ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೀಪಾವಳಿ ಬಂದ್ರೆ ಸಾಕು ಮಹಿಳೆಯರಿಗೆ ಮನೆ ಮುಂದೆ ದೀಪಗಳನ್ನು ಜೋಡಿಸುವುದೇ ಒಂದು ಸಂಭ್ರಮ. ಬಾಗಿಲು, ಕಿಟಕಿ, ರಂಗೋಲಿ, ಕಾಂಪೌಂಡ್, ಹೂ ಕುಂಡಗಳಲ್ಲಿ ಹೀಗೆ ಅನಕೂಲವಾಗುವ ಸ್ಥಳಗಳಲ್ಲಿ ದೀಪಗಳನ್ನಿಟ್ಟು ಮನೆಯನ್ನು ಅಲಂಕರಿಸುತ್ತಾರೆ. ಆದ್ರೆ ದೀಪಗಳನ್ನು ಇಂತಿಷ್ಟೇ ಸಂಖ್ಯೆಯಲ್ಲಿ ಹಚ್ಚಬೇಕೆಂದು ನಿಯಮಾವಳಿಗಳಿವೆ.
ಪೂಜಾ ಗೃಹದಲ್ಲಿ ಗಜಲಕ್ಷ್ಮಿ ಸ್ವರೂಪದಲ್ಲಿರುವ ಕಾಮಾಕ್ಷಿ ದೀಪಗಳನ್ನು ಹಚ್ಚಬೇಕು. ದೀಪಗಳಿಗೆ ಮೂರು ಅಥವಾ ಐದುಬಗೆಯ ಎಣ್ಣೆಯನ್ನು ಹಾಕುತ್ತಿರಬೇಕು. ಮನೆಯ ಮುಂಭಾಗ ಅಲಂಕರಿಸಲು ವ್ಯವಸ್ಥಿತ ದೀಪಗಳನ್ನು ಜೋಡಿಸಬೇಕೆಂದು ಹಿರಿಯರು ಹೇಳುತ್ತಾರೆ. ಹಾಗೆಯೇ ವ್ಯವಸ್ಥಿತವಾಗಿ ದೀಪಾಲಂಕಾರ ಮಾಡಬೇಕು.
ನಿಮ್ಮ ಶಕ್ತಿಗನುಸಾರವಾಗಿ 12, 21, 28, 48,54, 78, 108, 1008 ದೀಪಗಳನ್ನಿಟ್ಟು ದೀಪಾರಾಧನೆ ಮಾಡಬೇಕು. 12 ದೀಪಗಳಿಂದ ಆರಂಭವಾಗಿ 1008 ದೀಪಗಳವರೆಗೆ ನಿಮ್ಮ ಶಕ್ತಿಗನುಸಾರವಾಗಿ ಇರಿಸಿ ದೀಪಾರಾಧನೆ ಮಾಡಿದರೆ ಒಳ್ಳೆಯದಾಗುತ್ತದೆ ಎನ್ನುವ ನಂಬಿಕೆ. ಅಲಂಕಾರ ಎಂದು ಹೆಚ್ಚು ದೀಪಗಳನ್ನು ಇರಿಸುವ ಬದಲು ಮಿತವಾಗಿ ದೀಪಗಳನ್ನು ಇರಿಸಿದರೆ ಉತ್ತಮ.
ವ್ಯವಸ್ಥಿತವಾಗಿ ದೀಪಗಳನ್ನು ಇರಿಸುವುದರಿಂದ ದರಿದ್ರತನ, ಆಲಸ್ಯತನ ನಿವಾರಣೆಯಾಗಿ ಸುಲಭವಾಗಿ ಕಷ್ಟದ ಕೆಲಸ ಕಾರ್ಯಗಳು ನೆರವೇರುತ್ತವೆ.ಹೀಗೆ ವ್ಯವಸ್ಥಿತ ಮತ್ತು ಕ್ರಮಬದ್ಧ ದೀಪಾರಾಧನೆಯಿಂದ ಮಹಾಲಕ್ಷ್ಮಿಯ ಕೃಪೆಗೆ ಪಾತ್ರರಾಗಬಹುದು ಎನ್ನುವ ನಂಬಿಕೆಯಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟಿಕ್ ಟಾಕ್ ಹಾವಳಿ ಎಲ್ಲೇ ಮೀರುತ್ತಿದೆ. ಈ ಆ್ಯಪ್ ನಿಷೇಧವಾಗಬೇಕೆಂಬ ಕೂಗು ಕೇಳಿಬರುತ್ತಿರುವ ಬೆನ್ನಲ್ಲೇ ಟಿಕ್ಟಾಕ್ ಆ್ಯಪ್ನಿಂದ ಜೀವ ಕಳೆದುಕೊಳ್ಳುತ್ತಿರುವವ ಸಂಖ್ಯೆಯೂ ಹೆಚ್ಚುತ್ತಿದೆ. ತುಮಕೂರಿನಲ್ಲಿ ಯುವಕನೊರ್ವ ಪ್ರಾಣ ಕಳೆದುಕೊಂಡ ಬೆನ್ನಲ್ಲೇ, ಇದೀಗ ಕೋಲಾರದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ಟಿಕ್ಟಾಕ್ ಕ್ರೇಜ್ಗೆ ಬಲಿಯಾಗಿದ್ದಾಳೆ. ಮಾಲಾಗೆ ವಿಪರೀತ ಟಿಕ್ಟಾಕ್ ಗೀಳು ಅಂಟಿಕೊಂಡಿತ್ತು. ಹೀಗಾಗಿ ಕೂತಲ್ಲಿ ನಿಂತಲ್ಲಿ ಟಿಕ್ಟಾಕ್ ಚಿತ್ರೀಕರಿಸುತ್ತಿದ್ದಳು. ಇದೇ ರೀತಿ ಅಪಾಯಕಾರಿ ಕೃಷಿ ಹೊಂಡದ ಬಳಿ ಟಿಕ್ಟಾಕ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡಿದ್ದಾಳೆ. ಕೋಲಾರದ ಸರಕಾರಿ ಮಹಿಳಾ ಕಾಲೇಜಿನಲ್ಲಿ ಮಾಲಾ…
ಜಮ್ಮು ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಿಂದ ೪೫ ಜನ ಸೈನಿಕರು ಹುತಾತ್ಮರಾಗಿದ್ದು, ಈ ರಕ್ಕಸರ ಕೃತ್ಯಕ್ಕೆ ಪ್ರತೀಕಾರ ಕೈಗೊಳ್ಳಲೇಬೇಕು ಎಂದು ಪ್ರಧಾನಿ ಮೋದಿಯನ್ನು ಎಲ್ಲರೂ ಒತ್ತಾಯಿಸುತ್ತಿದ್ದಾರೆ. ಈ ನಡುವೆ ಸಾಮಾಜಿಕ ಹೋರಾಟಗಾರ ಅಣ್ಣಾ ಅಜಾರೆ ಅವರು ಹೇಳಿರುವ ಮಾತು ಎಂತಹವರಲ್ಲೂ ರಕ್ತ ಕುದಿಯುವಂತೆ ಮಾಡಿದೆ.ನಮ್ಮ ಯೋಧರಿಗೆ ಸಹಾಯ ಮಾಡಲು ಸೇನಾ ವಾಹನದ ಡ್ರೈವರ್ ಆಗಿ ಕೆಲಸ ಮಾಡಲು ಶಕ್ತಿ ನನಗೆ ಇದೆ ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಹೇಳಿದ್ದಾರೆ. ಲೋಕಪಾಲ ಮಸೂದೆ ಜಾರಿಗೆ ಒತ್ತಾಯಿಸಿ ಉಪವಾಸ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(6 ಫೆಬ್ರವರಿ, 2019) ಹಣದ ಪರಿಸ್ಥಿತಿ ದಿನದಲ್ಲಿ ನಂತರ ಸುಧಾರಿಸುತ್ತದೆ. ಸಂಜೆ ಸ್ನೇಹಿತರೊಡನೆ ಹೋಗಿ, ಇದುತುಂಬ ಒಳ್ಳೆಯದನ್ನು…
ಹೊಸತಾಗಿ ಮಾರುಕಟ್ಟೆಗೆ ಬರುವ ಎಲ್ಲ ಮಾದರಿಯ ಕಾರುಗಳಲ್ಲೂ ಏರ್ಬ್ಯಾಗ್, ಸೀಟ್ಬೆಲ್ಟ್ ರಿಮೈಂಡರ್, ಕಾರು 80 ಕಿ.ಮೀ. ವೇಗದ ಮಿತಿ ದಾಟಿದರೆ ಅಲರಾಂ ವ್ಯವಸ್ಥೆ ಕಡ್ಡಾಯ. ರಿವರ್ಸ್ ಪಾರ್ಕಿಂಗ್, ಸೆಂಟ್ರಲ್ ಲಾಕಿಂಗ್ ಸಿಸ್ಟಮ್ ಕೂಡ ಇರಲೇಬೇಕು.
ಕರ್ನಾಟಕದ ಸುದ್ದಿ ಮಾಧ್ಯಮಗಳಲ್ಲಿ ‘ಉದಯ ನ್ಯೂಸ್’ ವಾಹಿನಿಯು ಒಂದು ಕಾಲದಲ್ಲಿ ತುಂಬಾ ಹೆಸರು ಮಾಡಿತ್ತು.ಆದರೆ ಈಗ ಬಂದಿರುವ ಸುದ್ದಿವಾಹಿನಿಗಳಿಗೆ ಪೈಪೋಟಿ ಕೊಡಲಾಗದೆ ಈ ವಾಹಿನಿಯು ಈಗ ಮುಚ್ಚುವ ಸ್ಥಿತಿಗೆ ತಲುಪಿದೆ.
ಸಾಮಾನ್ಯವಾಗಿ ಎಲ್ಲರ ಸೌಂದರ್ಯ ಹಾಳಾಗುವುದು ಮೊಡವೆಗಳಿಂದಲೇ. ಹದಿಹರೆಯದಲ್ಲಿ ಸಾಮಾನ್ಯವಾದ ಮೊಡವೆ ಅಳಿದರೂ ಕಲೆಗಳನ್ನು ಉಳಿಸುತ್ತದೆ. ಕೆಲವರಿಗಂತೂ ಎಷ್ಟೇ ವಯಸ್ಸಾದರೂ ಇವು ಬಿಟ್ಟು ಹೋಗುವ ಮಾತನ್ನೇ ಆಡುವುದಿಲ್ಲ.