ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಸಿನಿಪ್ರಿಯರ ಬಹುದಿನಗಳ ಕನಸು ಏನೆಂದರೆ, ದರ್ಶನ್ ಮತ್ತು ಸುದೀಪ್ ಒಟ್ಟಿಗೆ ನಟಿಸುವುದು! ಬೆಳ್ಳಿತೆರೆ ಮೇಲೆ ಅವರಿಬ್ಬರನ್ನು ಏಕಕಾಲಕ್ಕೆ ನೋಡಲು ಅಭಿಮಾನಿಗಳು ಕಾದಿದ್ದಾರೆ.
ಇಬ್ಬರು ಕನ್ನಡದ ಸ್ಟಾರ್ ನಟರು. ಅವರದ್ದೇ ಆದ ಬಹುದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಹೀಗಿರುವಾಗ ಅವರಿಬ್ಬರು ಒಟ್ಟಿಗೆ ನಟಿಸಿಬಿಟ್ಟರೆ? ಅದು ಅಭಿಮಾನಿಗಳಿಗೆ ಹಬ್ಬವೇ ಸರಿ. ಅದಿನ್ನೂ ಸಾಧ್ಯವಾಗಿಲ್ಲ. ಮುಂದೆ ಯಾವತ್ತು ಆಗುತ್ತದೆಯೋ ಅದು ಗೊತ್ತಿಲ್ಲ. ಆದರೆ, ಬಹುವರ್ಷಗಳ ಈ ಹಿಂದೆ ಸ್ಟಾರ್ ನಟರನ್ನು ಒಟ್ಟಿಗೆ ಇಟ್ಟುಕೊಂಡು ಸಿನಿಮಾ ಮಾಡುವ ಪ್ರಯತ್ನವೊಂದು ನಡೆದಿತ್ತು! ಅವರಿಬ್ಬರು ಒಟ್ಟಿಗೆ ನಟಿಸಬೇಕಾಗಿದ್ದ ಸಿನಿಮಾಕ್ಕೆ ಇಂದ್ರಜಿತ್ ಲಂಕೇಶ್ ನಿರ್ದೇಶಕರಾಗಿ ಕೆಲಸ ಮಾಡಬೇಕಿತ್ತು!
ಆಗತಾನೇ ಚಿತ್ರರಂಗದಲ್ಲಿ ಸುದೀಪ್ ಮತ್ತು ದರ್ಶನ್ ಎಂಟ್ರಿ ಕೊಟ್ಟ ಸಮಯ. ಹಿಟ್ ಸಿನಿಮಾಗಳನ್ನು ನೀಡುತ್ತ ಚಿತ್ರರಂಗದಲ್ಲಿ ಭದ್ರವಾಗಿ ನೆಲೆಯೂರುತ್ತಿದ್ದರು. ಇಂದ್ರಜಿತ್ ಲಂಕೇಶ್ ಕೂಡ ಅದೇ ಸಮಯಕ್ಕೆ ನಿರ್ದೇಶರಕಾಗಿ ಸ್ಯಾಂಡಲ್ವುಡ್ಗೆ ಕಾಲಿಟ್ಟಿದ್ದರು. ಅವರಿಗೆ ಹಿಂದಿಯ ‘ದೀವಾರ್’ ಸಿನಿಮಾ ಭಾರೀ ಇಷ್ಟವಾಗಿ ಬಿಟ್ಟಿತ್ತು. ಅದನ್ನು ಕನ್ನಡಕ್ಕೆ ರಿಮೇಕ್ ಮಾಡುವ ಸಲುವಾಗಿ ಅದರ ಹಕ್ಕಗಳನ್ನು ಅವರು ಪಡೆದುಕೊಂಡು ಬಂದಿದ್ದರು.
‘ದೀವಾರ್’ನಲ್ಲಿ ಅಮಿತಾಭ್ ಬಚ್ಚನ್ ಮತ್ತು ಶಶಿ ಕಪೂರ್ ಪ್ರಮುಖ ಪಾತ್ರವನ್ನು ಮಾಡಿದ್ದರು. ವಿಜಯ್ ವರ್ಮ-ರವಿ ವರ್ಮ ಎಂಬ ಸಹೋದರರ ಪಾತ್ರಗಳಲ್ಲಿ ಅವರಿಬ್ಬರು ನಟಿಸಿದ್ದರು. ಬಾಕ್ಸ್ ಆಫೀಸ್ನಲ್ಲಿ ಅಬ್ಬರದ ಕಲೆಕ್ಷನ್ ಮಾಡಿದ ‘ದೀವಾರ್’ ತೆಲುಗು, ತಮಿಳು, ಮಲಯಾಳಂ ಭಾಷೆಗಳಿಗೆ ರಿಮೇಕ್ ಆಗಿತ್ತು. ಕನ್ನಡದಲ್ಲಿ ಇಬ್ಬರು ನಿಭಾಯಿಸಿದ್ದ ಪಾತ್ರಗಳನ್ನು ಯಾರು ಮಾಡಲಿದ್ದಾರೆ ಎಂಬ ಪ್ರಶ್ನೆ ಹುಟ್ಟಿಕೊಂಡಿತ್ತು. ‘ಅಮಿತಾಭ್ ಬಚ್ಚನ್ ಅವರು ನಿಭಾಯಿಸಿದ ಪಾತ್ರವನ್ನು ಮಾಡುವಂತೆ ನಾನು ಸುದೀಪ್ ಅವರ ಬಳಿ ಕೇಳಿಕೊಂಡೆ. ಅವರು ತುಂಬ ಖುಷಿಯಿಂದಲೇ ಒಪ್ಪಿಕೊಂಡಿದ್ದರು’ ಎಂದಿದ್ದಾರೆ ಇಂದ್ರಜಿತ್.
ಶಶಿ ಕಪೂರ್ ಪಾತ್ರಕ್ಕೆ ಯಾರನ್ನು ಆಯ್ಕೆ ಮಾಡುವುದು ಎಂಬ ಚರ್ಚೆ ಶುರುವಾಯಿತು. ‘ಆ ಪಾತ್ರಕ್ಕಾಗಿ ನಾನು ನಟ ದರ್ಶನ್ ಅವರನ್ನು ಅಪ್ರೋಚ್ ಮಾಡಿದೆ. ಅವರು ಸಿನಿಮಾದ ಕಥೆ ಕೇಳಿ, ನಟಿಸಲು ಒಪ್ಪಿಕೊಂಡರು. ಆದರೆ, ಅವರಿಗೂ ಅಮಿತಾಭ್ ಬಚ್ಚನ್ ನಿಭಾಯಿಸಿದ್ದ ಪಾತ್ರವೇ ತುಂಬ ಇಷ್ಟವಾಗಿಬಿಟ್ಟಿತ್ತು. ಇಬ್ಬರು ಬಚ್ಚನ್ ಅವರ ಆ್ಯಂಗ್ರಿಮ್ಯಾನ್ ಪಾತ್ರವನ್ನೇ ಮಾಡುವುದಕ್ಕೆ ಇಷ್ಟಪಟ್ಟರು. ಆ ಸಿನಿಮಾ ಟೇಕ್ ಆಫ್ ಆಗದೇ ಇರುವುದಕ್ಕೆ ಇದೇ ಕಾರಣ. ಈಗಲೂ ಆ ಸಿನಿಮಾ ಹಕ್ಕಗಳು ನನ್ನ ಬಳಿ ಇವೆ’ ಎಂದು ಮಾಹಿತಿ ನೀಡಿದ್ದಾರೆ ಇಂದ್ರಜಿತ್ ಲಂಕೇಶ್. ಒಂದುವೇಳೆ, ಎಲ್ಲವೂ ಅಂದುಕೊಂಡಂತೆ ಆಗಿದ್ದರೆ, ಅಂದೇ ಕನ್ನಡ ಸಿನಿಪ್ರಿಯರು ದರ್ಶನ್ ಮತ್ತು ಸುದೀಪ್ ಅವರನ್ನು ಒಟ್ಟಿಗೆ ತೆರೆಮೇಲೆ ನೋಡಬಹುದಿತ್ತು!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀಮಂತನಾಗುವುದು ಪ್ರತಿಯೊಬ್ಬನ ಬಯಕೆ. ಹಗಲು-ರಾತ್ರಿ ದುಡಿದು ಹಣ ಸಂಪಾದನೆ ಮಾಡ್ತಾರೆ ಅನೇಕರು. ಆದ್ರೆ ಶ್ರೀಮಂತರಾಗಲು ದುಡಿಮೆ ಜೊತೆ ಅದೃಷ್ಟ ಜೊತೆಗಿರಬೇಕು. ಅಡುಗೆ ಮನೆಯಲ್ಲಿರುವ ಉಪ್ಪು, ನಿಮ್ಮ ಅಭಿವೃದ್ಧಿಗೆ ಕಾರಣವಾಗುತ್ತದೆ. ಅಡುಗೆ ರುಚಿ ಹೆಚ್ಚಿಸುವ ಉಪ್ಪಿನಿಂದ ಅನೇಕ ಲಾಭಗಳಿವೆ. ಮನೆಯ ಮುಖ್ಯ ದ್ವಾರದ ಬಳಿ, ಕೆಂಪು ಬಟ್ಟೆಯಲ್ಲಿ ಸ್ವಲ್ಪ ಉಪ್ಪನ್ನು ಕಟ್ಟಿ ನೇತುಹಾಕಿ. ಇದು ನಿಮ್ಮ ಅದೃಷ್ಟ ಬದಲಿಸುತ್ತದೆ. ಯಾವುದೇ ನಕಾರಾತ್ಮಕ ಶಕ್ತಿ ಮನೆ ಪ್ರವೇಶ ಮಾಡುವುದಿಲ್ಲ. ಹಾಗೆ ಯಶಸ್ಸು ನಿಮ್ಮದಾಗುತ್ತದೆ. ವ್ಯಾಪಾರ ಸ್ಥಳದ ಮುಖ್ಯ ದ್ವಾರದ ಬಳಿ…
ಬ್ರಿಟೀಷರ ಅಟ್ಟಹಾಸ ತಾರಕಕ್ಕೇರಿದಾಗ, ಭಾರತವನ್ನು ಬ್ರಿಟೀಷರ ಕಪಿಮುಷ್ಟಿಯಿಂದ ಬಿಡಿಸಲು ಜನಿಸಿದ ಶಾಂತಿ ಪ್ರವರ್ತಕ ಮಹಾತ್ಮಾ ಗಾಂಧಿ. ಗುಜರಾತ್ ನ ಪೋರ್ ಬಂದರ್ ನಲ್ಲಿ ಅಕ್ಟೋಬರ್ 2, 1869 ರಂದು ಮೋಹನ್ ದಾಸ್ ಕರಮ್ ಚಂದ್ ಗಾಂಧಿಯಾಗಿ ಜನಿಸಿ, ವಿದೇಶದಲ್ಲಿ ಕಾನೂನು ಪದವಿ ಪಡೆದು ದಕ್ಷಿಣ ಭಾರತದಲ್ಲೇ ಹೋರಾಟ ಆರಂಭಿಸಿ ಭಾರತಕ್ಕೆ ಬಂದರು.
ಇಂದು ಶುಕ್ರವಾರ, 23/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಮೊಟ್ಟಮೊದಲನೆಯದಾಗಿ ಕಿಟ್ಟೆಲ್ಲರು ಇಂದಿಗೂ ‘ಅವಿಸ್ಮರಣೀಯರಾಗಿರುವುದು’ ಅವರ ಕಿಟ್ಟೆಲ್ ಶಬ್ದಕೋಶದಿಂದ. ಸುಮಾರು ೨೦ ವರ್ಷಗಳಕಾಲ ಸತತವಾಗಿ ದುಡಿದಿದ್ದರ ಪರಿಣಾಮ – ಈ ಅಮರ ಕೃತಿಯ ನಿರ್ಮಾಣ. ಅವರು ೧೮೫೭ ರಲ್ಲಿ ಮೊದಲುಮಾಡಿ, ೧೮೯೩ ರಲ್ಲಿ ಹಸ್ತಪ್ರತಿ ತಯಾರಿಸಿದರು. ಅದನ್ನು ‘ಬಾಸೆಲ್ ಮಿಶನ್’ ನವರು ಪ್ರಕಟಿಸಿದರು.
ಶ್ರದ್ಧೆ ಹಾಗೂ ಬದ್ಧತೆಗೆ ಹೆಸರಾಗಿರುವ ಆಟಗಾರ ವಿರಾಟ್ ಕೊಹ್ಲಿ. ಕ್ರಿಕೆಟ್ ಲೋಕದ ಹಲವು ಶ್ರೇಷ್ಠ ಆಟಗಾರರಿಂದ ‘ಕಿಂಗ್ ಕೊಹ್ಲಿ’ ಎಂದು ಕರೆಸಿಕೊಳ್ಳುತ್ತಿರುವ ವಿರಾಟ್ ಕೊಹ್ಲಿ, ಸಚಿನ್ ನಿರ್ವಿುಸಿದ್ದ ದಾಖಲೆಗಳನ್ನು ಒಂದೊಂದಾಗಿ ಹಿಮ್ಮೆಟ್ಟಿಸುತ್ತ ಸಾಗುತ್ತಿದ್ದಾರೆ. ಕ್ರಿಕೆಟ್ ಲೋಕವೇ ನಿಬ್ಬೆರಗಾಗುವಂತೆ ಮಾಡಿರುವ ಕಿಂಗ್ ಕೊಹ್ಲಿ ಇಂದು ಬರ್ತಡೇ ಸಂಭ್ರಮದಲ್ಲಿದ್ದಾರೆ. ಟೆಸ್ಟ್ ನಾಯಕತ್ವ ಮತ್ತು ಬ್ಯಾಟಿಂಗ್ನಲ್ಲಿ ಯಶಸ್ಸು ಕಂಡಿರುವ ವಿರಾಟ್ ಕೊಹ್ಲಿ, ಸದ್ಯ ಕ್ರಿಕೆಟ್ನಿಂದ ಬಿಡುವು ಪಡೆದಿದ್ದು, ಪತ್ನಿ ಅನುಷ್ಕಾ ಶರ್ಮಾ ಜೊತೆ ಎಂಜಾಯ್ ಮಾಡುತ್ತಿದ್ದಾರೆ. ಇಂದು 31ನೇ ವರ್ಷದ ಜನ್ಮ…
ಏನ್ಮಾಡಿದರು ಖರ್ಚು ಕಡಿಮೆ ಆಗ್ತಿಲ್ಲ !ನಮ್ಮನ ಬಡವರು ಅಂತ ನಾವೇ ಕರೆದುಕೊಳ್ಳೋ ಸ್ಥಿತಿ ಬಂದ್ಬಿಟ್ಟಿದೆ. ಇದಕ್ಕೆ ಸರಿಯಾದ ಪರಿಹಾರ ನಿಮ್ಮ ಹತ್ತಿರಾನೆ ಇದೆ. ಈ ಹಳ್ಳಿ ಹುಡುಗರು ಮಾಡುವ ಬುದ್ದಿವಂತಿಕೆ ಮಾಡಿ ಸಾಕು – ಏನದು ತಿಳಿಹಿರಿ.