ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇನ್ನೇನು ಸ್ವಲ್ಪ ದಿನಗಳಲ್ಲೇ ತನ್ನ ಬಹುಕಾಲದ ಗೆಳತಿಯ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳಲಿರುವ ಆ್ಯಕ್ಷನ್ ಪ್ರಿನ್ಸ್, ಸಿನಿಮಾದಲ್ಲಿ ವಿಲನ್ ಗಳ ಎದುರು ಖಡಕ್ ಆಗಿಯೇ ಡೈಲಾಗ್ ಹೇಳುವ ನಟ ಈಗ ವಾಸ್ತು ದೋಷಕ್ಕೆ ಹೆದರಿ ಮನೆ ಶಿಫ್ಟ್ ಮಾಡಲು ಮುಂದಾಗಿದ್ದಾರೆ ಎನ್ನುವ ಸುದ್ದಿ ಈಗ ಸ್ಯಾಂಡಲ್ವುಡ್ನಲ್ಲಿ ಹರಿದಾಡುತ್ತಿದೆ.
ಡಿಸೆಂಬರ್ 9ರ ನಿಶ್ಚಿತಾರ್ಥದ ನಂತರ ಧ್ರುವ ತಮ್ಮ ಮನೆ ಶಿಫ್ಟ್ ಮಾಡಲಿದ್ದಾರೆ ಎನ್ನಲಾಗಿದ್ದು, ಈಗ ನಟ ಧ್ರುವ ಸರ್ಜಾ ಬನಶಂಕರಿಯ ಕೆ.ಆರ್ ರಸ್ತೆಯಲ್ಲಿ ವಾಸಿಸುತ್ತಿದ್ದರು. ಈಗ ವಾಸ್ತು ದೋಷದಿಂದ ಬನಶಂಕರಿಯ ಕೆ.ಆರ್ ರಸ್ತೆಯಿಂದ ಸದಾಶಿವನಗರದಲ್ಲಿರುವ 2 ಲಕ್ಷ ಬಾಡಿಗೆ ವೆಚ್ಚದ ಅದ್ಧೂರಿ ಬಂಗಲೆಗೆ ಎಂಟ್ರಿಯಾಗಲಿದ್ದಾರೆ.
ಧ್ರುವ ಹಾಗೂ ಪ್ರೇರಣಾ ತುಂಬಾ ಸಿಂಪಲ್ ಆಗಿ ಹಿಂದೂ ಸಂಪ್ರದಾಯದಂತೆ ಡಿಸೆಂಬರ್ ಮೊದಲ ವಾರದಲ್ಲಿ ರಿಂಗ್ ಬದಲಾಯಿಸಿಕೊಳ್ಳುವ ಮೂಲಕ ಎಂಗೇಜ್ಮೆಂಟ್ ಮಾಡಿಕೊಳ್ಳಲಿದ್ದಾರೆ. ಬನಶಂಕರಿ ಬಿಡಿಎ ಕಾಂಪ್ಲೆಕ್ಸ್ ಆಂಜನೇಯ ದೇವಸ್ಥಾನದಲ್ಲಿ ಎಂಗೇಜ್ಮೆಂಟ್ ನಡೆಯಲಿದೆ.
ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಕುಟುಂಬಸ್ಥರು ಹಾಗೂ ಆಪ್ತರು ಮಾತ್ರ ಭಾಗಿಯಾಗಲಿದ್ದು,ಡಿಸೆಂಬರ್ 9ಕ್ಕೆ ಬೆಂಗಳೂರಿನಲ್ಲಿ ಧ್ರುವ ನಿಶ್ಚಿತಾರ್ಥ ನೇರವೇರಿಸಲು ಕುಟುಂಬ ಸಿದ್ಧತೆ ನಡೆಸಿದೆ. ಧ್ರುವ ಸರ್ಜಾ ಅವರ ನಿಶ್ಚಿತಾರ್ಥದಲ್ಲಿ ಅರುಣ್ ಸಾಗರ್ ಆಂಜನೇಯನ ಮೂರ್ತಿಯ ಸೆಟ್ ಹಾಕಲಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅನಾಥಶ್ರಮಗಳಲ್ಲಿ ಆಗುತ್ತಿರುವ ಅನಾಚಾರವನ್ನು ಬಯಲಿಗೆಳೆದ ಹಾಗೂ ಭಾರಿ ಹೋರಾಟದ ಬಳಿಕ ಡೌನ್ ಸಿಂಡ್ರೋಮ್ ಇರುವ ಬಾಲಕನನ್ನು ದತ್ತು ಪಡೆದ ಯುವಕನ ಕಥೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಹೌದು, ಹ್ಯೂಮನ್ಸ್ ಆಫ್ ಮುಂಬೈ 26 ವರ್ಷದ ಆದಿತ್ಯ ತಿವಾರಿ ಅವರ ಬಗ್ಗೆ ಪೋಸ್ಟ್ ಮಾಡಿದೆ. 2016ರಲ್ಲಿ ತಿವಾರಿ 26ನೇ ವಯಸ್ಸಿಗೆ ಮಗುವನ್ನು ದತ್ತು ಪಡೆಯುವ ಮೂಲಕ ಅತಿ ಚಿಕ್ಕ ವಯಸ್ಸಿನಲ್ಲಿ ಭಾರತದಲ್ಲಿ ದತ್ತು ಪಡೆದ ವ್ಯಕ್ತಿಯಾಗಿ ದಾಖಲೆ ನಿರ್ಮಿಸಿದರು. ಅಷ್ಟಕ್ಕೂ ಆದಿತ್ಯ ದತ್ತು ಪಡೆದ ಬಾಲಕ…
ಮುಂದಿನ ವರ್ಷಗಳಲ್ಲಿ ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಹಲವು ಯೋಜನೆ ಕೈಗೊಂಡಿರುವ ಕೇಂದ್ರ ಸರ್ಕಾರ ಮತ್ತೊಂದು ಹೊಸ ಯೋಜನೆ ಜಾರಿಗೊಳಿಸಿದೆ. ರೈತರಿಗೆ ಕೃಷಿ ಕಾರ್ಯಗಳಿಗೆ ಯಂತ್ರಗಳನ್ನು ಬಾಡಿಗೆಗೆ ನೀಡಲು ಕೃಷಿ ಸಚಿವಾಲಯ ಸಿ.ಹೆಚ್.ಸಿ. ಫಾರ್ಮ್ ಮೆಷಿನರಿ ಆಪ್ ಪರಿಚಯಿಸಿದೆ. ಇದರ ಮೂಲಕ ರೈತರು ಕೃಷಿ ಉಪಕರಣ ಬಾಡಿಗೆ ಪಡೆಯಬಹುದಾಗಿದೆ. ಕೃಷಿ ಕೇಂದ್ರಗಳಿಂದ 50 ಕಿಲೋಮೀಟರ್ ದೂರದಲ್ಲಿನ ಪ್ರದೇಶಗಳಿಗೆ ಕೃಷಿ ಉಪಕರಣಗಳನ್ನು ಬಾಡಿಗೆಗೆ ಪಡೆಯಬಹುದಾಗಿದೆ. 12 ಭಾಷೆಗಳಲ್ಲಿ ಆಪ್ ಮಾಹಿತಿ ನೀಡಲಿದೆ. ರೈತರು ತಮಗೆ ಅಗತ್ಯವಿರುವ ಕೃಷಿ ಯಂತ್ರೋಪಕರಣಗಳ…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಳಿ ಅನೇಕ ದುಬಾರಿ ಕಾರುಗಳು ಮತ್ತು ಬೈಕ್ಗಳು ಇವೆ. ಆದರೂ ದರ್ಶನ್ ಲೂನಾ ಗಾಡಿಯಲ್ಲಿ ಸವಾರಿ ಮಾಡಿದ್ದಾರೆ. ನಟ ದರ್ಶನ್ ಅವರ ಪಾಲಿಗೆ ಈ ಲೂನಾ ಗಾಡಿ ಲಕ್ಕಿಯಾಗಿದೆ. ಯಾಕೆಂದರೆ ಈ ಲೂನಾ ಗಾಡಿಯನ್ನು ದರ್ಶನ್ ತಂದೆ ತೂಗುದೀಪ್ ಶ್ರೀನಿವಾಸ್ ಅವರು ಕೊಡಿಸಿದ್ದರು. ಹೀಗಾಗಿ ದರ್ಶನ್ ಇಂದಿಗೂ ಅಪ್ಪ ಕೊಡಿಸಿದ ಗಾಡಿನಾ ಜೋಪಾನವಾಗಿ ಕಾಪಾಡಿಕೊಂಡಿದ್ದಾರೆ. ದರ್ಶನ್ ನಟನಾಗಿ ಸ್ಯಾಂಡಲ್ವುಡ್ಗೆ ಎಂಟ್ರಿ ಕೊಡುವ ಮೊದಲು ಲೈಟ್ ಬಾಯ್ ಆಗಿದ್ದರು. ಆಗ ಈ ಲೂನಾ ಗಾಡಿನಾ…
ಭಾರತವು ಚೀನಾದ ಒಪ್ಪೋ, ಷಿಯಾಮಿ, ಜಿಯೋನಿ, ಕಂಪನಿಗಳಿಗೆ ನೋಟಿಸ್ ನೀಡಿದೆ. ಮತ್ತು ಕೇಂದ್ರ ಸರ್ಕಾರವು , ಹ್ಯಾಕಿಂಗ್ ಭದ್ರತಾ ಫೀಚರ್`ಗಳ ಬಗ್ಗೆ ಕಂಪನಿಗಳಲ್ಲಿ ವಿವರಣೆ ಕೇಳಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(24 ಫೆಬ್ರವರಿ, 2019) ನಿಮ್ಮ ಸಕಾಲಿಕ ಸಹಾಯ ಇನ್ನೊಬ್ಬರ ಜೀವ ಉಳಿಸುತ್ತದೆ. ಈ ಸುದ್ದಿ ನಿಮ್ಮ ಕುಟುಂಬದ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಜೀವನ ಸಂಗಾತಿ ಬಗ್ಗೆ ಎಲ್ಲರೂ ತಮ್ಮದೇ ಆದಂತ ಕನಸು ಕಟ್ಟಿರುತ್ತಾರೆ.ಆದ್ರೆ ಈಗಂತೂ ಜೀವನ ಸಂಗಾತಿ ಹುಡುಕುವುದು ಅಷ್ಟೋಂದು ಸುಲಭವಲ್ಲ. ಜೀವನ ಸಂಗಾತಿಯ ಆಯ್ಕೆಗೆ ತಲೆಕೆಡಿಸಿಕೊಳ್ಳುವವರು ಎಷ್ಟು ಜನರಿಲ್ಲ? ಸುಂದರವಾಗಿದ್ದರೆಅನುಕೂಲವಿಲ್ಲ, ಅನುಕೂಲತೆಯಿದ್ದರೆ ಹುಡುಗ ಚೆನ್ನಾಗಿಲ್ಲ, ಎರಡೂ ಇದ್ದರೂ ಕುಟುಂಬದ ಹಿನ್ನೆಲೆಸರಿಯಿಲ್ಲ, ಎಲ್ಲವೂ ಸರಿ ಇದ್ದರೆ ಜಾತಕ ಆಗಿ ಬರೋಲ್ಲ… ಮದುವೆ ಮಾಡೋದಂದ್ರೆ ಸುಲಭಾನಾ? ಎಲ್ಲವೂ ಸರಿ ಇರಬೇಕಂದ್ರೆ ಮದುವೆನೇ ಆಗಲ್ಲ, ರಾಜಿ ಆಗ್ಲೇ ಬೇಕು ಎಂದುಕೊಂಡೇ ಯಾರೋ ಒಬ್ಬರನ್ನು ಒಪ್ಪಿಕೊಳ್ಳುವುದುನಂತರದ ಮಾತು. ಆದರೆ ಹೀಗೆ ವರಾನ್ವೇಷಣೆಯ ಪ್ರಕ್ರಿಯೆಯಲ್ಲಿ ಹುಡುಗಿಯರು ಹಾಕುವ ಷರತ್ತುಳು, ವರ ಬೇಡಿಕೆಗಳ ಪಟ್ಟಿ ಬೆಳೆಯುತ್ತಲೇ ಹುಡುಗನನ್ನು ಹುಡುಕುವ ಪಾಲಕರ ಗೋಳನ್ನು ನೋಡಿದರೆ ಅಯ್ಯೋ ಎನ್ನಿಸಬಹುದು! ಆದರೆ ಸಾಕಷ್ಟು ಷರತ್ತು, ಬೇಡಿಕೆಗಳೆಲ್ಲ ಇದ್ದಾಗ್ಯೂ ಹುಡುಗಿಯರು ತಮ್ಮ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವುದಕ್ಕೆ ಅಥವಾ ಅವನ್ನು ತಿರಸ್ಕರಿಸು ವುದಕ್ಕೆತೆಗೆದುಕೊಳ್ಳುವ ಸಮಯ ಕೇವಲ ಹದಿನೈದು ನಿಮಿಷವಂತೆ! ಭವಿಷ್ಯ ಪೂರಾ ಜೊತೆಯಾಗಿರಬೇಕಾದ ವ್ಯಕ್ತಿಯ ಬಗ್ಗೆ ಹದಿನೈದು ನಿಮಿಷ ಮಾತ್ರವೇ ಯೋಚಿಸ್ತಾರಾ? ಹೌದು ಎನ್ನುತ್ತದೆ ವಾಷಿಂಗ್ಟನ್ನಿನ ಮನಃಶಾಸ್ತ್ರಜ್ಞರ ತಂಡ. ಮನಸ್ಸಿನಲ್ಲಿತನ್ನನ್ನು ವರಿಸುವ ಹುಡುಗನ ಬಗ್ಗೆ ಎಷ್ಟೇ ಕನಸುಗಳಿದ್ದರೂ, ಗಂಭೀರವಾಗಿ ಜೀವನ ಸಂಗಾತಿಯ ಆಯ್ಕೆಯ ಬಗ್ಗೆ ಯೋಚಿಸುವಾಗ ಮಾತ್ರ ಮಹಿಳೆ ಹೆಚ್ಚುಯೋಚಿಸುವುದಿಲ್ಲವಂತೆ. ತನ್ನೆಲ್ಲ ನಿರೀಕ್ಷೆಯೊಂದಿಗೆ ಕ್ರಮೇಣ ಕೊಂಚ ರಾಜಿಯಾಗುತ್ತ, ತನ್ನಿಂದಲೂ ತನ್ನ ಸಂಗಾತಿ ಇಂಥವನ್ನೆಲ್ಲ ನಿರೀಕ್ಷಿಸು ತ್ತಾನಲ್ಲ ಎಂಬ ಸತ್ಯವನ್ನು ಅರಿಯುತ್ತಾಳಂತೆ.ಕೊರತೆಗಳನ್ನು ಸರಿಪಡಿಸಿಕೊಂಡು, ಪರಸ್ಪರರ ಅಭಿರುಚಿಗಳನ್ನು ಗೌರವಿಸಿಕೊಂಡು ಬದುಕಿದರೆ ಇಬ್ಬರ ನಿರೀಕ್ಷೆಯೂ ನಿಜವಾಗುತ್ತೆ ಎಂಬುದು ಕ್ರಮೇಣಅರ್ಥವಾಗುತ್ತದೆಯಂತೆ. ಆದರೆ ಈ ಎಲ್ಲ ಜ್ಞಾನೋದಯಕ್ಕೂ ಮುನ್ನ ಆಕೆ ಭವಿಷ್ಯದ ಬಗ್ಗೆ ಯೋಚಿಸಲು ತೆಗೆದುಕೊಳ್ಳುವ ಸಮಯ ಮಾತ್ರ ತೀರಾ ಕಡಿಮೆ ಎನ್ನಿಸುತ್ತದಲ್ಲವೇ!?