News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

‘ಮಿಸ್ ಸೌತ್ ಇಂಡಿಯಾ’ ಕಿರೀಟ ತನ್ನದಾಗಿಸಿಕೊಂಡ ಕಿರುತೆರೆ ನಟಿ ಕುಲವಧು ಧನ್ಯಾ….

140

ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಕುಲವಧು’ ಧಾರಾವಾಹಿಯಲ್ಲಿ ಧನ್ಯಾ ಎಂದೇ ಖ್ಯಾತಿ ಪಡೆದಿರುವ ದೀಪಿಕಾ ಇತ್ತೀಚೆಗಷ್ಟೆ ‘ಮಿಸ್ ಸೌತ್ ಇಂಡಿಯಾ ಗ್ಲಾಮರ್ 2019’ ಕಿರೀಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.

ನಟಿ ದೀಪಿಕಾ ಅವರು ಈ ಬಗ್ಗೆ ತಮ್ಮ ಇನ್ಸ್ ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. ತಾವು ವಿನ್ನರ್ ಆದ ತಕ್ಷಣದ ಫೋಟೋವನ್ನು ಕ್ಲಿಕ್ಕಿಸಿಕೊಂಡು ಅದನ್ನು ಅಪ್ಲೋಡ್ ಮಾಡಿ ಅಭಿಮಾನಿಗಳಿಗೆ ಮತ್ತು ತಮ್ಮ ಗೆಳೆಯನಿಗೆ ಧನ್ಯವಾದ ತಿಳಿಸಿದ್ದಾರೆ.

“ಮಿಸ್ ಸೌತ್ ಇಂಡಿಯಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದಕ್ಕೆ ತುಂಬಾ ಸಂತೋಷವಾಗಿದೆ. ಅದರಲ್ಲೂ ನಾನು ‘ಮಿಸ್ ಸೌತ್ ಇಂಡಿಯಾ ಗ್ಲಾಮರ್ 2019’ ಕಿರೀಟವನ್ನು ಗೆದ್ದಿದ್ದಕ್ಕೆ ತುಂಬಾ ಖುಷಿಯಾಗಿದೆ. ನನ್ನ ಮೇಲೆ ನಂಬಿಕೆ ಇಟ್ಟು ವೇದಿಕೆ ಮೇಲೆ ರ‍್ಯಾಂಪ್‌ ಮಾಡಲು ನನಗೆ ಆತ್ಮವಿಶ್ವಾಸ ತುಂಬಿದ ಹಾಗೂ ಎಲ್ಲ ಹಂತದಲ್ಲೂ ಸಪೋರ್ಟ್ ಮಾಡಿದ ಅಭಿಮಾನಿಗಳಿಗೆ ಧನ್ಯವಾದಗಳು” ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಅಷ್ಟೇ ಅಲ್ಲದೆ “ಎಲ್ಲಕ್ಕಿಂತ ಮುಖ್ಯವಾಗಿ ನನ್ನ ಜೀವನದ ವಿಶೇಷ ವ್ಯಕ್ತಿಗೆ ಧನ್ಯವಾದಗಳು ಎಂದು ತಮ್ಮ ಗೆಳೆಯ ಆಕರ್ಶ್ ಅವರಿಗೆ ಸಮರ್ಪಿಸಿದ್ದಾರೆ. ನಿಮ್ಮ ಬೆಂಬಲ ಇಲ್ಲದಿದ್ದರೆ ನನ್ನಿಂದ ಈ ಗೆಲವು ಸಾಧಿಸಲು ಸಾಧ್ಯವಾಗುತ್ತಿರಲಿಲ್ಲ. ನಿಮ್ಮ ಸಹಕಾರದಿಂದಲೇ ಈ ಸಾಧನೆ ಮಾಡಿದ್ದೇನೆ” ಧನ್ಯವಾದಗಳು ಮೈ ಸ್ವೀಟ್ ಎಂದು ಹೇಳಿಕೊಂಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ವಾರಕ್ಕೆ ಒಂದು ಬಾರಿ ಈ ನೀರನ್ನು ಕುಡಿಯುವುದರಿಂದ ಹೊಟ್ಟೆ ಸುತ್ತಲಿರುವ ಕೊಬ್ಬು ಕರಗಿ ಸುಂದರವಾಗಿ ಕಾಣುತ್ತಿರಾ..!

    ಬಾರ್ಲಿ ನೀರು ದೇಹಕ್ಕೆ ಉತ್ತಮ. ಡಿಹೈಡ್ರೇಷನ್ ಉಂಟಾದಾಗ ಬಾರ್ಲಿ ನೀರು ಕುಡಿದರೆ ಇನ್ನೂ ಒಳ್ಳೆಯದು. ಅಷ್ಟೇ ಅಲ್ಲ, ಇದರಿಂದ ಇನ್ನು ಏನೇನೆಲ್ಲಾ ಲಾಭಗಳಿವೆ ನೋಡಿ. * ಬಾರ್ಲಿಯಲ್ಲಿರುವ ಬೀಟಾ ಗ್ಲೂಕೋನ್ ಅಂಶ ದೇಹದೊಳಗಿನ ವಿಷಾಂಶ ಹೊರಹಾಕಲು ನೆರವಾಗುತ್ತದೆ. * ಮೂತ್ರದ ಸೋಂಕು ಹೋಗುವವರೆಗೂ ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಬಾರ್ಲಿ ನೀರು ಕುಡಿಯುವುದು ಒಳ್ಳೆಯದು. * ಅಜೀರ್ಣ, ಗ್ಯಾಸ್ಟ್ರಿಕ್ ಹಾಗೂ ಉಷ್ಣದಿಂದ ಆಗುವ ಸಮಸ್ಯೆಗಳಿಗೆ ಬಾರ್ಲಿ ನೀರು ಒಳ್ಳೆಯದು. * ಮಲಬದ್ಧತೆ, ಬೇಧಿ ಮುಂತಾದ ಸಮಸ್ಯೆ ಇದ್ದರೂ ಬಾರ್ಲಿ…

  • ಸುದ್ದಿ

    ಬರ್ಗರ್ ತಿಂದ ತಕ್ಷಣವೇ ಆಟೋ ಚಾಲಕನ ಬಾಯಿಂದ ರಕ್ತ ಹೊರಬಂತು…ಕಾರಣ?

    ಮುಂಬೈ: ಆಟೋ ಚಾಲಕರೊಬ್ಬರು ಬರ್ಗರ್ ಕಿಂಗ್‍ನಲ್ಲಿ ಬರ್ಗರ್ ತಿಂದ ತಕ್ಷಣವೇ ಬಾಯಿಂದ ರಕ್ತ ಹೊರಬಂದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.ಸಾಜಿತ್ ಪಠಾಣ್(31) ಬರ್ಗರ್ ತಿಂದ ಆಟೋ ಚಾಲಕ. ಇವರು ಕಳೆದ ಬುಧವಾರ ತನ್ನ ಸ್ನೇಹಿತರ ಜೊತೆ ಬರ್ಗರ್ ಕಿಂಗ್‍ಗೆ ಬಂದಿದ್ದರು. ಅಲ್ಲಿ ಅವರು ಬರ್ಗರ್, ಫ್ರೈಂಚ್ ಫ್ರಯಿಸ್ ಹಾಗೂ ಸಾಫ್ಟ್ ಡ್ರಿಂಕ್ ಆರ್ಡರ್ ಮಾಡಿದ್ದರು. ಸಾಜಿತ್ ಬರ್ಗರ್ ತಿಂದ ತಕ್ಷಣವೇ ಗಂಟಲಿನಲ್ಲಿ ನೋವುಂಟಾಗಿ ರಕ್ತ ಹೊರ ಬಂದಿದೆ. ಸಾಜಿತ್ ಗಂಟಲಿನಲ್ಲಿ ಏನೋ ಸಿಲುಕಿಕೊಂಡಿದೆ ಎಂದು ಹೇಳಿದ್ದಾರೆ. ಹೀಗಾಗಿ…

  • ಸುದ್ದಿ

    ಅರ್ಧ ಸುಟ್ಟು, ಕೊಳೆತ ಸ್ಥಿತಿಯಲ್ಲಿ ವೃದ್ಧ ದಂಪತಿಗಳ ಮೃತದೇಹ ಪತ್ತೆ…ಕಾರಣ ಏನು ಗೊತ್ತಾ?

    ಮಂಗಳೂರು: ಮನೆಯೊಂದರಲ್ಲಿ ಅರ್ಧ ಸುಟ್ಟು, ಕೊಳೆತ ಸ್ಥಿತಿಯಲ್ಲಿ ವೃದ್ಧ ದಂಪತಿ ಮೃತದೇಹಗಳು ಮಂಗಳೂರಿನ ಹೊರವಲಯದ ತೊಕ್ಕೊಟ್ಟಿನ ಚೆಂಬುಗುಡ್ಡೆಯಲ್ಲಿ ಪತ್ತೆಯಾಗಿದೆ. ಚೆಂಬುಗುಡ್ಡೆ ನಿವಾಸಿಗಳಾದ ಪದ್ಮನಾಭ(78) ಮತ್ತು ವಿಮಲ(65) ಮೃತ ದುರ್ದೈವಿಗಳು. ಮನೆಯಲ್ಲಿ ದಂಪತಿಗಳಿಬ್ಬರೇ ವಾಸವಾಗಿದ್ದರು. ಕಳೆದ ಮೂರು ದಿನಗಳ ಹಿಂದೆ ದಂಪತಿಗಳನ್ನು ಅಕ್ಕಪಕ್ಕದ ಮನೆಯವರು ನೋಡಿದ್ದರು. ಆದಾದ ಬಳಿಕ ಇಬ್ಬರು ಯಾರ ಕಣ್ಣಿಗೂ ಕಾಣಿಸಿಕೊಂಡಿರಲಿಲ್ಲ. ದಂಪತಿಗಳು ಅಕ್ಕಪಕ್ಕದ ಮನೆಯವರ ಬಳಿ ಹೆಚ್ಚಿನ ಸಲುಗೆ ಹೊಂದಿರಲಿಲ್ಲ. ಹೀಗಾಗಿ ಅವರಿಬ್ಬರು ಮೃತಪಟ್ಟಿರುವ ವಿಷಯ ತಡವಾಗಿ ಬೆಳಕಿಗೆ ಬಂದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ….

  • ರಾಜಕೀಯ

    ಈ ಸಮೀಕ್ಷೆಯ ಪ್ರಖಾರ ದೇಶದ ಅತ್ಯಂತ ಜನಪ್ರಿಯ ವ್ಯಕ್ತಿ ಮತ್ತು ರಾಜಕಾರಣಿ ಯಾರು ಗೊತ್ತಾ..?

    ಇನ್ನೇನು ಲೋಕಸಭಾ ಚುನಾವಣಾ ಹತ್ತಿರ ಆಗುತ್ತಿದ್ದು, ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಈಗಾಗಲೇ ಭರ್ಜರಿ ತಯಾರಿ ನಡೆಯುತ್ತಿದೆ. ಇದೇ ಸಮಯದಲ್ಲಿ ದೇಶದ ಅತ್ಯಂತ ಜನಪ್ರಿಯ ರಾಜಕಾರಣಿ ಯಾರೆಂದು ಸಮೀಕ್ಷೆ ನಡೆದಿದ್ದು, ಪ್ರಧಾನಿ ನರೇಂದ್ರ ಮೋದಿ ಅತ್ಯಂತ ಜನಪ್ರಿಯ ರಾಜಕಾರಣಿ ಎಂದು ಜನರ ಅಭಿಪ್ರಾಯವಾಗಿದೆ.   ರಾಜಕೀಯ ತಂತ್ರರೂಪಕ ಪ್ರಶಾಂತ್ ಕಿಶೋರ್ ನೇತೃತ್ವದ ಇಂಡಿಯನ್ ಪೊಲಿಟಿಕಲ್ ಆಕ್ಷನ್ ಕಮಿಟಿ(ಐ-ಪ್ಯಾಕ್) ನಡೆಸಿದ ಸಮೀಕ್ಷೆಯಲ್ಲಿ ದೇಶದ 712 ಜಿಲ್ಲೆಗಳ 57 ಲಕ್ಷ ಮಂದಿ ಮತ ನೀಡಿದ್ದು ಪ್ರಧಾನಿ ಮೋದಿ ಅತಿ ಜನಪ್ರಿಯ ಮತ್ತು…

  • ದೇವರು, ವಿಸ್ಮಯ ಜಗತ್ತು

    ಬ್ರಹ್ಮ ಹೆಣ್ಣನ್ನ ಸೃಷ್ಟಿ ಮಾಡಿದ್ದು ಯಾಕೆ ಗೊತ್ತಾ, ಹೆಣ್ಣನ್ನ ಸೃಷ್ಟಿಸಲು ಬ್ರಹ್ಮ ತಗೆದುಕೊಂಡ ಸಮಯ ಎಷ್ಟು ಗೊತ್ತಾ. ನೋಡಿ ಹೆಣ್ಣಿನ ಸೃಷ್ಟಿ.

    ಹೆಣ್ಣನ್ನ ಅರ್ಥ ಮಾಡಿಕೊಳ್ಳಲು ಯಾರಿಂದಲೂ ಕೂಡ ಸಾಧ್ಯವಿಲ್ಲ, ಪ್ರಪಂಚದ ಸೃಷ್ಟಿಕರ್ತ ಬ್ರಹ್ಮ ದೇವನಿಗೂ ಕೂಡ ಹೆಣ್ಣನ್ನ ಅರ್ಥ ಮಾಡಿಕೊಳ್ಳಲು ಸಾಧ್ಯವಾಗಲಿಲ್ಲ, ಹೆಣ್ಣು ಚಂಚಲೆ ಎಂದು ಹೇಳಿದರೆ ತಪ್ಪಾಗಲ್ಲ. ಹಾಗಾದರೆ ಬ್ರಹ್ಮ ದೇವಾ ಹೆಣ್ಣನ್ನ ಸೃಷ್ಟಿ ಮಾಡಿದ್ದು ಯಾಕೆ ಮತ್ತು ಹೆಣ್ಣನ್ನ ಸೃಷ್ಟಿ ಮಾಡಲು ಬ್ರಹ್ಮ ದೇವನು ತುಂಬಾ ಸಮಯವನ್ನ ತೆಗೆದುಕೊಳ್ಳಲು ಕಾರಣ ಏನು ಮತ್ತು ಸ್ತ್ರೀ ರಚನೆಯ ವೇಳೆಯಲ್ಲಿ ಬ್ರಹ್ಮ ದೇವಾ ಮತ್ತು ದೇವದೂತರ ನಡುವೆ ನಡೆದ ಮಾತುಕತೆ ಏನು ಎಂದು ತಿಳಿದರೆ ನೀವು ಕೂಡ ಶಾಕ್…

  • ಸುದ್ದಿ

    ನೀರಿಗಾಗಿ ಕಾದು ಕುಳಿತಿದ್ದವರು ನಲ್ಲಿ ತಿರುವಿದ ತಕ್ಷಣ ಬಂತು ರಕ್ತ…ಕಾರಣ?

    ಧಾರವಾಡ: ಸಾಮಾನ್ಯವಾಗಿ ನಲ್ಲಿಯನ್ನ ತಿರುವಿದರೆ ನೀರು ಬರುತ್ತದೆ. ಆದರೆ ಧಾರವಾಡದ ಒಂದು ಕಾಲೋನಿಯ ಜನರು ನಲ್ಲಿಯನ್ನ ತಿರುವಿದರೆ ಅಲ್ಲಿ ಕೆಂಪು ಬಣ್ಣದ (ರಕ್ತದ ರೀತಿ) ನೀರು ಬರುತ್ತಿದೆ. ಧಾರವಾಡದ ಗೊಲ್ಲರ ಕಾಲೋನಿ ಹಾಗೂ ಹೂಗಾರ ಓಣಿಯಲ್ಲಿ ಮಂಗಳವಾರ ನೀರು ಬರಬೇಕಿತ್ತು. ಅದನ್ನೆ ಕಾಯುತ್ತಾ ಕುಳಿತಿದ್ದ ಜನರು ನಲ್ಲಿ ತಿರುಗಿಸಿದ ತಕ್ಷಣವೇ ನೀರಿನ ಬದಲು ರಕ್ತದ ಬಣ್ಣವಿರುವ ನೀರು ಬಂದಿದೆ. ಇದನ್ನ ನೋಡಿದ ಗ್ರಾಮಸ್ಥರು ಕೂಡಲೇ ಜಲ ಮಂಡಳಿಗೆ ದೂರನ್ನ ನೀಡಿದ್ದಾರೆ. ಅಸಲಿಗೆ ನಲ್ಲಿ ಪಕ್ಕದಲ್ಲೇ ಇರುವ ಕಸಾಯಿ…