ಜ್ಯೋತಿಷ್ಯ

ವೆಂಕಟೇಶ್ವರ ಸ್ವಾಮಿಯ ಕೃಪೆಯಿಂದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

123

ಒಂದೆಕರೆ ಕ್ಷಣದಲ್ಲೇ ಪರಿಹಾರ
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

ಮೇಷ

ನಿಮ್ಮ ಮಾತಿನ ಜಾಣ್ಮೆ ಸರಳವಾದ ನಡೆ ನುಡಿಗಳಿಂದ ಜನರ ಪ್ರಶಂಸೆಯನ್ನು ಪಡೆಯಲು ಹೇರಳ ಅವಕಾಶಗಳು ಒದಗಿ ಬರುವುದು. ಸಂಗಾತಿಯ ಸಹಕಾರ ದೊರೆಯುವುದು. ಆರ್ಥಿಕ ಸಮಸ್ಯೆ ಕಡಿಮೆ ಆಗುವುದು.     .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭ

ಒತ್ತಡಗಳ ನಡುವೆ ಇನ್ನೊಂದಿಷ್ಟು ಒತ್ತಡಗಳು ಸೇರಿಕೊಂಡು ನಿಮ್ಮ ತಾಳ್ಮೆಯ ಪರೀಕ್ಷೆಯನ್ನು ಎದುರಿಸುವಿರಿ. ಮನೋನಿಯಾಮಕ ರುದ್ರದೇವರನ್ನು ಅಂತೆಯೇ ದುರ್ಗಾಸುಳಾದಿಯನ್ನು ಏಕಮನಸ್ಸಿನಿಂದ ಭಜಿಸಿ.     .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನ

ಸಾಕ್ಷಾತ್‌ ಗುರುವೆ ನಿಮ್ಮ ಬಳಿ ಬಂದು ನಿಮ್ಮನ್ನು ತಿದ್ದುವುದಿಲ್ಲ. ಮನೆಯ ಹಿರಿಯರ ರೂಪದಲ್ಲಿ ಇದ್ದು ನಿಮಗೆ ಸಕಾಲಿಕ ಎಚ್ಚರಿಕೆಯನ್ನು ನೀಡುವರು. ಹಾಗಾಗಿ ಹಿರಿಯರ ಮಾತನ್ನು ಉದಾಸೀನ ಮಾಡದಿರಿ.     .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕರ್ಕಾಟಕ

ದಿಢೀರಾಗಿ ಅನೇಕ ಸಮಸ್ಯೆಗಳು ಎದುರಾಗುವ ಸಂಭವವಿರುತ್ತದೆ. ವಿದೇಶದಿಂದ ಬರುವ ಸುದ್ದಿಯು ನಿಮಗೆ ಸಂತಸವನ್ನುಂಟು ಮಾಡುತ್ತದೆ. ವಿವಿಧ ಮೂಲಗಳಿಂದ ಹಣಕಾಸು ಒದಗಿ ಬರುವುದರಿಂದ ಇಚ್ಛಿತ ಕಾರ್ಯಗಳು ಕೈಗೂಡುವುದು.     .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹ

ಸಂಕಷ್ಟಗಳನ್ನು ಎದುರಿಸುವ ಕಲೆಗಾರಿಕೆ ನಿಮಗೆ ಹೇಳಿಕೊಡಬೇಕಾಗಿಲ್ಲ. ಎಲ್ಲವನ್ನು ನಗುನಗುತ್ತಲೇ ನಿಭಾಯಿಸುವ ಗುಣ ಅನುಕರಣಿಯವಾದುದು. ಆದರೆ ನಿಮ್ಮ ಮನೆ ಮಂದಿಯೇ ನಿಮ್ಮನ್ನು ಆಡಿಕೊಳ್ಳುವುದು ನಿಮಗೆ ನುಂಗಲಾರದ ತುತ್ತಾಗುವುದು.     .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾ

ಬಹುವಿಧ ಪ್ರತಿಭೆಯು ಅನಾವರಣಗೊಳ್ಳುವುದು. ನಿಮ್ಮ ನಿರೀಕ್ಷೆಯಂತೆಯೇ ಕೆಲಸ ಕಾರ್ಯಗಳು ನಡೆಯುವುದರಿಂದ ಮನಸ್ಸಿಗೆ ಸಮಾಧಾನ ಮತ್ತು ಆತ್ಮಸ್ಥೈರ್ಯ ಹೆಚ್ಚಾಗುವುದು. ಹಣಕಾಸಿನ ಪರಿಸ್ಥಿತಿಯು ಉತ್ತಮವಾಗಿರುತ್ತದೆ.    .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾ

ತೋಳ ಗುಂಡಿಗೆ ಬಿದ್ದಾಗ ಆಳಿಗೊಂದು ಕಲ್ಲು ಎನ್ನುವಂತೆ ಯಾವುದೋ ಕಾರಣಕ್ಕೆ ನಿಮ್ಮಿಂದ ತಪ್ಪಾಗಿರುವುದನ್ನೆ ಪುನಃ ಪುನಃ ನೆನೆಸಿ ನಿಮಗೆ ಕಿರುಕುಳ ಕೊಡುವರು. ಇದು ಒಂದು ರೀತಿಯ ಪರೀಕ್ಷೆ ಕಾಲ. ಮನಸಾ ಕುಲದೇವರನ್ನು ಸ್ಮರಿಸಿಕೊಳ್ಳಿರಿ.     .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಶ್ಚಿಕ

ಪಿತ್ರಾರ್ಜಿತ ಆಸ್ತಿಗೆ ಸಂಬಂಧಪಟ್ಟಂತೆ ತಕರಾರುಗಳನ್ನು ಹಿರಿಯರ ಮೂಲಕ ಸಂಧಾನ ಮಾಡಿಸಿ ಬಗೆಹರಿಸಿಕೊಳ್ಳಿ. ಕೋರ್ಟು ಕಚೇರಿ ಎಂದು ಹೋದರೆ ನಿಮಗೆ ದಕ್ಕಬೇಕಾದ ಆಸ್ತಿಯು ದಕ್ಕದೆ ಹೋಗಬಹುದು.     .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನು

ಸಂಶಯಾತ್ಮ ವಿನಶ್ಯತಿ ಎನ್ನುವಂತೆ ಕೆಲಸ ಕಾರ್ಯಗಳಲ್ಲಿ ಅನಗತ್ಯ ಸಂಶಯವನ್ನು ಹುಟ್ಟುಹಾಕುವುದರಿಂದ ಸಕಾಲದಲ್ಲಿ ಕೆಲಸ ಪೂರೈಸಲು ಆಗುವುದಿಲ್ಲ. ಇದರಿಂದ ಮೇಲಧಿಕಾರಿಗಳ ಕೆಂಗಣ್ಣಿಗೆ ಕಾರಣರಾಗುವಿರಿ.    .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಕರ

ಧೂರ್ತರನ್ನು ಸಾಮ, ದಾನ, ಭೇದ, ದಂಡ ಎಂಬ ಚತುರೋಪಾಯಗಳಿಂದಲೇ ಎದುರಿಸಬೇಕು. ಕೆಲಸ ಮಾಡುವ ಕಚೇರಿಯಲ್ಲಿ ವಿನಾಕಾರಣ ನಿಮಗೆ ಕಿರುಕುಳ ಎದುರಾಗುವುದು. ಅದಕ್ಕೆ ಅಂಜದೆ ಅವರದೇ ರೀತಿಯಲ್ಲಿ ಉತ್ತರ ನೀಡಿ.    .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕುಂಭ

ಮನೆಯ ಸಮಸ್ಯೆಗಳನ್ನು ಮನೆಯೊಳಗಿನ ನಾಲ್ಕು ಗೋಡೆಗಳ ಮಧ್ಯೆ ಬಗೆಹರಿಸಿಕೊಳ್ಳುವುದು ಒಳ್ಳೆಯದು. ಮನೆಯ ಒಳಗಿನ ಸಮಸ್ಯೆಗಳಿಗೆ ನಿಮ್ಮ ಪರಿಹಾರ ಸೂತ್ರಗಳು ಉಪಯೋಗಕ್ಕೆ ಬರುವುದು ಮತ್ತು ಎಲ್ಲರೂ ಒಪ್ಪುವರು.     .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀನ

ಮನೆ ಮಂದಿಯ ಸಹಾಯಕ್ಕಿಂತ ಮನೆ ಹೊರಗಿನ ಗೆಳೆಯರೇ ನಿಮ್ಮನ್ನು ಇಷ್ಟಪಡುವರು ಮತ್ತು ನಿಮ್ಮ ಕಾರ್ಯವನ್ನು ಕೊಂಡಾಡುವರು. ನಿಮ್ಮ ಹಳೆಯ ಗೆಳೆಯರಿಗೆ ಫೋನ್‌ ಮಾಡಿ ಮಾತುಕತೆ ನಡೆಸಿ.     .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಗುರುವಾರದ ನಿಮ್ಮ ರಾಶಿ ಭವಿಷ್ಯ ಶುಭವೋ,ಅಶುಭವೋ ತಿಳಿಯಲು ಈ ಲೇಖನ ಓದಿ ತಿಳಿಯಿರಿ…

    ಇಂದು ಗುರುವಾರ, 15/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಉದ್ಯೋಗಿಗಳು ನೂತನ ವೃತ್ತಿಯನ್ನು ಕೈಗೊಳ್ಳಬಹುದು.ನಿಧಾನವಾಗಿ ಇತರರ ಹೃದಯವನ್ನು ಗೆಲ್ಲಲು ನಿಮಗೆ ಸಾಧ್ಯವಾಗುತ್ತದೆ. ಕೆಲಸದಿಂದ ಆಗಾಗ್ಗೆ ಮನಸು ದೂರವಾಗುವ ಸಾಧ್ಯತೆಯಿರುತ್ತದೆ.ಹೊಸ ಮನೆಗೆ ಹೋಗುವ ಸಾಧ್ಯತೆ ಇರುತ್ತದೆ. ಕೆಲವೊಮ್ಮೆ ಆರೋಗ್ಯದಲ್ಲಿ ಏರುಪೇರಾಗ ಬಹುದು. ಜಾಗ್ರತೆ ವಹಿಸಬೇಕು. ಹೊಸ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ತಂದೆ ಜತೆ ಸಮಾಲೋಚಿಸಿ ತೀರ್ಮಾನ ಸಾಧ್ಯತೆ. ತೀರ್ಥ ಕ್ಷೇತ್ರಗಳ ಪ್ರವಾಸಕ್ಕೆ ಮಕ್ಕಳು ನಿಮಗೆ ನೆರವಾಗಲಿದ್ದಾರೆ. ಮಾನಸಿಕ ದುಗುಡ ಉಂಟಾದೀತು ವೃಷಭ:- ಮುಖ್ಯವಾದ ಕೆಲಸವೊಂದಕ್ಕೆ ಸಲಹೆ…

  • ಸುದ್ದಿ

    ಆನ್​ಲೈನ್​ನಲ್ಲಿ ಬುಕ್ ಮಾಡಿದ್ದು ಸ್ಯಾಮ್​ಸಂಗ್ ಫೋನ್​ : ಡೆಲಿವರಿ ಬಾಯ್​ ಬಿಜೆಪಿ ಸಂಸದನ ಕೈಗೆ ತಂದುಕೊಟ್ಟಿದ್ದೇನು ಗೊತ್ತಾ

     ಬಿಜೆಪಿ ಸಂಸದರೊಬ್ಬರು ಆನ್​ಲೈನ್ ದೋಖಾಕ್ಕೆ ಒಳಗಾದವರ ಪಟ್ಟಿಗೆ ಸೇರಿದ್ದಾರೆ. ಸ್ಯಾಮ್​ಸಂಗ್​ ಸ್ಮಾರ್ಟ್​ಫೋನ್​ಬೇಕು ಎಂಬ ಆಸೆಯಿಂದ ಇದೇ ಮೊದಲ ಬಾರಿಗೆ ಅವರು ಆನ್​ಲೈನ್ ಮೂಲಕ ಅದನ್ನುಖರೀದಿಸಿದ್ದರು. ಡೆಲಿವರಿ ಬಾಯ್​ ಬಂದು ಆ ಪಾರ್ಸೆಲನ್ನು ತಂದುಕೈಗಿಟ್ಟು ಹೋದರು. ಹೊಸ ಸ್ಮಾರ್ಟ್​​ಫೋನ್ ಕೈ ಸೇರಿದ ಖುಷಿಯಲ್ಲಿದ್ದರು ಸಂಸದರು. ಹಾಗಾಗಿ ಡೆಲಿವರಿ ಬಾಯ್ ಎದುರೇ ಆ ಪಾರ್ಸೆಲ್ಬಿಚ್ಚಿ ನೋಡುವ ಗೋಚಿಗೆ ಹೋಗಿರಲಿಲ್ಲ.ಸೋಮವಾರ ಬೆಳಗ್ಗೆ ಎಂದಿನಂತೆ ದಿನಚರಿಆರಂಭಿಸಿದ ಸಂಸದರು, ಆ ಪಾರ್ಸೆಲ್ಬಿಚ್ಚಿ ನೋಡಿದರು. ಸ್ಯಾಮ್​ಸಂಗ್ ಫೋನ್ಬಾಕ್ಸ್ ಇರಬೇಕಾದಲ್ಲಿ, ರೆಡ್​ಮಿ 5ಎಫೋನಿನ ಬಾಕ್ಸ್ ಇತ್ತು! ಇದೇಕೇಹೀಗಾಯಿತು,…

  • ಸುದ್ದಿ

    ಸರ್ಕಾರಿ ಶಾಲೆಯ ಮಕ್ಕಳೊಂದಿಗೆ ಸಂವಾದ ನಡೆಸಿ ಮಾದರಿಯಾದ ಮಲ್ಲೇಶ್ವರಂ ಶಾಸಕರಾದ ಡಾ.ಅಶ್ವತ್ಥ್ ನಾರಾಯಣ್ ರವರು..

    ಚುನಾಯಿತರಾದ ಶಾಸಕರು ತಮ್ಮ ತಮ್ಮ ಕ್ಷೇತ್ರಕ್ಕೆ ಎಷ್ಟರ ಮಟ್ಟಿಗೆ ಭೇಟಿ ನೀಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರವೇ.. ಆದರೆ ಇಲ್ಲೊಬ್ಬರು ಶಾಸಕರಿದ್ದಾರೆ.. ತಮ್ಮ ಕ್ಷೇತ್ರದ ಜನರ ಜೊತೆ ಸಾಮಾನ್ಯ ಜನರಂತೆ ಬೆರೆತು ಕ್ಷೇತ್ರದ ಹಾಗು ಹೋಗುಗಳ ಬಗ್ಗೆ ಸ್ವತಃ ತಾವೇ ಖುದ್ದಾಗಿ ವಿಚಾರಿಸುತ್ತಿರುತ್ತಾರೆ.. ಹೌದು ಇವರು ಮತ್ಯಾರು ಅಲ್ಲ ಅಭಿವೃದ್ಧಿ ಹೊಂದಿದ ಕ್ಷೇತ್ರಗಳಲ್ಲಿ ಮೊದಲ ಸ್ಥಾನದಲ್ಲಿ ನಿಲ್ಲುವ ಮಲ್ಲೇಶ್ವರಂ ಶಾಸಕರಾದ ಡಾ.ಅಶ್ವತ್ಥ್ ನಾರಾಯಣ್ ರವರು.. ಈಗಾಗಲೇ ಪ್ರತಿಭೆಗಳಿಗಾಗಿ ತಮ್ಮ ಕ್ಷೇತ್ರದಲ್ಲಿ ಮಾಡಿಕೊಟ್ಟಿರುವ ಅನುಕೂಲಗಳು ಲೆಕ್ಕವಿಲ್ಲ.. ಶಾಸಕರ ಅನುದಾನ…

  • ಸುದ್ದಿ

    ಮದ್ಯ ಸೇವಿಸಿ 5ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿದ ನೀಚ ತಂದೆ…!

    ಚಿಕ್ಕಬಳ್ಳಾಪುರ: ಕಾಮುಕ ತಂದೆಯೊಬ್ಬ ಮದ್ಯದ ಅಮಲಿನಲ್ಲಿ ಸ್ವಂತ ಮಗಳ ಮೇಲೆಯೇ ಅತ್ಯಚಾರ ಎಸಗಿದ ಅಮಾನವೀಯ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಶಿಡ್ಲಘಟ್ಟ ತಾಲೂಕಿನ ತಾಲೂಕಿನಲ್ಲಿ ಗುರುವಾರ ಘಟನೆ ನಡೆದಿದೆ. ತಂದೆಯ ಹೇಯ ಕೃತ್ಯದಿಂದ ಬಾಲಕಿ ತೀವ್ರ ಅಸ್ವಸ್ಥಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ತನ್ನ ಕೃತ್ಯ ಬೆಳಕಿಗೆ ಬರುತ್ತಿದ್ದಂತೆ ಗ್ರಾಮದಿಂದ ಪರಾರಿಯಾಗಿದ್ದ. ಘಟನಾ ಸ್ಥಳಕ್ಕೆ ದಿಬ್ಬೂರಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಆರೋಪಿ ತಂದೆಗಾಗಿ ಬಲೆ ಬೀಸಿದ್ದರು. ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು…

  • ಸುದ್ದಿ

    ಕರ್ನಾಟಕಕ್ಕೆ ಆಘಾತ, ತಮಿಳುನಾಡಿಗೆ ಕಾವೇರಿ ನೀರು ಬಿಡಲು ಆದೇಶ…….!

    ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ಕೇಂದ್ರ ಜಲ ಆಯೋಗದ ಕಚೇರಿಯಲ್ಲಿಂದು ನಡೆದ ಈ ಜಲ ವರ್ಷದ ಅಂತಿಮ ಸಭೆಯಲ್ಲಿ ಕರ್ನಾಟಕಕ್ಕೆ ಆಘಾತಕಾರಿ ಸುದ್ದಿ ಬಂದಿದೆ. ತಮಿಳುನಾಡಿಗೆ ನಿಗದಿಯಂತೆ ಕಾವೇರಿ ನದಿ ನೀರು ಬಿಡುವಂತೆ ಕೇಂದ್ರ ಜಲ ಆಯೋಗದ ಮುಖ್ಯಸ್ಥ ಮಸೂದ್ ಹುಸೇನ್ ಆದೇಶಿಸಿದ್ದಾರೆ. ಈ ಮೂಲಕದ ತಮಿಳುನಾಡಿನ ಬೇಡಿಕೆಗೆ ಕಾವೇರಿ ನದಿ ಪ್ರಾಧಿಕಾರ ಮಣಿದಿದೆ. ತಮಿಳುನಾಡಿಗೆ 9.19 ಟಿಎಂಸಿ ನೀರು ಬಿಡಲು ಆದೇಶಿಸಲಾಗಿದೆ.ಜೂನ್ ತಿಂಗಳ ಕೋಟಾ 9.25 ಟಿಎಂಸಿ ನೀರು ಬಿಡಬೇಕಾಗಿತ್ತು. ಆದರೆ, ಬಹುತೇಕ ಎಲ್ಲಾ…

  • ಆಟೋಮೊಬೈಲ್ಸ್

    ಕೇವಲ 15 ನಿಮಿಷಗಳಲ್ಲಿ ಹೋಂಡಾ ಕಂಪನಿಯ ಎಲೆಕ್ಟ್ರಿಕ್ ಕಾರು ಚಾರ್ಜ್ ಆಗುತ್ತೆ..!ತಿಳಿಯಲು ಈ ಲೇಖನ ಓದಿ ..

    ಜಪಾನ್ ವಾಹನ ತಯಾರಕ ಹೋಂಡಾ ತನ್ನ ಕ್ರೀಡಾ ಆವೃತಿಯ ಇ.ವಿ ಪರಿಕಲ್ಪನೆಯನ್ನು ಟೊಕಿಯೊ ಮೋಟಾರ್ ಪ್ರದರ್ಶನದಲ್ಲಿ ಬಹಿರಂಗಪಡಿಸಿದೆ. ಈ ವಾಹನವು ನಗರ ಇ.ವಿ ಪರಿಕಲ್ಪನೆಯನ್ನು ಆಧರಿಸಿದೆ