ ಮೀರಿದ ಗ್ಲೂಕೋಸ್ ಬಾಟೆಲ್ ಗಳನ್ನು ಇಲ್ಲಿನ ನಸ್೯ಗಳು ನೀಡಿದ್ದಾರೆ. ಇನ್ನೂ ಈ ಸಮಸ್ಯೆಯನ್ನು ಪ್ರಶ್ನಿಸಿದರೇ ಅವಧಿ ಮುಗಿದು ಮೂರು ತಿಂಗಳುವರೆಗೂ…

  • ! Без рубрики

    The Founding of YouTube A Short History

    YouTube is one of the most influential platforms in modern media, but its origin story is surprisingly simple: a small team wanted an easier way to share video online. In the early 2000s, uploading and sending video files was slow, formats were inconsistent, and most websites weren’t built for smooth playback. YouTube’s founders focused on removing…