News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಜ್ಯೋತಿಷ್ಯ

ದಿನ ಭವಿಷ್ಯ ಭಾನುವಾರ, ಇಂದು ಈ ರಾಶಿಗಳಿಗೆ ಶುಭಯೋಗ. ನಿಮ್ಮ ರಾಶಿಯೂ ಇದೆಯಾ ನೋಡಿ…

128

ಒಂದೆಕರೆ ಕ್ಷಣದಲ್ಲೇ ಪರಿಹಾರ
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

ಮೇಷ:- ನಿರಾಶಾದಾಯಕ ಸಮೀಕ್ಷೆ ಅಥವಾ ವರದಿಗಳು ನಿಮ್ಮನ್ನು ಅಸ್ತವ್ಯಸ್ತಗೊಳಿಸುವ ಸಾಧ್ಯತೆ ಇದೆ. ಆದರೆ ಸ್ಥೈರ್ಯ ಕಳೆದುಕೊಳ್ಳದೆ ಧೈರ್ಯವಾಗಿ ಅವನ್ನು ಸ್ವೀಕರಿಸಿ. ಕೆಲವೊಮ್ಮೆ ಸಮೀಕ್ಷೆಗಳು ಕೂಡಾ ತಪ್ಪಾಗುವ ಸಾಧ್ಯತೆ ಇದೆ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭ:- ಮುನ್ನುಗ್ಗುವುದು ಸುಲಭವಾದ ಮಾತಲ್ಲ. ನಿಮಗೆ ದೈಹಿಕ, ಮಾನಸಿಕ ಶಕ್ತಿ ಇದೆಯಾದರೂ ತಾರ್ಕಿಕವಾಗಿ ಯೋಚಿಸಿ ಹೆಜ್ಜೆ ಇಡಿ. ಇದರಿಂದ ಅನುಕೂಲವಾಗುವುದು. ಆರೋಗ್ಯದ ಸಲುವಾಗಿ ಸ್ವಯಂ ವೈದ್ಯಕೀಯ ಪದ್ಧತಿ ಅನುಸರಿಸುವುದು ಒಳ್ಳೆಯದಲ್ಲ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನ:- ಯಶಸ್ಸಿಗೆ ಬೇಕಾದ ಗಟ್ಟಿ ಶಕ್ತಿಯನ್ನು ಒದಗಿಸಲು ಕುಲದೇವರನ್ನು ಪ್ರಾರ್ಥನೆ ಮಾಡಿ. ವ್ಯವಹಾರಗಳಲ್ಲಿ ಮೋಸ ಹೋಗುವ ಸಾಧ್ಯತೆ ಇದೆ. ದುರ್ಗಾ ಮಂತ್ರ ಪಠಿಸಿ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕಟಕ:- ಯಾವುದೇ ತುರ್ತು ಕೆಲಸಗಳಿರಲಿ, ಅವಸರ ಮಾಡದೇ ಸಂಯಮದಿಂದ ಕಾರ್ಯ ನಿರ್ವಹಿಸಿ. ಯಾರೇ ಆಗಲಿ ಅವರು ನೀಡುವ ಅತಿಯಾದ ಭರವಸೆ ಅಥವಾ ನಂಬಿಕೆ ಮಾತುಗಳಲ್ಲಿ ವಿಶ್ವಾಸವಿಡಬೇಡಿ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹ:- ನಿಮ್ಮ ವಿರುದ್ಧ ಪಿತೂರಿ ನಡೆಸುತ್ತಿರುವ ವ್ಯಕ್ತಿಯ ಬಗ್ಗೆ ಸತ್ಯ ತಿಳಿಯಬೇಕು ಎಂಬ ಆತುರ ಏನೋ ಸರಿ. ಆದರೆ ಆತುರದಿಂದ ನಿರಾಶೆಯಾಗುವುದು. ಬಹು ಜಾಣ್ಮೆಯಿಂದ ನಿಮ್ಮ ವಿರುದ್ಧ ಪಿತೂರಿ ನಡೆಸುತ್ತಿರುವ ವ್ಯಕ್ತಿಗಳು ಸಿಕ್ಕಿಹಾಕಿಕೊಳ್ಳುವಂತೆ ಮಾಡಿ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾ:- ಹಲವು ದಿನಗಳಿಂದ ಹೊಯ್ದಾಟ ತರುತ್ತಿರುವ ವಿಚಾರವೊಂದು ಹಿರಿಯರ ಬೆಂಬಲದಿಂದ ದೂರವಾಗಲಿದೆ ಮತ್ತು ಬಹುದಿನದ ಕನಸು ಈಡೇರುವ ಸಂದರ್ಭ ನಿಮ್ಮದಾಗುವುದು. ಹಣಕಾಸಿನ ವಿಚಾರದಲ್ಲೂ ಚೇತರಿಕೆ ಕಂಡು ಬರುವುದು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾ:- ಮಕ್ಕಳು ತಲೆಹರಟೆ ಮಾಡುವ ಸಾಧ್ಯತೆಗಳು ಅಧಿಕವಾದರೂ ಉದ್ವೇಗಗೊಳ್ಳದೆ ಮೃದುವಾಗಿ ಅವರೊಡನೆ ವ್ಯವಹರಿಸಿ. ಮಕ್ಕಳ ಮನಸ್ಸು ಮೃದು ಅದನ್ನು ಘಾಸಿ ಮಾಡದಿರಿ. ಸಾಧ್ಯವಾದರೆ ಅವರೊಡನೆ ಕಾಲ ಕಳೆಯಿರಿ.

ವೃಶ್ಚಿಕ:- ವ್ಯರ್ಥ ಖರ್ಚುಗಳನ್ನು ಮಾಡುವ ಬದಲು ಅನಿವಾರ್ಯವಾದುದಕ್ಕೆ ಮಾತ್ರ ಗಮನ ಹರಿಸಿದರೆ ಒಳ್ಳೆಯದು. ಹಲವಾರು ರೀತಿಯ ಸವಾಲುಗಳನ್ನು ಎದುರಿಸುವ ಸಂದರ್ಭಗಳು ಬರುವ ಸಾಧ್ಯತೆ ಇದ್ದು ಇದಕ್ಕೆ ತಯಾರಾಗಿರುವುದು ಒಳ್ಳೆಯದು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನುಸ್ಸು:- ಕಷ್ಟಕಾರ್ಪಣ್ಯಗಳು ನಿಮಗೆ ಹೊಸತೇನಲ್ಲ. ಆದರೆ ಅಪರೂಪದ ಯಶಸ್ಸು ಬರುವುದರಿಂದ ಮನಸ್ಸಿಗೆ ಕೊಂಚ ನೆಮ್ಮದಿ ದೊರೆಯುವುದು. ಪ್ರಯಾಣದಲ್ಲಿ ಮಾತ್ರ ಎಚ್ಚರದಿಂದ ಇರುವುದು ಒಳ್ಳೆಯದು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಕರ:- ಪ್ರಮುಖವಾಗಿ ಹೊಸ ಕೆಲಸದ ಬಗೆಗಿನ ಆದ್ಯತೆಗೆ ಬೇಕಾದ ವರ್ತಮಾನವೊಂದು ಸೃಷ್ಟಿ ಆಗುವುದು. ಉತ್ತಮ ಭಾವನೆಯಿಂದ ಜನರೊಂದಿಗೆ ಸ್ಪಂದಿಸಿ. ಅವರ ಸಹಕಾರ ಮತ್ತು ಸಲಹೆ ಪಡೆದುಕೊಳ್ಳುವಿರಿ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕುಂಭ:- ನಿಮ್ಮ ಉದ್ದೇಶಗಳಿಗೆ ಚೈತನ್ಯಬರುವುದಕ್ಕೆ ಬೇಕಾದ ದೈವಿಕ ಶಕ್ತಿ ನಿಮಗೆ ಲಭ್ಯವಾಗಲಿದೆ. ಅವಸರ ಮಾಡದೆ ಪ್ರಯತ್ನಶೀಲರಾಗಿ ಯಶಸ್ಸನ್ನು ನಿಮ್ಮದಾಗಿಸಿಕೊಳ್ಳಿ. ಮನೆಯಲ್ಲಿ ಹಿರಿಯರ ಬೆಂಬಲ ನಿಮಗೆ ಇರುತ್ತದೆ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀನ:- ಸಹಜವಾಗಿ ಮೌನಿ ಆಗಿರುವ ನೀವು ಪ್ರತಿಕ್ರಿಯಿಸಿದರೆ ಬಹು ಖಾರವಾಗಿಯೇ ಪ್ರತಿಕ್ರಿಯಿಸುವಿರಿ. ಇದರಿಂದ ನಿಮ್ಮ ನೂರು ಒಳ್ಳೆಯ ಕೆಲಸಗಳು ಕೆಟ್ಟು ಹೋಗುವವು. ಆದಷ್ಟು ತಾಳ್ಮೆಯಿಂದ ವರ್ತಿಸಿ. ವಿಜಯ ಸಂಪಾದಿಸಿ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಆಕಾಶದಿಂದ ಪಾತಾಳಕ್ಕೆ ಇಳಿದ ಈರುಳ್ಳಿ, ಕೇಜಿಗೆ ಈರುಳ್ಳಿ 25 ರೂಪಾಯಿ.!

    ಗಗನ ಸೀಳಿ ಬ್ರಹ್ಮಾಂಡ ತಲುಪಿದ್ದ ಈರುಳ್ಳಿ ಬೆಲೆ ಇದೀಗ ನಿಧಾನವಾಗಿ ಇಳಿಕೆಯತ್ತ ಮುಖ ಮಾಡಿದೆ. ದೇಶದ ವಿವಿಧೆಡೆ 200 ರೂ. ಗಡಿ ದಾಟಿದ್ದ ಈರುಳ್ಳಿ ಬೆಲೆ ಇದೀಗ 170 ರೂ. ಆಸುಪಾಸಿನಲ್ಲಿ ಮಾರಾಟವಾಗುತ್ತಿದೆ. ಆದರೆ ನೆರೆಯ ಆಂಧ್ರಪ್ರದೇಶದಲ್ಲಿ ಒಂದು ಕೆಜಿ ಈರುಳ್ಳಿ ಬೆಲೆ ಕೇವಲ 25 ರೂ. ಅಂದರೆ ನಿಮಗೆ ಅಚ್ಚರಿಯಾದಿತು. ಹೌದು, ಆಂಧ್ರ ಸರ್ಕಾರ ಈರುಳ್ಳಿಗೆ ಸಬ್ಸಿಡಿ ಘೋಷಣೆ ಮಾಡಿದ್ದು, ಕೆಜಿ ಈರುಳ್ಳಿ ಬೆಲೆ ಕೇವಲ 25 ರೂ. ಆಗಿದೆ. ರಾಜ್ಯದ ರೈತು ಬಜಾರ್‌ಗಳಲ್ಲಿ ಒಂದು…

  • inspirational

    RBI ಚಿನ್ನದ ಸಾಲದ ಹೊಸ ನಿಯಮಗಳು (2026)

    RBI ಚಿನ್ನದ ಸಾಲದ ಹೊಸ ನಿಯಮಗಳು (2026) ಭಾರತೀಯ ರಿಸರ್ವ್ ಬ್ಯಾಂಕ್ (RBI) 2026 ಏಪ್ರಿಲ್ 1ರಿಂದ ಚಿನ್ನದ ಸಾಲ ವ್ಯವಸ್ಥೆಯನ್ನು ಸಂಪೂರ್ಣವಾಗಿ ಪರಿಷ್ಕರಿಸಿದೆ. ಈ ನಿಯಮಗಳು ಬ್ಯಾಂಕ್‌ಗಳು, NBFC ಗಳು, ಸಹಕಾರಿ ಬ್ಯಾಂಕ್‌ಗಳಿಗೆ ಅನ್ವಯಿಸುತ್ತವೆ. LTV (Loan-to-Value) ಪ್ರಮಾಣದಲ್ಲಿ ದೊಡ್ಡ ಬದಲಾವಣೆ ಹಿಂದೆ ಎಲ್ಲಾ ಸಾಲಗಳಿಗೆ 75% ಮಿತಿ ಇತ್ತು. ಈಗ ಹಂತವಾರು (Tiered) ವ್ಯವಸ್ಥೆ ₹2.5 ಲಕ್ಷವರೆಗೆ → 85% ಸಾಲ ₹2.5 ಲಕ್ಷ – ₹5 ಲಕ್ಷ → 80% ಸಾಲ ₹5…

  • ಉಪಯುಕ್ತ ಮಾಹಿತಿ

    ಜೇನು ತುಪ್ಪದಲ್ಲಿದೆ ಔಷದಕಾರಿ ಗುಣಗಳು..!ತಿಳಿಯಲು ಈ ಲೇಖನ ಓದಿ ..

    ನಿಸರ್ಗ ನಮಗೆ ನೀಡಿದ ಒಂದು ವರ ಈ ಜೇನು ತುಪ್ಪ ಎಂದರೆ ತಪ್ಪಾಗಲಾರದು. ಜಗತ್ತಿನಲ್ಲಿ ಮಧು ಅರ್ಥಾತ್ ಜೇನುತುಪ್ಪ ಪರಮ ಪವಿತ್ರವಾದ ಸರ್ವೋಪಯೋಗಿಯಾದ ಮತ್ತು ಮಹತ್ವಪೂರ್ಣವಾದ ದಿವ್ಯ ಪದಾರ್ಥವಾಗಿದೆ.

  • ಸುದ್ದಿ

    ‘ಮೇಕಪ್ ಮಾಡದ ದೃಶ್ಯಗಳನ್ನೆ ಹೆಚ್ಚು ತೋರಿಸಿದ್ದಾರೆ’ ಎಂದ ಚೈತ್ರಾ ಹೇಳಿಕೆಗೆ ಸುದೀಪ್ ಗರಂ..!

    ಬಿಗ್ ಬಾಸ್ ಕನ್ನಡ ಏಳನೇ ಆವೃತ್ತಿಯ ಎರಡನೇ ವಾರ ಚೈತ್ರಾ ವಾಸುದೇವನ್ ಎಲಿಮಿನೇಟ್ ಆದರು. ದೊಡ್ಮನೆಯಿಂದ ಚೈತ್ರಾ ಅವರನ್ನ ಹೊರಗೆ ಕರೆದ ಸುದೀಪ್ ವೇದಿಕೆ ಮೇಲೆ ಮಾತುಕತೆ ಮುಂದುವರಿಸಿದರು. ಈ ವೇಳೆ ಚೈತ್ರಾ ವಾಸುದೇವನ್ ಅವರಿಗೆ ತಮ್ಮ ಎರಡು ವಾರದ ಜರ್ನಿ ಕುರಿತು VT (ವಿಡಿಯೋ ದೃಶ್ಯ) ತೋರಿಸಲಾಯಿತು. ಈ ವಿಡಿಯೋ ನೋಡಿದ ಚೈತ್ರಾ ವಾಸುದೇವನ್’ ಮೇಕಪ್ ಇಲ್ಲದ ದೃಶ್ಯ ಹೆಚ್ಚು ತೋರಿಸಿದ್ದಾರೆ’ ಒಂದು ವಿಚಾರಕ್ಕೆ ಕಾಮೆಂಟ್ ಮಾಡಿದರು. ಈ ಮಾತಿನಿಂದ ಬೇಸರಗೊಂಡ ಸುದೀಪ್ ಅವರು, ವೇದಿಕೆಯಲ್ಲೇ…

  • ಸುದ್ದಿ

    ಪೌರಕಾರ್ಮಿಕರು ಕುಡಿಯಲು ನೀರು ಕೇಳಿದ್ದಕ್ಕೆ ಸಿಟ್ಟುಗೊಂಡು ರಸ್ತೆ ಮಧ್ಯದಲ್ಲಿ ಅಮಾನವೀಯ ರೀತಿ ವರ್ತಿಸಿದ ಮಹಿಳೆ.

    ಕೊರೊನಾ ಮಹಾಮಾರಿ ದೇಶ ಅದರಲ್ಲೂ ರಾಜ್ಯವನ್ನು ವಕ್ಕರಿಸಿದ ಬಳಿಕ ಅನೇಕ ಅಮಾನವೀಯ ಘಟನೆಗಳು ಬೆಳಕಿಗೆ ಬಂದಿವೆ. ಕೆಲವೊಂದು ಮಾನವೀಯ ಕೆಲಸಗಳು ಕೂಡ ನಡೆದಿವೆ. ಈ ಮಧ್ಯೆ ಸಿಲಿಕಾನ್ ಸಿಟಿಯಲ್ಲಿ ಪೌರಕಾರ್ಮಿಕರ ಮೇಲೆ ಮಹಿಳೆಯೊಬ್ಬರು ಅಮಾನವೀಯವಾಗಿ ವರ್ತಿಸಿರುವುದು ಬೆಳಕಿಗೆ ಬಂದಿದೆ. ಹೌದು. ಪೌರಕಾರ್ಮಿಕರು ಕುಡಿಯಲು ನೀರು ಕೇಳಿದ್ದಕ್ಕೆ ಸಿಟ್ಟುಗೊಂಡ ಮಹಿಳೆ ಅವರನ್ನು ನಿಂದಿಸಿದ್ದಲ್ಲದೇ, ಬಾಟಲಿಯಲ್ಲಿ ನೀರು ತುಂಬಿಸಿ ನಂತರ ಅದನ್ನು ರಸ್ತೆ ಮಧ್ಯದಲ್ಲಿಟ್ಟು ಬಂದಿದ್ದಾರೆ. ಈ ಮೂಲಕ ಅಮಾನವೀಯತೆಯನ್ನು ಪ್ರದರ್ಶಿಸಿದ್ದಾರೆ. ಇದನ್ನು ಅಲ್ಲೆ ಇದ್ದ ಕೆಲವರು ತಮ್ಮ ಮೊಬೈಲ್…